ಭಾರೀ ಮಳೆಗೆ ಕಾಜೂರಿನಲ್ಲಿ ಮನೆಯ ಗೋಡೆ ಕುಸಿತ
ಬೆಳ್ತಂಗಡಿ; ಭಾರೀ ಮಳೆಗೆ ಕಾಜೂರು ನೆಲ್ಲಿಗುಡ್ಡೆಯಲ್ಲಿ ವಾಸದ ಮನೆಯ ಗೋಡೆ ಕುಸಿದು ಬಿದ್ದು ಹಾನಿ ಸಂಭವಿಸಿದೆ.ಇಲ್ಲಿನ ನಿವಾಸಿ ಎ.ಬಿ ಫಾರೂಕ್ ಎಂಬವರ ಮನೆಯ ಹಿಂಬದಿಯ ಗೋಡೆ ಗುರುವಾರ ಸಂಜೆಯ ವೇಳೆ ಕುಸಿದು ಬಿದ್ದಿದೆ....
ಗೇರುಕಟ್ಟೆಯಲ್ಲಿ ಭಾರೀ ಪ್ರಮಾಣದ ಗಾಂಜಾ ಪತ್ತೆ ಇಬ್ಬರ ಬಂಧನ
ಬೆಳ್ತಂಗಡಿ; ಗೇರುಕಟ್ಟೆಯಲ್ಲಿ ಅಕ್ರಮವಾಗಿ ಸಾಗಾಟಮಾಡುತ್ತಿದ್ದ ಭಾರೀ ಪ್ರಮಾಣದ ಗಾಂಜಾವನ್ನು ಬೆಳ್ತಂಗಡಿ ಪೊಲೀಸರು ವಶಪಡಿಸಿಕೊಂಡಿದ್ದು ಇಬ್ಬರನ್ನು ಬಂಧಿಸಿದ್ದಾರೆ.ಬಂಧಿತ ಆರೋಪಿಗಳು ಗೇರುಕಟ್ಟೆ ನಿವಾಸಿ ಉಮ್ಮರ್ ಫಾರೂಕ್ ಹಾಗೂ ಮುಂಡಾಜೆ ಸೋಮಂದಡ್ಕ ನಿವಾಸಿ ಸತೀಶ್ ಯಾನೆ ಸ್ಕಾರ್ಪಿಯೋ...
ವಿಶ್ವ ಹಿಂದೂ ಪರಿಷತ್ ಮುಖಂಡ ನವೀನ್ ನೆರಿಯ ವಿರುದ್ದ ದಾಖಲಾಗಿದ್ದ ದ್ವೇಷ ಭಾಷಣ ಪ್ರಕರಣ ವಜಾ ಗೊಳಿಸಿದೆ ಹೈಕೋರ್ಟ್
ಬೆಳ್ತಂಗಡಿ: ಹಿಂದೂ ಮುಖಂಡರ ಮನೆಗಳಿಗೆ ತಡರಾತ್ರಿ ಪೋಲಿಸರು ತೆರಳಿ ಫೋಟೋ ತೆಗೆಯುತ್ತಿದ್ದ ಘಟನೆಗೆ ಸಂಬಂಧಿಸಿ, ಜೂ.4ರಂದು ಕಡಬ ಠಾಣೆಯ ಮುಂದೆ ಹಿಂದೂ ಸಂಘಟನೆಗಳ ನೇತೃತ್ವದಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವಿ.ಹಿಂ.ಪ. ಜಿಲ್ಲಾ ಕಾರ್ಯದರ್ಶಿ...
ಸುಮಂತ್ ಕೊಲೆ ಪ್ರಕರಣ ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ ಫೆ 4 ರಂದು ಸಿಪಿಐಎಂ ಪ್ರತಿಭಟನೆ; ಬಿ.ಎಂ ಭಟ್
ಬೆಳ್ತಂಗಡಿ; ಬಾಲಕ ಸುಮಂತ್ ಕೊಲೆಯಾಗಿ ವಾರಗಳೇ ಕಳೆದವು. ಆದರೆ ಕೊಲೆಗಾರರ ಪತ್ತೆ ಇನ್ನೂ ಆಗಿಲ್ಲ. ಇದು ಅತ್ಯಂತ ವಿಷಾಧನೀಯ ಸಂಗತಿ ಎಂದು ಸಿಪಿಐಎಂ ತಾಲೂಕು ಕಾರ್ಯದರ್ಶಿ ಬಿ.ಎಂ.ಭಟ್ ಆಪಾದಿಸಿರುಸುತ್ತಾರೆ.ಬೆಳ್ತಂಗಡಿ ತಾಲೂಕಿನಲ್ಲಿ ಅತ್ಯಾಚಾರ, ಕೊಲೆಯಾದರೆ...
ಬೆಳ್ತಂಗಡಿ ರೋಷನ್ ಕಿರಣ್ ಡಿಸೋಜ ನಾಪತ್ತೆ
ಬೆಳ್ತಂಗಡಿ: ಬೆಳ್ತಂಗಡಿ ಕಸಬಾ ಗ್ರಾಮದ ಚರ್ಚ್ ರಸ್ತೆಯ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ರೋಷನ್ ಕಿರಣ್ ಡಿಸೋಜ(೩೬) ಅವರು ನಾಪತ್ತೆಯಾಗಿರುವ ಕುರಿತು ಅವರ ಪತ್ನಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಬೆಳ್ತಂಗಡಿಯ ಸಿಕ್ವೇರಾ...
ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಸಂಚರಿಸುತ್ತಿದ್ದ ವಿಮಾನ ಪತನ
ಮುಂಬಯಿ: ಮಹಾರಾಷ್ಟ್ರ ಡಿಸಿಎಂ, ಎನ್ ಸಿಪಿ ನಾಯಕ ಅಜಿತ್ ಪವಾರ್ ಪ್ರಯಾಣಿಸುತ್ತಿದ್ದ ವಿಶೇಷ ವಿಮಾನ ಬುಧವಾರ ಬೆಳಗ್ಗೆ ಲ್ಯಾಂಡಿಂಗ್ ವೇಳೆ ಪತನಗೊಂಡಿದೆ.
ಅಪಘಾತದಲ್ಲಿ 66 ವರ್ಷದ ನಾಯಕ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ...
ಗುರುವಾಯನಕೆರೆ – ಉಪ್ಪಿನಂಗಡಿ ರಸ್ತೆಯನ್ನು ಶೀಘ್ರ ದುರಸ್ತಿಗೆ ಆಗ್ರಹಿಸಿ ಎಸ್.ಡಿ.ಪಿ.ಐ ಪ್ರತಿಭಟನೆ.
ಬೆಳ್ತಂಗಡಿ; ಸಂಪೂರ್ಣ ಹದಗೆಟ್ಟು ಹೋದ ಗುರುವಾಯನಕೆರೆ - ಉಪ್ಪಿನಂಗಡಿ ರಸ್ತೆಯನ್ನು ಶೀಘ್ರ ದುರಸ್ತಿಗೆ ಆಗ್ರಹಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಕಣಿಯೂರು ಬ್ಲಾಕ್ ಸಮಿತಿಯು ತಣ್ಣೀರುಪಂತ ಗ್ರಾಮ ಪಂಚಾಯತ್ ಸದಸ್ಯರಾದ...
ಕೊಕ್ರಾಡಿ ಬೈಕ್ ಹಾಗೂ ಓಮ್ನಿ ನಡುವೆ ಅಪಘಾತ ಬೈಕ್ ಸವಾರನಿಗೆ ಗಂಭೀರ ಗಾಯ
ಬೆಳ್ತಂಗಡಿ; ಕೊಕ್ರಾಡಿ ಗ್ರಾಮದ ಕುಂಟಾಲ್ಕಟ್ಟೆ ಕ್ರಾಸ್ ನಲ್ಲಿ ಓಮ್ನಿ ಕಾರು ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಸಂಭವಿಸಿದೆ.ಗಾಯಾಳು ವ್ಯಕ್ತಿಯನ್ನು ಹೇಮಚಂದ್ರ ಎಂದು ಗುರುತಿಸಲಾಗಿದೆ.ಬೈಕ್...
ಮಾರ್ಚ್ 1 ರಂದು ಎಸ್.ಡಿ.ಪಿ.ಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಪಕ್ಷ ಸಮಾವೇಶ.
ಬೆಳ್ತಂಗಡಿ; ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿಯ ವತಿಯಿಂದ ಮಾರ್ಚ್ 1 ಶುಕ್ರವಾರದಂದು ಬೆಳ್ತಂಗಡಿಯ ಗುರು ನಾರಾಯಣ ಸಭಾ ಭವನದಲ್ಲಿ ಪಕ್ಷ ಸಮಾವೇಶ ನಡೆಯಲಿದೆ.ಎಸ್ಡಿಪಿಐ ರಾಷ್ಟ್ರೀಯ...
FEATURED
MOST POPULAR
ಮಡಂತ್ಯಾರಿನಲ್ಲಿ ಹಿಂದೂ ಸಂಗಮ
ಮಡಂತ್ಯಾರು :ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶತಾಬ್ದಿ ಅಂಗವಾಗಿ ಮಡಂತ್ಯಾರು ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ ನಡೆಯಿತು. ಮಡಂತ್ಯಾರು ಗಣಪತಿ ಮಂಟಪದಲ್ಲಿ ಪಾರೆಂಕಿ ದೇವಸ್ಥಾನದ ಪ್ರಧಾನ ಅರ್ಚಕರಾದ ಶ್ರೀಧರ್ ಭಟ್ ಪೇಜಾವರ ಇವರ...
LATEST REVIEWS
ಕೆ ಹರೀಶ್ ಕುಮಾರ್ ಅವರಿಗೆ ರಾಜ್ಯ ಸಚಿವರ ಸ್ಥಾನ ಮಾನ ನೀಡಿ ಸರಕಾರ ಆದೇಶ
ಬೆಳ್ತಂಗಡಿ; ಮೆಸ್ಕಾಂ ಅಧ್ಯಕ್ಷ ಕೆ ಹರೀಶ್ ಕುಮಾರ್ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ನೀಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.ಮೆಸ್ಕಾಂ ಆದ್ಯಕ್ಷರು ಹಾಗೂ ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವ ಕೆ ಹರೀಶ್ ಕುಮಾರ್...
ತುಂಬಿದ ಪೆರ್ನಾಲೆ ಕೆರೆ ಆತಂಕದಲ್ಲಿ ಜನರು; ಕೆರೆಯ ಗೇಟ್ ತೆಗೆಯುವ ಪ್ರಯತ್ನಗಳು ವಿಫಲ; ಸ್ಥಳಕ್ಕೆ...
ಬೆಳ್ತಂಗಡಿ: ಚಾರ್ಮಾಡಿ ಗ್ರಾಮಪಂಚಾಯತು ವ್ಯಾಪ್ತಿಯ ತೋಟತ್ತಾಡಿ ಗ್ರಾಮದ ಪೆರ್ನಾಳೆ ಕೆರೆ ತುಂಬಿದ್ದು ಕೆರೆಯ ಗೇಟು ತೆರೆಯಲು ಸ್ಥಳೀಯರು ನಡೆಸಿದ ಪ್ರಯತ್ನಗಳು ವಿಫಲವಾಗಿದ್ದು ಕೆರೆಯ ಕೆಳ ಭಾಗದಲ್ಲಿ ವಾಸಿಸುತ್ತಿರುವ ಜನರಲ್ಲಿ ಆತಂಕ ಮೂಡಿಸಿದೆ.ಇದೀಗ ನೀರಿನಲ್ಲಿ...






















