ಚಾರ್ಮಾಡಿ; ಕ್ಷುಲ್ಲಕ ವಿಚಾರಕ್ಕೆ ಮಸೀದಿಗೆ ನುಗ್ಗಿದ ತಂಡದಿಂದ ಧರ್ಮಗುರುವಿನ ಮೇಲೆ ಹಲ್ಲೆ; ಪೊಲೀಸರಿಗೆ ದೂರು
ಬೆಳ್ತಂಗಡಿ : ಕ್ಷುಲ್ಲಕ ವಿಚಾರದಲ್ಲಿ ಚಾರ್ಮಾಡಿಯ ಮುಹಿದ್ದಿನ್ ಜುಮ್ಮಾ ಮಸೀದಿ ಧರ್ಮಗುರುವಿನ ಮೇಲೆ ಸುಮಾರು 12 ಜನರ ತಂಡದಿಂದ ಮಸೀದಿಗೆ ಮಂಗಳವಾರ ರಾತ್ರಿ ನುಗ್ಗಿ ಹಲ್ಲೆ ಮಾಡಿದ್ದು,ಗಾಯಗೊಂಡ ಧರ್ಮಗುರು ಬೆಳ್ತಂಗಡಿ ತಾಲೂಕು ಸರಕಾರಿ...
ವಗ್ಗದಲ್ಲಿ ಬೈಕ್ ಹಾಗೂ ಕಾರಿನ ನಡುವೆ ಅಪಘಾತ; ಪಡಂಗಡಿ ನಿವಾಸಿ ಸಾವು
ಬೆಳ್ತಂಗಡಿ; ಬಂಟ್ವಾಳ ತಾಲೂಕಿನ ವಗ್ಗ ಸಮೀಪ ಬೈಕ್ ಹಾಗು ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಪಡಂಗಡಿ ನಿವಾಸಿ ಬೈಕ್ ಸವಾರ ಮೃತಪಟ್ಟ ಘಟನೆ ಗುರುವಾರ ರಾತ್ರಿ ಸಂಭವಸಿದೆ.ಮೃತ ವ್ಯಕ್ತಿ ಪಡಂಗಡಿ ಗ್ರಾಮದ ಕನ್ನಡಿ...
ಮಹೇಶ್ ಶೆಟ್ಟಿ ತಿಮರೋಡಿ ವಿರುದ್ದ ಬೆಳ್ತಂಗಡಿ ಹಾಗೂ ಧರ್ಮಸ್ಥಳ ಠಾಣೆಗೆ ದೂರು
ಬೆಳ್ತಂಗಡಿ: ಸೆ. 8 ರಂದು ಉಜಿರೆಯ ಗಣೇಶ ಚತುರ್ಥಿ ಹಬ್ಬದ ಸಾರ್ವಜನಿಕ ಸಮಾರಂಭದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಮಾತನಾಡಿರುವ ವಿಷಯ ಜಾತಿ ವೈಮನಸ್ಸು ಉಂಟುಮಾಡಲು,ಸಮುದಾಯಗಳ ನಡುವೆ ಅಶಾಂತಿ ಹಾಗೂ ಧಾರ್ಮಿಕ ಭಾವನೆಗಳಿಗೆ ತೀವ್ರ...
ಬೆಳ್ತಂಗಡಿ : ಅಕ್ರಮ ದಾಸ್ತಾನು ಡಿಸೇಲ್ ಪತ್ತೆ ಪ್ರಕರಣ; ಡಿಸೇಲ್ ಹರಾಜು ಮಾಡಿದ ಕಂದಾಯ ಇಲಾಖೆ
ಬೆಳ್ತಂಗಡಿ : ಯಾವುದೇ ಅನುಮತಿ ಪಡೆಯದೆ ಮನೆಯ ಶೆಡ್ ನಲ್ಲಿ ದಾಸ್ತಾನು ಮಾಡಿದ್ದ 4,175 ಲೀಟರ್ ಡಿಸೇಲ್ ವಶಪಡಿಸಿಕೊಂಡಿದ್ದ ಪ್ರಕರಣ ಸಂಬಂಧ ಸರಕಾರದ ನಿಯಮದಂತೆ ಕಂದಾಯ ಇಲಾಖೆ ಮುಂದಾಳತ್ವದಲ್ಲಿ ಹರಾಜು ಪ್ರಕ್ರಿಯೆ ಮಾಡಲಾಗಿದೆ.
ಬೆಳ್ತಂಗಡಿ...
ಮಂಗಳೂರು; ರೌಡಿ ಶೀಟರ್ ಹತ್ಯೆ, ಬೈಕ್ ಅಡ್ಡಗಟ್ಟಿ ದುಷ್ಕರ್ಮಿಗಳಿಂದ ದಾಳಿ
ಮಂಗಳೂರು; ಮಂಗಳೂರು ನಗರದ ಹೊರವಲಯದ ತೊಕ್ಕೊಟ್ಟು ಫೈಓವರ್ ಮೇಲ್ಬಾಗದಲ್ಲಿ ಶುಕ್ರವಾರ ಬೆಳಿಗ್ಗೆ ರೌಡಿ ಶೀಟರ್ ಒಬ್ಬನನ್ನು ಮಾರಕಾಸ್ತ್ರಗಳಿಂದ ಕಡಿದು ಹತ್ಯೆ ಮಾಡಿರುವ ಘಟನೆ ನಡೆದಿದೆ.
ಕೊಲೆಯಾದ ವ್ಯಕ್ತಿಯನ್ನು ಮುಳ್ಳುಗುಡ್ಡೆ ಹೌಸ್ಕೃತಲಪಾಡಿ ನಿವಾಸಿ ಆರಿಫ್ ಯಾನೆ...
ಬೆಳ್ತಂಗಡಿ : ಅಪ್ರಾಪ್ತ ಬಾಲಕನ ಅಪಹರಿಸಿ ಹಲ್ಲೆ ಪ್ರಕರಣ; ಇಬ್ಬರು ಆರೋಪಿಗಳನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು
ಬೆಳ್ತಂಗಡಿ : ಉಜಿರೆಯ ಜನಾರ್ಧನ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಕಾರ್ಯಕ್ರಮಕ್ಕೆ ಗೆಳೆಯರೊಂದಿಗೆ ಬಂದಿದ್ದ ಅಪ್ರಾಪ್ತ 17 ವಯಸ್ಸಿನ ಮುಸ್ಲಿಂ ಧರ್ಮದ ಬಾಲಕನ ಮೇಲೆ ಬಜರಂಗದಳದ ಕಾರ್ಯಕರ್ತರ ತಂಡವೊಂದು ಅಮಾನುಷವಾಗಿ ಅಪಹರಿಸಿ ಹಲ್ಲೆ ನಡೆಸಿದ...
ಜೆ.ಡಿ.ಎಸ್.ನಿಂದ ಕುಪೇಂದ್ರ ರೆಡ್ಡಿ ನಾಮಪತ್ರ; ಕುತೂಹಲ ಕೆರಳಿಸಿದ ರಾಜ್ಯಸಭಾ ಚುನಾವಣೆ, ಯಾರಿಗಿದೆ ಗೆಲ್ಲುವ ಅವಕಾಶ
ಬೆಂಗಳೂರು: ಕರ್ನಾಟಕದಿಂದ ರಾಜ್ಯಸಾಬೆಯ ನಾಲ್ಕು ಸ್ಥಾನಗಳಿಗೆ ಇದೇ ಫೆ. 27ರಂದು ನಡೆಯುವ ರಾಜ್ಯಸಭೆಯ ಚುನಾವಣೆಗೆ ಐದನೇ ಅಭ್ಯರ್ಥಿಯಾಗಿ ಜೆಡಿಎಸ್ನ ಕುಪೇಂದ್ರ ರೆಡ್ಡಿ ಇಂದೇ ನಾಮಪತ್ರ ಸಲ್ಲಿಸುವುದರೊಂದಿಗೆ ರಂಗೇರಿದೆ.
ಈಗಿರುವ ವಿವಿಧ ಪಕ್ಷಗಳ ಬಲಾಬಲದ ಹಿನ್ನೆಲೆಯಲ್ಲಿ...
ಕಳಿಯ; ಅಕ್ರಮ ಮರಳು ಸಾಗಾಟ ಎರಡು ವಾಹನಗಳು ವಶಕ್ಕೆ; ಪ್ರಕರಣದಾಖಲು
ಬೆಳ್ತಂಗಡಿ; ಕಳಿಯದಲ್ಲಿ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಎರಡು ವಾಹನಗಳನ್ನು ಬೆಳ್ತಂಗಡಿ ಪೊಲೀಸರು ಪತ್ತೆಹಚ್ಚಿ ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ
ಕಳಿಯ ಗ್ರಾಮದ ಗೇರುಕಟ್ಟೆ ಹಾಲಿನ ಸೊಸೈಟಿಯ ಸಮೀಪ ಜು 13ರಂದು ಬೆಳಗ್ಗೆ ಖಚಿತ ಮಾಹಿತಿಯ...
ಮಂಗಳೂರು ಕಾರಿನಲ್ಲಿ ಮಾದಕ ವಸ್ತು MDMA ಸಾಗಾಟಕ್ಕೆ ಯತ್ನ ಆರೋಪಿ ಬಂಧನ
ಮಂಗಳೂರು : ಅಕ್ರಮವಾಗಿ ಮಾದಕ ವಸ್ತು ಮಾರಾಟ ಮಾಡಲು MDMA ಸಾಗಿಸುತ್ತಿದ್ದ ರೌಡಿಶೀಟರ್ ಒಬ್ಬನನ್ನು ಮೂಡಬಿದಿರೆ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಮಂಗಳೂರು ನಗರ ಪೊಲೀಸ್ ವ್ಯಾಪ್ತಿಯ ಮೂಡಬಿದಿರೆ ಪೊಲೀಸ್ ಠಾಣೆಯ...
FEATURED
MOST POPULAR
ತೋಡು ಬಂದ್ ಆಗಿ ತೋಟಕ್ಕೆ ನುಗ್ಗಿದ ಕೃಷಿಗೆ ಹಾನಿಕರಾಯ : ಕರಾಯ ಗ್ರಾಮ ಖಂಡಿಗ...
ಕರಾಯ : ಮೇ 30 ರಂದು ಸುರಿದು ಧಾರಾಕಾರ ಸುರಿದ ಮಳೆಗೆ ಕರಾಯ ಗ್ರಾಮದ ಖಂಡಿಗ ನಿವಾಸಿ ದೊಡ್ಡಪ್ಪ ಗೌಡ, ಶ್ರೀಧರ ಗೌಡ, ಬೊಮ್ಮಣ್ಣ ಗೌಡರ ತೋಟಕ್ಕೆ ಸುಮಾರು 4,5 ಕಡೆ...
LATEST REVIEWS
ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಿಗೆ ಜೈನ ಸಮುದಾಯದ ಮುಖಂಡರಿಂದ ಮನವಿ
ಬೆಳ್ತಂಗಡಿ; ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಾದ ನಿಸಾರ್ ಅಹಮ್ಮದ್ ರವರನ್ನು ದ. ಕ.ಜಿಲ್ಲಾಧಿಕಾರಿಗಳ ಸಭಾಭವನದಲ್ಲಿ ನಡೆದ ಅಲ್ಪಸಂಖ್ಯಾತರ. ಸಮಾಲೋಚನಾ ಸಭೆಯಲ್ಲಿ ಜೈನ ಸಮುದಾಯದ ಮುಖಂಡರುಗಳು ಭೇಟಿಯಾಗಿ ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆ...
ಬೆಳ್ತಂಗಡಿ: ತಾಲೂಕಿನಲ್ಲಿ ಬಂದ್ ಗೆ ಜನಜೀವನ ಅಸ್ತವ್ಯಸ್ತ, ಬಸ್ಸಿಗೆ ಕಲ್ಲು, ಟಯರ್ ಗೆ ಬೆಂಕಿ
ಬೆಳ್ತಂಗಡಿ; ತಾಲೂಕಿನಲ್ಲಿ ಬಂದ್ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು ತಾಲೂಕಿನಲ್ಲಿ ಅಂಗಡಿ ಮುಂಗಟ್ಟುಗಳು ಬಹುತೇಕ ಬಂದ್ ಆಗಿದ್ದು ಖಾಸಗಿ ವಾಹನಗಳು ಎಂದಿನಂತೆ ಓಡಾಟ ನಡೆಸಿದವು.ತಾಲೂಕಿನಲ್ಲಿ ಹಲವೆಡೆ ರಸ್ತೆಯಲ್ಲಿ ಟಯರ್ ಗಳಿಗೆ ಬೆಂಕಿ ಹಚ್ಚಿ ಬಂದ್...























