ಬೆಳ್ತಂಗಡಿ; ಧರ್ಮಸ್ಥಳ ಪ್ರಕರಣ ವಿಚಾರಣೆಗೆ ಹಾಜರಾದ ಗಿರೀಶ್ ಮಟ್ಟಣ್ಣನವರ್, ಜಯಂತ್.ಟಿ ಹಾಗೂ ಪ್ರದೀಪ್

0
ಬೆಳ್ತಂಗಡಿ; ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರಂತರ ವಜಚಾರಣೆಯನ್ನು ಎಸ್.ಐ‌‌.ಟಿ ತಂಡ ನಡೆಸುತ್ತಿದ್ದು ಸೆ 13ರಂದು ವಿಚಾರಣೆಗಾಗಿ ಗಿರಿಶ್ ಮಟ್ಟಣ್ಣನವರ್ ಹಾಗೂ ಪ್ರದೀಪ್ ಹಾಗೂ ಜಯಂತ್.ಟಿ ಎಸ್.ಐ.ಟಿ ಕಚೇರಿಗೆ ಬಂದಿದ್ದಾರೆ.ಸೆ.12 ರಂದು ಪ್ರದೀಪ ನನ್ನು...

ಕನ್ಯಾಡಿ ಬೆಂಕಿ ಆಕಸ್ಮಿಕದಲ್ಲಿ ಗಾಯಗೊಂಡಿದ್ದ ಮಹಿಳೆ ಮೃತ್ಯು

ಬೆಳ್ತಂಗಡಿ; ಬಚ್ವಲು ಮನೆಯಲ್ಲಿ ಒಲೆಗೆ ಬೆಂಕಿ ಹಚ್ಚುವ ವೇಳೆ ಬಟ್ಟೆಗೆ ಬೆಂಕಿತಗುಲಿ ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಘಟನೆ ಸಂಭವಿಸಿದೆ.ಮೃತ ಮಹಿಳೆ ನಡ ಕನ್ಯಾಡಿ ನಿವಾಸಿ ಮಂಜಪ್ಪ ನಾಯ್ಕ ಎಂಬವರ...

ಎಸ್. ಡಿ.ಎಂ ಕಾಲೇಜಿನಲ್ಲಿ “ಮಾಧ್ಯಮೋತ್ಸವ” ರಾಷ್ಟ್ರೀಯ ವಿಚಾರ ಸಂಕಿರಣ

ಬೆಳ್ತಂಗಡಿ:ಸತ್ಯದ ಬಿಂಬಿಸುವಿಕೆಯ ಬದ್ಧತೆ, ಕೇಳಿದ್ದನ್ನು ದೃಢೀಕರಿಸಿಕೊಳ್ಳುವ ಪ್ರಜ್ಞೆಯು ಪತ್ರಕರ್ತರು ನಿಷ್ಠುರ, ನಿಷ್ಪಕ್ಷಪಾತ ದೃಷ್ಟಿಕೋನ ಹೊಂದಲು ಸಹಾಯಕವಾಗುತ್ತದೆ ಎಂದು ಸುವರ್ಣ ನ್ಯೂಸ್ ವಾಹಿನಿಯ ಸಂಪಾದಕ ಅಜಿತ್ ಹನಮಕ್ಕನವರ್ ಅಭಿಪ್ರಾಯಪಟ್ಟರು.ಅವರು ಉಜಿರೆಯ ಎಸ್.ಡಿ.ಎಂ ಪತ್ರಿಕೋದ್ಯಮ ಮತ್ತು...
Google search engine

ದ.ಕ ಜಿಲ್ಲೆಯಲ್ಲಿ ಜು.3 ಶುಕ್ರವಾರ ಶಾಲೆಗಳಿಗೆ ರಜೆ ಘೋಷಣೆ

ಮಂಗಳೂರು: ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಶುಕ್ರವಾರ (ಜು.3) ದ.ಕ ಜಿಲ್ಲೆಯ ಶಾಲಾ - ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ದರ್ಶನ್ ಆದೇಶಿಸಿದ್ದಾರೆ. ದ.ಕ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಮತ್ತು ಪ್ರೌಢಶಾಲೆ, ಸರ್ಕಾರಿ...

ಮಾಜಿ ಮುಖ್ಯ ಮಂತ್ರಿ ಎಂ ವೀರಪ್ಪಮೊಯ್ಲಿ ಧರ್ಮಸ್ಥಳಕ್ಕೆ‌ಭೇಟಿ

ಬೆಳ್ತಂಗಡಿ : ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯ್ಲಿ ಹಾಗೂ ಮಾಜಿ ಸಚಿವ ಅಭಯಚಂದ್ರ ಜೈನ್ ಅವರು ಗುರುವಾರ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿ ದರ್ಶನ ಪಡೆದು ವಿಶೇಷ...

ಬೆಳ್ತಂಗಡಿ : ಅಕ್ರಮವಾಗಿ ಸರಕಾರಿ ಜಾಗದಲ್ಲಿ ಮರ ಕಡಿಯುವಾಗ ಅರಣ್ಯ ಇಲಾಖೆ ದಾಳಿ ಪ್ರಕರಣ ದಾಖಲು

ಬೆಳ್ತಂಗಡಿ : ಸರಕಾರಿ ಜಾಗದಲ್ಲಿ ಅಕ್ರಮವಾಗಿ ಮರವನ್ನು ಕಡಿಯುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಬೆಳ್ತಂಗಡಿ ವಲಯ ಅರಣ್ಯ ಇಲಾಖೆ ದಾಳಿ ಮಾಡಿ ಪ್ರಕರಣ ದಾಖಲಿಸಿಕೊಂಡಿದೆ. ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ನೆರಿಯಕಾಡು...
Google search engine

ಬೆಳ್ತಂಗಡಿ : ರೆಖ್ಯದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

ಬೆಳ್ತಂಗಡಿ : ದಾವಣಗೆರೆ ನಿವಾಸಿಯೆನ್ನಲಾದ ವ್ಯಕ್ತಿಯೊಬ್ಬರ ಮೃತದೇಹ ರೆಖ್ಯದಲ್ಲಿ ಪತ್ತೆಯಾಗಿದ್ದು‌ . ವಾರಿಸುದಾರರ ಪತ್ತೆಗೆ ಧರ್ಮಸ್ಥಳ ಪೊಲೀಸರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ರೆಕ್ಯಾ ಗ್ರಾಮದ ನೆಲ್ಯಡ್ಕ ಎಂಬಲ್ಲಿ ಜ.26 ರಂದು ಅಪರಿಚಿತ...

ದೇಶದ ಸುಸ್ಥಿರತೆಗೆ ಮೋದಿ ನಾಯಕತ್ವ ಅಗತ್ಯ ಪ್ರತಾಪ ಸಿಂಹ ನಾಯಕ್

ಬೆಳ್ತಂಗಡಿ; ಕಳೆದ ಹತ್ತು ವರ್ಷಗಳಲ್ಲಿ ಎನ್ ಡಿಎ ನೇತೃತ್ವದ ಬಿಜೆಪಿ ಸರಕಾರ ದೇಶವನ್ನು ಪ್ರಗತಿಪಥದತ್ತ ಕೊಂಡೊಯ್ದಿದೆ. ದೇಶದ ಇನ್ನಷ್ಟು ಅಭಿವೃದ್ಧಿಗೆ ಈ ಬಾರಿಯ ಚುನಾವಣೆ ನಿರ್ಣಾಯಕವಾಗಿದೆ. ದೇಶದ ಸುಸ್ಥಿರತೆಗೆ ಮೋದಿಯವರ ನಾಯಕತ್ವ ಅಗತ್ಯವಾಗಿದ್ದು...

ಬೆಳಾಲಿನಲ್ಲಿ ಎರಡು ತಂಡಗಳ ನಡುವೆ ಹೊಡೆದಾಟ, ಪ್ರಕರಣ ದಾಖಲು

ಬೆಳ್ತಂಗಡಿ; ಬೆಳಾಲಿನಲ್ಲಿ ಎರಡು ತಂಡಗಳು ಪರಸ್ಪರ ಹೊಡೆದಾಡಿಕೊಂಡ ಘಟನೆ ಫೆ 18ರಂದು ನಡೆದಿದೆ. ಘಟನೆಯ ಬೆನ್ನಲ್ಲಿಯೇ ಎರಡೂ ಕಡೆಯವರು ಆಸ್ಪತ್ರೆಗೆ ದಾಖಲಾಗಿದ್ದು ಧರ್ಮಸ್ಥಳ ಪೊಲೀಸರಿಗೆ ದೂರು ನೀಡಿದ್ದು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.ಬೆಳಾಲು...

STAY CONNECTED

0FansLike
0FollowersFollow
0SubscribersSubscribe
Google search engine

FEATURED

MOST POPULAR

ಬೆಳ್ತಂಗಡಿ : ಮತ್ತೆ ವಿಚಾರಣೆಗೆ ಹಾಜರಾಗಲು ನಾಲ್ಕು ಮಂದಿಗೆ ಎಸ್.ಐ.ಟಿ ನೋಟಿಸ್ ಜಾರಿ

0
ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ನೋಟೀಸ್ ಗೆ ವಿಚಾರಣೆಗೆ ಹಾಜರಾಗದ ಹಿನ್ನಲೆಯಲ್ಲಿ ಮಹೇಶ್ ಶೆಟ್ಟಿ ತಮಿರೋಡಿ ಸೇರಿದಂತೆ ನಾಲ್ವರಿಗೂ ವಿಚಾತಣೆಗೆ ಹಾಜರಾಗುವಂತೆ ಎಸ್ಐಟಿ ಅಧಿಕಾರಿಗಳು ನಾಲ್ಕು ಮಂದಿಯ ಮನೆಗೆ ಹೋಗಿ...

LATEST REVIEWS

ರಾಜ್ಯಸರಕಾರಿ ನೌಕರರ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷರಾಗಿ ಡಾ.ಜಯಕೀರ್ತಿ ಜೈನ್ ಆಯ್ಕೆ

0
ಬೆಳ್ತಂಗಡಿ: ತಾಲೂಕಿನ ಪ್ರತಿಷ್ಠಿತ ಸಹಕಾರಿ ಸಂಘಗಳಲ್ಲಿ ಒಂದಾದ ರಾಜ್ಯ ಸಹಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ಡಾ.ಜಯಕೀರ್ತಿ ಜೈನ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಸಂಘದ ಮುಂದಿನ 5ವರ್ಷಗಳ ಆಡಳಿತ ಮಂಡಳಿ ಗೆ ನಡೆದ...

ಮಿತ್ತಬಾಗಿಲು ಗ್ರಾಮದ ಪೆರ್ದಾಡಿಯಲ್ಲಿ ಬಡ ಮಹಿಳೆಗೆ ಮನೆ ಹಸ್ತಾಂತರ ಕಾರ್ಯಕ್ರಮ

0
ಬೆಳ್ತಂಗಡಿ : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಿತ್ತಬಾಗಿಲು ಬ್ರಾಂಚ್ ಸಮಿತಿ ನೇತೃತ್ವದಲ್ಲಿ ದಾನಿಗಳ ಸಹಕಾರದೊಂದಿಗೆ ಮಿತ್ತಬಾಗಿಲು ಗ್ರಾಮದ ಪೆರ್ದಾಡಿಯಲ್ಲಿ ನಿರ್ಮಿಸಿದ ಮನೆಯನ್ನು ಬಡ ಮಹಿಳೆ...
Google search engine

LATEST ARTICLES