ನಿವೃತ್ತ ಸರ್ಕಾರಿ ಅಧಿಕಾರಿ ಚಿದಾನಂದ ಹೂಗಾರ್ ಅವರಿಗೆ ಅಭಿನಂದನೆ.

ಬೆಳ್ತಂಗಡಿ; ಪ್ರತಿಷ್ಠಿತ ಸಹಕಾರಿ ಸಂಘಗಳಲ್ಲೊಂದಾದ ರಾಜ್ಯ ಸರ್ಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘ ನಿಯಮಿತ ಬೆಳ್ತಂಗಡಿ ಇದರ ಉಪಾಧ್ಯಕ್ಷರಾದ ಚಿದಾನಂದ ಹೂಗಾರ್ ಅವರು ಸರಕಾರ ಸೇವೆಯಿಂದ ನಿವೃತ್ತರಾಗಿದ್ದು ಇವರಿಗೆ ಸಹಕಾರಿ ಸಂಘದ ವತಿಯಿಂದ...

ಉಜಿರೆ; ಬದುಕು ಕಟ್ಟೋಣ ತಂಡ ಮತ್ತು ವಿವಿಧ ಸಂಘಸಂಸ್ಥೆಗಳ ವತಿಯಿಂದ ಭತ್ತಕಟಾವು ಕಾರ್ಯಕ್ರಮ; 2000 ಯುವಕರು ಭಾಗಿ

ಬೆಳ್ತಂಗಡಿ : ಇಂದಿನ ಯುವ ಪೀಳಿಗೆಗೆ ಅನ್ನದ ಮಹತ್ವ ತಿಳಿಸುವ ಕಾರ್ಯ ಅಗಬೇಕಿದೆ. ಬದುಕುಕಟ್ಟೋಣ ತಂಡ ಮತ್ತು ವಿವಿಧ ಸಂಘ ಸಂಸ್ಥೆಗಳು ವಿದ್ಯಾರ್ಥಿ ಸಮುದಾಯಕ್ಕೆ ಬತ್ತದ ನಾಟಿ, ಬತ್ತದ ಕಟಾವು ಬಗ್ಗೆ...

ಉಜಿರೆ; ವಿದ್ಯುತ್ ಆಘಾತಕ್ಕೆ ಈಡಾದ ಯುವಕನ ರಕ್ಷಣೆ

ಬೆಳ್ತಂಗಡಿ; ಉಜಿರೆ ಟಿ. ಬಿ ಕ್ರಾಸ್ ನಲ್ಲಿ ವಾಹನ ತೊಳೆಯುತ್ತಿದ್ದ ವೇಳೆ ನೀರು ಹಾಯಿಸುವ ಗನ್ ಮೂಲಕ ವಿದ್ಯುತ್ ಹರಿದು ಶಾಕ್ ಹೊಡೆದು ಅದರಲ್ಲಿಯೇ ಸಿಲುಕಿಕೊಂಡ ವ್ಯಕ್ತಿಯನ್ನು ಸ್ಥಳೀಯರು ಸಾಹಸಿಕವಾಗಿ ರಕ್ಷಿಸದ್ದಾರೆ.ಇಲ್ಲಿನ ನಿವಾಸಿ...
Google search engine

ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1 ಕೋಟಿ ಅನುದಾನ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ, ಮಾರ್ಚ್ .03:ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಡಿರುದ್ಯಾವರ ಗ್ರಾಮದ ಕುಕ್ಕುದಡಿ ಪ್ರದೇಶದಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣ ಕಾಮಗಾರಿಗೆ ರಾಜ್ಯ ಸರ್ಕಾರವು ರೂ.1.00 ಕೋಟಿ ಅನುದಾನವನ್ನು ಮಂಜೂರು ಮಾಡಿದೆ ಎಂದು ಶಾಸಕ...

ಬೆಳ್ತಂಗಡಿ : ಅಪಾಯಕಾರಿಯಾಗಿ ವೀಲಿಂಗ್ ಮಾಡುತ್ತಿದ್ದವನ ಬಂಧಿಸಿದ ಬೆಳ್ತಂಗಡಿ ಸಂಚಾರಿ ಪೊಲೀಸರು

ಬೆಳ್ತಂಗಡಿ : ಹಲವು ಸಮಯಗಳಿಂದ ರಸ್ತೆಗಳಲ್ಲಿ ವಿವಿಧ ಭಂಗಿಗಳಲ್ಲಿ ಅಪಾಯಕಾರಿ ಹಾಗೂ ನಿರ್ಲಕ್ಷ್ಯತನದಿಂದ ವೀಲಿಂಗ್ ಮಾಡಿ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುತ್ತಿದ್ದ ಯುವಕನನ್ನು ಬೆಳ್ತಂಗಡಿ ಸಂಚಾರಿ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಬೆಳ್ತಂಗಡಿ ತಾಲೂಕಿನ...

ಶಿಬಾಜೆ ಶ್ರೀಧರ ಕೊಲೆ ಪ್ರಕರಣ ಎಸ್.ಐ.ಟಿ ತಂಡ ಧರ್ಮಸ್ಥಳದಲ್ಲಿ  ತನಿಖೆ ಆರಂಭ

ಬೆಳ್ತಂಗಡಿ : ಶಿಬಾಜೆಯಲ್ಲಿ ಶ್ರೀಧರ ಕೊಲೆ ಪ್ರಕರಣ ಸಂಬಂಧ ಎಸ್ಐಟಿ ಅಧಿಕಾರಿಗಳು ಧರ್ಮಸ್ಥಳ ಪೊಲೀಸ್ ಠಾಣೆಗೆ ಆಗಮಿಸಿ ಸಭೆ ನಡೆಸಿ ತನಿಖೆ ಆರಂಭಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಶಿಬಾಜೆ ಸಾರ ಫಾರ್ಮ್ ಗುತ್ತು ಮನೆ ಎಂಬಲ್ಲಿ...
Google search engine

ಧರ್ಮಸ್ಥಳ ಪ್ರಕರಣ ವಿಚಾರಣೆ ಫೆ.5ಕ್ಕೆ ಮುಂದೂಡಿಕೆ

ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ನ್ಯಾಯಾಲಯದಲ್ಲಿ ಜ.23 ರಂದು ವಿಚಾರಣೆ ನಡೆದಿದ್ದು ವಾದ ಪ್ರತಿವಾದ ಆಲಿಸಿದ ನ್ಯಾಯಾಧೀಶರು ವಿಚಾರಣೆಯನ್ನು ಮತ್ತೆ ಫೆ.5 ಕ್ಕೆ ಮುಂದೂಡಿದ್ದಾರೆ.ಬಂಟ್ಬಾಳದ ಪ್ರಭಾರ ನ್ಯಾಯಾಧೀಶರಾದ ಬೆಳ್ತಂಗಡಿ ಪ್ರಧಾನ...

ಬಂಟ್ವಾಳ ಎನ್.ಸಿ ರೋಡ್ ನಲ್ಲಿ ಅಪಘಾತ ಬೆಳ್ತಂಗಡಿಯ ಯುವಕ ಮೃತ್ಯು

0
ಬೆಳ್ತಂಗಡಿ;  ಬಂಟ್ವಾಳ ತಾಲೂಕಿನ ಎನ್.ಸಿ ರೋಡ್ ಸಮೀಪ ಸ್ಕೂಟರ್  ಮತ್ತು ಕೆ ಎಸ್ ಆರ್ ಟಿ ಸಿ ಬಸ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಸೆ.19ರಂದು ಸಂಜೆ...

ಮಡಂತ್ಯಾರಿನಲ್ಲಿ ‘ಕ್ರಿಸ್ಮಸ್ ಬಂಧುತ್ವ ಉಡುಗೊರೆ ‘ ಕಾರ್ಯಕ್ರಮ.

ಮಡಂತ್ಯಾರು; ಕಥೋಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ) ಮಡಂತ್ಯಾರು ಘಟಕದಿಂದ ಕ್ರಿಸ್ಮಸ್ ಬಂಧುತ್ವ ಉಡುಗೊರೆ ಕಾರ್ಯಕ್ರಮ ಡಿ14 ರಂದು ಆಯೋಜಿಸಲಾಗಿತ್ತು.ಸೇಕ್ರೆಡ್ ಹಾರ್ಟ್ ಚರ್ಚಿನ ಪ್ರಧಾನ ಧರ್ಮಗುರುಗಳಾದ ವಂ| ಸ್ವಾಮಿ ಸ್ಟ್ಯಾನಿ ಗೋವಿಯಸ್ ಅಧ್ಯಕ್ಷ...

STAY CONNECTED

0FansLike
0FollowersFollow
0SubscribersSubscribe
Google search engine

FEATURED

MOST POPULAR

ಕೇರಳದ ಯುಟ್ಯೂಬರ್ ಮನಾಫ್ ಗೆ ವಿಚಾರಣೆಗೆ ಹಾಜರಾಗುವಂತೆ ಎಸ್.ಐ.ಟಿ ನೋಟೀಸ್

0
ಬೆಳ್ತಂಗಡಿ; ಕೇರಳದ ಯುಟ್ಯೂಬರ್ ಮನಾಫ್ ಗೆ ತನಿಖೆ ಹಾಜರಾಗುವಂತೆ ಎಸ್.ಐ.ಟಿ ನೋಟೀಸ್ ನೀಡಿದೆ.ಕೇರಳದ ಯುಟ್ಯೂಬರ್ ಮುನಾಫ್ ಎಸ್.ಐ.ಟಿ ತಂಡ ರಚನೆಯಾಗುವ ಮೊದಲು ಧರ್ಮಸ್ಥಳಕ್ಕೆ ಆಗಮಿಸಿ  ಇಲ್ಲಿನ ಹಲವು ವೀಡಿಯೋ ಗಳನ್ನು ಮಾಡಿ ಸಾಮಾಜಿಕ...

LATEST REVIEWS

ರಸ್ತೆ ಕಳಪೆ ಕಾಮಗಾರಿ ವಿರುದ್ಧ ಟಿ.ಬಿ ಕ್ರಾಸ್ ಜಂಕ್ಷನ್ ನಲ್ಲಿ ಎಸ್‌ಡಿಪಿಐ ವತಿಯಿಂದ ಪ್ರತಿಭಟನೆ.

0
ಬೆಳ್ತಂಗಡಿ; ಲಾಯಿಲ ಗ್ರಾಮದ ಟಿ.ಬಿ ಕ್ರಾಸ್-ಕುತ್ರೋಟ್ಟು ರಸ್ತೆ ಕಳಪೆ ಕಾಮಗಾರಿ ವಿರುದ್ಧ ಎಸ್‌ಡಿಪಿಐ ಕುಂಟಿನಿ ಬ್ರಾಂಚ್ ಸಮಿತಿ ವತಿಯಿಂದ ಸೋಮವಾರ ಪ್ರತಿಭಟನೆ ನಡೆಯಿತು. ಉಜಿರೆ ಬ್ಲಾಕ್ ಸಮಿತಿ ಸದಸ್ಯರಾದ ಆರೀಫ್ ಕುಂಟಿನಿ, ರಫೀಕ್...

ಎಸ್.ಬಿ.ಐ ಲೈಫ್ ಕಾರ್ಕಳ ಬ್ರಾಂಚ್ ಬೆಳ್ತಂಗಡಿ ಘಟಕದ ಮಂಜುನಾಥ ಗುಡಿಗಾರ್ ಅವರಿಗೆ ಇಂಟರ್ನ್ಯಾಷನಲ್ ಕ್ವಾಲಿಟಿ...

0
ಬೆಳ್ತಂಗಡಿ: ಎಸ್‌ಬಿಐ ಲೈಫ್ ಕಾರ್ಕಳಬ್ರಾಂಚಿನ ಬೆಳ್ತಂಗಡಿ ಘಟಕದ ಮಂಜುನಾಥ್ ಗುಡಿಗಾರ್ ರವರು ತಾಲೂಕಿನಲ್ಲಿ ಉದ್ಯಮದಾರರಿಗೆ, ವೃತ್ತಿನಿರತರಿಗೆ ಹಾಗೂ ಜನಸಾಮಾನ್ಯರಿಗೆ ಲೈಫ್ ಇನ್ಸುರೆನ್ಸ್, ಮ್ಯೂಚ್ಚಲ್ ಫಂಡ್, ಎಸ್ ಐಪಿ(SIP) ಬಗ್ಗೆ ಸಮರ್ಪಕ ಮಾಹಿತಿ ನೀಡಿ...
Google search engine

LATEST ARTICLES