ತಾಲೂಕಿನಲ್ಲಿ ಸಂಭ್ರಮದಿಂದ ಗರಿಗಳ ಭಾನುವಾರ ಆಚರಣೆ

ಬೆಳ್ತಂಗಡಿ: ತಾಲೂಕಿನಲ್ಲಿ ಕ್ರೈಸ್ತ ಬಾಂಧವರು ಗರಿಗಳ ಭಾನುವಾರವನ್ನು ಸಂಭ್ರಮದಿಂದ ಆಚರಿಸಿದರು.ತಾಲೂಕಿನ ಎಲ್ಲ ಚರ್ಚ್ ಗಳಲ್ಲಿಯೂ ವಿಶೇಷ ಪ್ರಾರ್ಥನೆಗಳು ನಡೆಯಿತು, ಬೆಳ್ತಂಗಡಿ ಧರ್ಮಪ್ರಾಂತ್ಯದ ಪ್ರಥಾನ ದೇವಾಲಯವಾದ ಸಂತ ಲಾರೆನ್ಸ್ ದೇವಾಲಯದಲ್ಲಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅ.ವಂ...

The 5 New Watch Trends To Try Now

0
And when we woke up, we had these bodies. They're like, except I'm having them! Oh, I think we should just stay friends. You'll...

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ನೆನಪಿನಂಗಳ ವಾರ್ಷಿಕ ಪುನರ್ಮಿಲನ 2024’ ಕಾರ್ಯಕ್ರಮ

ಉಜಿರೆ: ಋಣಭಾರ ಕಡಿಮೆಯಾಗದ ಹೊರತು ಜೀವನ ಸಾರ್ಥಕ್ಯ ಕಾಣಲಾರದು. ಸಮಾಜಕ್ಕೆ ಕೊಡುಗೆ ನೀಡುವ ಮೂಲಕ ಋಣಭಾರ ಕಡಿಮೆ ಮಾಡಿಕೊಳ್ಳಬಹುದು ಎಂದು ಉಜಿರೆ ಎಸ್ ಡಿ ಎಂ ಕಾಲೇಜು ಹಿರಿಯ ವಿದ್ಯಾರ್ಥಿಗಳ ಸಂಘದ ಬೆಂಗಳೂರು...
Google search engine

ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯ ಅವ್ಯವಸ್ಥೆ ವಿರುದ್ಧ ಎಸ್.ಡಿ.ಪಿ.ಐ ಮನವಿ

ಬೆಳ್ತಂಗಡಿ: ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ, ಔಷಧಿಗಳ ಅಭಾವ ಹಾಗೂ ರೋಗಿಗಳ ಬಗೆಗಿನ ನಿರ್ಲಕ್ಷ್ಯ ನಡೆಯುತ್ತಿರುವ ಕುರಿತು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿಯಿಂದ...

ಬೆಳ್ತಂಗಡಿ : ವಾರಂಟ್ ಆರೋಪಿಯನ್ನು ಬಂಧಿಸಿದ ಧರ್ಮಸ್ಥಳ ಪೊಲೀಸರು

ಬೆಳ್ತಂಗಡಿ : ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾದ ಕಳ್ಳತನ ಪ್ರಕರಣ ಕಲಂ, 454,380,511 ಜೊತೆಗೆ 34 ಐಪಿಸಿಯಲ್ಲಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿದ ವಾರಂಟ್ ಆರೋಪಿ ನೆಲ್ಯಾಡಿಯ  ಸತೀಶ್ @ ಸ್ಕೋರ್ಪಿಯಾ ಸತೀಶ್(35)...

ಧರ್ಮಸ್ಥಳ; ಗಿರೀಶ್ ಮಟ್ಟಣ್ಣನವರ್ ವಿರುದ್ದ ಮತ್ತೊಂದು ಪ್ರಕರಣ ದಾಖಲು:ಪೊಲೀಸರಿಂದ ನೋಟೀಸ್ ಜಾರಿ

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಮಾನಿಹಾನಿಕರ ಪೋಸ್ಟ್ ಗಳನ್ನು ಹಾಕಿರುವ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸಾಮಾಜಿಕ ಮಾಧ್ಯಮ...
Google search engine

ಬೆಳಾಲು;”ಪರೀಕ್ಷಾ ಸಿದ್ಧತೆ ಕಾರ್ಯಾಗಾರ”

ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆ ಯಲ್ಲಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ "ಪೋಷಕ- ವಿದ್ಯಾರ್ಥಿ ಸಂವಾದ" ಕಾರ್ಯಕ್ರಮವು ಡಿ. 30ರಂದು ನಡೆಯಿತು. ವಿದ್ಯಾರ್ಥಿಗಳಿಗೆ ಎಸ್ ಎಸ್ ಎಲ್ ಸಿ...

ಬೆಳ್ತಂಗಡಿ; ವಿಚಾರಣೆ ಮುಗಿಸಿ ಹಿಂತಿರುಗಿದ ಸಮೀರ್ ಎಂ.ಡಿ; ತಡ ರಾತ್ರಿಯ ವರೆಗೂ ಮುಂದುವರಿದ ವಿಚಾರಣೆ

ಬೆಳ್ತಂಗಡಿ; ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಂಚಿಕೆ ಮಾಡಿರುವ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ದಿನವಿಡೀ ಸಮೀರ್ ಎಂ ಡಿ ಅವರನ್ನು ಬೆಳ್ತಂಗಡಿ ಠಾಣೆಯಲ್ಲಿ ವಿಚಾರಣೆಗೆ ಒಳಪಡಿಸಲಾಯಿತು. ಮಧ್ಯಾಹ್ನ12 ಗಂಟೆಯ...

ಮಹೇಶ್ ಶೆಟ್ಟಿ ತಿಮರೋಡಿ ಜಾಮೀನು ಅರ್ಜಿ ವಿಚಾರಣೆ ಸೆ.30ಕ್ಕೆ ಮುಂದೂಡಿಕೆ

0
ಬೆಳ್ತಂಗಡಿ: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಸ್ಥಾಪಕಾಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ಅವರ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆಯನ್ನು ಮಂಗಳೂರಿನ ನ್ಯಾಯಾಲಯವು ಸೆ.30ಕ್ಕೆ ಮುಂದೂಡಿದೆ.ಶನಿವಾರ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ವೇಳೆ ಜಾಮೀನು ಅರ್ಜಿಗೆ...

STAY CONNECTED

0FansLike
0FollowersFollow
0SubscribersSubscribe
Google search engine

FEATURED

MOST POPULAR

ಸಾವ್ಯ ಬೆಸ್ಟ್ ಫೌಂಡೇಶನ್ ವತಿಯಿಂದ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ

0
ಬೆಳ್ತಂಗಡಿ. ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಮಕ್ಕಳ ದಿನಾಚರಣೆ ಸಂದರ್ಭದಲ್ಲಿ, ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ವತಿಯಿಂದ ಅಧ್ಯಕ್ಷರಾದ ರಕ್ಷಿತ್ ಶಿವರಾಂ ಬರೆಯುವ ಪುಸ್ತಕವನ್ನು ವಿತರಣೆ ಮಾಡಿ, ಮಕ್ಕಳಿಗೆ ಶುಭ ಹಾರೈಸಿದರು....

LATEST REVIEWS

ಲೈಂಗಿಕ ದೌರ್ಜನ್ಯ ಪ್ರಕರಣ ಪ್ರಜ್ವಲ್‌ ರೇವಣ್ಣ ವಿರುದ್ದ ಪ್ರಕರಣ ದಾಖಲು

0
ಹಾಸನ : ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಹೊಳೆನರಸೀಪುರ ನಗರ ಠಾಣೆಯಲ್ಲಿ ಎಫ್.ಐ.ಆ‌ರ್. ದಾಖಲಾಗಿದೆ. ಮಹಿಳೆಯೊಬ್ಬರು ನೀಡಿದ ದೂರು ಆಧರಿಸಿ ಹೊಳೆನರಸೀಪುರ ಟೌನ್ ಪೊಲೀಸ್...

ನಮ್ಮ ಸಂಸ್ಕೃತಿಯನ್ನು ಉಳಿಸಿ – ಬೆಳೆಸೋಣ – ಸೋನಿಯಾ ಯಶೋವರ್ಮ.

0
ಬೆಳ್ತಂಗಡಿ; " ನಾವಿಂದು ನಮ್ಮ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಕಾರ್ಯದಲ್ಲಿ ಪ್ರತಿಯೊಬ್ಬರು ತೊಡಗಿಸಿಕೊಳ್ಳಬೇಕಾಗಿದೆ. ಇಂದು ಪ್ರತಿ ಮನೆಯವರು ತಮ್ಮ ಮಕ್ಕಳಿಗೆ ಈ ರೀತಿಯ ಸಂಸ್ಕಾರವನ್ನು ಕಳಿಸಿದರೆ ಖಂಡಿತವಾಗಿಯೂ ನಮ್ಮ ಸಮಾಜದ ಯಾವುದೇ ಮಕ್ಕಳು...
Google search engine

LATEST ARTICLES