ಬೆಳ್ತಂಗಡಿ : ಅಕ್ರಮವಾಗಿ ಲಾರಿಯಲ್ಲಿ ಮರ ಸಾಗಾಟ ಪತ್ತೆ; ಮಂಗಳೂರು ಅರಣ್ಯ ಸಂಚಾರಿ ದಳದಿಂದ ಕಾರ್ಯಾಚರಣೆ

ಬೆಳ್ತಂಗಡಿ : ಯಾವುದೇ ಅನುಮತಿ ಇಲ್ಲದೆ ಅಕ್ರಮವಾಗಿ ವಿವಿಧ ಜಾತಿಯ ಮರಗಳನ್ನು ಲಾರಿಯಲ್ಲಿ ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಅರಣ್ಯ ಸಂಚಾರಿ ದಳ(FMS)ದ ಅಧಿಕಾರಿಗಳು ಬೆಳ್ತಂಗಡಿಯ ಬೆದ್ರಬೆಟ್ಟುವಿನಲ್ಲಿ ಕಾರ್ಯಾಚರಣೆ...

ಬೆಳ್ತಂಗಡಿ; ನಗರದ ಹಳೆಕೋಟೆಯ ಸ್ವಸ್ತಿಕ್ ಗ್ಯಾರೇಜ್ ನಲ್ಲಿ ಬೆಂಕಿ ಆಕಸ್ಮಿಕ; ಲಕ್ಷಾಂತರ ನಷ್ಟ

0
ಬೆಳ್ತಂಗಡಿ; ನಗರದ ಹಳೆಕೋಟೆ ಬಳಿ ಕಾರ್ಯನಿರ್ವಹಿಸುತ್ತಿರುವ ಸ್ವಸ್ತಿಕ್ ಅಟೋ ಗ್ಯಾರೇಜ್ ನಲ್ಲಿ ಭಾನುವಾರ ರಾತ್ರಿಯ ವೇಳೆ ಬೆಂಕಿ ಆಕಸ್ಮಿಕ ಸಂಭವಿಸಿದ್ದು ಲಕ್ಷಾಂತರ ನಷ್ಟವುಂಟಾಗಿದೆ.ಗ್ಯಾರೇಜ್ ನ ಒಳಗೆ ಕಾಣಿಸಿಕೊಂಡ ಬೆಂಕಿ ವೇಗವಾಗಿ ವ್ಯಾಪಿಸಿದ್ದು ಗ್ಯಾರೇಜ್...

ರೈತರ ಹೋರಾಟ ಬೆಂಬಲಿಸಿ ಬೆಳ್ತಂಗಡಿಯಲ್ಲಿ ಪ್ರತಿಭಟನೆ

ಬೆಳ್ತಂಗಡಿ; ದೇಶದ ಆಸ್ತಿಯನ್ನು ಬಂಡವಾಳಶಾಹಿಗಳಿಗೆ ಮಾರಿರುವುದೇ ಪ್ರಧಾನಿ ಮೋದಿಯವರ ಸಾಧನೆಯಾಗಿದೆ. ತಮ್ಮ ಬದುಕುವ ಹಕ್ಕನ್ನು ಕೇಳುತ್ತಿರುವ ರೈತರ ಮೇಲೆ ಕೇಂದ್ರ ಸರಕಾರ ದಬ್ಬಾಳಿಕೆ ನಡೆಸುತ್ತಿದೆ ಇದನ್ನು ಯಾವುದೆ ಕಾರಣಕ್ಕೂ ಒಪ್ಪಲು ಸಾದ್ಯವಿಲ್ಲ ಎಂದುಸಿಐಟಿಯು...
Google search engine

ಬೆಳ್ತಂಗಡಿ;  ಮಳೆಗೆ ಮತ್ತೆ ಕೊಚ್ಚಿಹೋದ ಉಜಿರೆ ಗುರಿಪಳ್ಳ ರಸ್ತೆಯ ಅಂಬಡೆಬೆಟ್ಟು ತಾತ್ಕಲಿಕ ಸೇತುವೆ

0
ಬೆಳ್ತಂಗಡಿ : ಉಜಿರೆ ಗುರಿಪಳ್ಳ ರಸ್ತೆಯ ಅಂಬಡೆಬೆಟ್ಟು ನೂತನ ಸೇತುವೆ ನಿರ್ಮಾಣ ವಾಗುತ್ತಿದ್ದು. ಇಲ್ಲಿ ತಾತ್ಕಾಲಿಕವಾಗಿ ಮೋರಿ ಅಳವಡಿಸಿ ನಿರ್ಮಿಸಲಾಗಿದ್ದ ರಸ್ತೆ ಜೂ. 29ರಂದು ಸುರಿದ ಭಾರಿ ಮಳೆಗೆ ಕೊಚ್ಚಿ ಹೋಗಿದೆ.ಜೂನ್ ಆರಂಭದಲ್ಲಿ...

ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಶ್ರಮಿಕ ಸೇವಾ ಟ್ರಸ್ಟ್ ವತಿಯಿಂದಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ

ಬೆಳ್ತಂಗಡಿ: ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾದ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶಾಸಕ ಹರೀಶ್ ಪೂಂಜ ಅವರ ನೇತೃತ್ವದಲ್ಲಿ ಶ್ರಮಿಕ ಸೇವಾ ಟ್ರಸ್ಟ್ ವತಿಯಿಂದ...

ಸಮಾಜಿಕ ಜಾಲತಾಣದಲ್ಲಿ ಕೋಮು ಸೌಹಾರ್ದ ತೆಗೆ ದಕ್ಕೆಯಾಗುವ ಪೋಸ್ಟ್;  ಸನಾತನಿ ಸಿಂಹ ಫೇಸ್ ಬುಕ್ ಪೇಜ್ ನ ಆನಂದ...

ಮಂಗಳೂರು : ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಪ್ರಸಾರವಾಗಿದ್ದ ಪೋಸ್ಟ್ ಒಂದಕ್ಕೆ, 'ಸನಾತನಿ ಸಿಂಹ' ಎಂಬ ಫೇಸ್‌ಬುಕ್ ಪೇಜ್ ಮೂಲಕ ಕೋಮು ಸೌಹಾರ್ದತೆಗೆ ಧಕ್ಕೆಯಾಗುವಂತಹ ಆಕ್ಷೇಪಾರ್ಹ ಕಮೆಂಟ್ ಮಾಡಿದ ಪ್ರಕರಕ್ಕೆ ಸಂಬಂಧಪಟ್ಟಂತೆ...
Google search engine

ಬಂಟ್ವಾಳ ಚಿನ್ನಾಭರಣ ಕಳವು ಪ್ರಕರಣದಲ್ಲಿ ಅಂತರ್ ರಾಜ್ಯದ ಆರೋಪಿಯ ಬಂಧನ . 20 ಲಕ್ಷ ರೂಪಾಯಿ ಮೌಲ್ಯ ಚಿನ್ನಾಭರಣಗಳು...

ಮಂಗಳೂರು; 2025 ರ ನವೆಂಬರ್ 19 ರಂದು ಬಂಟ್ವಾಳ ನಗರ ಠಾಆ ವ್ಯಾಪ್ತಿಯಲ್ಲಿ, ಬಸ್ ನಲ್ಲಿ ಬ್ಯಾಗ್ ಒಳಗಡೆ ಇರಿಸಿದ್ದ ಸುಮಾರು 170 ರಿಂದ 180 ಗ್ರಾಂ ಚಿನ್ನಾಭರಣ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ,...

ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆಗೆ ಬೂತ್ ಮಟ್ಟದಲ್ಲಿ ಪಕ್ಷವನ್ನು ಸಕ್ರಿಯಗೊಳಿಸಿ ಎಂ ಸಿ ವೇಣುಗೋಪಾಲ್

ಬೆಳ್ತಂಗಡಿ .ಬ್ಲಾಕ್ ಕಾಂಗ್ರೆಸ್ ಗೆಕೆಪಿಸಿಸಿ ಉಪಾಧ್ಯಕ್ಷರು,ಪಕ್ಷದ ಜಿಲ್ಲೆಯ ಉಸ್ತುವಾರಿ ಎಂ ಸಿ ವೇಣುಗೋಪಾಲ್ ಬೇಟಿ, ನೀಡಿ ಮುಂಬರುವ ತಾಲೂಕು ಪಂಚಾಯತ್ ಜಿಲ್ಲಾ ಪಂಚಾಯತ್ ಚುನಾವಣೆ, ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆ, ಇದು ಕಾರ್ಯಕರ್ತರ...

ಪಣೆಜಾಲು ನಿವಾಸಿ ನೇಣು ಬಿಗಿದು ಆತ್ಮಹತ್ಯೆ

ಬೆಳ್ತಂಗಡಿ: ಪಣೆಜಾಲು ನಿವಾಸಿಯಾಗಿರುವ ಸತೀಶ್ ಕುಲಾಲ್(33 ವರ್ಷ) ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜುಲೈ 2ರಂದು ಸಂಜೆ ನಡೆದಿದೆ.ಮೃತರ ಹೆಂಡತಿ ಶಿಶು ಮಂದಿರದಲ್ಲಿ ಕೆಲಸ ನಿರ್ವಹಿಸುತ್ತಿದ್ದು...

STAY CONNECTED

0FansLike
0FollowersFollow
0SubscribersSubscribe
Google search engine

FEATURED

MOST POPULAR

ಎ. 28: ಬೆಳ್ತಂಗಡಿಯಲ್ಲಿ ಕರ್ನಾಟಕ ದಲಿತ ಚಳುವಳಿ 50ರ ಸಂಭ್ರಮ ಸಮಾವೇಶ

0
ಬೆಳ್ತಂಗಡಿ :ಕರ್ನಾಟಕದಲ್ಲಿ ಮಹಾತ್ಮ ಪ್ರೊ.ಬಿ.ಕೃಷ್ಣಪ್ಪರವರ ನಾಯಕತ್ವದಲ್ಲಿ ಸ್ಥಾಪನೆಗೊಂಡಿರುವ ಕರ್ನಾಟಕ ದಲಿತ ಸಂಘರ್ಷ ಸಮಿತಿ ಎಂಬ ಸಾಮಾಜಿಕ ಸಂಘಟನೆಯು ನಾಡಿನ ದಲಿತ, ದಲಿತೇತರ ಎಲ್ಲಾ ಶೋಷಿತ ಸಮುದಾಯಗಳ ಆಶಾಕಿರಣವಾಗಿ ಪ್ರಬಲ ಧ್ವನಿಯಾಗಿ ಸಿಡಿದೆದ್ದುಸ್ವಾಭಿಮಾನಿ ದಲಿತರನ್ನು...

LATEST REVIEWS

ನಾರ್ಯ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ತು ಕಂಬಕ್ಕೆ ಕಾರುಡಿಕ್ಕಿ.

0
ಬೆಳ್ತಂಗಡಿ; ಧರ್ಮಸ್ಥಳ ಗ್ರಾಮದ ನಾರ್ಯ ಸಮೀಪದ ದೆಲಂಪಾಡಿ ಎಂಬಲ್ಲಿ ವಿದ್ಯುತ್ ಕಂಬಕ್ಕೆ ಇನೋವಾ ಕಾರೊಂದು ಡಿಕ್ಕಿ ಹೊಡೆದ ಘಟನೆ ಜು.24 ರಂದು ಬೆಳಗ್ಗೆ ನಡೆದಿದೆ. ಅಪಘಾತಕ್ಕೆ ವಿದ್ಯುತ್ವಕಂಬ ಮುರಿದು ರಸ್ತೆಗೆ ಬಿದ್ದಿದೆ.ನೇತ್ರಾವತಿಯಿಂದ ನಾರ್ಯ...

ತಾಲೂಕಿನ ಹಲವೆಡೆ ಮಳೆ ಕಕ್ಕಿಂಜೆ ಬಸ್ತಿಯಲ್ಲಿ  ಮುರಿದು ಬಿದ್ದ ಮರ ಹಾಗೂ ವಿದ್ಯುತ್ ಕಂಬಗಳು

0
ಬೆಳ್ತಂಗಡಿ; ತಾಲೂಕಿನ ವಿವಿದೆಡೆಗಳಲ್ಲಿ ಶನಿವಾರ ಅಪರಾಹ್ನ ವೇಳೆ ಗಾಳಿ ಗುಡುಗು ಸಿಡಿಲಿನೊಂದಿಗೆ ಮಳೆ ಸುರಿದಿದೆ.ಕಕ್ಕಿಂಜೆ, ನೆರಿಯ ಚಾರ್ಮಾಡಿ, ಕಳೆಂಜ, ನಾರಾವಿ ಧರ್ಮಸ್ಥಳ, ಬದ್ಯಾರು, ನಡ ಪರಿಸರದಲ್ಲಿ ಮಳೆ ಸುರೊದಿದೆ ಕೆಲವೆಡೆ ದೊಡ್ಡ ಮಳೆ...
Google search engine

LATEST ARTICLES