ಕೊಕ್ಕಡ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ
ಕೊಕ್ಕಡ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪಕ್ಷ ಸಂಘಟನಾ ದೃಷ್ಟಿಯಿಂದ ಕೊಕ್ಕಡ ಶಕ್ತಿ ಕೇಂದ್ರ ಪಂಚಾಯತ್ ಮಟ್ಟದ ಅಭ್ಯಾಸ ವರ್ಗ ಸಭೆ ಸೆ 06 ರಂದು ಶ್ರೀರಾಮ ಭಜನಾ...
ಗ್ರಾಮ ಆಡಳಿತಾ ಧಿಕಾರಿಗಳ ಧರಣಿ; ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಭೇಟಿ
ಬೆಳ್ತಂಗಡಿ: ಮೂಲಭೂತ ಸೌಕರ್ಯಗಳ ಬೇಡಿಕೆ ಮತ್ತು ಸೇವಾ ವಿಷಯಗಳಿಗೆ ಸಂಬಂಧಿಸಿದಂತೆ ಹಲವು ಬೇಡಿಕೆಗಳ ಈಡೇರಿಕೆಗಾಗಿ ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ಧಿಷ್ಟಾವಧಿ ರಾಜ್ಯವ್ಯಾಪಿ 2ನೇ ಹಂತದ ಮುಷ್ಕರವು ಬೆಳ್ತಂಗಡಿ ಆಡಳಿತ ಸೌಧದ ಎದುರು ನಡೆಯುತ್ತಿದ್ದು,...
ಚಾರ್ಮಾಡಿ ಘಾಟಿಯಲ್ಲಿ ಕಾಡ್ಗಿಚ್ಚುನೂರಾರು ಎಕರೆ ಅರಣ್ಯ ಪ್ರದೇಶಕ್ಕೆ ಬೆಂಕಿ
ಬೆಳ್ತಂಗಡಿ:ಪಶ್ಚಿಮ ಘಟ್ಟಗಳ ಸಾಲಿನ ಸೂಕ್ಷ್ಮ ಪ್ರದೇಶದಲ್ಲಿ ಭಾರಿ ಕಾಡ್ಗಿಚ್ಚು ಕಾಣಿಸಿಕೊಂಡಿದೆ.ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯ ಬಿದಿರುತಳ ಪ್ರದೇಶದಲ್ಲಿ ಕಾಡ್ಗಿಚ್ಚು ಹೊತ್ತಿಕೊಂಡಿದ್ದು, ನೂರಾರು ಎಕರೆ ಅರಣ್ಯ ಪ್ರದೇಶಕ್ಕೆ ಬೆಂಕಿ ವ್ಯಾಪಿಸಿದೆ.ಯಾವ ಕಾರಣದಿಂದ...
ಮಳೆಯಿಂದ ಹಾನಿಗೀಡಾದ ಮನೆಗಳಿಗೆ ಶಾಸಕ ಹರೀಶ್ ಪೂಂಜಾ ಭೇಟಿ – ವೈಯಕ್ತಿಕ ನೆಲೆಯಲ್ಲಿ ಪರಿಹಾರ
ಬೆಳ್ತಂಗಡಿ : ಕಳೆದ ಎರಡು ದಿನಗಳ ಹಿಂದೆ ಧಾರಕಾರ ಮಳೆಯಿಂದಾಗಿ ಹಾನಿಗೀಡಾದ ಪ್ರದೇಶಗಳಿಗೆ ಶಾಸಕ ಹರೀಶ್ ಪೂಂಜಾ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ, ಸಂಕಷ್ಟ ಎದುರಿಸುತ್ತಿರುವ ಕುಟುಂಬಸ್ಥರಿಗೆ ವೈಯಕ್ತಿಕ ನೆಲೆಯಲ್ಲಿ ಆರ್ಥಿಕ ಸಹಾಯ ನೀಡಿ ಮಾನವೀಯತೆ ಮೆರೆದರು. ಗ್ರಾಮದ ಗಾಣದಕೊಟ್ಟಿಗೆ ನಿವಾಸಿ ಗಂಗಾಧರ ಗೌಡ ಎಂಬವರ ಮನೆ ಬಳಿಯ ತಡೆಗೋಡೆ ಕುಸಿದು ಮನೆಗೆ ಹಾನಿಯಾಗಿತ್ತು. ಮುಂಡಾಜೆ ಗ್ರಾಮದ ನಿವಾಸಿ ಚೋಮು ನಲಿಕೆ ಎಂಬವರ ಮನೆ ಭಾರಿ ಮಳೆಗೆ ಕುಸಿದು ಬಿದ್ದಿತ್ತು. ಸತ್ಯನಪಲ್ಕೆ ನಿವಾಸಿ ಯಮುನಾ […]
ಬೆಳ್ತಂಗಡಿ : ಕೋಳಿ ಅಂಕದ ಮೇಲೆ ಧರ್ಮಸ್ಥಳ ಪೊಲೀಸರ ದಾಳಿ;ಇಬ್ಬರು ಆರೋಪಿಗಳ ಬಂಧನ, ಸೊತ್ತುಗಳು ವಶಕ್ಕೆ
ಬೆಳ್ತಂಗಡಿ: ಬಂದಾರು ಗ್ರಾಮದ ನಿರ್ಮುಡ ಎಂಬಲ್ಲಿ ಅಕ್ರಮವಾಗಿ ಕೋಳಿ ಅಂಕ ಜೂಜಾಟ ನಡೆಸುತ್ತಿದ್ದ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಆ.3ರಂದು ಸಂಜೆ 5.15 ರ ಸುಮಾರಿಗೆ ಬೀಟ್ ಸಿಬ್ಬಂದಿಯಿಂದ...
ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಿಂದ ಉತ್ತಮ ಶಾಸಕ ಪ್ರಶಸ್ತಿ ಪಡೆದ ಹರೀಶ್ ಪೂಂಜ ಅವರಿಗೆ ಸನ್ಮಾನ
ಬೆಳ್ತಂಗಡಿ; ಸೀರೋ ಮಲಬಾರ್ ಕೆಥೋಲಿಕ್ ಧರ್ಮಪ್ರಾಂತ್ರ್ಯ ಬೆಳ್ತಂಗಡಿ ಯ ಧರ್ಮಧ್ಯಾಕ್ಷರಾದ ಬಿಷಪ್ ಜೇಮ್ಸ್ ಪಟೇರಿಯಲ್ ಹಾಗೂ ಧರ್ಮಪ್ರಾಂತ್ಯದ ಧರ್ಮಗುರುಗಳು ಇತ್ತೀಚೆಗೆ ರಾಜ್ಯದ ಪ್ರತಿಷ್ಠಿತ ವಾರ್ತಾ ವಾಹಿನಿಗಳಲ್ಲಿ ಒಂದಾದ ಕರ್ನಾಟಕ ಟಿವಿಯವರು ಕರಾವಳಿ ಕರ್ನಾಟಕ...
ಬೆಳ್ತಂಗಡಿ : ಗುರುವಾಯನಕೆರೆಯ ಖಾಸಗಿ ಕಾಲೇಜ್ ವಿದ್ಯಾರ್ಥಿನಿ ಆತ್ಮಹತ್ಯೆ
ಬೆಳ್ತಂಗಡಿ : ಗುರುವಾಯನಕೆರೆಯ ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಕಾಲೇಜಿನ ಹಾಸ್ಟೆಲ್ ನಲ್ಲಿ ನೇಣುಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.ಗುರುವಾಯನಕೆರೆಯ ಖಾಸಗಿ ಕಾಲೇಜಿನ 17 ವರ್ಷದ ಅಪ್ರಾಪ್ತ ವಯಸ್ಸಿನ ಎರಡನೇ ವರ್ಷದ ಪಿಯುಸಿ ವಿದ್ಯಾರ್ಥಿನಿ...
ಹಳೆಪೇಟೆ ಬಳಿ ಮತ್ತೆ ರಸ್ತೆಗುರುಳಿದ ಮರ; ತಪ್ಪಿದ ಅಪಾಯ
ಬೆಳ್ತಂಗಡಿ; ಉಜಿರೆ ಹಳೆಪೇಟೆ ಡೆಲ್ಮಾ ಸೇನಿಟರಿ ಮಳಿಗೆಯ ಎದುರು ಬುಧವಾರ ಅಕೇಶಿಯಾ ಮರವೊಂದು ರಾಷ್ಟ್ರೀಯ ಹೆದ್ದಾರಿ ಮೇಲೆ ಉರುಳಿದ್ದು ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ. ಆದರೆ ಅದೃಷ್ಟವಶಾತ್ ಯಾರಿಗೂ ಯಾವುದೇ ಅಪಾಯ ಸಂಭವಿಸಿಲ್ಲ.ಘಟನೆ ನಡೆದ...
ಬೆಳ್ತಂಗಡಿ; ಎಸ್.ಐ.ಟಿ ಠಾಣೆಗೆ ಹಾಜರಾದ ಜಯಂತ್ ಟಿ
ಬೆಳ್ತಂಗಡಿ; ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸುತ್ತಿರುವ ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಜಯಂತ್ ಟಿ ಅವರು ಗುರುವಾರ ಅಪರಾಹ್ನ 3.20 ರ ಸುಮಾರಿಗೆ ಎಸ್.ಐ.ಟಿ ಕಚೇರಿಗೆ ಆಗಮಿಸಿದ್ದಾರೆ.
FEATURED
MOST POPULAR
ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಮಾಡಿ ಗರ್ಭಿಣಿ ಮಾಡಿದ ಪ್ರಕರಣ ಆರೋಪಿಯನ್ನು ಬಂಧಿಸಿದ ವೇಣೂರು...
ಬೆಳ್ತಂಗಡಿ : ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆಂದ್ರಪ್ರದೇಶ ಮೂಲದ 16 ವರ್ಷದ ಅಪ್ರಾಪ್ತ ಬಾಲಕಿಯನ್ನು ಪ್ರೀತಿಯ ನಾಟಕವಾಡಿ ಮದುವೆಯಾಗುವುದಾಗಿ ನಂಬಿಸಿ ಜು.26 ರಿಂದ ನ.18 ರ ಸಮಯದಲ್ಲಿ ಬಲತ್ಕಾರದಿಂದ ಹಲವು ಭಾರಿ...
LATEST REVIEWS
ಬಾಂಗ್ಲಾ ಪ್ರಜೆಗೆ ಪಾಸ್ ಪೋರ್ಟ್ ಮಾಡಲು ಸಹಕರಿಸಿದ ವಿಟ್ಲ ಪೊಲೀಸ್ ಠಾಣೆಯ ಪೇದೆಯ ಬಂಧನ
ಮಂಗಳೂರು : ಶಂಕಿತ ಬಾಂಗ್ಲಾ ದೇಶದ ಪ್ರಜೆಗೆ ಪಾಸ್ ಪೋರ್ಟ್ ಮಾಡಲು ವಿಟ್ಲ ಪೊಲೀಸ್ ಠಾಣೆಯ ಪೇದೆ ಪ್ರದೀಪ್ ಎಂಬಾತ ಸಹಾಯ ಮಾಡಿ ಬಳಿಕ ಸಾಕ್ಷ್ಯ ನಾಶ ಮಾಡಿದ ಪ್ರಕರಣ ಸಂಬಂಧ ನಕಲಿ...
ಖಿಳರ್ ಜುಮ್ಮಾ ಮಸೀದಿ ಹಾಗೂ ಹಯಾತುಲ್ ಇಸ್ಲಾಂ ಮದರಸ ಬೆಳ್ತಂಗಡಿ ವತಿಯಿಂದ ನೂತನ ಸ್ಮಾರ್ಟ್...
ಬೆಳ್ತಂಗಡಿ, ಮೇ 13: ಖಿಳರ್ ಜುಮ್ಮಾ ಮಸೀದಿ ಹಾಗೂ ಹಯಾತುಲ್ ಇಸ್ಲಾಂ ಮದರಸ ಬೆಳ್ತಂಗಡಿ ಇದರ ವತಿಯಿಂದ ನೂತನ ಸ್ಮಾರ್ಟ್ ಕ್ಲಾಸ್ ಹಾಗೂ ಮದರಸ ಕೊಠಡಿಗಳ ಉದ್ಘಾಟನಾ ಕಾರ್ಯಕ್ರಮವು ಖಿಳರ್ ಜುಮ್ಮಾ ಮಸೀದಿ...




























