ಮನೆಯೊಡತಿಯ ಮೇಲೆಯೆ ದಾಳಿ ನಡೆಸಿದ ಸಾಕು ನಾಯಿ
ಕಟ್ಟಿಹಾಕಿದ್ದ ತನ್ನ ಮನೆಯ ಸಾಕು ನಾಯಿಯನ್ನು ಬಿಡಲು ಹೋದ ಸಮಯ ಮಹಿಳೆಯ ಮೇಲೆ ಏಕಾಏಕಿ ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿದ ಘಟನೆ ನಡೆದಿದೆ.ಮುಂಡಾಜೆ ಗ್ರಾಮದ ನಿಡಿಗಲ್ ನಿವಾಸಿ ದಿ. ರಾಮದಾಸ್ ಪ್ರಭು ಅವರ...
ಧರ್ಮಸ್ಥಳ ಪ್ರಕರಣ ತಾರ್ಕಿಕ ಅಂತ್ಯ ಕಾಣುವ ವರೆಗೆ ಎಸ್.ಐ.ಟಿ ತನಿಖೆ ಮುಂದುವರಿಸಲು ಮಹಿಳಾ ಮುಖಂಡರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ...
ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣದತನಿಖೆ ನಡೆಸುತ್ತಿರುವ ಎಸ್.ಐ.ಟಿ ತನಿಖೆಯ ವ್ಯಾಪ್ತಿಗೆ ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ತರುವಂತೆ ಹಾಗೂ ಎಲ್ಲ ಪ್ರಕರಣಗಳ ಬಗ್ಗೆ ಸಮಗ್ರವಾದ ತನಿಖೆ ನಡೆಸುವಂತೆ ತನಿಖೆ ತಾರ್ಕಿಕ...
ರಸ್ತೆ ಕಳಪೆ ಕಾಮಗಾರಿ ವಿರುದ್ಧ ಟಿ.ಬಿ ಕ್ರಾಸ್ ಜಂಕ್ಷನ್ ನಲ್ಲಿ ಎಸ್ಡಿಪಿಐ ವತಿಯಿಂದ ಪ್ರತಿಭಟನೆ.
ಬೆಳ್ತಂಗಡಿ; ಲಾಯಿಲ ಗ್ರಾಮದ ಟಿ.ಬಿ ಕ್ರಾಸ್-ಕುತ್ರೋಟ್ಟು ರಸ್ತೆ ಕಳಪೆ ಕಾಮಗಾರಿ ವಿರುದ್ಧ ಎಸ್ಡಿಪಿಐ ಕುಂಟಿನಿ ಬ್ರಾಂಚ್ ಸಮಿತಿ ವತಿಯಿಂದ ಸೋಮವಾರ ಪ್ರತಿಭಟನೆ ನಡೆಯಿತು. ಉಜಿರೆ ಬ್ಲಾಕ್ ಸಮಿತಿ ಸದಸ್ಯರಾದ ಆರೀಫ್ ಕುಂಟಿನಿ, ರಫೀಕ್...
ಬೆಳ್ತಂಗಡಿ : 13 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ದರೋಡೆ ಪ್ರಕರಣದ ಆರೋಪಿ ಬಂಧನ
ಬೆಳ್ತಂಗಡಿ: ಸುಮಾರು 13 ವರ್ಷಗಳಿಂದ ಮಂಗಳೂರು ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ದರೋಡೆ ಪ್ರಕರಣದ ವಾರೆಂಟ್ ಆರೋಪಿಯನ್ನು ವೇಣೂರು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿ ಜೈಲಿಗಟ್ಟಿದ್ದಾರೆ.
ಪ್ರಕರಣ: ಬೆಳ್ತಂಗಡಿ ತಾಲೂಕಿನ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ...
ಬೆಳ್ತಂಗಡಿ; ತಾಲೂಕಿನಲ್ಲಿ ಮುಂದುವರಿದ ಕಾಡಾನೆ ದಾಳಿ ಆತಂಕದಲ್ಲಿ ಕೃಷಿಕರು
ಬೆಳ್ತಂಗಡಿ; ತಾಲೂಕಿನ ನಿಡ್ಲೆ ಗ್ರಾಮದಲ್ಲಿ ಕಾಡಾನೆಗಳ ಹಾವಳಿ ಮುಂದುವರಿದಿದ್ದು ಕೃಷಿಕರು ಆತಂಕದಲ್ಲಿದ್ದಾರೆ.ಇಲ್ಲಿನ ನೆಡಿಲು ಎಂಬಲ್ಲಿಯ ನಾರಾಯಣಗೌಡ ರವರ ತೋಟಕ್ಕೆ ನಿಡ್ಲೆ ಮೀಸಲು ಅರಣ್ಯದಿಂದ ಕಾಡಾನೆಗಳು ಬಂದಿದೆ. ತೋಟಕ್ಕೆ ನುಗ್ಗಿ ಬಾಳೆ ತೆಂಗಿನ ಮರಗಳನ್ನು...
ಬೆಳ್ತಂಗಡಿ; ಗುರುನಾರಾಯಣ ಸ್ವಾಮಿ ಸೇವಾ ಸಂಘ ದಿಂದ ಗುರುಜಯಂತಿ
ಬೆಳ್ತಂಗಡಿ : ನಾರಾಯಣ ಗುರುಗಳ ಸಂದೇಶಗಳು ಎಂದಿಗೂ ಪ್ರಸ್ತುತವಾಗಿದ್ದು ಅದರ ಆಧಾರದ ಮೇಲೆ ನಾವು ಬೆಳೆಯಬೇಕಾಗಿದೆ. ಬೆಳ್ತಂಗಡಿ - ಬಂಟ್ವಾಳ ಮಧ್ಯೆ ಸುಮಾರು 7 ಎಕ್ರೆ ಪ್ರದೇಶದಲ್ಲಿ ಶಿವಗಿರಿ ಶಾಖಾ ಮಠ ಸ್ಥಾಪನೆಯಾಗಲಿದೆ'...
ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ನೇಮಕ
ಬೆಳ್ತಂಗಡಿ; ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ಹಿರಿಯ ಕಾಂಗ್ರೆಸ್ ಮುಖಂಡ ಬಿ.ಕೆ ಹರಿಪ್ರಸಾದ್ ಅವರನ್ನು ಪಕ್ಷದ ಹೈಕಮಾಂಡ್ ನೇಮಕ ಮಾಡಿದೆ.ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಅವರು ಈ ಬಗ್ಗೆ ಅಧಿಕೃತ...
ಬಿಜೆಪಿ ಯುವ ಮೋರ್ಚಾ ಬೆಳ್ತಂಗಡಿ ಇದರ ವತಿಯಿಂದ 6 ನೇ ವರ್ಷದ ದೀಪಾವಳಿ ದೋಸೆ ಹಬ್ಬ 2025, ನಮೋ...
ಬೆಳ್ತಂಗಡಿ : ಅ 08 ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಇದರ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಅಕ್ಟೋಬರ್ 20 ಸೋಮವಾರದಂದು ನಡೆಯುವ6 ನೇ ವರ್ಷದ ದೀಪಾವಳಿ ದೋಸೆ ಹಬ್ಬ 2025 ಇದರ ಪೂರ್ವಭಾವಿ...
ಯುಟ್ಯೂಬರ್ ಸಮೀರ್ ವಿರುದ್ದ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು
ಬೆಳ್ತಂಗಡಿ; ಧರ್ಮಸ್ಥಳದಲ್ಲಿ ಹಲವಾರು ಹೆಣಗಳನ್ನು ಹೂತು ಹಾಕಿರುವುದರ ಬಗ್ಗೆ ಸಾಕ್ಷಿ ದೂರುದಾರ ನೀಡಿರು ದೂರಿನ ಬಗ್ಗೆ ಕಾಲ್ಪನಿಕವಾಗಿ ಎ.ಐ ಮೂಲಕ ಸೃಷ್ಟಿಸಲಾದ ಸುಳ್ಳು ಮಾಹಿತಿಗಳನ್ನು ಒಳಗೊಂಡಿರುವ ವೀಡಿಯೋ ಬಹಿರಂಗಪಡಿಸಿ ಸಾರ್ವಜನಿಕರು ಉದ್ರೇಕಗೊಳ್ಳುವಂತೆ ಮಾಡಿರುವ...
FEATURED
MOST POPULAR
ಬೆಳ್ತಂಗಡಿ : ಬುರುಡೆ ಚಿನ್ನಯ್ಯನ ಬಂಧನ ಪ್ರಕರಣ; ಚಿನ್ಯಯ್ಯ ಪರ ಮಂಗಳೂರಿನಿಂದ ವಕೀಲರ ಆಗಮನ
ಬೆಳ್ತಂಗಡಿ : ಬುರುಡೆ ಚಿನ್ನಯ್ಯ ಬಂಧನ ಪ್ರಕರಣ ಸಂಬಂಧ ಆರೋಪಿ ಚಿನ್ನಯ್ಯ ಪರ ವಕಾಲತ್ತು ನಡೆಸಲು ಮಂಗಳೂರಿನಿಂದ ನಾಲ್ಕು ಜನ ವಕೀಲರು ಬೆಳ್ತಂಗಡಿ ಕೋರ್ಟ್ ಗೆ ಆಗಮಿಸಿದ್ದಾರೆ.
ಬೆಳ್ತಂಗಡಿ ಬುರುಡೆ ಪ್ರಕರಣದಲ್ಲಿ ದೂರುದಾರ ಚಿನ್ನಯ್ಯನನ್ನು...
LATEST REVIEWS
ತಾಲೂಕಿನ ಅಲ್ಲಲ್ಲಿ ಕಾಡಾನೆ ಸಂಚಾರ; ಜನರಲ್ಲಿ ಆತಂಕ
ಬೆಳ್ತಂಗಡಿ; ಸೋಮವಾರ ರಾತ್ರಿ ತಾಲೂಕಿನ ಹಲವು ಗ್ರಾಮಗಳಲ್ಲಿ ಕಾಡಾನೆಗಳು ಸಂಚರಿಸಿದ್ದು ಜನರಲ್ಲಿ ಭೀತಿಯ ವಾತಾವರಣ ಏರ್ಪಟ್ಟಿದೆ.ಭಾನುವಾರ ತಡರಾತ್ರಿ ಕಡಿರುದ್ಯಾವರ ಗ್ರಾಮದ ಪಣಿಕಲ್ಲು ಪರಿಸರದಲ್ಲಿ ಒಂಟಿ ಸಲಗ ಕೃಷ್ಣ ಭಟ್ ಅವರ ಕೃಷಿ ತೋಟದಲ್ಲಿ...
ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ ವಿಶೇಷ ಕಾರ್ಯಕಾರಣಿ ಸಭೆಗೆ ಯುವಮೋರ್ಚಾ ಜಿಲ್ಲಾಧ್ಯಕ್ಷರಾದ ನಂದನ್ ಮಲ್ಯ...
ಬೆಳ್ತಂಗಡಿ :ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ ವಿಶೇಷ ಕಾರ್ಯಕಾರಣಿ ಸಭೆ ಜುಲೈ 15 ರಂದು ಪಕ್ಷದ ಕಚೇರಿಯಲ್ಲಿ ನಡೆಯಿತು. ಹಾಗೂ ಬಿಜೆಪಿ ಯುವಮೋರ್ಚಾ ಜಿಲ್ಲಾಧ್ಯಕ್ಷರಾದ ನಂದನ್ ಮಲ್ಯ ಭೇಟಿ ನೀಡಿ ಪಕ್ಷದ...



























