ಧರ್ಮಸ್ಥಳದಲ್ಲಿ ಶಿವರಾತ್ರಿ ಪ್ರಯುಕ್ತ ಸೋಮವಾರ ಬೆಳಗ್ಗಿನ ಜಾವ ರಥೋತ್ಸವ ನಡೆಯಿತು.
ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಶಿವರಾತ್ರಿ ಪ್ರಯುಕ್ತ ಸೋಮವಾರ ಬೆಳಗ್ಗಿನ ಜಾವ ರಥೋತ್ಸವ ನಡೆಯಿತು.ನಾಡಿನೆಲ್ಲೆಡೆಯಿಂದ ಬಂದ ಸಾವಿರಾರು ಭಕ್ತರು ರಥೋತ್ಸವ ವೀಕ್ಷಿಸಿ ಧನ್ಯತೆಯನ್ನು ಹೊಂದಿದರು.
ರಿಂಗ್ ಅಳವಡಿಸಲು ಬಾವಿಗಿಳಿದ ಕಾರ್ಮಿಕರಿಬ್ಬರು ಆಕ್ಸಿಜನ್ ಸಿಗದೆ ಸಾವು
ವಿಟ್ಲ: ಬಾವಿಗೆ ರಿಂಗ್ ಹಾಕುವಾಗ ಆಕ್ಸಿಜನ್ ಸಿಗದೇ ಇಬ್ಬರು ಮೃತಪಟ್ಟ ಘಟನೆ ಕೇಪು ಗ್ರಾಮದ ಪಡಿಬಾಗಿಲು ಎಂಬಲ್ಲಿ ಮಂಗಳವಾರ ನಡೆದಿದೆ.ಮೃತ ಕಾರ್ಮಿಕರನ್ನು ಕುಕ್ಕಿಲ ನಿವಾಸಿ ಪ್ರಸ್ತುತ ಪರ್ತಿಪ್ಪಾಡಿಯಲ್ಲಿ ವಾಸವಿರುವ ಇಬ್ಬು ಯಾನೆ ಇಬ್ರಾಹಿಂ(40)...
ಬೆಳ್ತಂಗಡಿ : ಅಪ್ರಾಪ್ತ ಬಾಲಕನ ಅಪಹರಿಸಿ ಹಲ್ಲೆ ಪ್ರಕರಣ; ಇಬ್ಬರು ಆರೋಪಿಗಳನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು
ಬೆಳ್ತಂಗಡಿ : ಉಜಿರೆಯ ಜನಾರ್ಧನ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಕಾರ್ಯಕ್ರಮಕ್ಕೆ ಗೆಳೆಯರೊಂದಿಗೆ ಬಂದಿದ್ದ ಅಪ್ರಾಪ್ತ 17 ವಯಸ್ಸಿನ ಮುಸ್ಲಿಂ ಧರ್ಮದ ಬಾಲಕನ ಮೇಲೆ ಬಜರಂಗದಳದ ಕಾರ್ಯಕರ್ತರ ತಂಡವೊಂದು ಅಮಾನುಷವಾಗಿ ಅಪಹರಿಸಿ ಹಲ್ಲೆ ನಡೆಸಿದ...
ಕೊಕ್ಕಡ; ಕಾರು ತಡೆದು ವ್ಯಕ್ತಿಮೇಲೆ ಹಲ್ಲೆ ನಡೆಸಿ ನೈತಿಕ ಪೊಲೀಸ್ ಗಿರಿ ಐವರು ಪೋಲಿಸ್ ವಶಕ್ಕೆ, ಬಾಲಕಿಯ ಅಪಹರಣ...
ಕೊಕ್ಕಡ: ಅಪ್ರಾಪ್ತ ಬಾಲಕಿಯೊಂದಿಗೆ ಕಾರಿನಲ್ಲಿ ತೆರಳುತ್ತಿದ್ದವ್ಯಕ್ತಿಯೊಬ್ಬರ ಮೇಲೆ ಗುಂಪೊಂದು ಹಲ್ಲೆ ನಡೆಸಿದ ಘಟನೆ ಕೊಕ್ಕಡ ಕಾಪಿನಬಾಗಿಲು ಎಂಬಲ್ಲಿ ಸಂಭವಿಸಿದೆ. ಈ ಸಂಬಂಧ ಐವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿರುವುದಾಗಿ ತಿಳಿದು ಬಂದಿದೆ, ಕಾರು...
ರಾಜ್ಯದಲ್ಲಿ ತಂಬಾಕು ಹಾಗೂ ನಿಕೋಟಿನ್ ಹೊಂದಿರುವ ಗುಡ್ಕಾ ನಿಷೇಧಿಸಿ ರಾಜ್ಯ ಸರಕಾರಾ ಆದೇಶ
ಬೆಂಗಳೂರು: ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ರಾಜ್ಯ ಸರಕಾರವು ಮಹತ್ವದ ಆದೇಶ ಹೊರಡಿಸಿದ್ದು, ತಂಬಾಕು ಹಾಗೂ ಗುಟ್ಕಾ ಪಾನ್ ಮಸಾಲದಂತಹ ನಿಕೋಟಿನ್ ಹೊಂದಿರುವ ಉತ್ಪನ್ನಗಳಿಗೆ ಒಂದು ವರ್ಷ ಕಾಲ ಪೂರ್ಣ ನಿಷೇಧ ಹೇರಿದೆ.ಆಹಾರ ಸುರಕ್ಷತೆ...
ಮೀಸಲಾತಿ ಪಾಲಿಸದೆ ನೇಮಕಾತಿ; ಪಡಂಗಡಿ ಕೃಷಿ ಪತ್ತಿನಸಹಕಾರ ಸಂಘದ 4 ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ತಡೆ
ಬೆಳ್ತಂಗಡಿ; ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ನೇರ ನೇಮಕಾತಿಯ ಮೂಲಕವಾಗಿ ನಾಲ್ಕು ಹುದ್ದೆಗಳನ್ನು ತುಂಬಲುಹೊರಡಿಸಿದ್ದ ನೇಮಕಾತಿ ಪ್ರಕ್ರಿಯೆಯನ್ನು ಮೀಸಲಾತಿಯ ಬಗೆಗಿನ ಆದೇಶಗಳು ಪಾಲನೆಯಾಗದ ಹಿನ್ನಲೆಯಲ್ಲಿ ನೇಮಕಾತಿ ಪ್ರಕ್ರಿಯೆಯನ್ನು ತಡೆಹಿಡಿಯುವಂತೆ ಪುತ್ತೂರು...
ಅರ್ಕುಳದಲ್ಲಿ ಅಪಘಾತ; ಬೆಳ್ತಂಗಡಿ ಮುಂಡೂರಿನ ಯಕ್ಷಗಾನ ಕಲಾವಿದ ಮೃತ್ಯು
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಮುಂಡೂರು ನಿವಾಸಿ ಯಕ್ಷಗಾನ ಕಲಾವಿದರೊಬ್ಬರು ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಘಟನೆ ಮಂಗಳವಾರ ಫರಂಗಿ ಪೇಟೆ ಸಮೀಪ ಅರ್ಕುಳದಲ್ಲಿ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಮುಂಡೂರು ಪರಂಬುಡೆ ನಿವಾಸಿ ಶೇಖರ ಆಚಾರ್ಯ ಪುತ್ರ...
ದ.ಕ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ದರ್ಶನ್ ನೇಮಕ
ಬೆಳ್ತಂಗಡಿ; ದ.ಕ ಜಿಲ್ಲೆಯ ಜಿಲ್ಲಾಧಿಕಾರಿಯಾಗಿದ್ದ ಮುಲ್ಲೈ ಮುಹಿಲನ್ ಅವರನ್ನು ವರ್ಗಾವಣೆ ಮಾಡಲಾಗಿದ್ದು ದ.ಕ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ದರ್ಶನ್ ಐ.ಎ.ಎಸ್. ಅವರನ್ನು ನೇಮಕ ಮಾಡಿ ಸರಕಾರ ಆದೇಶ ಹೊರಡಿಸಿದೆ.
ಸಾಮಾಜಿಕ ಜಾಲತಾಣದಲ್ಲಿ ಪ್ರವಾದಿ (ಸಅ) ಅವಹೇಳನ ಪ್ಪೋಸ್ಟ್ ಪ್ರಕರಣ; ಸನಾತನಿ ಸಿಂಹ, ಚೇತನ್ ಹೊದ್ದೆಟ್ಟಿ ವಿರುದ್ಧ ಅಕ್ಬರ್ ಬೆಳ್ತಂಗಡಿಯಿಂದ...
ಬೆಳ್ತಂಗಡಿ: ಯುಟ್ಯೂಬ್ ಚಾನೆಲ್ ಒಂದರ ನ್ಯೂಸ್ ಲಿಂಕ್ ನಲ್ಲಿ "ಬೆಳ್ತಂಗಡಿ |ಬಂಗ್ಲೆಗುಡ್ಡ ಕಾಡಿನಲ್ಲಿ ಮುಂದುವರಿದ ಎಸ್ ಐ ಟಿ ಶೋಧ ಮತ್ತೆರಡು ತಲೆ ಬುರುಡೆ ಪತ್ತೆ" ಎಂಬ ಟೈಟಲ್ ನೊಂದಿಗೆ ಬಂದ ವರದಿಯ...
FEATURED
MOST POPULAR
ರಾಜ್ಯದ ಐವರಿಗೆ ಸಚಿವ ಸ್ಥಾನ ಖಚಿತ
ಬೆಂಗಳೂರು; ನರೇಂದ್ರ ಮೋದಿ ಅವರು ದೇಶದ ಪ್ರಧಾನಿಯಾಗಿ ಸತತ ಮೂರನೇ ಭಾನುವಾರ ಪ್ರಮಾಣವಚನ ಸ್ವೀಕರಿಸಲಿದ್ದು, ರಾಜ್ಯದ ಐವರಿಗೆ ಸಚಿವ ಸ್ಥಾನ ಖಚಿತವಾಗಿದೆ.
ರಾಜ್ಯಸಭೆಯಲ್ಲಿ ರಾಜ್ಯವನ್ನು ಪ್ರತಿನಿಧಿಸುವ ನಿರ್ಮಲಾ ಸೀತಾರಾಮನ್, ಧಾರವಾಡ ಸಂಸ ಪ್ರಹ್ಲಾದ ಜೋಶಿ,...
LATEST REVIEWS
ಬಜೆಟ್ ನಲ್ಲಿ ಅರಣ್ಯ ಮೂಲ ಬುಡಕಟ್ಟು ಸಮುದಾಯಕ್ಕೆ 200 ಕೋಟಿ ಅನುದಾನ ಅಭಿನಂದನೀಯ :...
ಬೆಳ್ತಂಗಡಿ; ಮಲೆಕುಡಿಯ ಸಮುದಾಯ ಸೇರಿದಂತೆ 12 ಅರಣ್ಯ ಮೂಲ ಬುಡಕಟ್ಟು ಸಮುದಾಯಗಳ ಅಭಿವೃದ್ಧಿಗೆ ಮಾನ್ಯ ಮುಖ್ಯಮಂತ್ರಿ ಗಳು ಬಜೆಟ್ ನಲ್ಲಿ 200 ಕೋಟಿ ಅನುದಾನ ಮೀಸಲಿಟ್ಟುರುವುದು ಹಾಗೂ ಅರಣ್ಯ ಮೂಲ ಬುಡಕಟ್ಟು ಸಮುದಾಯಗಳಿಗೆ...
ಬೆಳ್ತಂಗಡಿ; ಭಾರೀ ಮಳೆ ತಾಲೂಕಿನ ಶಾಲೆಗಳಿಗೆ ಆ 28ರಂದು ರಜೆ
ಬೆಳ್ತಂಗಡಿ ತಾಲೂಕಿನಾದ್ಯಂತ ನಿರಂತರವಾಗಿ ಮಳೆ ಆಗುತ್ತಿರುವುದರಿಂದ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯೆ ಸಂಸ್ಥೆಗಳಿಗೆ ದಿನಾಂಕ:28.08.2025 ರಂದು ರಜೆ ಘೋಷಿಸಲಾಗಿದೆ. ಎಂದು ತಹಶಿಲ್ದಾರ್...





























