ಬಿಜೆಪಿ ಯುವ ಮೋರ್ಚಾ ನಾಯಕರಿಗೆ ನ್ಯಾಯಾಲಯದಿಂದ ಜಾಮೀನು ಮಂಜೂರು “ಸತ್ಯ ಧರ್ಮಕ್ಕೆ ಸಂದ ಜಯ” – ಹರೀಶ್ ಪೂಂಜ
ಬೆಳ್ತಂಗಡಿ; ರಾಜಕೀಯ ಪ್ರೇರಿತವಾಗಿ ಬಿಜೆಪಿ ಯುವ ಮೋರ್ಚಾ ನಾಯಕರಾದ ಶಶಿರಾಜ್ ಶೆಟ್ಟಿಮತ್ತು ಪ್ರಮೋದ್ ಮೇಲೆ ತಾಲೂಕು ಆಡಳಿತ ವ್ಯವಸ್ಥೆ ದಾಖಲಿಸಿದ್ದ ಸುಳ್ಳು ಪ್ರಕರಣಕ್ಕೆ ಜಿಲ್ಲಾ ನ್ಯಾಯಾಲಯವು ಜಾಮೀನು ಮಂಜೂರು ಮಾಡಿರುವುದು ಸತ್ಯ ಧರ್ಮಕ್ಕೆ...
ಮುಂಡಾಜೆಯಲ್ಲಿ ಚರಂಡಿಗೆ ಇಳಿದ ಬಸ್ ಹಲವರಿಗೆ ಗಾಯ
ಬೆಳ್ತಂಗಡಿ: ಧರ್ಮಸ್ಥಳದಿಂದ ಕಡಿರುದ್ಯಾವರ ಗ್ರಾಮದ ಆಲಂದಡ್ಕ ಸಾಗುವ ಸಾರಿಗೆ ಬಸ್ ಮುಂಡಾಜೆ ಸಮೀಪದ ಸೋಮಂತಡ್ಕದಲ್ಲಿ ಚರಂಡಿಗೆ ಸರಿದ ಘಟನೆ ಜ. 28ರ ಮಂಗಳವಾರ ನಡೆದಿದೆ.
ಧರ್ಮಸ್ಥಳದಿಂದ ಉಜಿರೆ ಮಾರ್ಗವಾಗಿ ಮುಂಡಾಜೆ ಮೂಲಕ ಕಡಿರುದ್ಯಾವರದಿಂದ ಆಲಂದಡ್ಕ...
ಬೆಳ್ತಂಗಡಿ : ಉಜಿರೆ ಜನ ಔಷಧಿ ಕೇಂದ್ರದ ಬೀಗ ಒಡೆದು ನಗದು ಹಣ ಕಳ್ಳತನ
ಬೆಳ್ತಂಗಡಿ : ಉಜಿರೆ ಗ್ರಾಮದ ಬೆಳಾಲು ಕ್ರಾಸ್ ಬಳಿಯಿರುವ ಸುಪ್ರೀಮ್ ಲಾಡ್ಜ್ ಕೆಳಭಾಗದಲ್ಲಿರುವ ಪ್ರಧಾನ ಮಂತ್ರಿ ಭಾರತೀಯ ಜನ ಔಷಧಿ ಕೇಂದ್ರಕ್ಕೆ ಒಂಬಟ್ಟಿ ಕಳ್ಳನೊಬ್ಬ ಮೇ.29 ರಾತ್ರಿ 12:40 ರಿಂದ ಮೇ.30 ರ...
ಅತಿ ಹಿಂದುಳಿದ ಮಠಾಧೀಶರ ಮಹಾಸಭೆಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬೆಂಬಲ
ಬೆಳ್ತಂಗಡಿ: ಇತ್ತೀಚಿನ ದಿನಗಳಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ವಿರುದ್ಧ ಕೇಳಿಬರುತ್ತಿರುವ ಆರೋಪಗಳ ಹಿನ್ನೆಲೆಯಲ್ಲಿ ಅತಿ ಹಿಂದುಳಿದ ಮಠಾಧೀಶರ ಮಹಾಸಭೆ (ರಿ.) ಕೋರ್ ಕಮಿಟಿಯ ಸದಸ್ಯರಾದ...
ಕಡಮಗುಂಡಿ ಜಲಪಾತ, ನೇತ್ರಾವತಿ ಪೀಕ್ ಪ್ರವಾಸಿಗರ ವೀಕ್ಷಣೆಗೆ ಮುಕ್ತ
ಬೆಳ್ತಂಗಡಿ : ಧಾರಕಾರ ಮಳೆ ಮತ್ತು ಭೂ ಕುಸಿತ,ಮತ್ತು ಜೋರಾದ ಗಾಳಿ ಬೀಸುತ್ತಿದ್ದು ಪರಿಣಾಮಪ್ರವಾಸಿಗರ ಸುರಕ್ಷತೆ ಸಲುವಾಗಿ ತಾಲೂಕಿನ ಪ್ರಸಿದ್ಧ ಚಾರಣ ಪಥ ನೇತ್ರಾವತಿ ಪೀಕ್ ಹಾಗೂ ಕಡಮಗುಂಡಿ ಜಲಪಾತ ಪ್ರವೇಶಕ್ಕೆ ನಿರ್ಭಂಧ...
ವೇತನ ಏರಿಕೆಗೇ ಆಗ್ರಹಿಸಿ ಅಕ್ಷರದಾಸೋಹ ನೌಕರರಿಂದ ಸರಕಾರಕ್ಕೆ ಆಗ್ರಹ ಪತ್ರ
ಬೆಳ್ತಂಗಡಿ; ಅಕ್ಷರ ದಾಸೋಹ ನೌಕರರಿಗೆ ಕಳೆದ 15 ವರ್ಷಗಳಿಂದ ಕೇಂದ್ರ ಸರಕಾರ ಒಂದು ರೂಪಾಯಿ ಸಂಬಳ ಏರಿಸದೇ ಮಹಿಳಾ ಕಾರ್ಮಿಕರಿಗ ದ್ರೋಹ ಎಸಗಿದೆ ಎಂದು ಸಿಐಟಿಯು ದ.ಕ. ಜಿಲ್ಲಾಧ್ಯಕ್ಷರಾದ ಬಿ.ಎಂ.ಭಟ್ ಹೇಳಿದರು.ಅವರು ಇಂದು...
ಧರ್ಮಸ್ಥಳದಲ್ಲಿ ಹತ್ತನಾವಧಿ (ತುಳು: ಪತ್ತನಾಜೆ) ಉತ್ಸವ
ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಹತ್ತನಾವಧಿ (ತುಳು: ಪತ್ತನಾಜೆ) ನಿಮಿತ್ತ ಶನಿವಾರ ದೇವಸ್ಥಾನದಲ್ಲಿ ರಂಗಪೂಜೆ, ಬಲಿ ಉತ್ಸವ, ವಸಂತ ಪೂಜೆ, ಅಷ್ಟಾವಧಾನ ಸೇವೆಗಳು ನಡೆದವು.ಧ್ವಜಮರ ಅವರೋಹಣ ನಡೆಯಿತು.ದೀಪಾವಳಿ ವರೆಗೆ ದೇವಸ್ಥಾನದಲ್ಲಿ ರಂಗಪೂಜೆ, ಉತ್ಸವ ಮೊದಲಾದ ವಿಶೇಷ...
ಬೀಡಿ ಕಾರ್ಮಿಕರ ವೇತನ ಕಡಿತ ವಿರೋಧಿಸಿ ಪ್ರತಿಭಟನೆ
ಬೆಳ್ತಂಗಡಿ; ಬೀಡಿ ಕಾರ್ಮಿಕರ ವೇತನ ಈಗಿರುವ ವೇತನ ರೂ 315 ಕ್ಕಿಂತ ಕಡಿಮೆಗೆ ಅಂದರೆ ರೂ.270 ಕ್ಕೆ ನಿಗದಿಗೊಳಿಸಿ ಕನಿಷ್ಟ ವೇತನ ಜಾರಿ ಮಾಡಿ ಆದೇಶ ಮಾಡಿದ ರಾಜ್ಯ ಸರಕಾರದ ಕಾರ್ಮಿಕ ದ್ರೋಹಿ...
ಬೆಳ್ತಂಗಡಿ; ಬಸ್ ನಿಲ್ದಾಣದಲ್ಲಿ ಮಹಿಳಾ ಕಂಡಕ್ಟರ್ ಹಾಗೂ ಪ್ರಯಾಣಿಕನ ನಡುವೆ ಜಟಾಪಟಿ
ಬೆಳ್ತಂಗಡಿ: ಟಿಕೆಟ್ ಹಣದ ವಿಚಾರದಲ್ಲಿ ಮಹಿಳಾ ಕಂಡಕ್ಟರ್ ಹಾಗೂ ಪ್ರಯಾಣಿಕನ ನಡುವೆ ಜಟಾಪಟಿಯಾದ ಘಟನೆ ಶುಕ್ರವಾರ ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಟಿಕೆಟ್ ದುಡ್ಡುಕೊಟ್ಟಿದ್ದೇನೆ ಎಂದು ಪ್ರಯಾಣಿಕ, ಕೊಟ್ಟಿಲ್ಲ ಎಂದು ಮಹಿಳಾ ಕಂಡಕ್ಟರ್...
FEATURED
MOST POPULAR
ಪೆರಿಯಡ್ಕ ಹಾಲು ಉಉತ್ಪಾದಕರ ಸಂಘದ ಮಹಾ ಸಭೆ
ಪೆರಿಯಡ್ಕ: ಚಿಬಿದ್ರೆ ಪೆರಿಯಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಮಹಾಸಭೆ ಸಂಘದ ವಠಾರದಲ್ಲಿ ಸಂಘದ ಅಧ್ಯಕ್ಷರಾದ ಕೆ ಡಿ ಜಾರ್ಜ್ ರವರ ಅಧ್ಯಕ್ಷತೆಯಲ್ಲಿ ಆ 30 ರಂದು ನಡೆಯಿತು.ಸಂಘದ ಅಭಿವೃದಿಗೆ ಶ್ರಮಿಸಿದ...
LATEST REVIEWS
ಬೆಳ್ತಂಗಡಿ; ಕಾಡಾನೆ ದಾಳಿ; ಜು21 ರಂದು ಕೆ.ಎಸ್.ಎಂ.ಸಿ ಎ ನೇತೃತ್ವದಲ್ಲಿ ಕೃಷಿಕರಿಂದ ಅರಣ್ಯ ಇಲಾಖೆಗೆ...
ಬೆಳ್ತಂಗಡಿ; ಬೆಳ್ತಂಗಡಿ ತಾಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಕಾಡಾನೆಹಾವಳಿ ತೀವ್ರವಾಗಿದ್ದು ಕೃಷಿಕರು ಆತಂಕ ಪಡುವಂತಹ ವಾತಾವರಣವಿದ್ದು ಕಾಡಾನೆಗಳನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳಬೇಕು, ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಯಿಸಿ ಕೆ.ಎಸ್.ಎಂ.ಸಿ. ಎ ವತಿಯಿಂದ...
ಕೆ.ಎಸ್. ಎಂ.ಸಿ ಎ ನೇತೃತ್ವದಲ್ಲಿ ಬೆಳ್ತಂಗಡಿ ಧರ್ಮಪ್ರಾಂತ್ಯದ ಚರ್ಚ್ ಗಳಲ್ಲಿ ಕಾರ್ಗಿಲ್ ವಿಜಯ ದಿನ...
ಬೆಳ್ತಂಗಡಿ; ಕರ್ನಾಟಕ ಸೀರೋ ಮಲಬಾರ್ ಕ್ಯಾಥೋಲಿಕ್ ಅಸೋಸಿಯೇಷನ್ ( ಕೆ.ಎಸ್.ಎಂ.ಸಿ.ಎ) ನೇತೃತ್ವದಲ್ಲಿಕಾರ್ಗಿಲ್ ವಿಜಯ್ ದಿವಸ್ 25 ನೇ ವರ್ಷದ ಆಚರಣೆಯನ್ನು ಜೂಲೈ 28ನೇ ಭಾನುವಾರ ಬೆಳ್ತಂಗಡಿ ಧರ್ಮಪ್ರಾಂತ್ಯದ ಚರ್ಚ್ ಗಳಲ್ಲಿ ವಿವಿಧ ಕಾರ್ಯಕ್ರಮಗಳೊಂದಿಗೆ...




























