ಜೂ 30 ಉಜಿರೆ ರಬ್ಬರ್ ಸೊಸೈಟಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಜು ಶೆಟ್ಟಿ ಅವರಿಗೆ ಬೀಳ್ಕೊಡುಗೆ

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರ ಸಂಘದಲ್ಲಿ ಸುಧೀರ್ಘ ಅವಧಿಯಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಕಾರ್ಯನಿರ್ವಹಿಸಿ ನಿವೃತ್ತಿ ಹೊಂದುತ್ತಿರುವ ಶ್ರೀ ರಾಜು ಶೆಟ್ಟಿ ಇವರಿಗೆ ಬೀಳ್ಕೊಡುಗೆ ಸಮಾರಂಭ...

ಆಶಾ ಕಾರ್ಯಕರ್ತೆ ಯರಿಂದ ವೇತನ ಹೆಚ್ಚಳಕ್ಕೆ ಒತ್ತಾಯಿಸಿ ಸರಕಾರಕ್ಕೆ ಮನವಿ

ಬೆಳ್ತಂಗಡಿ; ಆಶಾ ಕಾರ್ಯಕರ್ತೆಯರು ಇಂದು ಜನರ ಆರೋಗ್ಯ ರಕ್ಷಣೆಗಾಗಿ ಕಷ್ಟ ಪಡುತ್ತಿದ್ದರೂ ಅವರಿಗೆ ಕನಿಷ್ಟ ವೇತನ ಜಾರಿ ಮಾಡದಿರುವುದು ವಿಷಾಧನೀಯ ಎಂದು ಸಿಐಟಿಯು ಮುಖಂಡರಾದ ಬಿ.ಎಂ.ಭಟ್ ಹೇಳಿದರು.ಅವರು ಬೆಳ್ತಂಗಡಿ ಅಂಬೇಡ್ಕರ್ ಭವನದಲ್ಲಿ ನಡೆದ...

ಶ್ರೀ ನಾರಾಯಣ ಗುರುಗಳು ಇಡೀ ಜಗತ್ತೇ ಸ್ವೀಕರಿಸಿದ ಮಹಾಗುರುಗಳು- ಶ್ರೀ ಶ್ರೀ ಸತ್ಯಾನಂದ ತೀರ್ಥ ಸ್ವಾಮೀಜಿ.

ಬೆಳ್ತಂಗಡಿ; ನಾರಾಯಣ ಗುರುಗಳು ಹಿಂದುಳಿದ ಸಮಾಜದ, ಕೆಳವರ್ಗದ ಜನರ ಕಣ್ಣೀರು ಒರೆಸುವ ಕೆಲಸವನ್ನು ಮಾಡುವುದರ ಮೂಲಕ ಅನುಕಂಪದ ಮೂರ್ತಿಯಾಗಿದ್ದರು.ವಿದ್ಯೆ ಮತ್ತು ಸಂಘಟನೆಯ ಶಕ್ತಿಯನ್ನು ಜಗತ್ತಿಗೆ ಸಾರಿ ಹೇಳಿದವರು.ಆ ಮೂಲಕ ಇಡೀ ಜಗತ್ತಿನಿಂದ ಸ್ವೀಕರಿಸಲ್ಪಟ್ಟ...
Google search engine

31 ವರ್ಷಗಳ ವಿಶ್ವಾಸದ ಪಯಣ: ಸೋಜಾ ಎಲೆಕ್ಟ್ರಾನಿಕ್ಸ್‌ನಲ್ಲಿ ವಿಡಿಯಂ ಸರ್ವಿಸ್ ಕ್ಯಾಂಪ್‌ಗೆ ಚಾಲನೆ, ಸಮಾಜ ಸೇವೆಗೆ ಆಧ್ಯತೆ ಶ್ಲಾಘನೀಯ:...

ಬೆಳ್ತಂಗಡಿ: ಕಳೆದ 31 ವರ್ಷಗಳಿಂದ ಗುಣಮಟ್ಟದ ಉತ್ಪನ್ನಗಳು ಮತ್ತು ಅತ್ಯುತ್ತಮ ಗ್ರಾಹಕ ಸೇವೆಯ ಮೂಲಕ ಬೆಳ್ತಂಗಡಿ ಭಾಗದ ಜನರ ವಿಶ್ವಾಸ ಗಳಿಸಿರುವ ಸೋಜಾ ಎಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ಸ್ ಸಂಸ್ಥೆಯಲ್ಲಿ ವಿಡಿಯಂ ಕಂಪನಿಯ ವಿಶೇಷ...

ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಸ್ಥಾನಕ್ಕೆ ಶೇಖರ ಕುಕ್ಕೇಡಿ ಅವರಿಂದ ಅರ್ಜಿ ಸಲ್ಲಿಕೆ

ಬೆಳ್ತಂಗಡಿ; ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಯುವ ಮುಖಂಡ ಮಾಜಿ ಜಿಲ್ಲಾ ಪಂಚಾಯತು ಸದಸ್ಯ ಶೇಖರ ಕುಕ್ಕೇಡಿ ಅವರು ಅರ್ಜಿ ಸಲ್ಲಿಸಿದ್ದು ಅಧ್ಯಕ್ಷ ಆಯ್ಕೆಯ ಓಟದ ಮುಂಚೂಣಿಯಲ್ಲಿದ್ದಾರೆ.ಜಿಲ್ಲಾ ಕಾಂಗ್ರೆಸ್ ಸಮಿತಿಯ ಎಸ್.ಸಿ ಘಟಕದ...

ಧರ್ಮಸ್ಥಳ ಬಂಗ್ಲೆಗುಡ್ಡೆಯಲ್ಲಿ ಪತ್ತೆಯಾದ ಅಸ್ಥಿಪಂಜರ ಪ್ರಕರಣ;ಡಿಎನ್ಎ ಮೂಲಕ ಮೂರು ಅಸ್ತಿಪಂಜರಗಳ ಗುರುತು ಪತ್ತೆ

ಬೆಳ್ತಂಗಡಿ : ಧರ್ಮಸ್ಥಳ ಬಂಗ್ಲೆಗುಡ್ಡೆಯಲ್ಲಿ ಎಸ್ಐಟಿ ಅಧಿಕಾರಿಗಳು ನಡೆಸಿದ ಶೋಧ ಕಾರ್ಯಾಚರಣೆ ವೇಳೆ ಪತ್ತೆಯಾದ ಅಸ್ಥಿಪಂಜರಗಳಲ್ಲಿ ಒಟ್ಟು ಮೂರು ವ್ಯಕ್ತಿಗಳ ಕುಟುಂಬದ ಡಿಎನ್ಎ ಮೂಲಕ ಎಫ್ಎಲ್ಎಲ್ ದೃಢಪಡಿಸಿದೆ. ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ನೇತ್ರಾವತಿ...
Google search engine

ಮುಂಡಾಜೆ ಹಾಗೂ ಚಾರ್ಮಾಡಿಯಲ್ಲಿ ಮುಂದುವರಿದ ಕಾಡಾನೆ ಓಡಾಟ; ಜನರಲ್ಲಿ ಆತಂಕ

ಬೆಳ್ತಂಗಡಿ; ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆಯ ಕಾಪಿನ ಬಾಗಿಲು ಎಂಬಲ್ಲಿ ಬುಧವಾರ ರಾತ್ರಿ ಕಾಡಾನೆ ಸಂಚಾರ ನಡೆಸಿ ಲತಾ ಜಿ.ಭಿಡೆಯವರ ಮನೆಂಗಳಲ್ಲಿದ್ದ ಬಾಳೆ ಗಿಡಗಳನ್ನು ನಾಶಪಡಿಸಿದೆ.ಮಧ್ಯರಾತ್ರಿ 12:30ರ ತನಕ ಮನೆಯವರು ಎಚ್ಚರವಿದ್ದು,ಆ...

ಕರ್ನಾಟಕ ಮುಸ್ಲಿಮ್ ಜಮಾ ಅತ್ ನ (ಕೆ.ಎಂ.ಜೆ) ಗುರುವಾಯನಕೆರೆ ಸರ್ಕಲ್ ನ  ವಾರ್ಷಿಕ ಮಹಾಸಭೆ

ಬೆಳ್ತಂಗಡಿ;  ಕರ್ನಾಟಕ ಮುಸ್ಲಿಮ್ ಜಮಾ ಅತ್ ನ (ಕೆ.ಎಂ.ಜೆ) ಗುರುವಾಯನಕೆರೆ ಸರ್ಕಲ್ ನ 2025 ನೇ ಸಾಲಿನ ವಾರ್ಷಿಕ ಮಹಾಸಭೆಯು ಮದ್ದಡ್ಕದ ಸುನ್ನೀ ಸೆಂಟರ್ ನಲ್ಲಿ ನಡೆಯಿತು.ಅಧ್ಯಕ್ಷತೆಯನ್ನು ಸರ್ಕಲ್ ಅಧ್ಯಕ್ಷರಾದ ಅಬ್ದುಲ್ ಹಮೀದ್...

ಮೂಲಭೂತ ಸೌಲಭ್ಯಗಳಿಂದ ವಂಚಿತ ಆದಿವಾಸಿಗಳಿಂದ ನೋಟಾ ಅಭಿಯಾನ

ಬೆಳ್ತಂಗಡಿ; ಮೂಲಭೂತ‌ ಸೌಲಭ್ಯಗಳಿಂದ ವಂಚಿತರಾಗಿರುವ ತಾಲೂಕಿನ ನಾವೂರು ಗ್ರಾಮದ ಮೂಲನಿವಾಸಿ ಮಲೆಕುಡಿಯ ಸಮುದಾಯದವರು ತಮನ್ನು ಎಲ್ಲ ರಾಜಕೀಯ ಪಕ್ಷಗಳೂ ವಂಚಿಸುತ್ತಿದ್ದಾರೆ ಎಂದು ಆರೋಪಿಸಿ ಈ ಬಾರಿ ನೋಟ ಚಲಾಯಿಸಲು ನಿರ್ಧರಿಸಿದ್ದು ಈ ಬಗ್ಗೆ...

STAY CONNECTED

0FansLike
0FollowersFollow
0SubscribersSubscribe
Google search engine

FEATURED

MOST POPULAR

ಶಿರಾಡಿ ಘಾಟಿಯಲ್ಲಿ ಭೂಕುಸಿತ ಮಣ್ಣಿನಡಿ ಸಿಲುಕಿದ ವಾಹನಗಳು; ರಸ್ತೆ ಸಂಚಾರ ಸ್ಥಗಿತ

0
ಸಕಲೇಶಪುರ: ಭಾರಿ ಮಳೆ ಹಿನ್ನೆಲೆಯಲ್ಲಿ ಶಿರಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಭೂಕುಸಿತವಾದ ಹಿನ್ನೆಲೆಯಲ್ಲಿ ರಸ್ತೆ ಬಂದ್ ಮಾಡಲಾಗಿದೆ. ಸುರಿಯುತ್ತಿರುವ ಭಾರಿ ಮಳೆ ಹಿನ್ನೆಲೆಯಲ್ಲಿ ಶಿರಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿ 75 ದೊಡ್ಡತಪ್ಪಲು...

LATEST REVIEWS

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ  ಭಯೋತ್ಪಾದಕ ದಾಳಿ ಖಂಡನೀಯ ಬಿಷಪ್ ಲಾರೆನ್ಸ್ ಮುಕ್ಕುಯಿ

0
ಬೆಳ್ತಂಗಡಿ;  ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯನ್ನುಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಪರಮ ಪೂಜ್ಯ ಲಾರೆನ್ಸ್ ಮುಕ್ಕಿಯಿ ಅವರು  ತೀವ್ರವಾಗಿ ಖಂಡಿಸಿದಾರೆ."ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ...

ಕೆ.ಎಸ್.ಎಂ.ಸಿ.ಎ ಕೇಂದ್ರೀಯ ಸಮಿತಿಯಿಂದ ವಿವಿಧ ಚರ್ಚ್ ಗಳಿಗೆ ಭೇಟಿ

0
ಬೆಳ್ತಂಗಡಿ: ಬೆಳ್ತಂಗಡಿ ಧರ್ಮ ಪ್ರಾಂತ್ಯದ ಸಂಘಟನೆಯಾದ ಕೆ ಎಸ್ ಎಂ ಸಿ ಎ ಕೇಂದ್ರ ಸಮಿತಿಯ ವತಿಯಿಂದ ಧರ್ಮಸ್ಥಳ ಫೊರೋನಾದ ವಿವಿಧ ಚರ್ಚ್ ಗಳಿಗೆ ಭೇಟಿ ನೀಡಿ ಸ್ಥಳೀಯ...
Google search engine

LATEST ARTICLES