ಪುಲಾಬೆ ಮಸ್ಜಿದ್‌ನಲ್ಲಿ ಸರ್ವಧರ್ಮೀಯರ ಸಂಗಮ; ಆಸ್ತಿಕಪ್ರಧಾನ ಭಾರತ ದೇಶದಲ್ಲಿ ಸೌಹಾರ್ದತೆ ಭದ್ರಗೊಳ್ಳಲಿ; ಡಾ. ಝೈನಿ ಕಾಮಿಲ್ ಸಖಾಫಿ

ಬೆಳ್ತಂಗಡಿ; ದೇಶದ ಸ್ವಾತಂತ್ರ್ಯ ಸಂಗ್ರಾಮ ದೇಶದ ಸರ್ವ ಜನರ ಐಕ್ಯತೆಯ ಸಂಕೇತವಾಗಿತ್ತು. ಅದರ ಹಿಂದೆ ರಾಷ್ಟ್ರ ಕಟ್ಟುವ ಉದ್ದೇಶವಿತ್ತು. ನಮ್ಮ ದೇಶದ ಬಹು ಸಂಸ್ಕೃತಿ, ಆರಾಧ ನಾಲಯಗಳೇ ನಮ್ಮ ಶಕ್ತಿ. ಅವುಗಳು ಉಳಿಯಬೇಕು....

ಬೆಳ್ತಂಗಡಿ; ಡಿ.16ರಂದು “ಕೊಂದವರು ಯಾರು” ಮಹಿಳಾ ನ್ಯಾಯ ಸಮಾವೇಶ ಮತ್ತು ಜಾಥಾ

ಬೆಳ್ತಂಗಡಿ; ದೆಹಲಿಯ ನಿರ್ಭಯ ಪ್ರಕರಣದ ದಿನವಾದ ಡಿ. 16ರಂದು ಅತ್ಯಾಚಾರ ವಿರೋಧಿ ದಿನ ಆಚರಣೆಯ ಹಿನ್ನೆಲೆಯಲ್ಲಿ ಬೆಳ್ತಂಗಡಿಯಲ್ಲಿ 'ಕೊಂದವರು ಯಾರು' ಎಂಬ ಮಹಿಳಾ ನ್ಯಾಯ ಸಮಾವೇಶ ಮತ್ತು ಜಾಥಾವನ್ನು ಹಮ್ಮಿಕೊಳ್ಳಲಾಗಿದೆ.ನಗರದ ಪ್ರೆಸ್‌ಕ್ಲಬ್‌ನಲ್ಲಿ ಸೋಮವಾರ...

ಬೆಳ್ತಂಗಡಿ : ವಿಚಾರಣೆ ಮುಗಿಸಿ ವಾಪಸ್ ತೆರಳಿದ ಲಾಯರ್ ಜಗದೀಶ್

ಬೆಳ್ತಂಗಡಿ : ಸಾಮಾಜಿಕ ಜಾಲತಾಣದಲ್ಲಿ ಧರ್ಮಸ್ಥಳ ಬಗ್ಗೆ ಅವಹೇಳನ ಮಾಡಿ ವಿಡಿಯೋ ವೈರಲ್ ಮಾಡಿದ ಪ್ರಕರಣ ಧರ್ಮಸ್ಥಳ ನಿವಾಸಿ ಪ್ರಭಾಕರ್ ಗೌಡ ಆ.13 ರಂದು ದೂರು ನೀಡಿದ್ದರು. ಈ ಪ್ರಕರಣ ಸಂಬಂಧ ವಿಚಾರಣೆಗಾಗಿ...
Google search engine

ಬೆಳ್ತಂಗಡಿ; ಕಾಂಗ್ರೆಸ್ ಪಕ್ಷದ “ಸಂಘಟನಾ ಸೃಜನ್ ಅಭಿಯಾನ” ತಳಮಟ್ಟದ ಕಾರ್ಯಕರ್ತರ ಅಭಿಪ್ರಾಯವೇ ಕಾಂಗ್ರೆಸ್ ಸಂಘಟನೆಯ ಬಲ: ರಕ್ಷಿತ್ ಶಿವರಾಂ

ಬೆಳ್ತಂಗಡಿ: ಕಾಂಗ್ರೆಸ್ ಪಕ್ಷವನ್ನು ತಳಮಟ್ಟದಿಂದ ಮತ್ತಷ್ಟು ಬಲಿಷ್ಠಗೊಳಿಸುವ ಉದ್ದೇಶದಿಂದ ಹಮ್ಮಿಕೊಂಡಿರುವ ಸಂಘಟನಾ ಸೃಜನ್ ಅಭಿಯಾನ’ ದ ಅಂಗವಾಗಿ ಬೆಳ್ತಂಗಡಿಯಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಸಭೆ ನಡೆಯಿತು..ಸಭೆಯನ್ನು ಉದ್ದೇಶಿಸಿ ಮಾತನಾಡಿದ ಕೆಪಿಸಿಸಿ ಪ್ರಧಾನ...

ಚಾರ್ಮಾಡಿ ಘಾಟಿಯಲ್ಲಿ ಕಾಡಾನೆ

ಬೆಳ್ತಂಗಡಿ: ಚಾರ್ಮಾಡಿ ಘಾಟಿಯಲ್ಲಿ ಭಾನುವಾರ ರಾತ್ರಿ ಮತ್ತೆ ಕಾಡಾನೆ ಕಂಡುಬಂದಿದೆ.ಘಾಟಿ ಭಾಗದಲ್ಲಿ ಆಗಾಗ ಕಾಣ ಸಿಗುವ ಈ ಕಾಡಾನೆ ರಸ್ತೆ ಬದಿ ನಿಂತಿದ್ದು ವಾಹನ ಸಂಚಾರಕ್ಕೆ ವ್ಯತ್ಯಯ ಉಂಟಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆ...

ಬೆಳ್ತಂಗಡಿ: ಮಾದಕ ವಸ್ತು ಸೇವನೆ ಮಾಡಿದ ವ್ಯಕ್ತಿಯ ಬಂಧನ  ಪ್ರಕರಣ ದಾಖಲು

ಬೆಳ್ತಂಗಡಿ: ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವಿಸಿ ಅಮಲಿನಲ್ಲಿದ್ದ ಆರೋಪದ ಮೇರೆಗೆ ವ್ಯಕ್ತಿಯೊಬ್ಬನ ವಿರುದ್ಧ ಕಾರ್ಯಾಚರಣೆ ನಡೆಸಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಂಧಿತ ಆರೋಪಿ ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ಹಳೆಪೇಟೆಯ...
Google search engine

ಮಂಗಳೂರು ಮತ ಎಣಿಕೆ ಆರಂಭ ಬಿಜೆಪಿಗೆ ಮುನ್ನಡೆ

ಬೆಳ್ತಂಗಡಿ; ದ.ಕ ಲೋಕಸಭಾ ಕ್ಷೇತ್ರದ ಮತಗಳ ಎಣಿಕೆ ಆರಂಭಗಿಂಡಿದ್ದು ಮೊದಲು ಅಂಚೆ ಮತಗಳ ಎಣಿಕೆ ಕಾರ್ಯ ನಡೆಯುತ್ತಿದೆ.ಅಂಚೆ ಮತಗಳ ಎಣಿಕೆ ನಡೆದಿದ್ದು ಅಂಚೆ ಮತಗಳಲ್ಲಿ‌ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಅವರು ಮುನ್ನಡೆಯನ್ನು...

11 ನೇ ಸ್ಥಳದಳದಲ್ಲಿ ನಡೆಯುತ್ತಿಲ್ಲ ಹುಡುಕಾಟ ಮೃತ ದೇಹಗಳ ಹುಡುಕಾಟದಲ್ಲಿ ಹೊಸ ಬೆಳವಣಿಗೆ

ಬೆಳ್ತಂಗಡಿ;  ಮೃತದೆಹಗಳಿಗಾಗಿ ಹುಡುಕಾಟ ನಡೆಯುವ ನೇತ್ರಾವತಿ ಸ್ನಾನಘಟ್ಟದ ಪರಿಸರದಲ್ಲಿ ಸೋಮವಾರ ಹೊಸ ಬೆಳವಣಿಗೆಗಳು ನಡೆದಿದ್ದು 11ಸ್ಥಳದಲ್ಲಿ ಅಗೆಯುವ ಕಾರ್ಯ ಆರಂಭವಾಗ‌ ಸಂದರ್ಭದಲ್ಲಿ ಅನಾಮಿಕ ವ್ಯಕ್ತಿ ಕಾರ್ಯಾಚರಣೆ ನಾಡೆಸುತ್ತಿರು ತಂಡವನ್ನು ಗುರುತಿಸಿದ ಸ್ಥಾನದಿಂದ ಮೇಲ್ಭಾಗಕ್ಕೆ...

ಉಪಚುನಾವಣೆ; ಬಿಜೆಪಿಗೆ ಮುಖಭಂಗ, ಇಂಡಿಯಾ ಒಕ್ಕೂಟಕ್ಕೆ ಗೆಲುವು

ಬೆಳ್ತಂಗಡಿ; ಲೋಕಸಭಾ ಚುನಾವಣೆಯ ಬಳಿಕ ಇದೀಗ ವಿವಿಧ ರಾಜ್ಯಗಳ ವಿಧಾನಸಭೆಗಳಿಗೆ ನಡೆದ ಉಪ ಚುನಾವಣೆಗಳಲ್ಲಿಯೂ ಬಿಜೆಪಿ ಹಾಗೂ ಎನ್ ಡಿ.ಎ ಗೆ ತೀವ್ರ ಹಿನ್ನಡೆಯಾಗಿದೆ. ಏಳು ರಾಜ್ಯಗಳ 13 ಕ್ಷೇತ್ರಗಳಲ್ಲಿ ನಡೆದ ಚುನಾವಣೆಯಲ್ಲಿ...

STAY CONNECTED

0FansLike
0FollowersFollow
0SubscribersSubscribe
Google search engine

FEATURED

MOST POPULAR

ಸರ್ಕಲ್ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ.ಗೆ ಮುಖ್ಯಮಂತ್ರಿಗಳ ಸೇವಾ ಪ್ರಶಸ್ತಿ – ಎಸ್ರ ಫೌಂಡೇಶನ್ ವತಿಯಿಂದ...

0
ಬೆಳ್ತಂಗಡಿ: ಸ್ಥಳೀಯ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ಮಹತ್ವದ ಪಾತ್ರವನ್ನು ನಿಭಾಯಿಸಿ ಜನ ಮೆಚ್ಚುಗೆಯ ಪೊಲೀಸ್ ಅಧಿಕಾರಿಯಾಗಿ ಗುರುತಿಸಿಕೊಂಡಿರುವ ಮೂಡಬಿದಿರೆ ಸರ್ಕಲ್ ಇನ್ಸ್ಪೆಕ್ಟರ್ ಆಗಿ ಸೇವೆ ಸಲ್ಲಿಸುತ್ತಿರುವ ಸಂದೇಶ್ ಪಿ.ಜಿ. ಅವರಿಗೆ ತಮ್ಮ...

LATEST REVIEWS

ಚಾರ್ಮಾಡಿಘಾಟಿಯಲ್ಲಿ ಪ್ರಪಾತಕ್ಕೆ ಉರುಳಿದ ವಾಹನ

0
ಬೆಳ್ತಂಗಡಿ: ಚಾರ್ಮಾಡಿ ಘಾಟಿಯ ಇಲ್ಲಿಯ 7 ನೇ ತಿರುವಿನಲ್ಲಿ ಟಾಟಾ ಏಸ್ ವಾಹನವು ಪ್ರಪಾತಕ್ಕೆ ಉರುಳಿ ಬಿದ್ದ ಘಟನೆ ಎ.30ರಂದು ನಡೆದಿದೆ. ಚಿಕ್ಕಮಗಳೂರಿನಿಂದ ಧರ್ಮಸ್ಥಳ ಕಡೆಗೆ ಮೆಣಸಿನಕಾಯಿ ತುಂಬಿಕೊಂಡು ಬರುತ್ತಿದ್ದ ಟಾಟಾ ಏಸ್ ವಾಹನವು...

ಎಸ್.ಡಿ.ಪಿ.ಐ ಪಕ್ಷದ ಸಂಸ್ಥಾಪನಾ ದಿನಾಚರಣೆ ಪಕ್ಷದ ಶಿಸ್ತು, ತತ್ವ ಹಾಗೂ ಕಾರ್ಯವೈಖರಿಯೇ ಪಕ್ಷದ ಬೆಳವಣಿಗೆಗೆ...

0
ಬೆಳ್ತಂಗಡಿ : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಪಕ್ಷದ 18ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಕುವೆಟ್ಟು ಬ್ಲಾಕ್ ಸಮಿತಿ ವತಿಯಿಂದ ಧ್ವಜಾರೋಹಣ ಕಾರ್ಯಕ್ರಮ, ನೂತನ ಬ್ಲಾಕ್ ಕಚೇರಿ ಉದ್ಘಾಟನೆ, ಬೃಹತ್...
Google search engine

LATEST ARTICLES