ಚಿನ್ನಯ್ಯ ಹಾಗೂ ಪತ್ನಿಗೆ ಹಣ ವರ್ಗಾವಣೆ ಉಜಿರೆಯ ವ್ಯಕ್ತಿಯ ವಿಚಾರಣೆ ನಡೆಸಿದ ಎಸ್.ಐ.ಟಿ
ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣದಲ್ಲಿ ಸಾಕ್ಷಿದೂರುದಾರನಾಗಿ ಬಂದು ಆರೋಪಿಯಾದ ಚಿನ್ನಯ್ಯ ಮತ್ತು ಆತನ ಪತ್ನಿ ಮಲ್ಲಿಕಾ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾವಣೆ ಮಾಡಿದ ಪ್ರಕರಣ ಸಂಬಂಧ ಸೆ.22 ರಂದು ಉಜಿರೆ ನಿವಾಸಿ ಯೊಬ್ಬನನ್ಮು...
ಬೆಳ್ತಂಗಡಿ; ನಕಲಿ ಚಿನ್ನಾಭರಣ ಅಡಮಾನ ಇರಿಸಿ ಸಾಲಪಡೆದು ವಂಚನೆ: ಪ್ರಕರಣ ದಾಖಲು
ಬೆಳ್ತಂಗಡಿ:ನಕಲಿ ಚಿನ್ನಾಭರಣ ಅಡಮಾನ ಇರಿಸಿ ಸಾಲ ಪಡೆದು ವಂಚನೆ ನಡೆಸಿದ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಅನುಗ್ರಹ ವಿವಿಧೋದ್ದೇಶ ಸಹಕಾರ ಸಂಘ ಉಜಿರೆ ಇದರ ಬೆಳ್ತಂಗಡಿ ಶಾಖೆಯ ವ್ಯವಸ್ಥಾಪಕ ಪ್ರವೀಣ್ ಕ್ಲಿಪರ್ಡ್...
ಪದ್ಮುಂಜ ಸರಕಾರಿ ಶಾಲೆಯಲ್ಲಿ ಇಬ್ಬರು ಹೆಣ್ಣು ಮಕ್ಕಳನ್ನು ಎಸ್.ಎಸ್.ಎಲ್.ಸಿ ಪರೀಕ್ಷೆಯಿಂದ ಹೊರಗಿಟ್ಟ ಶಿಕ್ಷಕರು! ಎಸ್.ಡಿ.ಎಂ.ಸಿ ಸಮನ್ವಯ ಕೇಂದ್ರ ವೇದಿಕೆ...
ಬೆಳ್ತಂಗಡಿ: ತಾಲೂಕಿ ಪದ್ಮುಂಜ ಸರಕಾರಿ ಪ್ರೌಢಶಾಲೆಯಲ್ಲಿ ಈ ಶೈಕ್ಷಣಿಕ ವರ್ಷದ ಎಸ್ ಎಸ್ ಎಲ್ ಸಿ ಪರೀಕ್ಷೆಯಿಂದ 2 ಹೆಣ್ಣುಮಕ್ಕಳನ್ನು ಅವಕಾಶ ವಂಚಿಸಿರುವ ಘಟನೆ ವರದಿಯಾಗಿದ್ದು ಈ ಬಗ್ಗೆ ಮಕ್ಕಳು ಸ್ವತಹ ಮಕ್ಕಳ...
ಕಲ್ಮಂಜ; ಆಸಿಡ್ ಸೇವಿಸಿ ಮಹಿಳೆ ಆತ್ಮಹತ್ಯೆ
ಬೆಳ್ತಂಗಡಿ; ಕಲ್ಮಂಜ ಗ್ರಾಮದ ಆರ್ಲದಲ್ಲಿ ಮಹಿಳೆಯೊಬ್ಬರು ಆಸಿಡ್ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ.ಮೃತ ಮಹಿಳೆ ಆರ್ಲ ನಿವಾಸಿ ಗುಲಾಬಿ ಎಂಬವರಾಗಿದ್ದಾರೆ.ಗುಲಾಬಿ ಅವರ ಗಂಡ ಕೆಲವು ವರ್ಷಗಳ ಹಿಂದೆ ಮೃತಪಟ್ಟಿದ್ದು ಆಕೆ ಒಬ್ಬಳೇ...
ಧರ್ಮಸ್ಥಳದಲ್ಲಿ ಶಿವರಾತ್ರಿ ಪ್ರಯುಕ್ತ ಸೋಮವಾರ ಬೆಳಗ್ಗಿನ ಜಾವ ರಥೋತ್ಸವ ನಡೆಯಿತು.
ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಶಿವರಾತ್ರಿ ಪ್ರಯುಕ್ತ ಸೋಮವಾರ ಬೆಳಗ್ಗಿನ ಜಾವ ರಥೋತ್ಸವ ನಡೆಯಿತು.ನಾಡಿನೆಲ್ಲೆಡೆಯಿಂದ ಬಂದ ಸಾವಿರಾರು ಭಕ್ತರು ರಥೋತ್ಸವ ವೀಕ್ಷಿಸಿ ಧನ್ಯತೆಯನ್ನು ಹೊಂದಿದರು.
ಬೆಳ್ತಂಗಡಿ ಕಾಂಗ್ರೆಸ್ ಪಕ್ಷದ ಪ್ರಚಾರ ಸಮಿತಿ ತಾಲೂಕು ಅಧ್ಯಕ್ಷರಾಗಿ ಅಶ್ರಫ್ ನೆರಿಯ
ಬೆಳ್ತಂಗಡಿ: ಕಾಂಗ್ರೆಸ್ ಪಕ್ಷದ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಪ್ರಚಾರ ಸಮಿತಿಯ ಅಧ್ಯಕ್ಷ ರಾಗಿಆಯ್ಕೆಯಾದ ಬಿ ಅಶ್ರಫ್ ನೆರಿಯ ಇವರಿಗೆ ಪುತ್ತೂರಿ ನಲ್ಲಿ ನಡೆದ ಪಧಾಧಿಕಾರಿಗಳ ಗ್ರಹಣ ಕಾರ್ಯಕ್ರಮದಲ್ಲಿ ಪ್ರಚಾರ ಸಮಿತಿ ರಾಜ್ಯ...
ಚಾರ್ಮಾಡಿ ಘಾಟಿಯಲ್ಲಿ ಕಾಡ್ಗಿಚ್ಚುನೂರಾರು ಎಕರೆ ಅರಣ್ಯ ಪ್ರದೇಶಕ್ಕೆ ಬೆಂಕಿ
ಬೆಳ್ತಂಗಡಿ:ಪಶ್ಚಿಮ ಘಟ್ಟಗಳ ಸಾಲಿನ ಸೂಕ್ಷ್ಮ ಪ್ರದೇಶದಲ್ಲಿ ಭಾರಿ ಕಾಡ್ಗಿಚ್ಚು ಕಾಣಿಸಿಕೊಂಡಿದೆ.ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯ ಬಿದಿರುತಳ ಪ್ರದೇಶದಲ್ಲಿ ಕಾಡ್ಗಿಚ್ಚು ಹೊತ್ತಿಕೊಂಡಿದ್ದು, ನೂರಾರು ಎಕರೆ ಅರಣ್ಯ ಪ್ರದೇಶಕ್ಕೆ ಬೆಂಕಿ ವ್ಯಾಪಿಸಿದೆ.ಯಾವ ಕಾರಣದಿಂದ...
ನಡ್ತಿಕಲ್ಲು ಮನೆಗೆ ಸಿಡಲು ಬಡಿದು ಬಾಲಕಿಗೆ ಗಾಯ
ಹೊಸಂಗಡಿ: ಬಡಕೋಡಿ ಗ್ರಾಮದ ನಡ್ತಿಕಲ್ಲು ಎಂಬಲ್ಲಿ ಮನೆಗೆ ಸಿಡಲು ಬಡಿದು ಬಾಲಕಿಯೊಬ್ಬಳು ಗಾಯಗೊಂಡ ಘಟನೆ ಸಂಭವಿಸಿದೆ.ಸ್ಥಳೀಯ ನಿವಾಸಿ ನಾಗೇಶ್ ನಾಯ್ಕ ಇವರ ಮನೆಗೆ ಎ.19ರಂದು ರಾತ್ರಿ ಬಂದ ಸಿಡಿಲು ಮಳೆಯ ಸಂದರ್ಭದಲ್ಲಿ ಸಿಡಲು...
ಮುಂಡಾಜೆ ಕ್ರೈಸ್ಟ್ ಅಕಾಡಮಿಗೆ ಶೇ 100 ಫಲಿತಾಂಶ
ಬೆಳ್ತಂಗಡಿ; ಮುಂಡಾಜೆಯ ಕ್ರೈಸ್ಟ್ ಅಕಾಡೆಮಿ ಯ ವಿದ್ಯಾರ್ಥಿಗಳು ಈ ಬಾರಿಯ ಎಸ್. ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ 100 ಫಲಿತಾಂಶ ಪಡೆದುಕೊಂಡಿದ್ದಾರೆ.ಈ ಬಾರಿಯ ಐ.ಸಿ.ಎಸ್. ಇ ಯ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟಗೊಂಡಿದೆ.ಮುಂಡಾಜೆ ಕ್ರೈಸ್ಟ್ ಅಕಾಡಮೆಯ...
FEATURED
MOST POPULAR
ಉಡುಪಿ : ಮಹೇಶ್ ಶೆಟ್ಟಿಗೆ ನ್ಯಾಯಾಂಗ ಬಂಧನ ವಿಧಿಸಿದ ಕೋರ್ಟ್
ಉಡುಪಿ : ಉಜಿರೆ ಮಹೇಶ್ ಶೆಟ್ಟಿ ತಿಮರೋಡಿಗೆ ಆ.21 ರಂದು ಉಡುಪಿ ಜಿಲ್ಲೆಯ ಬ್ರಹ್ಮಾವರ ಸಂಚಾರಿ ಪೀಠಕ್ಕೆ ಹಾಜರು ಪಡಿಸಿದ ಬಳಿಕ ನ್ಯಾಯಾಧೀಶರು ಆ.23 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಮಾಡಿದೆ....
LATEST REVIEWS
ಲಾಯಿಲ ಗ್ರಾ.ಪಂ ಮಾಜಿ ಸದಸ್ಯ ಕತ್ತಾರ್ ಮುಹಮ್ಮದ್ ಕುಂಞ್ಞಿ ನಿಧನ
ಬೆಳ್ತಂಗಡಿ; ಲಾಯಿಲ ಗ್ರಾಮಪಂಚಾಯತು ಮಾಜಿ ಸದಸ್ಯ ಕಾಂಗ್ರೆಸ್ ಮುಖಂಡ ಖತ್ತಾರ್ ಮುಹಮ್ಮದ್ ಕುಂಞ್ಞಿ ಹಾಜಿ (67) ಹೃದಯಾಘಾತದಿಂದ ಅ.3ರಂದು ನಿಧನರಾಗಿದ್ದಾರೆ.ಮಧ್ಯಾಹ್ನದ ವೇಳೆ ಕುಂಟಿನಿ ಮಸೀದಿಯಲ್ಲಿ ಪ್ರಾರ್ಥನೆ ಗೆ ತೆರಳಿದ್ದವೇಳೆ ಇವರಿಗೆ ಹೃದಯಾಘಾತವಾಗಿದ್ದು ಕುಸಿದು...
ಡಿವೈಎಫ್.ಐ ರಾಜ್ಯ ಸಮ್ಮೇಳನ; ನಿರುದ್ಯೋಗ ಸಮಸ್ಯೆ ಕೋಮುವಾದಕ್ಕೆ ಲಿಂಕ್ ಇದೆ- ಜಸ್ಟೀಸ್ ಎಚ್....
ಬೆಳ್ತಂಗಡಿ; ನಿರುದ್ಯೋಗ ಯುವಜನರನ್ನು ಕಾಡುತ್ತಿರುವ ಸಮಸ್ಯೆಯಾಗಿದೆ. ಐವತ್ತು ವರ್ಷಗಳಲ್ಲಿ ದೇಶ ಕಾಣದ ನಿರುದ್ಯೋಗ ಪ್ರಮಾಣ ಪ್ರಸ್ತುತ ದೇಶದಲ್ಲಿದೆ. ನಮ್ಮಲ್ಲಿ ವಿದ್ಯೆ ಇದೆ, ಪದವಿ ಇದೆ ಆದರೆ ಉದ್ಯೋಗವಿಲ್ಲ. ನಮ್ಮ ವಿದ್ಯಾರ್ಹತೆಗೆ ತಕ್ಕ ಉದ್ಯೋಗವು...























