ಬಂಟ್ವಾಳ ಚಿನ್ನಾಭರಣ ಕಳವು ಪ್ರಕರಣದಲ್ಲಿ ಅಂತರ್ ರಾಜ್ಯದ ಆರೋಪಿಯ ಬಂಧನ . 20 ಲಕ್ಷ ರೂಪಾಯಿ ಮೌಲ್ಯ ಚಿನ್ನಾಭರಣಗಳು...

ಮಂಗಳೂರು; 2025 ರ ನವೆಂಬರ್ 19 ರಂದು ಬಂಟ್ವಾಳ ನಗರ ಠಾಆ ವ್ಯಾಪ್ತಿಯಲ್ಲಿ, ಬಸ್ ನಲ್ಲಿ ಬ್ಯಾಗ್ ಒಳಗಡೆ ಇರಿಸಿದ್ದ ಸುಮಾರು 170 ರಿಂದ 180 ಗ್ರಾಂ ಚಿನ್ನಾಭರಣ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ,...

ಮಾ 3 ರಿಂದ 11 ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮ ಕಲಶೋತ್ಸವ, ವಿಜಯಗೋಪುರ ಲೋಕಾರ್ಪಣೆ, ನೂತನ ಬ್ರಹ್ಮರಥ...

ಬೆಳ್ತಂಗಡಿ : ಸುಮಾರು 1000 ವರ್ಷಗಳ ಇತಿಹಾಸವಿರುವ ಉಜಿರೆಯಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವವು 2026ನೇ ಮಾರ್ಚ್ 3ನೇ ತಾರೀಕಿನಿಂದ ಮಾರ್ಚ್ 11 ರವರೆಗೆ ನಡೆಯಲಿದೆ. ಈ ಸಂದರ್ಭದಲ್ಲಿ ಉಜಿರೆಯ ಜನಾರ್ದನ ದೇವಸ್ಥಾನದ ಅನುವಂಶಿಕ...

ನಿರಂತರ ಮಳೆಗೆ ಬಂದಾರಿನಲ್ಲಿ ರಸ್ತೆಗೆ ಕುಸಿದ ಗುಡ್ಡ, ವಾಹನ ಸಂಚಾರಕ್ಕೆ ಅಡಚಣೆ

ಬಂದಾರು : ಜು19 ರಾತ್ರಿ ಸುರಿದ ವಿಪರೀತ ಮಳೆಗೆ ಬಂದಾರು ಗ್ರಾಮದ ಕುಂಟಾಲಪಲ್ಕೆ ಸೇತುವೆ ಬಳಿ ಕಲ್ಲರ್ಬಿ ಎಂಬಲ್ಲಿ ಭಾರಿ ಗಾತ್ರದ ಗುಡ್ಡ ಕುಸಿತ ವಾಹನ ಸಂಚಾರ ಸoಪೂರ್ಣ ಬಂದ್ ಆಗಿದೆ. ಸ್ಥಳಕ್ಕೆ...
Google search engine

ಬಂದಾರು ಶಾಲಾ ವಿದ್ಯಾರ್ಥಿಗಳಿಗೆ ಬದುಕು ಕಟ್ಟೋಣ ತಂಡದಿಂದ ಸ್ಕೂಲ್ಬ್ಯಾಗ್, ಕೊಡೆ ವಿತರಣೆ

ಬೆಳ್ತಂಗಡಿ : ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಬಂದಾರು ಇಲ್ಲಿನ143 ವಿದ್ಯಾರ್ಥಿಗಳಿಗೆ"ಬದುಕು ಕಟ್ಟೋಣ ಬನ್ನಿ " ತಂಡದ ಸಂಚಾಲಕ, ಉಜಿರೆ ಲಕ್ಷ್ಮಿ ಗ್ರೂಪ್ ಆಫ್ ಇಂಡಸ್ಟ್ರೀಸ್ ಇದರ ಮಾಲಕರಾದ ಮೋಹನ್ ಕುಮಾರ್ ಅವರುಸ್ಕೂಲ್...

ಬೆಳ್ತಂಗಡಿ; ಮದ್ದಡ್ಕದಲ್ಲಿ  ಸರಣಿ ಅಪಘಾತ ಹಲವರಿಗೆ ಗಾಯ

0
ಬೆಳ್ತಂಗಡಿ: ಕಾರುಗಳ ಹಾಗೂ ಬೈಕ್ ನಡುವೆ ನಡೆದ ಸರಣಿ ಅಪಘಾತದಲ್ಲಿ ಬೈಕ್‌ ಸವಾರ ಸೇರಿದಂತೆ ಹಲವರು ಗಾಯಗೊಂಡ ಘಟನೆ ಬುಧವಾರ ಮಧ್ಯಾಹ್ನ ಗುತುವಾಯನಕೆರೆ ಸಮೀಪ‌ ಮದ್ದಡ್ಕದಲ್ಲಿ ನಡೆದಿದೆ. ಚಿಕ್ಕಮಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಮದ್ದಡ್ಕ...

ಬಳಂಜ ಶಾಲೆ: ಎಲ್ ಕೆಜಿ ಕೊಠಡಿ ಉದ್ಘಾಟನೆ, ಶಾಲಾ ವಾಹನ ಹಸ್ತಾಂತರ

ಬೆಳ್ತಂಗಡಿ :ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಮತ್ತು ಪ್ರೌಢಶಾಲೆ ಬಳಂಜ,ಶಾಲಾಭಿವೃದ್ದಿ ಮೇಲುಸ್ತುವಾರಿ ಸಮಿತಿ ಮತ್ತು ಬಳಂಜ ಶಿಕ್ಷಣ ಟ್ರಸ್ಟ್, ಹಳೆ ವಿದ್ಯಾರ್ಥಿ ಸಂಘ ಸಹಯೋಗದಲ್ಲಿ ಅಶ್ವಥ್ ಹೆಗ್ಡೆ ಫೌಂಡೇಶನ್ ವತಿಯಿಂದ ಅರ್ಪಿಸುವ ಶಾಲಾ ವಾಹನ...
Google search engine

ರಕ್ಷಿತ್ ಶಿವರಾಂ ಅಧ್ಯಕ್ಷತೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಹಿತರಕ್ಷಣಾ ವೇದಿಕೆ ಅಸ್ತಿತ್ವಕ್ಕೆ

ಬೆಳ್ತಂಗಡಿ: ಪುಂಜಾಲಕಟ್ಟೆ -ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಬಗ್ಗೆ ನಾಗರಿಕರನ್ನು ಕತ್ತಲಲ್ಲಿರಿಸಿರುವ ಇಲಾಖೆಯ ಧೋರಣೆಯನ್ನು ಖಂಡಿಸಲು ಹಾಗೂ ಆಗುವ ರಸ್ತೆ ಕಾಮಗಾರಿಯ ಬಗ್ಗೆ ನಿಗಾ ಇರಿಸಲು ಪುಂಜಾಲಕಟ್ಟೆ-ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಹಿತರಕ್ಷಣಾ ವೇದಿಕೆಯನ್ನು...

ವಸಂತ್ ಗಿಳಿಯಾರ್ ವಿರುದ್ದ ಬೆಳ್ತಂಗಡಿ ಠಾಣೆಯಲ್ಲಿ ಮತ್ತೊಂದು ಪ್ರಕರಣ ದಾಖಲು

ಬೆಳ್ತಂಗಡಿ; ಧರ್ಮ ಧರ್ಮಗಳ ನಡುವೆ ಜಾತಿಗಳ ಮಧ್ಯೆ ದ್ವೇಷ ಹುಟ್ಟುವಂತೆ ಪ್ರಚೋದನಕಾರಿಯಾಗಿ ಮಾತನಾಡಿ ಅದನ್ನು ಸಾಮಾಜಿಕ ಜಲತಾಣವಾದ ಯುಟ್ಯೂಬ್ ನಲ್ಲಿ ಪ್ರಸಾರ ಮಾಡಿದ್ದ ಬಗ್ಗೆ ವಸಂತ ಗಿಳಿಯಾರ್ ವಿರುದ್ದ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ...

ಬೆಳ್ತಂಗಡಿ : ಮದ್ದಡ್ಕದಲ್ಲಿ ಅಬಕಾರಿ ದಳದ ಕಾರ್ಯಾಚರಣೆ; ಗಾಂಜಾ ವಶಕ್ಕೆ; ಆರೋಪಿ ಮಹಮ್ಮದ್ ರಫೀಕ್ ಪರಾರಿ

ಬೆಳ್ತಂಗಡಿ : ಅಬಕಾರಿ ಉಪ ಅಧೀಕ್ಷಕರಾದ ಸಂತೋಷ ಮೋಡಗಿ ನೇತೃತ್ವದಲ್ಲಿ ಮದ್ದಡ್ಕ ಎಂಬಲ್ಲಿನ ಮನೆಯೊಂದರ ಮೇಲೆ ಜೂ.3 ರಂದು ರಾತ್ರಿ 8 ಗಂಟೆಗೆ ಅಬಕಾರಿ ದಳ ದಾಳಿ ಮಾಡಿ ಮನೆಯಲ್ಲಿ 2...

STAY CONNECTED

0FansLike
0FollowersFollow
0SubscribersSubscribe
Google search engine

FEATURED

MOST POPULAR

ಬಂದಾರು; ಅರತಕ್ಷತೆ ಊಟದ ಬಳಿಕ ಹಲವರು ಅಸ್ವಸ್ಥ, ಓರ್ವ ಮಹಿಳೆ ಸಾವು

0
ಬೆಳ್ತಂಗಡಿ: ತಾಲೂಕಿನ ಬಂದಾರು ಗ್ರಾಮದಲ್ಲಿ ವಾಂತಿ ಭೇದಿ ಯಿಂದ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಶುಕ್ರವಾರ ಸಂಭವಿಸಿದೆ.ಬಂದಾರು ಗ್ರಾಮದಲ್ಲಿ ಮೇ 12 ರಂದು ನಡೆದ ಅರತಕ್ಷತೆ ಊಟದ ಬಳಿಕ ಹಲವರಿಗೆ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು...

LATEST REVIEWS

ಹಿರಿಯ ಯಕ್ಷಗಾನ ಭಾಗವತ ದಿನೇಶ್ ಅಮ್ಮಣ್ಣಾಯ ನಿಧನ

0
ಬೆಳ್ತಂಗಡಿ; ತೆಂಕುತಿಟ್ಟು ಯಕ್ಷಗಾನ ರಂಗದ ಪ್ರಖ್ಯಾತ ಹಾಗೂ ಹಿರಿಯ ಭಾಗವತ, ರಸ ರಾಗ ಚಕ್ರವರ್ತಿ ಬಿರುದಾಂಕಿತ ದಿನೇಶ್ ಅಮ್ಮಣ್ಣಾಯ( 65) ಅವರು ಅಕ್ಟೋಬರ್ 16 ರಂದು ನಿಧನರಾಗಿದ್ದಾರೆ. ದಾಮೋದರ ಮಂಡೆಚ್ಚರ ಶಿಷ್ಯರಾಗಿ ಪುತ್ತೂರು ಮೇಳದ...

ಬೆಳ್ತಂಗಡಿಯಲ್ಲಿ ಆಟಿಡೊಂಜಿದಿನ ಸಂಗಾತಿ ಮಹಾ ಸಂಗಮ

0
ಬೆಳ್ತಂಗಡಿ; ತುಳು ನಾಡಿನ ಹುರಿ ಹಗ್ಗ ಎಷ್ಟು ಗಟ್ಟಿಯೋ ತುಳುವರು ಕೂಡಾ ಅಷ್ಟೇ ಗಟ್ಟಿವಂತರು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅದ್ಯಕ್ಷರಾದ ಪುರುಷೋತ್ತಮ ಬಿಳಿಮಲೆ ಅವರು ಹೇಳಿದರುಅವರು ಇಂದು ಬೆಳ್ತಂಗಡಿಯ ಲ್ಯಾಲ ಸಂಗಮ...
Google search engine

LATEST ARTICLES