ವೇಣೂರು ಅಕ್ರಮ ಮರಳು ಸಾಗಾಟ; ಎರಡು ವಾಹನಗಳು ಪೊಲೀಸ್ ವಶಕ್ಕೆ

ಬೆಳ್ತಂಗಡಿ; ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಎರಡು ಪ್ರಕರಣಗಳನ್ನು ವೇಣೂರು ಪೊಲೀಸರು ಪತ್ತೆಹಚ್ಚಿ ವಾಹನಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.ನಿಟ್ಟಡೆ ಗ್ರಾಮದ ಪೆರ್ಮುಡ ಕ್ರಾಸ್ ಎಂಬಲ್ಲಿ ಕೆ.ಎ 19 ಎ.ಎ 2615ನಂಬರ್ ನ ಪಿಕಪ್...

ಸೆ.23 ರಂದು ಸುನ್ನೀ ಕೋಆರ್ಡಿನೇಶನ್ ಸಮಿತಿ ಬೆಳ್ತಂಗಡಿ ತಾಲೂಕುಸಮಿತಿಯಿಂದ ಪ್ರವಾದಿ ಪೈಗಂಬರ್ ಅವರ 1500 ನೇ ಜನ್ಮ ದಿನಾಚರಣೆಯ...

ಸುನ್ನೀ ಕೋ-ಆರ್ಡಿನೇಶನ್ ಸಮಿತಿ ಬೆಳ್ತಂಗಡಿ ತಾಲೂಕುಇದರ ವತಿಯಿಂದಪ್ರವಾದಿ ಪೈಗಂಬರ್ ಅವರ 1500 ನೇ ಜನ್ಮ ದಿನಾಚರಣೆಯ ಪ್ರಯುಕ್ತ"ಗ್ರ್ಯಾಂಡ್ ಹುಬ್ಬುರ್ರಸೂಲ್ ಮಜ್ಲಿಸ್‌" ಎನ್ನುವ ವಿಶೇಷ ಮೌಲಿದ್ ಪಾರಾಯಣ ಹಾಗೂ ಬುರ್ದಾ ಕಾರ್ಯಕ್ರಮಸೆ.23 ರಂದು ಗುರುವಾಯನಕೆರೆ...

ಬೆಳ್ತಂಗಡಿ : ಗಿರೀಶ್ ಮಟ್ಟಣ್ಣವರ್ ಗೆ ವಿಚಾರಣೆಗೆ ಹಾಜರಾಗಲು ನೋಟಿಸ್ ಜಾರಿ

ಬೆಳ್ತಂಗಡಿ : ಬಂದೂಕು ಪ್ರಕರಣ ಮತ್ತು ಗಡಿಪಾರು ಆದೇಶ ಪ್ರಕರಣದ ಬಳಿಕ ಕಳೆದ ಒಂದು ತಿಂಗಳಿಂದ ಮಹೇಶ್ ಶೆಟ್ಟಿ ತಿಮರೋಡಿ ತಲೆಮರೆಸಿಕೊಂಡಿರುವಾಗ ತಿಮರೋಡಿ ವಿಚಾರದಲ್ಲಿ ಬೆಳ್ತಂಗಡಿಯಲ್ಲಿ ಗಿರೀಶ್ ಮಟ್ಟಣ್ಣವರ್ ಮಾಧ್ಯಮಗಳಿಗೆ ಹೇಳಿಕೆ ನೀಡಿದ...
Google search engine

ಮಂಗಳೂರು ನಾಲ್ವರು ಅಪ್ರಾಪ್ತರು ಸೇರಿದಂತೆ‌ 11 ಮಂದಿ ಬಂಗ್ಲಾ ಪ್ರಜೆಗಳು ಪೊಲೀಸ್ ವಶಕ್ಕೆ

ಮಂಗಳೂರು; ನಗರದ ಉರ್ವಾ ಪೊಲೀಸ್‌ ಠಾಣೆ ವ್ಯಾಪ್ತಿಯ ಕಟ್ಟಡ ನಿರ್ಮಾಣ ಕಾಮಗಾರಿ ಸ್ಥಳದಲ್ಲಿ, ಅಕ್ರಮವಾಗಿ ಭಾರತ ಪ್ರವೇಶಿಸಿ ಕೆಲಸ ಮಾಡುತ್ತಿದ್ದ 11 ಮಂದಿ ಬಾಂಗ್ಲಾದೇಶದ ಪ್ರಜೆಗಳನ್ನು ಪೊಲೀಸರು ಬಂಧಿಸಿದ್ದಾರೆ.ಇವರಲ್ಲಿ ನಾಲ್ವರು ಅಪ್ರಾಪ್ತರೂ ಸೇರಿದ್ದಾರೆ....

ಬೆಳ್ತಂಗಡಿ;  ನಾಪತ್ತೆಯಾಗಿದ್ದ ಯುವಕನ ಮೃತದೇಹ ನದಿಯಲ್ಲಿ ಪತ್ತೆ

ಬೆಳ್ತಂಗಡಿ: ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವಕನ ಶವ ಇಂದು ಹೊಸಂಗಡಿಯ ಪೇರಿ ಸಮೀಪ ಪಲ್ಗುಣಿ ನದಿಯಲ್ಲಿ ಪತ್ತೆಯಾಗಿದೆ. ಹೊಸಂಗಡಿಯ ಪೇರಿ ನಿವಾಸಿ ಕಿಶೋರ್ (31) ಎಂಬಾತನೇ ಮೃತ ಯುವಕನಾಗಿದ್ದಾನೆ.ಜು. 10 ರಂದು ಮನೆಯಿಂದ...

ಬೆಳ್ತಂಗಡಿ: ದಿಡುಪೆ ಜಲಪಾತ ನೋಡಲು ಬಂದ ಯುವತಿಗೆ ಜೀವ ಬೆದರಿಕೆ ಐವರ ವಿರುದ್ದ ಪ್ರಕರಣ ದಾಖಲು

ಬೆಳ್ತಂಗಡಿ; ದಿಡುಪೆಯ ಜಲಪಾತ ನೋಡಲು ಮಂಗಳೂರಿನಿಂದ ಬಂದಿದ್ದ ಯುವಕ ಹಾಗೂ ಯುವತಿಗೆ ರಸ್ತೆಯಲ್ಲಿ ತಡೆದು ಜೀವಬೆದರಿಕೆ ಹಾಕಿರುವ ಬಗ್ಗೆ ಯುವತಿ ನೀಡಿದ ದೂರಿನಂತೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ದಿಡುಪೆ ನಿವಾಸಿಗಳಾದ ರಂಜಿತ್, ಸುದರ್ಶನ್,...
Google search engine

ಧರ್ಮಸ್ಥಳದಲ್ಲಿ 10 ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

ಬೆಳ್ತಂಗಡಿ: ಧರ್ಮಸ್ಥಳದ ಶಾಂತಿವನ ಟ್ರಸ್ಟ್ ಆಶ್ರಯದಲ್ಲಿ ಉಜಿರೆಯಲ್ಲಿರುವ ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗವಿಜ್ಞಾನ ಕಾಲೇಜಿನ ಸಹಭಾಗಿತ್ವದಲ್ಲಿ ಜೂ. 21ರ ಶುಕ್ರವಾರ ಪೂರ್ವಾಹ್ನ ಏಳು ಗಂಟೆಯಿಂದ ಧರ್ಮಸ್ಥಳದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ 10ನೇ ಅಂತಾರಾಷ್ಟ್ರೀಯ...

ಲೈಂಗಿಕ ದೌರ್ಜನ್ಯ ಪ್ರಕರಣ ಪ್ರಜ್ವಲ್ ರೇವಣ್ಣ ಪೊಲೀಸ್ ವಶಕ್ಕೆ

ಬೆಂಗಳೂರು: ಲೈಂಗಿಕ ದೌರ್ಜನ್ಯ ಅಶ್ಲೀಲ ವಿಡಿಯೋ, ಪೆನ್‌ಡ್ರೈವ್ ಸೇರಿ ಮೂರು ಪ್ರಕರಣಗಳ ಸಂಬಂಧ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಗುರುವಾರ ಮಧ್ಯರಾತ್ರಿಗೆ ಬೆಂಗಳೂರಿಗೆ ಆಗಮಿಸಿದ್ದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ...

ಚಾರ್ಮಾಡಿ ಜಲಾಲಿಯ್ಯ ನಗರ ಮದ್ರಸದಲ್ಲಿ ಮಾದಕ ದ್ರವ್ಯ ವಿರೋಧಿ ಅಭಿಯಾನ

ಚಾರ್ಮಾಡಿ. ಮನುಷ್ಯರನ್ನು ಪೈಶಾಚಿಕ ಪ್ರವೃತ್ತಿಗಳ ದಾಸರಾಗಿಸುತ್ತಿರುವ ಮಾದಕ ದ್ರವ್ಯಗಳ ವಿರುದ್ಧದ ಹೋರಾಟ ಆಡಳಿತ ವರ್ಗದ ಕಣ್ಣು ತೆರೆಸುವಷ್ಟು ತೀಕ್ಷ್ಣ ರೀತಿಯಲ್ಲಿ ನಡೆಯಬೇಕಾದದ್ದು ಇಂದಿನ ಅನಿವಾರ್ಯತೆಗಳಲ್ಲೊಂದಾಗಿದೆ ಎಂದು ಚಾರ್ಮಾಡಿ ಜಲಾಲಿಯ್ಯ ನಗರ ಮುಖ್ಯ ಅಧ್ಯಾಪಕರಾದ...

STAY CONNECTED

0FansLike
0FollowersFollow
0SubscribersSubscribe
Google search engine

FEATURED

MOST POPULAR

ಸೈಂಟ್ ಲಾರೆನ್ಸ್ ಕ್ಯಾಥೆಡ್ರಲ್ ಚರ್ಚ್ ಬೆಳ್ತಂಗಡಿ ವತಿಯಿಂದ: ವಿದ್ಯಾನಿಧಿ ಯೋಜನೆಗೆ ಕೊಡುಗೆ

0
ಬೆಳ್ತಂಗಡಿ: ಸೈಂಟ್ ಲಾರೆನ್ಸ್ ಕ್ಯಾಥೆಡ್ರಲ್ ದೇವಾಲಯ ಇದರ ನೇತೃತ್ವದಲ್ಲಿ ಬೆಳ್ತಂಗಡಿ ಧರ್ಮಪ್ರಾಂತ್ಯದ ಬೆಳ್ಳಿ ಹಬ್ಬದ ಸಮಾರೋಪ ಸಮಾರಂಭವನ್ನು ಹಮ್ಮಿಕೊಳ್ಳಲಾಯಿತು. ಬೆಳ್ತಂಗಡಿ ಧರ್ಮದ್ಯಕ್ಷಧೀಕ್ಷೆಯ ಬೆಳ್ಳಿಹಬ್ಬವನ್ನು ಆಚರಿಸುತ್ತಿರುವ ಪರಮ ಪೂಜ್ಯ ಲಾರೆನ್ಸ್ ಮುಕ್ಕುಯಿ ಇವರಿಗೆ ಧರ್ಮ...

LATEST REVIEWS

ಬೆಳ್ತಂಗಡಿ : ಎಸ್.ಐ.ಟಿ ಕಚೇರಿಗೆ ಚಿನ್ನಯ್ಯ ಸಹೋದರಿ ಹಾಜರು

0
ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ  ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಆರೋಪಿ ಚಿನ್ನಯ್ಯನ ಸಹೋದರಿ ರತ್ನ ಅ.13 ರಂದು ವಿಚಾರಣೆಗೆ ಹಾಜರಾಗಿದ್ದು‌ಎಸ್.ಐಟಿ ಅಧಿಕಾರಿಗಳು ಈಕೆಯ ವಿಚಾರಣೆ ನಡೆಸುತ್ತಿದ್ದಾರೆ

ಧರ್ಮಸ್ಥಳ ಪ್ರಕರಣ ಎಸ್.ಐ.ಟಿ ಯಿಂದ ಆಂಬ್ಯೂಲೆನ್ಸ್ ಚಾಲಕರ ಹೇಳಿಕೆ ದಾಖಲು

0
ಬೆಳ್ತಂಗಡಿ; ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್.ಐ.ಟಿ ಅಧಿಕಾರಿಗಳು ಮಾಹಿತಿ ಸಂಗ್ರಹದ ಕಾರ್ಯವನ್ನು ಮುಂದುವರಿಸಿದ್ದು ಶನಿವಾರ ಬೆಳ್ತಂಗಡಿಯ ಇಬ್ಬರು ಆಂಬ್ಯೂಲೆನ್ಸ್ ಚಾಲಕರನ್ನು ಕಚೇರಿಗೆ ಕರೆಸಿ ಅವರಿಂದ ಮಾಹಿತಿ ಸಂಗ್ರಹಿಸುವ ಕಾರ್ಯ ಮಾಡಿದ್ದಾರೆ.ಕಳೆದ ಎರಡು ದಶಕಕ್ಕೂ...
Google search engine

LATEST ARTICLES