ಬೆಳ್ತಂಗಡಿ: ಸ್ಥಗಿತಗೊಂಡ ಬಸ್ ನಿಲ್ದಾಣದ ಕಾಮಗಾರಿ; ಶಾಸಹ ಹರೀಶ್ ಪೂಂಜ ಅವರಿಂದ ಅಧಿಕಾರಿಗಳೊಂದಿಗೆ ಸಭೆ, ಕಾಮಗಾರಿ ಆರಂಭಿಸಲು ಸೂಚನೆ
ಬೆಳ್ತಂಗಡಿ; ತಾಲೂಕು ಕೇಂದ್ರದಲ್ಲಿ ನಿರ್ಮಾಣವಾಗುತ್ತಿರುವ ಬಸ್ ನಿಲ್ದಾಣದ ಕಾಮಗಾರಿ ಸ್ಥಗಿತಗೊಂಡಿರುವ ಹಿನ್ನಲೆಯಲ್ಲಿ ಕೊನೆಗೂ ಶಾಸಕ ಹರೀಶ್ ಪೂಂಜ ಅವರು ಅಧಿಕಾರಿಗಳ ಸಬೆ ನಡೆಸಿ ಕಾಮಗಾರಿ ಆರಂಭಿಸುವಂತೆ ಸೂಚನೆ ನೀಡಿದ್ದಾರೆ.ಕಾಮಗಾರಿ ಸ್ಥಗಿತಗೊಂಡು ಬಸ್ ನಿಲ್ದಾಣ...
ಬೆಳ್ತಂಗಡಿ ಕೆಲವೆಡೆ ಉತ್ತಮಮಳೆ; ಮರ ಉರುಳಿ ಬಿದ್ದು ವಿದ್ಯುತ್ ಲೈನ್ ಗೆ ಹಾನಿ
ಬೆಳ್ತಂಗಡಿ: ತಾಲೂಕಿನ ಹಲವೆಡೆ ಶನಿವಾರ ಸಂಜೆ ಮಳೆ ಸುರಿದಿದೆ.ಶಿಶಿಲ,ಕೊಕ್ಕಡ, ಧರ್ಮಸ್ಥಳಅರಸಿನಮಕ್ಕಿ,ಉಜಿರೆ,ನಿಡಿಗಲ್ ಮೊದಲಾದ ಕಡೆ ಗುಡುಗು,ಸಿಡಿಲು ಸಹಿತ ಉತ್ತಮ ಮಳೆ ಸುರಿದಿದೆ.ಉಳಿದ ಕೆಲವು ಕಡೆ ತುಂತುರು ಹಾಗೂ ಸಾಮಾನ್ಯ ಮಳೆಯಾಗಿದೆ.ತಾಲೂಕಿನಲ್ಲಿ ಫೆ.21ರಂದು ಕೆಲವೆಡೆ ಪ್ರಥಮ...
ಬೆಳ್ತಂಗಡಿ ನಗರ ಬ್ಲಾಕ್ ಕಾಂಗ್ರೆಸ್ ಸೇವಾದಳ ಅಧ್ಯಕ್ಷರಾಗಿ ಇಸುಬು ಯು.ಕೆ ನೇಮಕ
ಬೆಳ್ತಂಗಡಿ.ಕರ್ನಾಟಕ ಪ್ರದೇಶ ಕಾಂಗ್ರೆಸ್ ಸೇವಾದಳ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಸೇವಾದಳದ ಅಧ್ಯಕ್ಷರ ಅನುಮೋದನೆ ಮೇರೆಗೆ ಬೆಳ್ತಂಗಡಿ ನಗರ ಬ್ಲಾಕ್ ಕಾಂಗ್ರೆಸ್ ಸೇವಾದಳ ಅಧ್ಯಕ್ಷರಾಗಿ ಇಳಂತಿಲ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಹಾಲಿ...
ಬೆಳ್ತಂಗಡಿ : ಬೈಕ್ ಸ್ಕೀಡ್ ಆಗಿ ಡಿವೈಡರ್ ಗೆ ಡಿಕ್ಕಿಹೊಡೆದು ವಿದ್ಯಾರ್ಥಿ ಸಾವು: ಓರ್ವನಿಗೆ ಗಂಭೀರ ಗಾಯ
ಬೆಳ್ತಂಗಡಿ : ಬೈಕ್ ಸ್ಕೀಡ್ ಆಗಿ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಮತ್ತು ಸಹಸವಾರ ಗಂಭೀರ ಗಾಯಗೊಂಡು ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಸಾಗಿಸುವ ವೇಳೆ ಸಹಸವಾರ ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ...
ಭಾರೀ ಗಾಳಿ ಮಳೆಗೆ ಬೆಳ್ತಂಗಡಿ ತಾಲೂಕಿನಲ್ಲಿ ಹಲವಾರು ಮನೆಗಳಿಗೆ ವ್ಯಾಪಕ ಹಾನಿ
ಬೆಳ್ತಂಗಡಿ; ಶನಿವಾರ ಅಪರಾಹ್ನ ಸುರಿದ ಭಾರೀ ಗಾಳಿಯೊಂದಿಗೆ ಮಳೆ ಸುರಿದಿದೆ.ತೆಂಕಕಾರಂದೂರು ಗ್ರಾಮದ ಪೆರೊಡಿತ್ತಾಯನ ಕಟ್ಟೆ ಪರಿಸರದಲ್ಲಿ ಭಾರಿ ಗಾಳಿ ಬೀಸಿದ್ದು 20ಕ್ಕಿಂತ ಅಧಿಕ ಮನೆಗಳಿಗೆ ಹಾನಿಯಾಗಿರುವುದಾಗಿ ತಿಳಿದು ಬಂದಿದೆ. ಇಲ್ಲಿನ ನಿವಾಸಿ ಮಹಮ್ಮದ್...
ಭಾರೀ ಗಾಳಿ ಮಳೆಗೆ ಕುಸಿದು ಬಿದ್ದ ಬೆಳ್ತಂಗಡಿ ಸಂತೆಕಟ್ಟೆ ಆಟೋ ನಿಲ್ದಾಣ
ಬೆಳ್ತಂಗಡಿ; ಬಾರಿ ಗಾಳಿ ಮಳೆಗೆ ಬೆಳ್ತಂಗಡಿ ಸಂತೆಕಟ್ಟೆಯ ಆಟೋ ರಿಕ್ಷಾ ನಿಲ್ದಾಣ ಕುಸಿದು ಬಿದ್ದು ರಿಕ್ಷಾಗಳು ಜಂಖಂಗೊಂಡ ಘಟನೆ ಸಂಭವಿಸಿದೆ.ಶನಿವಾರ ಮಧ್ಯಾಹ್ನ 3.30 ರ ನಂತರ ಏಕಾಏಕಿ ಬಾರಿ ಗಾಳಿ ಬೀಸಿದೆ. ಗಾಳಿಯ...
ದಯಾ ವಿಶೇಷ ಶಾಲೆಯಲ್ಲಿ ಉಚಿತ ವೈಧ್ಯಕೀಯ ಶಿಬಿರ
ಬೆಳ್ತಂಗಡಿ; ದಯಾ ವಿಶೇಷ ಶಾಲೆಯಲ್ಲಿ ಮಕ್ಕಳಿಗೆ ಉಚಿತ ವೈದ್ಯಕೀಯ ತಪಾಸಣಾ ಶಿಬಿರವನ್ನು ಜ್ಯೋತಿ ಆಸ್ಪತ್ರೆ, ಬೆಳ್ತಂಗಡಿ ಇವರ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಯಿತು. ಆಸ್ಪತ್ರೆಯ ಆಡಳಿತಾಧಿಕಾರಿಯವರಾದ ಸಿಸ್ಟರ್.ಮೆರಿಟ್, ಡಾ.ಸಿಸ್ಟರ್.ಜೆನಿಫರ್, ವೈದ್ಯಾಧಿಕಾರಿಗಳು, ಡಾ.ನವ್ಯಾ ಪೌಲ್, ವೈದ್ಯಾಧಿಕಾರಿಗಳು, ಶ್ರೀಮತಿ....
ಸುಲ್ಕೇರಿ ಮೊಗ್ರು ಮಾಳಿಗೆ ಬೈಲಿನ ಎಲ್ಲ ಮನೆಗಳಿಗೂ ವಿದ್ಯುತ್ ಭಾಗ್ಯ, ಸರ್ಕಾರದಿಂದ ಅನುದಾನ ಬಿಡುಗಡೆ, ಕೆಲಸ ಪ್ರಾರಂಭ :...
ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ದಟ್ಟ ಅಡವಿಯ ನಡುವೆ ಇರುವ ಸುಲ್ಕೇರಿ ಮೊಗ್ರೂ ಮಾಳಿಗೆ ಬೈಲು ಆದಿವಾಸಿ ಕುಟುಂಬಗಳಿಗೆ ವಿದ್ಯುತ್ ಸಂಪರ್ಕವನ್ನು ಒದಗಿಸಿದ ರಾಜ್ಯ ಸರ್ಕಾರ, ಈಗ ಈ...
ಯಡಿಯೂರಪ್ಪ ಬಂಧನಕ್ಕೆ ಕ್ಷಣಗಣನೆ
ಬೆಂಗಳೂರು; ಪೋಕ್ಸೊ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಬಂಧಿಸಲು ನಿರ್ದೇಶಿಸಬೇಕು ಎಂದು ಕೋರಿ ಸಿಐಡಿ ಸಲ್ಲಿಸಿದ್ದ ಅರ್ಜಿಯನ್ನು ರಾಜ್ಯ ಪ್ರಾಸಿಕ್ಯೂಷನ್ ನಗರದ ವಿಶೇಷ ನ್ಯಾಯಾಲಯ ಪುರಸ್ಕರಿಸಿದ್ದು, ಯಾವುದೇ ಕ್ಷಣದಲ್ಲಿ...
FEATURED
MOST POPULAR
ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ನಗರ ಮತ್ತು ಗ್ರಾಮೀಣ ಸಮಿತಿಗಳ ವತಿಯಿಂದ ‘ಮತಕಳ್ಳರೇ ಅಧಿಕಾರ ಬಿಟ್ಟು...
ಬೆಳ್ತಂಗಡಿ. ಉಭಯ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮತಕಳ್ಳರೇ ಅಧಿಕಾರ ಬಿಟ್ಟು ತೊಲಗಿ' , ಸಂವಿಧಾನ ರಕ್ಷಿಸಿ ಪ್ರಜಾಪ್ರಭುತ್ವ ಉಳಿಸಿ, ಎಂಬ ಘೋಷ ವಾಕ್ಯಗಳೊಂದಿಗೆ ಬ್ಲಾಕ್ ಕಾಂಗ್ರೆಸ್ ಎದುರುಗಡೆ ಸಾಂಕೇತಿಕವಾಗಿ ಪ್ರತಿಭಟನೆ, ಮಾಡಲಾಯಿತು.
ಪ್ರತಿಭಟನೆಯನ್ನು ಉದ್ದೇಶಿಸಿ...
LATEST REVIEWS
ಕುದುರೇ ಮುಖ ರಾಷ್ಟ್ರೀಯ ಉದ್ಯಾನವನದೊಳಗೆ ರಾಣಿಜರಿ ಪರಿಸರದಲ್ಲಿ ಬೆಂಕಿ
ಬೆಳ್ತಂಗಡಿ:ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಬೆಳ್ತಂಗಡಿ ತಾಲೂಕಿನ ರಾಣಿಜರಿ, ಬಲ್ಲಾಳರಾಯನ ದುರ್ಗ ಸಮೀಪ ಬೆಂಕಿ ಹತ್ತಿಕೊಂಡಿದೆ.ಇಲ್ಲಿನ ಅತ್ಯಂತ ದುರ್ಗಮ ಪ್ರದೇಶ, ಕಡಿದಾದ ಕಲ್ಲುಗಳು, ಇಳಿಜಾರು ಇರುವ ಪರಿಸರದಲ್ಲಿ ಬೆಂಕಿ ಆವರಿಸಿದ್ದು ಇದನ್ನು ನಂದಿಸುವುದು...
ಬೆಳ್ತಂಗಡಿ : ತಿಮರೋಡಿಯಲ್ಲಿ ಬೆಳಗ್ಗಿನ ವರೆಗೂ ಮುಂದುವರಿದ ಎಸ್.ಐ.ಟಿ ಕಾರ್ಯಾಚರಣೆ
ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣದ ಸಂಬಂಧ ಎಸ್.ಐ.ಟಿ ಬಂಧಿಸಿರುವ ಸಾಕ್ಷಿ ದೂರುದಾರ ಚಿನ್ನಯ್ಯನಿಗೆ ಎರಡು ತಿಂಗಳು ಅಶ್ರಯ ನೀಡಿದ ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ ನಿವಾಸದ ಮೇಲೆ ಹಾಗೂ...


























