ಎ.ಸಿ ಹಾಗೂ ಇತರ ಅಧಿಕಾರಿಗಳಿಂದ ನಡ ಮಲೆಯಡ್ಕದ ಮುಗ್ರೋಡಿ ಕಂಪೆನಿಯ ಹಾಟ್ ಮಿಕ್ಸ್ ಘಟಕ ಪರಿಶೀಲನೆ

ಬೆಳ್ತಂಗಡಿ: ನಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಲೆಯಡ್ಕ ಎಂಬಲ್ಲಿ ಜನವಸತಿ ಪ್ರದೇಶದಲ್ಲಿ ಮುಗ್ರೋಡಿ ಕನ್ಸ್ಟ್ರಕ್ಷನ್ (MCK)ಯ ಅನಧಿಕೃತ ಹಾಟ್ ಮಿಕ್ಸ್ ಮತ್ತು ಕಾಂಕ್ರೀಟ್ ಮಿಶ್ರಣ ಘಟಕ ನಡೆಯುತ್ತಿದೆ ಎಂದು ನವದೆಹಲಿಯ ರಾಷ್ಟ್ರೀಯ ಅನುಸೂಚಿತ...

ಸೈಂಟ್ ಸೆಬಸ್ಟಿಯನ್ ಚರ್ಚ್ ಕಳಂಜ; ಕಾರ್ಗಿಲ್ ವಿಜಯೋತ್ಸವ ಸಂಭ್ರಮ

ಕಳಂಜ: ಸಂತ ಸೆಬಾಸ್ಟಿಯನ್ ರವರ ದೇವಾಲಯ ಕಳಂಜ ಇಲ್ಲಿ ದಿನಾಂಕ 28 ಜುಲೈ 2024 ರಂದು 1999 ರಲ್ಲಿ ಕಾರ್ಗಿಲ್ನಲ್ಲಿ ನಡೆದ ಯುದ್ಧದಲ್ಲಿ ಹುತಾತ್ಮರಾದ 527 ಸೈನಿಕರು ಹಾಗೂ 1300 ಗಾಯಾಳುಗಳಾದ ಸೈನಿಕರಿಗೋಸ್ಕರ...

ಸುಮಂತ್ ಕೊಲೆ ಪ್ರಕರಣ ಸಮಗ್ರ ತನಿಖೆ ಶಾಸಕ ಹರೀಶ್ ಪೂಂಜ ಒತ್ತಾಯ

ಬೆಳ್ತಂಗಡಿ: ಓಡಿಲ್ನಾಳ ಗ್ರಾಮದ ಸಂಬೋಳ್ಯ ನಿವಾಸಿ ಸುಮಂತ್ ಎನ್ನುವ ಬಾಲಕನ ಅನುಮಾನಾಸ್ಪದ ಸಾವಿನ ಪ್ರಕರಣದಲ್ಲಿ ತನಿಖೆಯನ್ನು ಅತ್ಯಂತ ಕೂಲಂಕುಷವಾಗಿ ನಡೆಸಿ ಶೀಘ್ರದಲ್ಲಿ ಸತ್ಯಾ ಸತ್ಯತೆಯನ್ನು ಜನರ ಮುಂದಿಡಬೇಕೆಂದು ಶಾಸಕ ಹರೀಶ್ ಪೂಂಜರವರು ಗೃಹ...
Google search engine

20 ಮಂದಿ ಸಚಿವರುಗಳ ಪಟ್ಟಿ ಅಂತಿಮ, ಇಂದೇ ಪ್ರಮಾಣವಚನ

ಬೆಂಗಳೂರು: ಬಹು ನಿರೀಕ್ಷಿತ ರಾಜ್ಯ ಸಂಪುಟ ವಿಸ್ತರಣೆಗೆ ಕಾಲ ಕೂಡಿಬಂದಿದೆ. ಸೋಮವಾರ (ಆ.03) ಸಂಜೆ ಡಿಕೆ ಶಿವಕುಮಾರ್ ಅವರ ಸಂಪುಟ ವಿಸ್ತರಣೆ ಆಗಲಿದೆ. 20 ಮಂದಿ ಶಾಸಕರಿಗೆ ಸಚಿವ ಸ್ಥಾನ ಒಲಿದಿದ್ದು, ಬಹುತೇಕ ಹೊಸಮುಖಗಳು...

ಬೆಳ್ತಂಗಡಿ; ಮಳೆ ಹಾನಿ ಪ್ರದೇಶಗಳಿಗೆ ಶಾಸಕ ಹರೀಶ್ ಪೂಂಜ ಭೇಟಿ ಪರಿಶೀಲನೆ

ಬೆಳ್ತಂಗಡಿ; ಬೆಳ್ತಂಗಡಿ ತಾಲೂಕಿನಲ್ಲಿ ಕಳೆದ ಮೂರು ದಿನಗಳಿಂದ ಸುರಿದ ಧಾರಾಕಾರ ಮಳೆಗೆ ಹಾನಿಗೊಳಗಾದ ಪುದುವೆಟ್ಟು, ಲಾಯಿಲ ಗ್ರಾಮದ ಪ್ರದೇಶಗಳಿಗೆ ಬೆಳ್ತಂಗಡಿ ಶಾಸಕ‌ ಹರೀಶ್ ಪೂಂಜ ಅವರು ಭೇಟಿ ನೀಡಿ‌ ಮಳೆಯಿಂದಾದ ಸಮಸ್ಯೆಗಳನ್ನು ವೀಕ್ಷಿಸಿ...

ಭಾರೀ ಮಳೆ ಹಿನ್ನಲೆ ದ.ಕ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ ಘೋಷಣೆ

ಮಂಗಳೂರು: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜಿಲ್ಲೆಯಾದ್ಯಂತ ಮುಂದುವರಿದಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ...
Google search engine

ಬೀಡಿ ಕಾರ್ಮಿಕರ ವೇತನ ಕಡಿತ ವಿರೋಧಿಸಿ ಪ್ರತಿಭಟನೆ

ಬೆಳ್ತಂಗಡಿ; ಬೀಡಿ ಕಾರ್ಮಿಕರ ವೇತನ ಈಗಿರುವ ವೇತನ ರೂ 315 ಕ್ಕಿಂತ ಕಡಿಮೆಗೆ ಅಂದರೆ ರೂ.270 ಕ್ಕೆ ನಿಗದಿಗೊಳಿಸಿ ಕನಿಷ್ಟ ವೇತನ ಜಾರಿ ಮಾಡಿ ಆದೇಶ ಮಾಡಿದ ರಾಜ್ಯ ಸರಕಾರದ ಕಾರ್ಮಿಕ ದ್ರೋಹಿ...

ಮುಂಡಾಜೆ: ರಬ್ಬರ್ ಸ್ಮೋಕ್ ಹೌಸ್ ಗೆ ಬೆಂಕಿ ಅಪಾರ ನಷ್ಟ

0
ರಬ್ಬರ್ ಸ್ಮೋಕ್ ಹೌಸ್ ಗೆ ಬೆಂಕಿ ಬಿದ್ದು ಎರಡು ಲಕ್ಷ ರೂ.ಗಿಂತ ಅಧಿಕ ನಷ್ಟ ಸಂಭವಿಸಿದೆ.ಮುಂಡಾಜೆ ಗ್ರಾಮದ ಬಲ್ಯಾರ್ ಕಾಪು ರಸ್ತೆಯ ಹೊಸ ಗದ್ದೆ ಬಾಲಕೃಷ್ಣ ಶೆಟ್ಟಿಯವರ ರಬ್ಬರ್ ಸ್ಮೋಕ್ ಹೌಸ್ ಗೆ...

Android L Will Keep Your Secrets Safer

And when we woke up, we had these bodies. They're like, except I'm having them! Oh, I think we should just stay friends. You'll...

STAY CONNECTED

0FansLike
0FollowersFollow
0SubscribersSubscribe
Google search engine

FEATURED

MOST POPULAR

ತಾಲೂಕಿನ ಮಾಧ್ಯಮ ಕ್ಷೇತ್ರದಲ್ಲೊಂದು ಹೊಸ ಪ್ರಯತ್ನ “ಬೆಳ್ತಂಗಡಿ ಸಮಾಚಾರ”

0
ಬೆಳ್ತಂಗಡಿ ತಾಲೂಕಿನ ಎಲ್ಲ ಸುದ್ದಿಗಳನ್ನೂ ಹಾಗೂ ಜಿಲ್ಲೆಯ, ಹಾಗೂ ಇತರ ಮಹತ್ವದ ಸುದ್ದಿಗಳನ್ನು ಯಾವುದೇ ರಾಗ ದ್ವೇಷವಿಲ್ಲದೆ ತಾಲೂಕಿನ ಜನರಿಗೆ ತಲುಪಿಸಬೇಕು ಎಂಬ ಗುರಿಯೊಂದಿಗೆ ಇಟ್ಟಿರುವ ಒಂದು ಪುಟ್ಟ ಹೆಜ್ಜೆ 'ಬೆಳ್ತಂಗಡಿ ಸಮಾಚಾರ'...

LATEST REVIEWS

ಬೆಳ್ತಂಗಡಿ ತಾಲೂಕಿನ ಅಲ್ಪಸಂಖ್ಯಾತ ಕಾಲೋನಿಗಳಿಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಕೊಡುವ ಬಗ್ಗೆ ಸಚಿವರಾದ ಬಿ ಜೆಡ್...

0
ಬೆಳ್ತಂಗಡಿ.ತಾಲೂಕಿನ ಅಲ್ಪಸಂಖ್ಯಾತ ಕಾಲೋನಿಗಳಿಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಕೊಡುವ ಬಗ್ಗೆ ಹಾಗೂ ರಸ್ತೆ ಮತ್ತು ಇತರೆ ಮೂಲ ಸೌಕರ್ಯಗಳನ್ನು ಒದಗಿಸಿಕೊಡುವಂತೆಮಾನ್ಯ ವಸತಿ, ವಕ್ಷ್ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಸಚಿವರಾದ ಬಿ ಜೆಡ್ ಜಮೀರ್ ಅಹಮ್ಮದ್...

ಧರ್ಮಸ್ಥಳ: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

0
ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಅಂಟೆಮಜಲು ಎಂಬಲ್ಲಿ ವ್ಯಕ್ತಿಯೊಬ್ಬ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದ್ದು ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ‌ ದಾಖಲಿಸಲಾಗಿದೆ.ಅಂಟೆಮಜಲು ನಿವಾಸಿ ಓಬಯ್ಯ ಮಲೆಕುಡಿಯ (70) ಎಂಬವರೇ ಆತ್ಮಹತ್ಯೆ ಮಾಡಿಕೊಂಡ...
Google search engine

LATEST ARTICLES