ಕುದುರೆಮುಖ ರಾಷ್ಟ್ರೀಯ ಉದ್ಯಾನವನದೊಳಗಿನ ಕುತ್ಲೂರು (ಕುರಿಯಾಡಿ) ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನಾಚರಣೆ

ಕುತ್ಲೂರು: ಕುದುರೆಮುಖ ರಾಷ್ಟ್ರೀಯ ಉದ್ಯಾನದ ಒಳಗಿರುವ ಕುತ್ಲೂರು ಮಲೆ (ಕುರಿಯಾಡಿ) ಅಂಗನವಾಡಿ ಕೇಂದ್ರದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಶುಕ್ರವಾರ ಅದ್ದೂರಿಯಾಗಿ ಆಚರಿಸಲಾಯಿತು. ಕುತ್ಲೂರು ಕುರಿಯಾಡಿ ಅಂಗನವಾಡಿ ಸಮಿತಿ, ಮಲೆಕುಡಿಯ ಸಂಘ ಗ್ರಾಮ ಸಮಿತಿ, ಸ್ತ್ರೀಶಕ್ತಿ...

ನೆರಿಯ ನೀಲಯ್ಯ ಮಲೆಕುಡಿಯ ಅವರಿಗೆ ಶ್ರದ್ದಾಂಜಲಿ ಸಭೆ

ಬೆಳ್ತಂಗಡಿ;  ಪಕ್ಷದ ಹಿರಿಯ ಸದಸ್ಯರಾಗಿದ್ದುಕೊಂಡು ಕಾಂಗ್ರೆಸ್ ಪಕ್ಷದ ಉನ್ನತಿಗಾಗಿ ದುಡಿದಿರುವ ನೀಲಯ್ಯ ಮಲೆಕುಡಿಯರು ಕಾಂಗ್ರೆಸ್ ಪಕ್ಷದ ನಿಜವಾದ ಆಸ್ತಿಯಾಗಿದ್ದರು ಎಂದು ಮಾಜಿ ಶಾಸಕ ,ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ , ಮೆಸ್ಕಾಂ ಅಧ್ಯಕ್ಷ ಕೆ.ಹರೀಶ್...

ಬೆಳ್ತಂಗಡಿ: ಈದ್ ಮಿಲಾದ್ ಪ್ರಯುಕ್ತ ಖಿಲರ್ ಜುಮ್ಮಾ ಮಸೀದಿಯಲ್ಲಿ ಧಾರ್ಮಿಕ ಕಾರ್ಯಕ್ರಮ

ಬೆಳ್ತಂಗಡಿ (ಸೆ-05): ಖಿಲರ್ ಜುಮ್ಮಾ ಮಸೀದಿ ಮತ್ತು ಖಿಲರಿಯಾ ಸ್ವಲಾತ್ ಕಮಿಟಿ ಇದರ ಜಂಟಿ ಆಶ್ರಯದಲ್ಲಿ ಈದ್ ಮಿಲಾದ್ ಪ್ರಯುಕ್ತ 3 ದಿನಗಳ ಧಾರ್ಮಿಕ ಕಾರ್ಯಕ್ರಮ ಖಿಲರ್ ಜುಮ್ಮಾ ಮಸೀದಿ ಬೆಳ್ತಂಗಡಿಯಲ್ಲಿ ಜಮಾತ್...
Google search engine

12 ವರ್ಷಗಳ‌ ಹಿಂದೆ ನಡೆದ ಗಂಗಾಧರ ಪಾಂಗಾಳ ಕೊಲೆ ಪ್ರಕರಣ; ಸತೀಶ್ ಬೈಕಂಪಾಡಿ ಸೇರಿ ನಾಲ್ವರು ಆರೋಪಿಗಳಿಗೆ ಜೀವಾವಧಿ...

ಮಂಗಳೂರು; ಹನ್ನೆರಡು ವರ್ಷಗಳ‌ಹಿಂದೆ ಮಂಗಳೂರಿನ ಪಣಂಬೂರಿನಲ್ಲಿ ನಡೆದಿದ್ದ ಗಂಗಾಧರ ಪಾಂಗಳ ಕೊಲೆ ಪ್ರಕರಣದ ಎಲ್ಲ ನಾಲ್ಕು ಮಂದಿ ಆರೋಪಿಗಳಿಗೆ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.ದಿನಾಂಕ: 15-05-2014 ರಂದು ಪಣಂಬೂರು ಪೊಲೀಸ್...

ಉದ್ದೇಶಪೂರ್ವಕವಾಗಿ ಫೋಟೋ ತಿರುಚಿ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿ ಹರಡಿದ ಆರೋಪ: ಎಸ್‌ಡಿಪಿಐ ದೂರು

ಬೆಳ್ತಂಗಡಿ: ಜಲೀಲ್ ಎಂಬ ವ್ಯಕ್ತಿಯ ಫೋಟೋವನ್ನು ಎಡಿಟ್ ಮಾಡಿ, ಅವರು ಪಕ್ಷದ ಶಾಲ್ ಧರಿಸಿರುವಂತೆ ತೋರಿಸಿ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಹಾಗೂ ದಾರಿತಪ್ಪಿಸುವ ಮಾಹಿತಿ ಹರಡಲಾಗಿದೆ ಎಂದು ಆರೋಪಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ...

ಬೆಳ್ತಂಗಡಿ : ನಗರದಲ್ಲಿ ಸರಣಿ ಕಳ್ಳತನ ಪ್ರಕರಣ; ಕಳ್ಳನ ಬಂಧನ ನಗರದಲ್ಲಿ  ಸ್ಥಳ ಮಹಜರು

ಬೆಳ್ತಂಗಡಿ: ನಗರದ ಮೂರು ಮಾರ್ಗದ ಬಳಿಯಿಂದ ಮಾತೃ ಶ್ರೀ ಹೊಟೇಲ್ ಹಾಗೂ ಕೋರ್ಟ್ ರಸ್ತೆಯವರೆಗೆ ಮೇ.19 ರಂದು ತಡರಾತ್ರಿ 11 ಕಡೆಗಳಲ್ಲಿ ಕಳ್ಳತನ ನಡೆಸಿ ನಗದು ಸಹಿತ ಇನ್ನಿತರ ವಸ್ತುಗಳನ್ನ ದೋಚಿದ್ದ ಅಂತರ್...
Google search engine

ಕಡಿರುದ್ಯಾವರ; ಬೈಕ್ ಡಿಕ್ಕಿ ವ್ಯಕ್ತಿಗೆ ಗಂಭೀರ ಗಾಯ

0
ಬೆಳ್ತಂಗಡಿ;  ಮುಂಡಾಜೆ-ದಿಡುಪೆ ರಸ್ತೆಯಕಡಿರುದ್ಯಾವರ ಗ್ರಾಮದ ಕನಪಾಡಿ-ಇಂದಬೆಟ್ಟು ಕ್ರಾಸ್ ಸಮೀಪ ಪಾದಚಾರಿ ಕಡಿರುದ್ಯಾವರದಅಂತರ ಲೋಕಪ್ಪ ಗೌಡ(65) ಎಂಬವರಿಗೆದಿಡುಪೆ ಮೂಲದ ವ್ಯಕ್ತಿ ಚಲಾಯಿಸುತ್ತಿದ್ದ ಬೈಕ್ ಡಿಕ್ಕಿ ಹೊಡೆದು, ಗಂಭೀರವಾಗಿ ಗಾಯಗೊಂಡ ಘಟನೆ ಶುಕ್ರವಾರ ನಡೆದಿದೆ.ಗಾಯಾಳುವಿಗೆ ಉಜಿರೆ...

ಕಲ್ಮಂಜ; ರಿಕ್ಷಾ ಚಾಲಕ ನೇಣು ಬಿಗಿದು ಆತ್ಮಹತ್ಯೆ

ಬೆಳ್ತಂಗಡಿ; ಕಲ್ಮಂಜ ಗ್ರಾಮದ ಅಕ್ಷಯನಗರ ನಿವಾಸಿರಿಕ್ಷಾ ಚಾಲಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ.ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಪ್ರಮೋದ್ (37) ಎಂಬವರಾಗಿದ್ದಾರೆ. ಗುರುವಾರ ತಡರಾತ್ರಿ ಮನೆಯ ಸಿಟೌಟ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡು...

ಬೆಳ್ತಂಗಡಿ; ಕಾಯರ್ತಡ್ಕ- ಮುದ್ದಿಗೆ ಸಂಪರ್ಕ ರಸ್ತೆಯಲ್ಲಿ ಎರಡು ಕಾಡಾನೆಗಳು ಜನರಲ್ಲಿ ಆತಂಕ

ಬೆಳ್ತಂಗಡಿ: ತಾಲೂಕಿನ ಹತ್ಯಡ್ಕ ಗ್ರಾಮದ ತುಂಬೆದಡ್ಕ ಮಾರಿಗುಡಿ ಸಮೀಪ, ಮುದ್ದಿಗೆ ಕಾಯರ್ತಡ್ಕ ಸಂಪರ್ಕ ರಸ್ತೆಯಲ್ಲಿ ಸೋಮವಾರ ರಾತ್ರಿ ವೇಳೆ ಎರಡು ಕಾಡಾನೆಗಳು ಓಡಾಟ ನಡೆಸುತ್ತಿರುವುದು ಕಂಡು ಬಂದಿದೆ. ಇದರ ಫೊಟೋಗಳು ಸಾಮಾಜಿಕ ಜಾಕತಾಣಗಳಲ್ಲಿ...

STAY CONNECTED

0FansLike
0FollowersFollow
0SubscribersSubscribe
Google search engine

FEATURED

MOST POPULAR

ದ.ಕ ಜಿಲ್ಲಾ ಕನ್ನಡ ಜಾಗೃತಿ ಸಮಿತಿಗೆ ಸದಸ್ಯರಾಗಿ ಜೈ ಕನ್ನಡಮ್ಮ ಸಂಪಾದಕ ದೇವಿಪ್ರಸಾದ್ ನೇಮಕ

0
ಬೆಳ್ತಂಗಡಿ: ದ.ಕ ಜಿಲ್ಲಾ ಕನ್ನಡ ಜಾಗೃತಿ ಸಮಿತಿಗೆ ಅಧಿಕಾರೇತರ ಸದಸ್ಯರಾಗಿ ಜೈ ಕನ್ನಡಮ್ಮ ಪತ್ರಿಕೆಯ ಸಂಪಾದಕರಾದ ದೇವಿಪ್ರಸಾದ್ ನೇಮಕಗೊಂಡಿದ್ದಾರೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯಕ್ರಮಗಳನ್ನು ಸ್ಥಳೀಯ ಹಂತದಲ್ಲಿ ಇನ್ನಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಸರ್ಕಾರದ...

LATEST REVIEWS

ಬೆಳ್ತಂಗಡಿ; ಸಾಮಾಜಿಕ ಜಾಲತಾಣಗಳಲ್ಲಿ ಬರಹ ಗಿರೀಶ್ ಮಟ್ಟಣ್ಣನವರ್ ಲಾಯರ್ ಜಗದೀಶ್, ನವೀನ್ ಜೈನ್ ವಿರುದ್ದ...

0
ಬೆಳ್ತಂಗಡಿ; ಸಾಮಾಜಿಕ ಜಾಲತಾಣಗಳಲ್ಲಿ ಬಂದಿರುವ ಬರಹಗಳ ಬಗ್ಗೆ ಬೆಳ್ತಂಗಡಿ ಹಾಗೂ ವೇಣೂರು ಪೊಲೀಸ್ ಠಾಣೆಗಳಲ್ಲಿ ಆರು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಲಾಗಿದೆ.ಹುಬ್ಬಳ್ಳಿ ನಿವಾಸಿ ಅಜಿತ್ ನಾಗಪ್ಪ ಬಸಾಪುರ್ ಎಂಬವರು ದೂರು ನೀಡಿದ್ದು ಗಿರೀಶ್ ಮಟ್ಟಣ್ಣನವರ್...

ಮುಂಡಾಜೆ; ಕಾಡಾನೆ ದಾಳಿ ವ್ಯಾಪಕ ಕೃಷಿ ಹಾನಿ

0
ಬೆಳ್ತಂಗಡಿ;  ಮುಂಡಾಜೆಯ ದುಂಬೆಟ್ಟು ಪರಿಸರದ ಕಜೆ ವೆಂಕಟೇಶ್ವರ ಭಟ್ ಅವರ ತೋಟಕ್ಕೆ ಸೋಮವಾರ ತಡರಾತ್ರಿ ನುಗ್ಗಿದ ಕಾಡಾನೆ 25 ಅಡಕೆ ಮರ, 5 ತೆಂಗಿನಮರ ಹಾಗೂ ಸುಮಾರು 100ರಷ್ಟು ಬಾಳೆ ಗಿಡಗಳನ್ನು ಧ್ವಂಸ...
Google search engine

LATEST ARTICLES