ಮುಂಡಾಜೆ: ಆಟೋರಿಕ್ಷಾಕ್ಕೆ ಕಾರುಡಿಕ್ಕಿ, ರಿಕ್ಷಾ ಚಾಲಕನಿಗೆ ಗಾಯ

0
ಬೆಳ್ತಂಗಡಿ; ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆ ಗ್ರಾಮದ ಸೀಟು ಎಂಬಲ್ಲಿ ಕಾರು ಮತ್ತು ಆಟೋರಿಕ್ಷಾ ಮುಖಾಮುಖಿ ಡಿಕ್ಕಿಯಾದ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ.ಚಾರ್ಮಾಡಿ ಕಡೆಯಿಂದ ಉಜಿರೆಯತ್ತ ತೆರಳುತ್ತಿದ್ದ ದಾವಣಗೆರೆ ಮೂಲದ ಕಾರು...

Melbourne calling: Three reasons why you should visit it

0
And when we woke up, we had these bodies. They're like, except I'm having them! Oh, I think we should just stay friends. You'll...

ಉಜಿರೆ ಕಾರು ಅಪಘಾತ ಗಾಯಾಳು ಪ್ರಜ್ವಲ್ ನಾಯಕ್ ಮೃತ್ಯು

0
ಬೆಳ್ತಂಗಡಿ; ಉಜಿರೆಯಲ್ಲಿ ಶನಿವಾರ ಮುಂಜಾನೆ ನಡೆದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆಗೆ ಸ್ಪಂದಿಸದೆ ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.ಮೃತ ಯುವಕ ಬೆಳ್ತಂಗಡಿ ನಿವಾಸಿ ಉದ್ಯಮಿಯಾಗಿರುವ ಪ್ರಜ್ವಲ್ ನಾಯಕ್ ಎಂಬವರಾಗಿದ್ದಾರೆ.ಅತಿಯಾದ ವೇಗದಲ್ಲಿ ಬಂದ ಕಾರು...
Google search engine

ಬೆಳ್ತಂಗಡಿ : ಈಜಲು ಹೋದ ಯುವಕ ನೀರಲ್ಲಿ ಮುಳುಗಿ ಸಾವು

0
ಬೆಳ್ತಂಗಡಿ : ನೀರಲ್ಲಿ ಈಜಲು ಹೋದ ಯುವಕನೊಬ್ಬ ಅಕಸ್ಮಿಕವಾಗಿ ನೀರಿನ ಸೆಳೆತಕ್ಕೆ ಸಿಕ್ಕಿ ಸಾವನ್ನಪ್ಪಿದ ಘಟನೆ ನಡೆದಿದೆ. ಬೆಳ್ತಂಗಡಿ ತಾಲೂಕಿನ ಕರಂಬಾರು ಗ್ರಾಮದ ಕೇಳ್ಕರ ಮಹಾಲಿಂಗೇಶ್ವರ ದೇವಸ್ಥಾನದ ಬಳಿಯ ನದಿಗೆ ಮಾ.21 ರಂದು ಸಂಜೆ...

ಕೊಕ್ಕಡ ಕಾಡು ಹಂದಿ ಬೈಕ್ ಗೆ ಡಿಕ್ಕಿ ತಂದೆ ಮಗನಿಗೆ ಗಾಯ

0
ಬೆಳ್ತಂಗಡಿ : ಕಾಡು ಹಂದಿ ಬೈಕಿಗೆ ಅಡ್ಡ ಬಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಿಂದ ಬಿದ್ದುತಂದೆ ಮಗ ಗಾಯಗೊಂಡ ಘಟನೆ ಕೊಕ್ಕಡದ ಖಂಡಿಗ ಚಡವು ಎಂಬಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ...

ಇತಿಹಾಸ ಪ್ರಸಿದ್ದ ವೇಣೂರು ಪೆರ್ಮುಡ ಸೂರ್ಯ- ಚಂದ್ರ ಜೋಡುಕರೆ ಕಂಬಳಕ್ಕೆ ಚಾಲನೆ

ವೇಣೂರು: ವೇಣೂರು-ಪೆರ್ಮುಡ ಸೂರ್ಯ-ಚಂದ್ರ ಜೋಡುಕರೆ ಕಂಬಳವು ಸೀಮೆಯ ಏಕೈಕ ಪ್ರತಿಷ್ಠಿತ ಕಂಬಳ ಆಗಿದೆ. ತೀರಾ ವ್ಯವಸ್ಥಿತ ರೀತಿಯಲ್ಲಿ ವಸಂತ ಬಂಗೇರರ ಗೌರವಾಧ್ಯಕ್ಷತೆಯಲ್ಲಿ ನಡೆಯುತ್ತಿದ್ದ ಕಂಬಳವನ್ನು ಮುನ್ನಡೆಸುವ ಬಗ್ಗೆ ನಮಗೆ ಭಯ ಕಾಡಿತ್ತು. ಆದರೆ...
Google search engine

ಕರೆಂಟ್ ಶಾಕ್ ಹೊಡೆದು ವಿದ್ಯಾರ್ಥಿ ಸಾವು: ಪೆರೊಡಿತ್ತಾಯನ ಕಟ್ಟೆ ಬಳಿ ದುರ್ಘಟನೆ

0
: ಮೃತ ವಿದ್ಯಾರ್ಥಿಯ ತಂದೆ ಹಾಗೂ ತಾಯಿ ಕೆಲವು ವರ್ಷದ ಹಿಂದೆ ನಿಧನರಾಗಿದ್ದರು ಮೃತ ವಿದ್ಯಾರ್ಥಿ ಹಾಗೂ ಆತನ ತಮ್ಮ ಮಾತ್ರ ಇದ್ದರು ಬೆಳ್ತಂಗಡಿ: ವಿದ್ಯಾರ್ಥಿಯೊಬ್ಬ ಕರೆಂಟ್ ಶಾಕ್ ಹೊಡೆದು ಸಾವನ್ನಪ್ಪಿದ ಘಟನೆ ಪೆರೊಡಿತ್ತಾಯನ...

ಕಾಜೂರು ಆಡಳಿತ ಮಂಡಳಿಗೆ ನೂತನ ಪದಾಧಿಕಾರಿಗಳ ಆಯ್ಕೆ ಮೂರನೇ ಅವಧಿಗೆ ಅಧ್ಯಕ್ಷರಾಗಿ ಕೆ.ಯು ಇಬ್ರಾಹಿಂ, ಕಾರ್ಯದರ್ಶಿಯಾಗಿ ಜೆ ಹೆಚ್...

ಬೆಳ್ತಂಗಡಿ: ರಹ್ಮಾನಿಯಾ ಜುಮ್ಮಾ ಮಸ್ಜಿದ್ ಹಾಗೂ‌ ದರ್ಗಾ ಶರೀಫ್ ಕಾಜೂರು ಇದರ 2025-28 ಸಾಲಿನಅದ್ಯಕ್ಷರಾಗಿ ಕೆ.ಯು ಇಬ್ರಾಹಿಂ, ಪ್ರಧಾನ ಕಾರ್ಯದರ್ಶಿಯಾಗಿ ಜೆ.ಹೆಚ್ ಅಬೂಬಕ್ಕರ್ ಸಿದ್ದೀಕ್, ಕೋಶಾಧಿಕಾರಿಯಾಗಿ ಡಿ.ವೈ ಉಮರ್ ಕುಕ್ಕಾವು, ಉಪಾದ್ಯಕ್ಷರಾಗಿ ಮುಹಮ್ಮದ್...

Building an API in 60 seconds, without any server setup

And when we woke up, we had these bodies. They're like, except I'm having them! Oh, I think we should just stay friends. You'll...

STAY CONNECTED

0FansLike
0FollowersFollow
0SubscribersSubscribe
Google search engine

FEATURED

MOST POPULAR

LATEST REVIEWS

ಕೆ.ಪಿ.ಸಿ.ಸಿ ಕಾರ್ಮಿಕ ಘಟಕದ ದ.ಕ ಮತ್ತು ಉಡುಪಿ ಜಿಲ್ಲೆಯ ಉಸ್ತುವಾರಿಯಾಗಿ ಅಬ್ದುಲ್ ರಹಿಮಾನ್ ಪಡ್ಪು...

0
ಬೆಳ್ತಂಗಡಿ;  ಕೆ.ಪಿ.ಸಿ.ಸಿ ಕಾರ್ಮಿಕ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಯಶಸ್ವಿಯಾಗಿ ಕಾರ್ಯನಿರ್ವಹಣೆ ಮಾಡುತ್ತಿದ್ದ ಅಬ್ದುಲ್ ರಹಿಮಾನ್ ಪಡ್ಪು ರವರನ್ನು ಕೆ.ಪಿ.ಸಿ.ಸಿ. ಅಧ್ಯಕ್ಷರಾದ ಮಾನ್ಯ ಡಿ.ಕೆ.ಶಿವಕುಮಾರ್ ಮತ್ತು ಕೆ.ಪಿ ಸಿ.ಸಿ.ಕಾರ್ಯಾಧ್ಯಕ್ಷರಾದ ಜೆ.ಇ.ಚಂದ್ರಶೇಖರ್ ರವರ ಆದೇಶದಂತೆ,ರಾಜ್ಯ...

ಬೆಳ್ತಂಗಡಿ; ಅವಿವಾಹಿತ ಯುವಕ ನೇಣು ಬಿಗಿದು ಆತ್ಮಹತ್ಯೆ

0
ಬೆಳ್ತಂಗಡಿ; ಅವಿವಾಹಿತ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಳಿಯ ಗ್ರಾಮದ ಜೋಡುತ್ತಾರು ಎಂಬಲ್ಲಿ ನಡೆದಿದೆ.ಮೃತ ಯುವಕ ಅನಿಲ್ ಪ್ರಕಾಶ್ ರೋಡ್ರಿಗಸ್ (32)ಎಂಬಾತನಾಗಿದ್ದಾನೆ ಈತ ಬೆಳ್ತಂಗಡಿಯ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಅ26ರಂದು...
Google search engine

LATEST ARTICLES