ಮೂಡುಕೋಡಿ; ಪತಿಯಿಂದ ಪತ್ನಿಯ ಮೇಲೆ ಹಲ್ಲೆ; ಪ್ರಕರಣ ದಾಖಲು
ಬೆಳ್ತಂಗಡಿ : ಮೂಡುಕೋಡಿಯ ಶಿವಕೃಪಾ ಎಂಬಲ್ಲಿ ನವೀನ್ ಎಂಬಾತನು ತನ್ನ ಪತ್ನಿ ಭಾಗ್ಯ ರವರಿಗೆ ಹಲ್ಲೆ ನಡೆಸಿ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡಿರುವುದಾಗಿ ವೇಣೂರು ಪೊಲೀಸ್ ಠಾಣೆಯಲ್ಲಿ ಡಿ.16 ರಂದು ಪ್ರಕರಣ...
ರಾಜಕೇಸರಿ ಟ್ರಸ್ಟ್ ನಿಂದ ಉಚಿತ ಬ್ಯಾಗ್ ,ಪೆನ್ ವಿತರಣೆ; ಸರಕಾರಿ ಶಾಲೆಯ ಸೇವೆ ದೇವರ ಸೇವೆ ಮಾಡಿದಂತೆ: ಕಿರಣ್...
ಬೆಳ್ತಂಗಡಿ: ಸರಕಾರಿ ಶಾಲೆಗಳಲ್ಲಿ ಅನೇಕ ಸೌಲಭ್ಯ, ಗುಣಮಟ್ಟದ ಶಿಕ್ಷಣ ಸಿಗುತ್ತಿದ್ದು ಉತ್ತಮ ಪರಿಸರದ ವಾತಾವರಣ ಇದೆ. ಇದರಿಂದ ಮಕ್ಕಳಿಗೆ ಶಿಕ್ಷಣದ ಜೊತೆ ಉತ್ತಮ ಅರೋಗ್ಯ ಸಿಗಲು ಸಾದ್ಯ. ಕೆಲವೊಂದು ಸೌಲಭ್ಯಗಳ ಕೊರತೆ...
ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಿಗೆ ಜೈನ ಸಮುದಾಯದ ಮುಖಂಡರಿಂದ ಮನವಿ
ಬೆಳ್ತಂಗಡಿ; ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಾದ ನಿಸಾರ್ ಅಹಮ್ಮದ್ ರವರನ್ನು ದ. ಕ.ಜಿಲ್ಲಾಧಿಕಾರಿಗಳ ಸಭಾಭವನದಲ್ಲಿ ನಡೆದ ಅಲ್ಪಸಂಖ್ಯಾತರ. ಸಮಾಲೋಚನಾ ಸಭೆಯಲ್ಲಿ ಜೈನ ಸಮುದಾಯದ ಮುಖಂಡರುಗಳು ಭೇಟಿಯಾಗಿ ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆ...
ಲಾಯಿಲ; ಪರಿಶಿಷ್ಟ ಜಾತಿ- ಪಂಗಡದ ಕುಂದುಕೊರತೆಗಳ ವಿಶೇಷ ಗ್ರಾಮ ಸಭೆ
ಬೆಳ್ತಂಗಡಿ: ಮಹಾತ್ಮ ಗಾಂಧಿ ಲಾಯಿಲ ಗ್ರಾಮ ಪಂಚಾಯತ್ ವ್ಯಾಪ್ತಿಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕುಂದು ಕೊರತೆಗಳ ವಿಶೇಷ ಗ್ರಾಮ ಸಭೆ ಜು. 22 ರಂದು ಗ್ರಾ.ಪಂ. ಭಾರತಮಾತಾ ಸಭಾವನದಲ್ಲಿ ನಡೆಯಿತು.
ರಾಜ್ಯ...
ಬಂಟ್ವಾಳ; ಶಾಲಾ ಬಸ್ ಮೇಲೆ ಮರ ಬಿದ್ದು ವಿದ್ಯಾರ್ಥಿ ಮೃತ್ಯು
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ಸಮೀಪ ಖಾಸಗಿ ಶಾಲೆಯ ಬಸ್ ಮೇಲೆ ಬೃಹತ್ ಗಾತ್ರದ ಮರ ಏಕಾಏಕಿ ಉರುಳಿಬಿದ್ದ ಪರಿಣಾಮ ಒಬ್ಬ ವಿದ್ಯಾರ್ಥಿನಿ ಮೃತಪಟ್ಟು ಹಲವರು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಬುಧವಾರ ನಡೆದಿದೆ. ಈ ಪೈಕಿ ಇಬ್ಬರು ಗಂಭೀರವಾಗಿವಾಗಿ ಗಾಯಗೊಂಡಿರುವುದಾಗಿ ತಿಳಿದು ಬಂದಿದೆ.ಕಲ್ಲಡ್ಕದ ಖಾಸಗಿ ಶಾಲೆಗೆ ಸೇರಿದ ಬಸ್ ವಿದ್ಯಾರ್ಥಿಗಳನ್ನು ಕರೆದುಕೊಂಡು ಸಂಚರಿಸುತ್ತಿದ್ದ ವೇಳೆ ರಸ್ತೆ ಬದಿಯಲ್ಲಿದ್ದ ಬೃಹತ್ ಮರ ಏಕಾಏಕಿ ಬಸ್ ಮೇಲೆ ಉರುಳಿಬಿದ್ದಿದೆ. ಮರ ಬಿದ್ದ ರಭಸಕ್ಕೆ […]
ಸೌಜನ್ಯ ಪ್ರಕರಣ ಮರು ತನಿಖೆಗೆ ಸುಪ್ರೀಂ ಕೋರ್ಟ್ ಸಮ್ಮತಿ
ಬೆಳ್ತಂಗಡಿ; ದೇಶದ ಗಮನ ಸೆಳೆದಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ನಿರ್ಧಾರ ತಳೆದಿದ್ದು, ಪ್ರಕರಣದ ಮರುತನಿಖೆಗೆ ಒಪ್ಪಿಗೆ...
ಬೆಳ್ತಂಗಡಿ : ಬುರುಡೆ ಚಿನ್ನಯ್ಯ ಬೆಳ್ತಂಗಡಿ ನ್ಯಾಯಾಲಯಕ್ಕೆ ಆಗಮನ
ಬೆಳ್ತಂಗಡಿ : ಬುರುಡೆ ಪ್ರಕರಣ ಸಂಬಂಧ ಆರೋಪಿ ಚಿನ್ನಯ್ಯ ಬೆಳ್ತಂಗಡಿ ನ್ಯಾಯಾಲಯದಲ್ಲಿ BNSS 183 ಹೇಳಿಕೆ ನೀಡಲು ಸೆ.23 ರಂದು 2 ಗಂಟೆಗೆ ಶಿವಮೊಗ್ಗ ಜಿಲ್ಲಾ ಪೊಲೀಸರು ಭದ್ರತೆಯಲ್ಲಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಕರೆದುಕೊಂಡು...
ಉಜಿರೆಯಿಂದ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಹೈದರಾಬಾದ್ ನಲ್ಲಿ ಪತ್ತೆ
ಬೆಳ್ತಂಗಡಿ : ಉಜಿರೆಯ ಕ್ರೀಡಾ ವಸತಿ ನಿಲಯದಿಂದ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ 20 ದಿನದ ಬಳಿಕ ಹೈದರಾಬಾದ್ ನಲ್ಲಿ ಪತ್ತೆಯಾಗಿದ್ದಾಳೆ
ಉಜಿರೆಯಲ್ಲಿ ಪ್ರಥಮ ವರ್ಷದ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಮೇ.29 ರಂದು ಬೆಳಗ್ಗೆ 8...
ಕುತ್ಲೂರು;ಆದಿವಾಸಿಗಳಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸುವಂತೆ ಒತ್ತಾಯಿಸಿ ಪ್ರತಿಭಟನೆ
ಬೆಳ್ತಂಗಡಿ; ಕಳೆದ 2 ವರ್ಷಗಳ ಹಿಂದೆ ಆದಿವಾಸಿಗಳಿಗಿದ್ದ ಏಕೈಕ ಸಂಪರ್ಕ ರಸ್ತೆಯ ಮದ್ಯದ ಸೇತುವೆ ಮುರಿದು ಬಿದ್ದರೂ ಹೊಸ ಸೇತುವೆ ನಿರ್ಮಿಸದೆ ಇರುವ ಸರಕಾರದ ನಿರ್ಲಕ್ಷ ಅತ್ಯಂತ ಖಂಡನೀಯವಾಗಿದೆ, ಅದನ್ನು ತಕ್ಷಣ ಪುನರ್ನಿರ್ಮಿಸಿಕೊಡಬೇಕು...
FEATURED
MOST POPULAR
ಗುರುವಾಯನಕೆರೆಯಲ್ಲಿ ಬೃಹತ್ ರಕ್ತದಾನ ಶಿಬಿರ
ಬೆಳ್ತಂಗಡಿ : ಕೇಂದ್ರ ಜುಮ್ಮಾ ಮಸ್ಜಿದ್ -ಗುರುವಾಯನಕೆರೆ, ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಜಿ.ಕೆರೆ ಬ್ರಾಂಚ್ ಸಮಿತಿ, ತಾಜುಲ್ ಹುದಾ ಯಂಗ್ ಮೆನ್ಸ್ ಕೊಂಟು ಪಲ್ಕೆ, ಬ್ಲಡ್ ಡೊನರ್ಸ್ ಮಂಗಳೂರು(ರಿ), ಹೈದರ್...
LATEST REVIEWS
ಮಾಲಾಡಿಯ ಯುವಕನ ಮೃತದೇಹ ಧರ್ಮಸ್ಥಳ ನೇತ್ರಾವತಿ ನದಿಯಲ್ಲಿ ಪತ್ತೆ
ಬೆಳ್ತಂಗಡಿ: ಮಾಲಾಡಿ ಗ್ರಾಮದ ಶಕ್ತಿನಗರ ಕೋಲ್ಪೆದಬೈಲ್ ನಿವಾಸಿ ನಾಗೇಶ್ ಕುಲಾಲ್( 33) ಎಂಬವರ ಮೃತದೇಹ ಧರ್ಮಸ್ಥಳ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ.ಇವರು ಜ.13 ರಂದು ಬೆಳಗ್ಗೆ ಮನೆಯಲ್ಲಿ ಸಂಜೆ ಬರುತ್ತೇನೆ ಎಂದು ಹೇಳಿ ಹೋದವರು...
ತತಲೆಮರೆಸಿ ಕೊಂಡಿದ್ದ 34 ಕಳ್ಳತನ ಪ್ರಕರಣಗಳ ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು
ಬೆಳ್ತಂಗಡಿ ಪ್ರಕರಣವೊಂದಕ್ಕೆ ಸಂಬಂಧಪಟ್ಟಂತೆ ತಲೆಮರೆಸಿಕೊಂಡಿದ್ದ ವಾರೆಂಟ್ ಅರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಪಡಂಗಡಿಯ ಲಾಡಿ ಮನೆ ನಿವಾಸಿ ಹಮೀದ್ ಯಾನೆ ಜಬ್ಬಾರ್ ಹಮೀದ್ ಯಾನೆ ಕುಂಞಿಮೋನು ಬಂಧಿತ ಆರೋಪಿ.
ಈತನನ್ನು ಬೆಳ್ತಂಗಡಿ ಪೊಲೀಸ್ ಠಾಣಾ...





























