ಡಿ.ಕೆ.ಆರ್.ಡಿ.ಎಸ್ (ರಿ) ಬೆಳ್ತಂಗಡಿ ಹಾಗೂ ಸ್ನೇಹ ಕಿರಣ್ ಮಹಿಳಾ ಜಿಲ್ಲಾ ಒಕ್ಕೂಟ ಬೆಳ್ತಂಗಡಿ ಇವರ ನೇತೃತ್ವದಲ್ಲಿ ಅಂತರಾಷ್ಟ್ರೀಯ ಮಹಿಳಾ...
ಬೆಳ್ತಂಗಡಿ; ಮಹಿಳಾ ಶಕ್ತಿ ದೇಶದ ಶಕ್ತಿ, ಮಹಿಳೆ ತಮ್ಮ ಶಕ್ತಿ ಸಾಮರ್ಥ್ಯವನ್ನು ಬೆಳೆಸಿ ಮುಂದೆ ಬಂದರೆ ಮಾತ್ರ ಸಮಾಜದಲ್ಲಿ ಬದಲಾವಣೆ ತರಲು ಸಾಧ್ಯ, ಎಂದು ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರು ಹಾಗೂ ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ...
Scalable code without bloat: DCI, Use Cases, and You
And when we woke up, we had these bodies. They're like, except I'm having them! Oh, I think we should just stay friends. You'll...
ರೆಖ್ಯ ಕಾಂಕ್ರೀಟ್ ಚರಂಡಿಗೆ ಬಿದ್ದು ಲಾರಿ ಚಾಲಕ ಸಾವು
ಬೆಳ್ತಂಗಡಿ: ಕಾಂಕ್ರೀಟ್ ಚರಂಡಿಗೆ ಬಿದ್ದು ಲಾರಿ ಚಾಲಕ ಸಾವನ್ನಪ್ಪಿರುವ ಘಟನೆ ಬೆಳ್ತಂಗಡಿ ತಾಲೂಕು ರೇಖ್ಯಾ ಗ್ರಾಮ ನೇಲ್ಯಡ್ಕ ಎಂಬಲ್ಲಿ ನಡೆದಿದೆ. ಬೆಂಗಳೂರು ನೆಲಮಂಗಲ ನಿವಾಸಿ ಹುನಮಂತರಾಯಪ್ಪ (60) ಮೃತ ಲಾರಿ ಚಾಲಕ.
ಈ ಬಗ್ಗೆ...
ಕೊಕ್ಕಡ ಕಾರು ಬಸ್ ನಡುವೆ ಭೀಕರ ಅಪಘಾತ
ಬೆಳ್ತಂಗಡಿ; ಕೊಕ್ಕಡ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಹಾಗೂ ಕೆ.ಎಸ್. ಆರ್.ಟಿ.ಸಿ ಬಸ್ ನಡುವೆ ಅಪಘಾತ ಸಂಭವಿಸಿದ್ದು ಹಲವರು ಗಾಯಗೊಂಡ ಘಟನೆ ಸೆ 12 ರಂದು ಮಧ್ಯಾಹ್ನದ ವೇಳೆ ಸಂಭವಿಸಿದೆ.
ಧರ್ಮಸ್ಥಳ ದಿಂದ ಬೆಂಗಳೂರು...
ಅನಾರೋಗ್ಯದಿಂದ ಬಳಲುತ್ತಿರುವ ಕಾಂಗ್ರೆಸ್ ಮುಖಂಡ ಚಾರ್ಮಾಡಿ ಮಮ್ಮಿಕುಂಞಿ ಮನೆಗೆ ರಕ್ಷಿತ್ ಶಿವರಾಂ, ಹರೀಶ್ ಕುಮಾರ್ ಭೇಟಿ
ಬೆಳ್ತಂಗಡಿ; ಚಾರ್ಮಾಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಮಮ್ಮಿ ಕುಂಞಿ ( ಅರೇಕಲ್ ಭಾವಕ್ಕ ) ತೀವ್ರಾ ಅನಾರೋಗ್ಯ ಹೊಂದಿದ್ದು ಮನೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್...
ಶಿಥಿಲಗೊಂಡ ನಿಟ್ಟಡೆ-ಅಂಡಿಂಜೆ ಸಂಪರ್ಕದ ಫಂಡಿಜೆ ತೂಗು ಸೇತುವೆ; ಇಲ್ಲಿ ಒಬ್ಬರು ಮಾತ್ರ ಸೇತುವೆಯಲ್ಲಿ ನಡೆಯಬೇಕು ಸಂಕಷ್ಟದಲ್ಲಿ ಜನರು
ಬೆಳ್ತಂಗಡಿ; ನಿಟ್ಟಡೆ-ಅಂಡಿಂಜೆ ಗ್ರಾಮಗಳ ಸಂಪರ್ಕ ಕಲ್ಪಿಸುವ ಫಂಡಿಜೆ ತೂಗು ಸೇತುವೆ ಸಂಪೂರ್ಣ ಶಿಥಿಲಾವಸ್ಥೆ ತಲುಪಿದ್ದು, ಅಪಾಯದ ಹಿನ್ನೆಲೆಯಲ್ಲಿ ಏಕಕಾಲದಲ್ಲಿ ಒಬ್ಬರು ಮಾತ್ರ ನಡೆದುಕೊಂಡು ಹೋಗುವಂತೆ ಕುಕ್ಕೇಡಿ ಗ್ರಾಮ ಪಂಚಾಯಿತಿ ಎಚ್ಚರಿಕೆ ಫಲಕ ಅಳವಡಿಸಿದೆ....
ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ; ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ
ಬೆಂಗಳೂರು; ಮಾಜಿ ಕೇಂದ್ರ ಸಚಿವ ಹಿರಿಯ ದಲಿತ ಮುಖಂಡ ಶ್ರೀನಿವಾಸ ಪ್ರಸಾದ್ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.ಹಳೇ ಮೈಸೂರು ಪ್ರದೇಶದಲ್ಲಿ ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಹೊಂದಿರುವ ಅವರು ಸಂಸದರಾಗಿ ಶಾಸಕರಾಗಿ...
ಬೆಳ್ತಂಗಡಿ : ಗಡಾಯಿಕಲ್ಲು ಚಾರಣ ಪ್ರವೇಶ ತಾತ್ಕಾಲಿಕ ನಿಷೇಧ
ಬೆಳ್ತಂಗಡಿ : ಬೇಸಿಗೆಯಿಂದ ಕಾಡ್ಕಿಚ್ಚು ಸಂಭವಿಸುವ ಸಾಧ್ಯತೆ ಇರುವ ಕಾರಣದಿಂದ ಮುಂಜಾಗ್ರತಾ ಕ್ರಮವಾಗಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಗಡಾಯಿಕಲ್ಲು ಚಾರಣವನ್ನು ಸಾರ್ವಜನಿಕರಿಗೆ ಪ್ರವೇಶವನ್ನು ಫೆ.7 ರಿಂದ ಮುಂದಿನ ಆದೇಶದವರೆಗೆ ತಾತ್ಕಾಲಿಕವಾಗಿ ನಿಷೇಧ...
ಡಿ.ಕೆ.ಆರ್.ಡಿ.ಎಸ್ (ರಿ) ಬೆಳ್ತಂಗಡಿ ಹಾಗೂ ಸ್ನೇಹ ಕಿರಣ್ ಮಹಿಳಾ ಜಿಲ್ಲಾ ಒಕ್ಕೂಟ ನೇತೃತ್ವದಲ್ಲಿ ಒಕ್ಕೂಟ ಬಲವರ್ಧನೆ ಮತ್ತು ನಾಯಕತ್ವ...
ಬೆಳ್ತಂಗಡಿ: ಸಂಸ್ಥೆ ಮತ್ತು ಸಂಘಟನೆಗಳು ಬೆಳೆಯ ಬೇಕಾದರೆ ನಮ್ಮಲ್ಲಿರುವ ಯೋಚನೆಗಳನ್ನು ಅದರ ಅಭಿವೃದ್ಧಿಗೆ ಅಳವಡಿಸಬೇಕು. ನಾಯಕರಾಗಿ ನಾವು ಜವಾಬ್ದಾರಿ, ಆತ್ಮವಿಶ್ವಾಸ ಬೆಳೆಸಿ ಅವುಗಳ ಬಲವರ್ಧನೆಗೆ ಪ್ರಯತ್ನಿಸಬೇಕು ಎಂದುಬೆಳ್ತಂಗಡಿ ಧರ್ಮಪ್ರಾಂತ್ಯದ ವಂ. ಫಾ. ಜೋಸೆಫ್...
FEATURED
MOST POPULAR
ಹೈದರಾಬಾದ್ ನಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ ಹೊತ್ತಿ ಉರಿದು 20ಕ್ಕೂ ಹೆಚ್ಚು ಮಂದಿ...
ಬೆಂಗಳೂರು: ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಚಿನ್ನಾಟೇಕೂರ್ ಬಳಿ ಶುಕ್ರವಾರ ಬೆಳಗಿನ ಜಾವ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಹೈದರಾಬಾದ್ ನಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ ಬೆಂಕಿಗಾಹುತಿಯಾಗಿ ಕನಿಷ್ಠ 20 ಜನರು ಸಜೀವ...
LATEST REVIEWS
ಧರ್ಮಸ್ಥಳ ಪಂಜುರ್ಲಿ ಗುರಿಯಲ್ಲಿ ಮನೆಯ ಹಿಂಬದಿಯ ಗುಡ್ಡ ಕುಸಿತ ಮನೆಗೆ ಹಾನಿ
ಬೆಳ್ತಂಗಡಿ; ತಾಲೂಕಿನಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಧರ್ಮಸ್ಥಳ ಗ್ರಾಮದ ಪಂಜುರ್ಲಿ ಗುರಿ ಎಂಬಲ್ಲಜ ಮನೆಯ ಹಿಂಭಾಗದ ಗುಡ್ಡ ಕುಸಿದು ಮನೆಗೆ ಹಾನಿ ಸಂಭವಿಸಿದೆ. ಇಲ್ಲಿನ ನಿವಾಸಿ ಶ್ರೀನಿವಾಸ ಎಂಬವರ ಮನೆಯ ಹಿಂಭಾಗದಲ್ಲಿ ಗುಡ್ಡ...
ಬೆಳ್ತಂಗಡಿ : ವೈನ್ಸ್ ಶಾಪ್ ಮತ್ತು ಮೊಬೈಲ್ ಶಾಪ್ ಕಳ್ಳತನ ಪ್ರಕರಣ ಅಪ್ರಾಪ್ತ ಬಾಲಕ...
ಬೆಳ್ತಂಗಡಿ : ಎರಡು ಕಳ್ಳತನ ಪ್ರಕರಣವನ್ನು ಬೆನ್ನತ್ತಿದ್ದ ಬೆಳ್ತಂಗಡಿ ಪೊಲೀಸರಿಗೆ ಜಸ್ಟ್ ಮಿಸ್ ಅಗಿ ಕುಂದಾಪುರ ಬ್ಯಾಂಕ್ ಕಳ್ಳತನ ಯತ್ನ ಮಾಡುವಾಗ ಒಬ್ಬ ಅಪ್ರಾಪ್ತ ಬಾಲಕ ಸೇರಿ ಇಬ್ಬರು ಅಂತರ್ ರಾಜ್ಯ ಕಳ್ಳರು...


























