ಬೆಳ್ತಂಗಡಿ; ಕಾಯರ್ತಡ್ಕ- ಮುದ್ದಿಗೆ ಸಂಪರ್ಕ ರಸ್ತೆಯಲ್ಲಿ ಎರಡು ಕಾಡಾನೆಗಳು ಜನರಲ್ಲಿ ಆತಂಕ

ಬೆಳ್ತಂಗಡಿ: ತಾಲೂಕಿನ ಹತ್ಯಡ್ಕ ಗ್ರಾಮದ ತುಂಬೆದಡ್ಕ ಮಾರಿಗುಡಿ ಸಮೀಪ, ಮುದ್ದಿಗೆ ಕಾಯರ್ತಡ್ಕ ಸಂಪರ್ಕ ರಸ್ತೆಯಲ್ಲಿ ಸೋಮವಾರ ರಾತ್ರಿ ವೇಳೆ ಎರಡು ಕಾಡಾನೆಗಳು ಓಡಾಟ ನಡೆಸುತ್ತಿರುವುದು ಕಂಡು ಬಂದಿದೆ. ಇದರ ಫೊಟೋಗಳು ಸಾಮಾಜಿಕ ಜಾಕತಾಣಗಳಲ್ಲಿ...

ನಿಟ್ಟಡೆ; ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ಬೆಳ್ತಂಗಡಿ; ನಿಟ್ಟಡೆ ಗ್ರಾಮದ ಪಾರೊಟ್ಟು ಎಂಬಲ್ಲಿ ವ್ಯಕ್ತಿಯೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ.ಮೃತ ವ್ಯಕ್ತಿ ಸ್ಥಳೀಯ ನಿವಾಸಿ ರವಿ ಪೂಜಾರಿ ಎಂಬವರಾಗಿದ್ದಾರೆ. ಇವರು ಮನೆಯ ಸಮೀಪ ಇರುವ ರಬ್ಬರ್ ತೋಟದಲ್ಲಿ...

ಕೊಲೆಗಾರರಿಗೆ ಕಠಿಣ ಶಿಕ್ಷೆ ಆಗಲಿ,ಜಿಲ್ಲೆಯ ಶಾಂತಿ ಸೌಹಾರ್ದತೆ ಮತ್ತೆ ಮರುಕಳಿಸಲಿ ರಕ್ಷಿತ್ ಶಿವರಾಂ

ಬೆಳ್ತಂಗಡಿ.ಜಿಲ್ಲೆಯಲ್ಲಿ ಸರಣಿ ಕೊಲೆಗಳು ನಡೆದದ್ದು, ಇದು ತೀರಾ ಖಂಡನೀಯ, ಪೋಲಿಸ್ ಇಲಾಖೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕು, ಜನರಿಗೆ ರಕ್ಷಣೆ ನೀಡಬೇಕು ಜಿಲ್ಲೆಯ ಜನತೆ ಶಾಂತಿ ಕಾಪಾಡಬೇಕು,ಕೊಲ್ಲುವ ರಾಕ್ಷಸಿ ಕೃತ್ಯಕ್ಕೆ ನನ್ನ ಧಿಕ್ಕಾರವಿದೆ....
Google search engine

ಬೆಳ್ತಂಗಡಿ; ಮಳೆ ಹಾನಿ ಸಮಸ್ಯೆ ಸಚಿವ ಯು.ಟಿ ಖಾದರ್‌ ಅವರಿಂದ ಪರಿಶೀಲನೆ; ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸಚಿವರು

ಬೆಳ್ತಂಗಡಿ: ತಾಲೂಕಿನಾದ್ಯಂತ ಮಳೆಯ ಆರ್ಭಟ ಮುಂದುವರಿದಿದೆ. ಆಗಸ್ಟ್ 1 ರಂದು ಸುರಿದ ಭಾರೀ ಮಳೆಗೆ ತಾಲೂಕಿನ ಹಲವೆಡೆ ಸಂಪರ್ಕ ಕಡಿತ, ಗುಡ್ಡ ಜರಿತ, ತೋಟ ಮತ್ತು ಮನೆಗಳು ಜಲಾವೃತಗೊಂಡು ವ್ಯಾಪಕ ಹಾನಿಯಾಗಿದೆ.ಈ ಹಿನ್ನೆಲೆಯಲ್ಲಿ...

ಹತ್ಯಡ್ಕದಲ್ಲಿ ಮತ್ತೆ ಕಾಡಾನೆ ದಾಳಿ ಕೃಷಿ ಹಾನಿ

ಬೆಳ್ತಂಗಡಿ:ತಾಲೂಕಿನಲ್ಲಿ‌ ಕಾಡಾನೆಗಳ ಹಾವಳಿ ನಿರಂತರವಾಗಿ ಮುಂದುವರಿದಿದ್ದು ನರ ಹಂತಕ ಕಾಡಾನೆ ಇನ್ನೂ ಕೊಕ್ಕಡ ಪರಿಸರದಲ್ಲಿಯೇ ಓಡಾಟ ನಡೆಸುತ್ತಿರುವ ಬಗ್ಗೆ ಸ್ಥಳೀಯರು ಮಾಹಿತಿ ನೀಡುತ್ತಿದ್ದಾರೆ. ಮಂಗಳವಾರ ರಾತ್ರಿಯ ವೇಳೆ ಹತ್ಯಡ್ಕ ಗ್ರಾಮದ ದರ್ಭೇತಡ್ಕ ದಿನಕರ...

ಬೆಳ್ತಂಗಡಿ : ಮಿತ್ತಬಾಗಿಲಿನಲ್ಲಿ ಕೋಳಿ ಅಂಕದ ಮೇಲೆ ಬೆಳ್ತಂಗಡಿ ಪೊಲೀಸ್ ದಾಳಿ

ಬೆಳ್ತಂಗಡಿ : ಅಕ್ರಮವಾಗಿ ಅರಣ್ಯ ಪ್ರದೇಶದಲ್ಲಿ ಕೋಳಿ ಅಂಕ ನಡೆಯುತ್ತಿದ್ದಾಗ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿ ಮೂವರನ್ನು ಬಂಧಿಸಿ, ಕೋಳಿ ಅಂಕ ನಡೆಸಲು ಬಳಸಿದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಗ್ರಾಮದ ಕುಕ್ಕಾವು...
Google search engine

ಮಳೆಹಾನಿ ಪ್ರದೇಶಗಳಿಗೆ ರಕ್ಷಿತ್ ಶಿವರಾಂ ಭೇಟಿ

ಬೆಳ್ತಂಗಡಿ; ತಾಲೂಕಿನಲ್ಲಿ ತೀವ್ರ ಮಳೆಯಿಂದಾಗಿ ಹಲವೆಡೆ ಪ್ರತಿ ನಿತ್ಯ ಹಾನಿ ಸಂಭವಿಸುತ್ತಿದ್ದು ಮಳೆಹಾನಿಯಿಂದ ಸಮಸ್ಯೆ ಎದುರಿಸುತ್ತಿರುವ ಪ್ರದೇಶಗಳಿಗೆ ಕೆ.ಪಿ.ಸಿ.ಸಿ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿ ಸಂಕಷ್ಟದಲ್ಲಿರುವವರಿಗೆ ಧೈರ್ಯ...

ಶಿರ್ಲಾಲು ಗ್ರಾಮಸಭೆಯಲ್ಲಿ ಹೊಡೆದಾಟ ಎರಡೂ ಗು‌ಂಪಿನ ವಿರುದ್ದ ಪ್ರಕರಣ ದಾಖಲು

ಬೆಳ್ತಂಗಡಿ: ಶಿರ್ಲಾಲು ಗ್ರಾಮಸಭೆಯಲ್ಲಿ ನಡೆದ ಹೊಡೆದಾಟಕ್ಕೆ ಸಂಬಂಧಿಸಿದಂತೆ ಎರಡು ತಂಡಗಳ ವಿರುದ್ದ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಆನಂದ ಪೂಜಾರಿ ಎಂಬವರು ನೀಡಿರು ದೂರಿನಲ್ಲಿ ಗ್ರಾಮಸಭೆಯಲ್ಲಿ ಕುಶಾಲಪ್ಪ ಗೌಡ ಮತ್ತು ನವೀನ್ ನಡುವೆ ದೇವಸ್ಥಾನದ...

ಧರ್ಮಸ್ಥಳ ಘಟನೆ ಸಾಕ್ಷಿ ದೂರು ದಾರನ ಗುರುತು ಬಹಿರಂಗ ಪಡಿಸಿದ ಬಗ್ಗೆ ತನಿಖೆ ಆರಂಭ

ಬೆಳ್ತಂಗಡಿ; ಧರ್ಮಸ್ಥಳದಲ್ಲಿ ಹಲವಾರು ಶವಗಳನ್ನು ಹೂತು ಹಾಕಿರುವ ಬಗ್ಗೆ ಹೇಳಿಕೆನೀಡಿದ್ದ ಸಾಕ್ಷಿ ದೂರುದಾರನ ಗುರುತನ್ನು ಸಾಮಾಜಿಕ ಜಾಲತಾಣಗಳಲ್ಲಿ ಬಹಿರಂಗ ಪಡಿಸಿರುವ ಬಗ್ಗೆ ಬಂಟ್ವಾಳ ಪೊಲೀಸ್ ಉಪ ಅಧೀಕ್ಷಕರು ತನಿಖೆ ಆರಂಭಿಸಿದ್ದಾರೆ.ಪ್ರಕರಣದ ಸಾಕ್ಷಿ ದೂರುದಾರನ...

STAY CONNECTED

0FansLike
0FollowersFollow
0SubscribersSubscribe
Google search engine

FEATURED

MOST POPULAR

ಬೆಳ್ತಂಗಡಿ; ಹೆದ್ದಾರಿಯಲ್ಲಿ  ಚರಂಡಿಗೆ ಉರುಳಿದ ಕಾರು

0
ಬೆಳ್ತಂಗಡಿ;  ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯಲ್ಲಿ ಮುಂಡಾಜೆಯ ತಿರುವಿನ ಬಳಿ ಚಾರ್ಮಾಡಿ ಕಡೆಯಿಂದ ಉಜಿರೆಯತ್ತ ಸಂಚರಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮೋರಿಗೆ ಉರುಳಿದ ಘಟನೆ ಗುರುವಾರ (ಸೆ.25) ಬೆಳಿಗ್ಗೆ...

LATEST REVIEWS

ಬೆಳ್ತಂಗಡಿ; ಅರಸಿನಮಕ್ಕಿಯಲ್ಲಿ ಚಲಿಸುತ್ತಿದ್ದ ಬೈಕ್ ಮೇಲೆ‌ಬಿದ್ದ ಮರ ಸವಾರ ಅಪಾಯದಿಂದ ಪಾರು

0
ಅರಸಿನಮಕ್ಕಿ: ಅರಸಿನಮಕ್ಕಿ-ಶಿಶಿಲ ರಸ್ತೆಯ ಬರ್ಗುಳ ಸಮೀಪ ಶುಕ್ರವಾರ ಮಧ್ಯಾಹ್ನ ಸುಮಾರು 12 ಗಂಟೆ ವೇಳೆಗೆ ಚಲಿಸುತ್ತಿದ್ದ ಬೈಕ್‌ ಮೇಲೆ ಏಕಾಏಕಿ ಮರ ಬಿದ್ದ ಘಟನೆ ನಡೆದಿದೆ. ಶಿಶಿಲ ದೇನೋಡಿ ನಿವಾಸಿ ರತೀಶ್‌ ಪೂಜಾರಿ...

My microwave is too small to fit the microwave popcorn bag

0
And when we woke up, we had these bodies. They're like, except I'm having them! Oh, I think we should just stay friends. You'll...
Google search engine

LATEST ARTICLES