ಮಳೆಯಿಂದ ಹಾನಿಗೀಡಾದ ಬಿಷಪ್ ಹೌಸ್, ಮುಂಡಾಜೆ ಚರ್ಚ್ ಗೆ ಶಾಸಕ ಹರೀಶ್ ಪೂಂಜ ಭೇಟಿ
ಬೆಳ್ತಂಗಡಿ; ಮಳೆಯಿಂದ ಹಾನಿಗೊಳಗಾದ ಬಿಷಪ್ ಹೌಸ್ ಬೆಳ್ತಂಗಡಿ ಹಾಗೂ ಸೈಂಟ್ ಮೆರೀಸ್ ಚರ್ಚ್ ಮುಂಡಾಜೆ ಇಲ್ಲಿನ ಪ್ರದೇಶಗಳಿಗೆ ಶಾಸಕರಾದ ಹರೀಶ್ ಪೂಂಜರವರು ಭೇಟಿ ನೀಡಿ ಪರಿಸೀಲಿಸಿದರು ಈ ಸಂದರ್ಭದಲ್ಲಿ ಅಲ್ಪ ಸಂಖ್ಯಾತ ಮೋರ್ಚಾ...
ಬೆಳ್ತಂಗಡಿ; ಉಪ ನೋಂದಣಾಧಿಕಾರಿಯಾಗಿ ಅಮ್ಲಿನ್ ಡಿಸೋಜಾ ಅಧಿಕಾರ ಸ್ವೀಕಾರ
ಬೆಳ್ತಂಗಡಿ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ನೂತನ ಉಪನೋಂದವಣಾಧಿಕಾರಿಯಾಗಿ ಅಮ್ಲಿನ್ ಡಿಸೋಜಾ ಜು. 17 ರಂದು ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಈ ಹಿಂದೆ ಇವರು ಮಂಗಳೂರು ತಾಲೂಕಿನ ಉಪನೋಂದವಾಣ ಕಚೇರಿಯಲ್ಲಿ ಪ್ರೊಬೆಷನರಿ ಆಗಿ ಸೇವೆ...
ಬೆಳ್ತಂಗಡಿ : ನೇತ್ರಾವತಿ ನದಿಯಲ್ಲಿ ಮುಳುಗಿ ಇಂಜಿನಿಯರಿಂಗ್ ವಿದ್ಯಾರ್ಥಿ ಮೃತ್ಯು
ಬೆಳ್ತಂಗಡಿ : ಏಳು ಜನರ ವಿದ್ಯಾರ್ಥಿಗಳ ತಂಡ ನದಿಯಲ್ಲಿ ಈಜಲು ಹೋಗಿ ಓರ್ವ ಇಂಜಿನಿಯರಿಂಗ್ ವಿದ್ಯಾರ್ಥಿ ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಪಜಿರಡ್ಕ ದೇವಸ್ಥಾನದ ಸಮೀಪ ನೇತ್ರಾವತಿ ನದಿಯಲ್ಲಿ ನಡೆದಿದೆ.
ಬೆಳ್ತಂಗಡಿ...
ಸ. ಉ. ಪ್ರಾ ಶಾಲೆ, ಮೈರೋಳ್ತಡ್ಕ, ಇದರ ಅಮೃತ ಮಹೋತ್ಸವ ದ ಅಂಗವಾಗಿ ಆಧಾರ್ ನೋಂದಣಿ ಮತ್ತು ತಿದ್ದುಪಡಿ...
ಬಂದಾರು : ಸ. ಉ. ಪ್ರಾ ಶಾಲೆ, ಮೈರೋಳ್ತಡ್ಕ, ಬಂದಾರು ಇದರ ಅಮೃತ ಮಹೋತ್ಸವ ದ ಸಲುವಾಗಿ ಆಧಾರ್ ನೋಂದಣಿ ಮತ್ತು ತಿದ್ದುಪಡಿ ಕಾರ್ಯಕ್ರಮ ಆ 30 ರಂದು ನೆರವೇರಿತು.ದೇವರಿಗೆ ದೀಪ ಬೆಳಗಿಸುವುರ...
ಬೆಳ್ತಂಗಡಿ : ಮಹಿಳೆಯ ಮಾನಭಂಗ ಪ್ರಕರಣ ತಲೆಮರೆಸಿಕೊಂಡಿದ್ದ ವಾರಂಟು ಆರೋಪಿ ಬಂಧನ
ಬೆಳ್ತಂಗಡಿ: ಮಹಿಳೆಯ ಮಾನಭಂಗ ಯತ್ನ ಪ್ರಕರಣದಲ್ಲಿ ಮಾನ್ಯ ಬೆಳ್ತಂಗಡಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟು ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಕೇರಳದ ಕಣ್ಣೂರಿನಿಂದ ಬಂಧಿಸಿದ್ದಾರೆ.
ಬೆಳ್ತಂಗಡಿ ಪೊಲೀಸ್ ಠಾಣೆಯ ಅ.ಕ್ರ: 172/2014ರಲ್ಲಿ...
ಪುತ್ತೂರು ಚಲೋ ಹಿನ್ನಲೆ ಪುತ್ತೂರು ನಗರದಲ್ಲಿ ಬಿಗು ಹೆಚ್ಚುವರಿ ಪೊಲೀಸ್ ನಿಯೋಜನೆ; ಪೊಲೀಸ್ ಪಥಸಂಚಲನ
ಪುತ್ತೂರು; ಆ 31 ರಂದು ನಡೆಯಲಿರುವ ಪುತ್ತೂರು ಚಲೋ ಕಾರ್ಯಕ್ರಮಕ್ಕೆ ಷರತ್ತುಬದ್ದ ಅನುಮತಿ ನೀಡಲಾಗಿದ್ದು, ಕಾರ್ಯಕ್ರಮದ ಹಿನ್ನೆಲೆಯಲ್ಲಿ ಪುತ್ತೂರು ನಗರ ಠಾಣಾ ವ್ಯಾಪ್ತಿಯಲ್ಲಿ ಕಟ್ಟುನಿಟ್ಟಿನ ಪೊಲೀಸ್ ಬಂಧೋಬಸ್ತ್ ಮಾಡಲಾಗಿದ್ದು ವಿಶೇಷ ಪೊಲೀಸ್ ಪಡೆ...
ಬೆಳ್ತಂಗಡಿ; ಭಾರತ ಸಂವಿಧಾನ ದಿನಾಚರಣೆ
ಬೆಳ್ತಂಗಡಿ; ಅಸಮಾನತೆಯ ಸಮಾಜದಲ್ಲಿ ಸರ್ವರಿಗೂ ಸಮಾನತೆ , ಸಾಮಾಜಿಕ , ಆರ್ಥಿಕ ನ್ಯಾಯವನ್ನು ಒದಗಿಸಿದ ಮಹತ್ವದ ಗ್ರಂಥ ನಮ್ಮ ಸಂವಿಧಾನ. ಸಂವಿಧಾನದ ಆಶಯಗಳು ಪ್ರಸ್ತುತ ದೇಶಕ್ಕೆ ಅಗತ್ಯವಿದೆ. ಭವಿಷ್ಯದ ಭಾರತಕ್ಕೂ ದೇಶದ ಸಂವಿಧಾನದ...
ಬೆಳ್ತಂಗಡಿ; ಬಿಹಾರದ ಯುವಕ ಲಾಯಿಲದಲ್ಲಿ ನೇಣು ಬಿಗಿದು ಆತ್ಮಹತ್ಯೆ
ಬೆಳ್ತಂಗಡಿ; ಬಿಹಾರದಿಂದ ಕೆಲಸಕ್ಕೆಂದು ಬಂದಿದ್ದ ಯುವಕನೋರ್ವ ಲಾಯಿಲದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ. ಬಿಹಾರದ ನಿವಾಸಿಯಾದ ನಂದಕುಮಾರ್(20) ಎಂಬಾತನೇ ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದಾನೆ.ಈತ ತನ್ನ ಸಹೋದರನೊಂದಿಗೆ ಕೆಲಸಕ್ಕೆಂದು ಬಂದಿದ್ದ ಎ.27ರಂದು...
ದಯಾ ವಿಶೇಷ ಶಾಲೆಯಲ್ಲಿ ಪೋಷಕರ ಸಭೆ ಮತ್ತು ಆಪ್ತ ಸಮಾಲೋಚನಾ ಕಾರ್ಯಕ್ರಮ
ಬೆಳ್ತಂಗಡಿ; ದಯಾ ವಿಶೇಷ ಶಾಲೆಯಲ್ಲಿ ಶನಿವಾರದಂದು ಪೋಷಕರ ಸಭೆ ಮತ್ತು ಆಪ್ತಸಮಾಲೋಚನಾ ಕಾರ್ಯಕ್ರಮವನ್ನು ಏರ್ಪಡಿಸಲಾಯಿತು. ವೇದಿಕೆಯಲ್ಲಿದ್ದ ಸಂಸ್ಥೆಯ ಸಂಚಾಲಕರು ಹಾಗೂ ನಿರ್ದೇಶಕರು ಆದ ವಂ. ಫಾದರ್. ವಿನೋದ್ ಮಸ್ಕರೇನ್ಹಸ್ರವರು ಕಾರ್ಯಕ್ರಮವನ್ನು ಉಧ್ಘಾಟಿಸಿ ಮಾತನಾಡಿ...
FEATURED
MOST POPULAR
ಕಥೋಲಿಕ್ ಕಾಂಗ್ರೆಸ್ ಜಾಗತಿಕ ಸಮಿತಿ ಕಾರ್ಯದರ್ಶಿ ಜೈಸನ್ ಪಟ್ಟೇರಿ ಅವರಿಗೆ ಸನ್ಮಾನ
ಬೆಳ್ತಂಗಡಿ; ಕಥೋಲಿಕ್ ಕಾಂಗ್ರೆಸ್ ಜಾಗತಿಕ ಸಮಿತಿ ಕಾರ್ಯದರ್ಶಿಯಾಗಿ ನೂತನವಾಗಿ ಆಯ್ಕೆಯಾಗಿರುವ ಜೈಸನ್ ಪಟ್ಟೇರಿ ಅವರಿಗೆ ಬೆಳ್ತಂಗಡಿಯ ಸಿರಿಯನ್ ಕಥೋಲಿಕ್ ವಿವಿದೋದ್ದೇಶ ಸಹಜಾರ ಸಂಘದ ವತಿಯಿಂದ ಸನ್ಮಾನಿಸಲಾಯಿತು.
ಬೆಳ್ತಂಗಡಿ ಸಿರಿಯನ್ ಕಥೋಲಿಕ್ ವಿವಿದೋದ್ದೇಶ ಸಹಕಾರ ಸಂಘದ...
LATEST REVIEWS
ನಿರಂತರ ಪ್ರಯತ್ನದಿಂದ ಉತ್ತಮ ಫಲಿತಾಂಶ ಪಡೆಯಲು ಸಾಧ್ಯ; ಸೋಮಶೇಖರ ಶೆಟ್ಟಿ
ಉಜಿರೆ: ಜೀವನದಲ್ಲಿ ಸೋಲುಗಳು ಬರಬಹುದು, ಆದರೆ ಪ್ರಯತ್ನ ಕೈ ಬಿಡಬಾರದು ಪ್ರಯತ್ನ ಪಡುತ್ತಲೇ ಇದ್ದಾಗ ಸಕಾರಾತ್ಮಕ ಫಲಿತಾಂಶ ಬರುತ್ತದೆಎಂದು ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಯಾದ ಶ್ರೀ ಸೋಮಶೇಖರ ಶೆಟ್ಟಿಯವರು ಅಭಿಪ್ರಾಯ...
ಅಖಿಲ ಕರ್ನಾಟಕ ಜೈನ ಮಹಿಳಾ ಒಕ್ಕೂಟ: ರಜತ ಮಹೋತ್ಸವ ಧರ್ಮಸ್ಥಳದಲ್ಲಿ ಉದ್ಘಾಟನೆ, “ಮಹಿಳೆಯರಿಗೆ ಪುರುಷರಿಂದ...
ಉಜಿರೆ: ಮಹಿಳೆಯರು ಬುದ್ಧಿವಂತರಾಗಿದ್ದು, ಸದಾ ಜಾಗೃತರಾಗಿರುತ್ತಾರೆ. ಅವರಲ್ಲಿ ಅದ್ಭುತ ಶಕ್ತಿ ಇದೆ. ಆದುದರಿಂದಲೆ ಇಂದು ಅವರು ತಮಗೆ ಸಿಗುವ ಎಲ್ಲಾ ಅವಕಾಶ, ಸೌಲಭ್ಯಗಳ ಸದುಪಯೋಗ ಪಡೆದು ಸ್ವಾವಲಂಬಿಗಳಾಗಿ ಎಲ್ಲಾ ಕ್ಷೇತ್ರಗಳಲ್ಲಿ ಅದ್ಭುತ ಸಾಧನೆ...



























