ದೀಪಕ್ ಜಿ ಯವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ
ಬೆಳ್ತಂಗಡಿ: ಎಳೆಯ ವಯಸ್ಸಿನಲ್ಲಿಯೇ ರಾಜಕೇಸರಿ ಸಂಘಟನೆಯ ಮೂಲಕ ಸಮಾಜ ಸೇವೆ ಮಾಡುತ್ತಾ ಬಂದಿರುವ ಬೆಳ್ತಂಗಡಿ ನಗರ ರೆಂಕೆದಗುತ್ತು ದೀಪಕ್ ಜೀ ಯವರಿಗೆ 2025-26 ನೇ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ...
ಕಲ್ಮಂಜದಲ್ಲಿ ಕಿರು ಸೇತುವೆ ಕುಸಿತ ಸಂಪರ್ಕ ಕಡಿತ; ಸ್ಥಳಕ್ಕೆ ರಕ್ಷಿತ್ ಶಿವರಾಂ ಹಾಗೂ ಅಧಿಕಾರಿಗಳ ಭೇಟಿ
ಬೆಳ್ತಂಗಡಿ; ಕಲ್ಮಂಜ ಗ್ರಾಮದ ಗುತ್ತುಬೈಲು ಸಂಪರ್ಕ ರಸ್ತೆಯ ಕಿರು ಸೇತುವೆ ತೀವ್ರ ಮಳೆಗೆ ಮುರಿದು ಸಂಪರ್ಕ ಕಡಿತಗೊಂಡಿದೆ. ಕಿತು ಸೇತುವೆ ಭಾಗಶ ಕುಸಿದು ಬಿದ್ದಿದ್ದು ಜನರ ಸಂಚಾರ ಅಸಾಧ್ಯವಾಗಿದೆ.ಇದರಿಂದ ಸುಮಾರು 50 ಮನೆಗಳಿಗೆ...
ಗುರುವಾಯನ’ಕೆರೆ’ಯಲ್ಲಿ ಸತ್ತು ತೇಲುತ್ತಿರುವ ಮೀನುಗಳು: ತನಿಖೆ ನಡೆಸುವಂತೆ ವ್ಯಾಪಾರಿಯಿಂದ ದೂರು
ಬೆಳ್ತಂಗಡಿ : ಪ್ರಕೃತಿ ರಮಣೀಯ ಗುರುವಾಯನ'ಕೆರೆ'ಯಲ್ಲಿ ಎರಡು ದುನಗಳಿಂದ ಮತ್ತೆ ಮೀನುಗಳು ಸತ್ತು ತೇಲುತ್ತಿದ್ದು ಮೂರು ವರ್ಷಗಳಲ್ಲಿ ಮೀನು ಹಿಡಿಯಲು ಏಲಂನಲ್ಲಿ ಪಡೆದುಕೊಂಡ ವ್ಯಾಪಾರಿ ಇದೀಗ ಮೀನುಗಳ ಸಾವಿಗೆ ಕಾರಣವೇನೆಂಬುದನ್ನು ತನಿಖೆ ಮಾಡಿಸುವಂತೆ...
ಬೆಳ್ತಂಗಡಿ : ನ್ಯಾಯಾಲಯಕ್ಕೆ ಹಾಜರಾಗದ ವಾರೆಂಟ್ ಆರೋಪಿ ಬಂಧನ
ಬೆಳ್ತಂಗಡಿ: ಕಳೆದ ಒಂದು ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕಳ್ಳತನ ಪ್ರಕರಣದ ವಾರೆಂಟ್ ಆರೋಪಿಯನ್ನು ವೇಣೂರು ಪೊಲೀಸರು ಪುತ್ತೂರಿನ ದರ್ಬೆಯಲ್ಲಿ ಬಂಧಿಸಿದ್ದಾರೆ.
ಬೆಳ್ತಂಗಡಿ ತಾಲೂಕಿನ ವೇಣೂರು ಪೊಲೀಸ್ ಠಾಣಾ ಅಕ್ರ 71/2008ರ ಪ್ರಕರಣಕ್ಕೆ ಸಂಬಂಧಿಸಿದಂತೆ...
ಬೆಳ್ತಂಗಡಿ : ಹೊಟೇಲ್ ಬಂದು ಕುಟುಂಬ ಸದಸ್ಯರಿಗೆ ಹಲ್ಲೆ ಮಹಿಳೆ ಮೇಲೆ ದೌರ್ಜನ್ಯ; ಐವರ ವಿರುದ್ದ ಪ್ರಕರಣ ದಾಖಲು
ಬೆಳ್ತಂಗಡಿ : ಹೊಟೇಲ್ ಗೆ ಐದು ಮಂದಿ ಬಂದು ಮಹಿಳೆ ಸೇರಿದಂತೆ ನಾಲ್ಕು ಮಂದಿ ಕುಟುಂಬ ಸದಸ್ಯರಿಗೆ ಅವ್ಯಾಚ ಶಬ್ದಗಳಿಂದ ಬೈದು ಬಳಿಕ ಮಾರಾಕಾಸ್ತ್ರಗಳಿಂದ ಹಲ್ಲೆ ನಡೆಸಿ ಮಹಿಳೆಯನ್ನು ಎಳೆದುಕೊಂಡು ಹೋಗಿ ಜೊತೆ...
ಕೊಕ್ಕಡ; ಕಾರು ತಡೆದು ವ್ಯಕ್ತಿಮೇಲೆ ಹಲ್ಲೆ ನಡೆಸಿ ನೈತಿಕ ಪೊಲೀಸ್ ಗಿರಿ ಐವರು ಪೋಲಿಸ್ ವಶಕ್ಕೆ, ಬಾಲಕಿಯ ಅಪಹರಣ...
ಕೊಕ್ಕಡ: ಅಪ್ರಾಪ್ತ ಬಾಲಕಿಯೊಂದಿಗೆ ಕಾರಿನಲ್ಲಿ ತೆರಳುತ್ತಿದ್ದವ್ಯಕ್ತಿಯೊಬ್ಬರ ಮೇಲೆ ಗುಂಪೊಂದು ಹಲ್ಲೆ ನಡೆಸಿದ ಘಟನೆ ಕೊಕ್ಕಡ ಕಾಪಿನಬಾಗಿಲು ಎಂಬಲ್ಲಿ ಸಂಭವಿಸಿದೆ. ಈ ಸಂಬಂಧ ಐವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿರುವುದಾಗಿ ತಿಳಿದು ಬಂದಿದೆ, ಕಾರು...
ಗ್ರಾಮ ಆಡಳಿತಾ ಧಿಕಾರಿಗಳ ಬೇಡಿಕೆಗಳನ್ನು ಸರಕಾರ ಕೂಡಲೇ ಸ್ಪಂದಿಸಬೇಕು; ಬಿ.ಎಂ ಭಟ್
ಬೆಳ್ತಂಗಡಿ: ಗ್ರಾಮ ಆಡಳಿತಾಧಿಕಾರಿಗಳು ತಮ್ಮ ನ್ಯಾಯಯುತ ಬೇಡಿಕೆಗಳ ಈಡೇರಿಕೆಗಳಿಗೆ ಆಗ್ರಹಿಸಿ 10.02.2025 ರಿಂದ ಹೋರಾಟ ನಡಸುತ್ತಿದ್ದರೂ, ಸರಕಾರ ತನ್ನ ಜಾಣ ಮೌನವನ್ನು ಅನುಸರಿಸುತ್ತಿರವುದು ಖಂಡನೀಯ ಎಂದು ಸಿಪಿಐಎಂ ಬೆಳ್ತಂಗಡಿ ತಾಲೂಕು ಸಮಿತಿ ಅಭಿಪ್ರಾಯ...
ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಸಂಚರಿಸುತ್ತಿದ್ದ ವಿಮಾನ ಪತನ
ಮುಂಬಯಿ: ಮಹಾರಾಷ್ಟ್ರ ಡಿಸಿಎಂ, ಎನ್ ಸಿಪಿ ನಾಯಕ ಅಜಿತ್ ಪವಾರ್ ಪ್ರಯಾಣಿಸುತ್ತಿದ್ದ ವಿಶೇಷ ವಿಮಾನ ಬುಧವಾರ ಬೆಳಗ್ಗೆ ಲ್ಯಾಂಡಿಂಗ್ ವೇಳೆ ಪತನಗೊಂಡಿದೆ.
ಅಪಘಾತದಲ್ಲಿ 66 ವರ್ಷದ ನಾಯಕ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ...
ಬೆಳ್ತಂಗಡಿ : ಕೋಳಿ ಅಂಕದ ಮೇಲೆ ಧರ್ಮಸ್ಥಳ ಪೊಲೀಸರ ದಾಳಿ;ಇಬ್ಬರು ಆರೋಪಿಗಳ ಬಂಧನ, ಸೊತ್ತುಗಳು ವಶಕ್ಕೆ
ಬೆಳ್ತಂಗಡಿ: ಬಂದಾರು ಗ್ರಾಮದ ನಿರ್ಮುಡ ಎಂಬಲ್ಲಿ ಅಕ್ರಮವಾಗಿ ಕೋಳಿ ಅಂಕ ಜೂಜಾಟ ನಡೆಸುತ್ತಿದ್ದ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಆ.3ರಂದು ಸಂಜೆ 5.15 ರ ಸುಮಾರಿಗೆ ಬೀಟ್ ಸಿಬ್ಬಂದಿಯಿಂದ...
FEATURED
MOST POPULAR
ಶಿರ್ಲಾಲು ಪ್ರದೇಶದಲ್ಲಿ ಕಾಡಿನಲ್ಲಿ ಕಂಡುಬಂದಿದ್ದ ಬೆಂಕಿ ಹತೋಟಿಗೆ
ಬೆಳ್ತಂಗಡಿ:ಬೆಳ್ತಂಗಡಿ ವನ್ಯಜೀವಿ ವಲಯದ ಅರಣ್ಯದಲ್ಲಿ ಕಂಡುಬಂದಿದ್ದ ಬೆಂಕಿ ಹತೋಟಿಗೆ ಬಂದಿದೆ.ಬೆಳ್ತಂಗಡಿ ವನ್ಯಜೀವಿ ವಲಯದ ಅಳದಂಗಡಿ ಶಾಖೆಯ ಶಿರ್ಲಾಲು ಮೇಲಿನ ನಾರಾವಿ ಮೀಸಲು ಅರಣ್ಯದ ಗುಡ್ಡದ ಹುಲ್ಲುಗಾವಲಿಗೆ ಕುದುರೆಮುಖ ಕಡೆಯಿಂದ ಬಂದ ಬೆಂಕಿಯು ಹರಡಿದ್ದು...
LATEST REVIEWS
ಬೆಳ್ತಂಗಡಿ : ವಲಯ ಅರಣ್ಯಾಧಿಕಾರಿ ತ್ಯಾಗರಾಜ್ ವರ್ಗಾವಣೆ ಆರ್ ಎಫ್ ಓ ಆಗಿ ಮಹೇಶ್...
ಬೆಳ್ತಂಗಡಿ : 19 ಮಂದಿ ಅರಣ್ಯಾಧಿಕಾರಿಗಳನ್ನು (RFO) ಸರಕಾರ ವರ್ಗಾವಣೆ ಮಾಡಿ ಆದೇಶ ಮಾಡಿದೆ.ಮಂಗಳೂರು ವಿಭಾಗದ ಬೆಳ್ತಂಗಡಿ ವಲಯ ಅರಣ್ಯಾಧಿಕಾರಿಯಾಗಿದ್ದ (RFO) ಟಿ. ಎನ್. ತ್ಯಾಗರಾಜ್ ಅವರನ್ನು ಬೆಂಗಳೂರು ಗ್ರೇಟರ್ ಪ್ರಾಧಿಕಾರ (ಕೇಂದ್ರ...
ರುಡ್ಸೆಟ್ ಸಂಸ್ಥೆಯಲ್ಲಿ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಕಾರ್ಯಕ್ರಮ ಸಮಾರೋಪ
ಬೆಳ್ತಂಗಡಿ: ಕಠಿಣ ಪರಿಶ್ರಮವೇ ಯಶಸ್ಸಿನ ಗುಟ್ಟು, ಯಶಸ್ಸು ಎಂಬುದು ಸುಲಭವಾಗಿ ದಕ್ಕುವಂತದ್ದಲ್ಲ, ಆತ್ಮವಿಶ್ವಾಸ ಮತ್ತು ಕಠಿಣ ಪರಿಶ್ರಮದಿಂದ ಕೆಲಸ ಮಾಡಬೇಕು, ಇಚ್ಛಾಶಕ್ತಿ ಬೇಕು, ಜೊತೆಗೆ ಕೆಲಸವನ್ನು ಕಷ್ಟವೆನ್ನದೆ ಇಷ್ಟಪಟ್ಟು ಮಾಡಿ ಎಂದರು. ಅನೇಕ...



























