ಬೆಂಗಳೂರಿನಲ್ಲಿ ಪತ್ನಿಯ ಕೊಲೆ ಮಾಡಿ ಆತ್ಮಹತ್ಯೆ ಗೆ ಶರಣಾದ ಬೆಳ್ತಂಗಡಿಯ ಯುವಕ

ಬೆಳ್ತಂಗಡಿ: ಬೆಂಗಳೂರು ನಗರದ ರಾಜೇಶ್ವರಿ ನಗರದಲ್ಲಿ ಬೆಳ್ತಂಗಡಿಯ ಯುವಕನೋರ್ವ ಹೆಂಡತಿಯನ್ನು ಕತ್ತು ಹಿಸುಕಿ ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆ.13 ರಂದು ಮಧ್ಯರಾತ್ರಿ ನಡೆದಿದಿದ್ದು.ಮೃತರು ಪದ್ಮಾವತಿ (29) ಹಾಗೂ ಸುಮಂತ್ ಜೈನ್...

ಧರ್ಮಸ್ಥಳ ಕೃಷಿ ಪತ್ತಿನ ಸಹಕಾರ ಸಂಘದ ಸಹಾಯಕ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀನಿವಾಸ ನಾಯಕ್ ಅವರಿಗೆ ಬೀಳ್ಕೊಡುಗೆ

ಧರ್ಮಸ್ಥಳ: ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಸಹಾಯಕ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿ ಮೇ 31ರಂದು ನಿವೃತ್ತರಾದ ಎಂ.ಶ್ರೀನಿವಾಸ ನಾಯ್ಕರಿಗೆ ಸಂಘದ ವತಿಯಿಂದ ಬೀಳ್ಕೊಡುಗೆ ಸಮಾರಂಭ ನಡೆಯಿತು. 1987ರಿಂದ ಜವಾನರಾಗಿ ವೃತ್ತಿ...

ಬೆಳ್ತಂಗಡಿ : ತಿಮರೋಡಿ ಗಡಿಪಾರು ಆದೇಶ ಪ್ರಕರಣ; ಹೈಕೋರ್ಟ್ ನಲ್ಲಿ ಅ.13 ಕ್ಕೆ ವಿಚಾರಣೆ ಮುಂದುಡಿಕೆ

ಬೆಳ್ತಂಗಡಿ : ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯವರ ಗಡಿಪಾರು ಆದೇಶದ ವಿರುದ್ದ ರಾಜ್ಯ ಉಚ್ಚ ನ್ಯಾಯಾಲಯದಲ್ಲಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆ ಅ8ರಂದು ನಡೆದಿದ್ದು ಬಳಿಕ ವಿಚಾರಣೆಯನ್ನು ಅ13ಕ್ಕೆ ಮುಂದೂಡಲಾಗಿದೆ ಮಹೇಶ್ ಶೆಟ್ಟಿ...
Google search engine

ಮಂಗಳೂರು ತಂಗಿಯ ಕೊಲೆ ಪ್ರಕರಣ‌‌ ಅಣ್ಙನಿಗೆ ಶಿಕ್ಷೆ ವಿಧಿಸಿದ ನ್ಯಾಯಾಲಯ

ಮಂಗಳೂರು: ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಕಂಬಳಪದವು ಎಂಬಲ್ಲಿ ಸುಮಾರು 7 ವರ್ಷದ ಹಿಂದೆ ಕ್ಷುಲ್ಲಕ ಕಾರಣಕ್ಕಾಗಿ ತನ್ನ ತಂಗಿಯನ್ನು ಕೊಲೆಗೈದ ಆರೋಪ ಎದುರಿಸುತ್ತಿದ್ದ ಸ್ಯಾಟ್ಸನ್ ಪ್ರಾನ್ಸಿಸ್ ಕುಟಿನ್ಹಾ ಎಂಬಾತನಿಗೆ ಮಂಗಳೂರಿನ 2ನೇ...

ಧರ್ಮಸ್ಥಳ: ಸೌಜನ್ಯ ಮನೆಗೆ ಆರ್.ಎಸ್. ಎಸ್. ಮುಖಂಡ ಡಾ.ಪ್ರಭಾಕರ ಭಟ್ ಕಲ್ಕಡ್ಕ‌ಭೇಟಿ

ಬೆಳ್ತಂಗಡಿ; ಧರ್ಮಸ್ಥಳ ಗ್ರಾಮದ ನೇತ್ರಾವತಿ ಸ್ನಾನಘಟ್ಟದ ಬಳಿ ಅತ್ಯಾಚಾರಕ್ಕೀಡಾಗಿ ಹತ್ಯೆಯಾಗಿರುವ ಉಜಿರೆ ಎಸ್‌.ಡಿ.ಎಂ.ಕಾಲೇಜಿನ ವಿದ್ಯಾರ್ಥಿನಿ ಕು.ಸೌಜನ್ಯ ಅವರ ಧರ್ಮಸ್ಥಳ ಗ್ರಾಮದ ಪಾಂಗಳ ಮನೆಗೆ ಆರ್.ಎಸ್.ಎಸ್. ಹಿರಿಯ ಮುಖಂಡ ಡಾ.ಪ್ರಭಾಕರ ಭಟ್ ಕಲ್ಲಡ್ಕ ಅವರು...

ಶ್ರೀ ಗೆಜ್ಜೆಗಿರಿ ಮೇಳದ ಐದನೇ ವರ್ಷದ ತಿರುಗಾಟದ ಪ್ರಯುಕ್ತ ಡಿ. ಹರ್ಷೇಂದ್ರ ಕುಮಾರ್ ಧರ್ಮಸ್ಥಳ ಅವರ ಭೇಟಿ

ಬೆಳ್ತಂಗಡಿ;  ಶ್ರೀ ಆದಿ ಧೂಮಾವತಿ ಶ್ರೀ ದೇಯಿ ಬೈದೆತಿ ಕೃಪಾಪೋಷಿತ ಯಕ್ಷಗಾನ ಮಂಡಳಿ, ಶ್ರೀ ಕ್ಷೇತ್ರ ಗೆಜ್ಜೆಗಿರಿ ವತಿಯಿಂ ನಡೆಯುತ್ತಿರುವ ಶ್ರೀ ಗೆಜ್ಜೆಗಿರಿ ಮೇಳದ ಐದನೇ ವರ್ಷದ ತಿರುಗಾಟದ ಅಂಗವಾಗಿ, ಶ್ರೀ ಕ್ಷೇತ್ರ...
Google search engine

ಬೆಳ್ತಂಗಡಿ ತಾಪಂನಲ್ಲಿ ಮಳೆಗಾಲದ ವಿಪತ್ತು ನಿರ್ವಹಣೆ ಕುರಿತು ಪೂರ್ವಭಾವಿ ಸಭೆ

ಬೆಳ್ತಂಗಡಿ;ಮುಂಗಾರು ಮಳೆಯ ಪೂರ್ವ ಸಿದ್ಧತೆ ಹಾಗೂ ಪ್ರಾಕೃತಿಕ ವಿಕೋಪದ ತುರ್ತು ಪರಿಹಾರೋಪಾಯಗಳನ್ನು ಕೈಗೊಳ್ಳುವ ಕುರಿತು ಬೆಳ್ತಂಗಡಿ ತಾಲೂಕು ಪಂಚಾಯಿತಿಯಲ್ಲಿ ಸೋಮವಾರ ಸಭೆ ನಡೆಯಿತು.ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ತಹಸೀಲ್ದಾರ್ ಪೃಥ್ವಿ ಸಾನಿಕಂ ಮಾತನಾಡಿ ಮನೆಗಳ...

ಡಿ 21 ಮದ್ದಡ್ಕದಲ್ಲಿ  ಬೃಹತ್ ಸಮಸ್ತ ಆದರ್ಶ ಪ್ರಚಾರ ಸಮ್ಮೇಳನ

ಬೆಳ್ತಂಗಡಿ;ಪರಿಶುಧ್ಧ ಇಸ್ಲಾಮಿನ ಆದರ್ಶವನ್ನು ಯಥಾಸ್ಥಿತಿಯಲ್ಲಿಯೇ ಉಳಿಸಿಕೊಳ್ಳುವ ಸಲುವಾಗಿ ಕೇರಳದ ಉಲಮಾ ನೇತಾರರು ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ ಎಂಬ ಸಂಘಟನೆಯನ್ನು 1926ರಲ್ಲಿ ಆರಂಭಿಸಿದರು. ಈ ಸಂಘಟನೆಯು ಇದೀಗ ನೂರನೇ ವರ್ಷಕ್ಕೆ ದಾಪುಗಾಲಿಡುತ್ತಿದೆ. ಇದರ...

ರಕ್ಷಿತ್ ಶಿವರಾಂ ಅವರಿಂದ ಮತ ಚಲಾವಣೆ

ಬೆಳ್ತಂಗಡಿ; ಪದವೀಧರ ಕ್ಷೇತ್ರದ ಚುನಾವಣೆಯ ಮತದಾನ ಪ್ರಕ್ರಿಯೆ ತಾಲೂಕಿನಲ್ಲಿ ಬಿರುಸಿನಿಂದ ನಡೆಯುತ್ತಿದೆ. ಬೆಳ್ತಂಗಡಿ ಯಲ್ಲಿ ಕೆ.ಪಿ.ಸಿ.ಸಿ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರು ಮತ ಚಲಾಯಿಸಿದರು.

STAY CONNECTED

0FansLike
0FollowersFollow
0SubscribersSubscribe
Google search engine

FEATURED

MOST POPULAR

ಬಜೆಟ್ ನಲ್ಲಿ ಏಳು ಕೋಟಿ ಕನ್ನಡಿಗರಿಗೆ ಸಿಕ್ಕಿದ್ದು ಮತ್ತದೇ ಚೊಂಬು. ಸಿದ್ದರಾಮಯ್ಯ

0
ಬೆಂಗಳೂರು; ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ರಾಜ್ಯದ ಯಾವುದೇ ಬೇಡಿಕೆಗಳಿಗೂ ಮನ್ನಣೆ ನೀಡದೆ ಅತ್ಯಂತ ನಿರಾಶಾದಾಯಕ ಬಜೆಟ್‌ ಮಂಡಿಸಿದ್ದಾರೆ.ನಿರ್ಮಲಾ ಸೀತಾರಾಮನ್ ಅವರು ರಾಜ್ಯದ ಹಿತವನ್ನು ಸಂಪೂರ್ಣವಾಗಿ ನಿರ್ಲಕ್ಷಿಸುವ ಮೂಲಕ ರಾಜ್ಯದ...

LATEST REVIEWS

The dangers of eating too much restaurant food

0
And when we woke up, we had these bodies. They're like, except I'm having them! Oh, I think we should just stay friends. You'll...

ಕಾಶಿಬೆಟ್ಟುವಿನಲ್ಲಿ ಕಾರು ಪಲ್ಟಿ ಮೂವರಿಗೆ ಗಾಯ

0
ಬೆಳ್ತಂಗಡಿ; ಕಾಶಿಬೆಟ್ಟುವಿನಲ್ಲಿ ಕಾರು ಪಲ್ಟಿಯಾಗಿ ಮೂವರು ಗಾಯಗೊಂಡ ಘಟನೆ ಶುಕ್ರವಾರ ಬೆಳಿಗ್ಗೆ ಸಂಭವಿಸಿದೆ.ಚಿಕ್ಕಮಗಳೂರಿನಿಂದ ಬೆಳ್ತಂಗಡಿ ಕಡೆಗೆ ಬರುತ್ತಿದ್ದ ಕಾರು ಕಾಶಿಬೆಟ್ಟು ಶನೀಶ್ವರ ದೇವಸ್ಥಾನದ ಸಮೀಪ ಚಾಲಕನ ನಿಯಂತ್ರಣ ಕಳೆದುಕೊಂಡು ಮಗುಚಿ ಬಿದ್ದಿದೆ.ಕಾರಿನಲ್ಲಿದ್ದ ಮೂವರು...
Google search engine

LATEST ARTICLES