ಬೆಳ್ತಂಗಡಿ; ಡಿ.ಐ.ಎಫ್.ಐ ಯುವಜನ ಜಾಥಾಕ್ಕೆ ಚಾಲನೆ
ಬೆಳ್ತಂಗಡಿ: ಉದ್ಯೋಗ ಸೇಷ್ಟಿಸಿ ಸ್ಥಳೀಯರಿಗೆ ಉದ್ಯೋಗದಲ್ಲಿ ಆದ್ಯತೆ ನೀಡಿ ಎಂಬ ಎಂಬ ಘೋಷಣೆಯೊಂದಿಗೆ ಡಿ.ವೈ.ಎಫ್ಐ ದ.ಕ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಹಮ್ಮಿಕೊಳ್ಳಲಾದ ಯುವಜನ ಜಾಥಾಕ್ಕೆ ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಸೆ. 7ರಂದು ಚಾಲನೆ...
ಮಂಗಳೂರು ಜೈಲಿನಲ್ಲಿ ಬೆಳ್ತಂಗಡಿ ನಿವಾಸಿ ವಿಚಾರಣಾಧೀನ ಕೈದಿಯ ಮೇಲೆ ಹಲ್ಲೆ; ಪ್ರಕರಣ ದಾಖಲು
ಮಂಗಳೂರು, : ಪೋಕ್ಸೊ ಆರೋಪದಲ್ಲಿ ಜೈಲು ಸೇರಿದ್ದ ಬೆಳ್ತಂಗಡಿ ತಾಲೂಕಿನ ಅಜಿಕುರಿ ನಿವಾಸಿಯಾಗಿರುವ ವಿಚಾರಣಾಧೀನ ಕೈದಿಯ ಮೇಲೆ ಜೈಲಿನ ಸಹ ಕೈದಿಯು ತಿಂಗಳ ಹಿಂದೆ ಹಲ್ಲೆ ನಡೆಸಿದ ಬಗ್ಗೆ ಬರ್ಕೆ ಪೊಲೀಸ್ ಠಾಣೆಯಲ್ಲಿ...
ಸಿ.ಪಿ.ಐ.ಎಂ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ನಿಧನ
ಹೊಸದಿಲ್ಲಿ: ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಹಾಗೂ ಮಾಜಿ ರಾಜ್ಯಸಭಾ ಸಂಸದ ಸೀತಾರಾಂ ಯೆಚೂರಿ ಅವರು ನಿಧನರಾಗಿದ್ದಾರೆ.
72 ವರ್ಷದ ಸೀತರಾಂ ಯೆಚೂರಿ ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು.
ತೀವ್ರ ಉಸಿರಾಟದ ಸೋಂಕಿನಿಂದ ಬಳಲುತ್ತಿದ್ದ ಅವರನ್ನು...
ಪುಂಜಾಲಕಟ್ಟೆ: ಟೆಂಪೊ ಡಿಕ್ಕಿ: ಚಿಕಿತ್ಸೆ ಫಲಕಾರಿಯಾಗದೆ ಯುವಕ ಮೃತ್ಯು
ಬೆಳ್ತಂಗಡಿ: ಟೆಂಪೊ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಕುಕ್ಕಳ ನಿವಾಸಿ ಸುನಿಲ್ (25) ಚಿಕಿತ್ಸೆ ಫಲಕಾರಿಯಾಗಿದೆ ಆ.27ರಂದು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಆ.20 ರಂದು ರಾತ್ರಿ ಪುಂಜಾಲಕಟ್ಟೆ ಹೆದ್ದಾರಿಯಲ್ಲಿ ಮನೆಗೆ ನಡೆದುಕೊಂಡು ಹೋಗುತ್ತಿರುವಾಗ ಟೆಂಪೊ ಡಿಕ್ಕಿ ಹೊಡೆದಿದ್ದು...
ಜಮೀನಿಗೆ ಹೋಗಲು ದಾರಿಯ ಹಕ್ಕಿಗಾಗಿ ತಾಲೂಕು ಕಚೇರಿ ಎದುರು ಧರಣಿ
ಬೆಳ್ತಂಗಡಿ: ಜಾಗಕ್ಕೆ ಹೋಗಲು ದಾರಿ ಹಕ್ಕಿಗಾಗಿ ಆಗ್ರಹಿಸಿ ನಿಡ್ಲೆ ಗ್ರಾಮದಹರಿಪ್ರಸಾದ್ ಇರ್ವತ್ರಾಯ ಅವರು ಆ.27ರಂದು ಬೆಳ್ತಂಗಡಿ ತಾಲೂಕು ಕಚೇರಿ ಎದುರು ಧರಣಿ ಸತ್ಯಾಗ್ರಹ ನಡೆಸಿದರು. ನಿಡ್ಲೆ ಗ್ರಾಮದಲ್ಲಿ 3 ಎಕರೆ ಜಮೀನಿದ್ದು, 1993...
ಬೆಳ್ತಂಗಡಿ; ಶಿರ್ಲಾಲು ಗ್ರಾ.ಪಂ ವ್ಯಾಪ್ತಿಯಲ್ಲಿ ಪಡಿತರ ವಿತರಣೆಯಲ್ಲಿ ಅವ್ಯವಸ್ತೆ ಫಲಾನುಭವಿಗಳಿಂದ ಪ್ರತಿಭಟನೆಯ ಎಚ್ಚರಿಕೆ
ಬೆಳ್ತಂಗಡಿ; ಶಿರ್ಲಾಲು ಗ್ರಾಮ ಪಂಚಾಯತ್ ನ ಸುಳ್ಕೇರಿಮೊಗ್ರು ಸಹಕಾರಿ ವ್ಯವಸಾಯಿಕ ಬ್ಯಾಂಕ್ ನಿಯಮಿತ ಶಿರ್ಲಾಲು ಇಲ್ಲಿ ಕಳೆದ ಕೆಲವು ದಿನಗಳಿಂದ ಪಡಿತರ ಸಾಮಾಗ್ರಿಗಳನ್ನು ಪಡೆಯಲು ನೂರಾರು ಜನ ಹತ್ತು ಹದಿನೈದು ದಿನಗಳಿಂದ ಮೂರು...
ಕಕ್ಕಿಂಜೆ ವೃದ್ಧ ದಂಪತಿಯರ ಕೊಲೆ ಪ್ರಕರಣ, ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ
ಬೆಳ್ತಂಗಡಿ: ತಾಲೂಕಿನ ಕಕ್ಕಿಂಜೆಯಲ್ಲಿ ಮನೆಗೆ ನುಗ್ಗಿ ವೃದ್ಧ ದಂಪತಿಗಳನ್ನು ಕೊಲೆ ಮಾಡಿ ಮನೆಯಲ್ಲಿದ್ದ ಚಿನ್ನ, ನಗದು ದರೋಡೆ ಗೈದ ಪ್ರಕರಣದ ಅಪರಾಧಿಗೆ ಜೀವಾವಧಿ ಶಿಕ್ಷೆ ಹಾಗೂ ದಂಡ ವಿಧಿಸಿ ಮಂಗಳೂರಿನ 2ನೇ ಹೆಚ್ಚುವರಿ...
ತೆಕ್ಕಾರು ಹಿಟಾಜಿ ತುಂಬಿದ್ದ ಟಿಪ್ಪರ್ ಪಲ್ಟಿ
ಬೆಳ್ತಂಗಡಿ; ತೆಕ್ಕಾರು ಭಟ್ರಬೈಲು ಶ್ರೀ ದೇವರಗುಡ್ಡೆ ಗೋಪಾಲಕೃಷ್ಣ ದೇವಸ್ಥಾನಕ್ಕೆ ತೆರಳು ರಸ್ತೆಮಧ್ಯೆ ಹಿಟಾಚಿ ತುಂಬಿದ್ದ ಟಿಪ್ಪರ್ ವಾಹನ ಪಲ್ಟಿಯಾಗಿದ್ದು ಟಿಪ್ಪರ್ಚಾಲಕ ಮತ್ತು ಹಿಟಾಚಿ ಅಪರೇಟರ್ ಪ್ರಾಣಪಾಯದಿಂದ ಪರಾದ ಘಟನೆ ಜು. 9 ರಂದು...
ಬೆಳ್ತಂಗಡಿ :5 ಕೋಟಿ ಮೌಲ್ಯದ ಗಾಂಜಾ ವಶ ಪ್ರಕರಣ; ಬೆಳ್ತಂಗಡಿಯ ಆಂಬುಲೆನ್ಸ್ ಚಾಲಕ ಜಲೀಲ್ ಬಾಬಾ ಭಾಗಿ ಆರೋಪಿಗಾಗಿ...
ಬೆಳ್ತಂಗಡಿ : ಬಾಗಲಕೋಟೆಯಲ್ಲಿ ಇತ್ತೀಚೆಗೆ ಪತ್ತೆಯಾದ ಐದೂವರೆ ಕೋಟಿ ರೂಪಾಯಿ ಮೌಲ್ಯದ ಮಾದಕ ಎಂಡಿಎಂಎ ವಶಪಡಿಸಿಕೊಂಡ ಪ್ರಕರಣದಲ್ಲಿ ಈಗಾಗಲೇ ಮೂವರನ್ನು ಬಂಧಿಸಿಸಿರುವ ಪೊಲೀಸರು ಬೆಳ್ತಂಗಡಿಯ ಆಂಬುಲೆನ್ಸ್ ಚಾಲಕ ಜಲೀಲ್ ಬಾಬಾ ಡ್ರಗ್ಸ್ ದಂಧೆಯ...
FEATURED
MOST POPULAR
ವೇಣೂರು ಪೋಲಿಸರ ನಿರ್ಲಕ್ಷ್ಯತನದಿಂದ ಪೆರಾಡಿಯಲ್ಲಿ ಇಸ್ಲಾಂ ಧಾರ್ಮಿಕ ಭಾವನೆಗೆ ಪುನಃ ಧಕ್ಕೆ: ಎಸ್ಡಿಪಿಐ ಆರೋಪ;...
ಬೆಳ್ತಂಗಡಿ,ಎಪ್ರಿಲ್ 17: ತಾಲ್ಲೂಕಿನ ವೇಣೂರು ಸಮೀಪದ ಪೆರಾಡಿ ಎಂಬಲ್ಲಿ ಕುಡುಕರ ಗುಂಪೊಂದು ಪುರುಷಕಟ್ಟುನ ಎಂಬ ಕಾರ್ಯಕ್ರಮದ ಹೆಸರಿನಲ್ಲಿ ಇಸ್ಲಾಂ ಧರ್ಮದ ಆಚಾರ ವಿಚಾರಗಳನ್ನು ಹಾಗೂ ಪ್ರವಾದಿ(ಸ.ಅ) ರವರನ್ನು ವ್ಯಂಗ್ಯವಾಗಿ ಹಾಗೂ ಆಶ್ಲೀಲವಾಗಿ ಚಿತ್ರೀಕರಿಸಿ...
LATEST REVIEWS
ಮಹೇಶ್ ಶೆಟ್ಟಿ ತಿಮರೋಡಿ ಅವರಿಂದ ನ್ಯಾಯಾಂಗ ನಿಂದನೆ, ಅಧಿಕಾರಿಗಳಿಗೆ ಹೈಕೋರ್ಟ್ ನೋಟೀಸ್ ಜಾರಿ
Contempt of Court by Mahesh Shetty Timarodi, High Court issues notice to officials
ಬೆಳ್ತಂಗಡಿ; ಮಹೇಶ್ ಶೆಟ್ಟಿ ತಿಮರೋಡಿ ಮಾಡುತ್ತಿರುವ ನ್ಯಾಯಾಲಯದ ಆದೇಶಗಳ ಉಲ್ಲಂಘನೆ ತಡೆಯುವಲ್ಲಿ ವಿಫಲರಾದ ಹಿನ್ನೆಲೆಯಲ್ಲಿ ಸರಕಾರದ...
ಮಡಂತ್ಯಾರು ಗಾಂಜಾ ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ಅಸಭ್ಯ ವರ್ತನೆ ಆರೋಪಿ ಬಂಧನ
ಬೆಳ್ತಂಗಡಿ: ಗಾಂಜಾ ಸೇವಿಸಿ ಮಡಂತ್ಯಾರು ಪೇಟೆಯಲ್ಲಿ ನ.2 ರಂದು ಬೆಳಗ್ಗೆ 10:45 ಕ್ಕೆ ಅಸಭ್ಯ ರೀತಿಯಲ್ಲಿ ವರ್ತಿಸಿದ ವ್ಯಕ್ತಿಯನ್ನು ಪೂಂಜಾಲಕಟ್ಟೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿ ಬೆಳ್ತಂಗಡಿ ತಾಲೂಕಿನ ಪಾರೆಂಕಿ ಗ್ರಾಮದ ರಕ್ತೇಶ್ವರಿಪದವು ನಿವಾಸಿ...


























