ರುಡ್ ಸೆಟ್ ಸಂಸ್ಥೆಯಲ್ಲಿ ಲಭಿಸುವ ತರಬೇತಿಗಳು ಬದುಕಿಗೆ ದಾರಿ ದೀಪವಾಗಲಿದೆ; ಡಿ. ಹರ್ಷೇಂದ್ರ ಕುಮಾರ್‌

ಉಜಿರೆ : ಕಲಿಕೆ ಚೆನ್ನಾಗಿದ್ದರೆ ಗಳಿಕೆಯೂ ಚೆನ್ನಾಗಿರುತ್ತದೆ. ಕಲಿಕೆಯ ಸಂದರ್ಭದಲ್ಲಿ ಹೆತ್ತವರ ಶ್ರಮ, ಗಳಿಕೆಯ ಸಂದರ್ಭ ನಿಮ್ಮ ಪರಿಶ್ರಮ ನಿಮ್ಮ ಜೀವನವನ್ನು ರೂಪಿಸುವಲ್ಲಿ ಸಹಕಾರಿಯಾಗುತ್ತದೆ. ಈ ರುಡ್‌ ಸೆಟ್‌ ಸಂಸ್ಥೆಯಲ್ಲಿ ಕಲಿತ ತರಬೇತಿಗಳು...

ಸವಣಾಲು : ಬಸದಿಯಲ್ಲಿ ಧಾಮ ಸಂಪ್ರೋಕ್ಷಣ ಮಹೋತ್ಸವ

ಬೆಳ್ತಂಗಡಿ: ತಾಲ್ಲೂಕಿನ ಸವಣಾಲು ಗ್ರಾಮದಲ್ಲಿರುವ ಭಗವಾನ್ ಶ್ರೀ ಆದಿನಾಥ ಸ್ವಾಮಿ ಬಸದಿಯು ಊರ ಹಾಗೂ ಪರವೂರ ದಾನಿಗಳಿಂದ ಜೀರ್ಣೋದ್ಧಾರಗೊಂಡಿದ್ದು, ಧಾಮ ಸಂಪ್ರೋಕ್ಷಣ ಮಹೋತ್ಸವವು ಫೆ. 28 (ಶುಕ್ರವಾರ) ಹಾಗೂ ಮಾರ್ಚ್ 1 (ಶನಿವಾರ)...

ತೋಟತ್ತಾಡಿ; ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

ಬೆಳ್ತಂಗಡಿ; ತೋಟತ್ತಾಡಿ ಗ್ರಾಮದ ದರ್ಖಾಸು ಮನೆ ನಿವಾಸಿ ಬಾಬುಗೌಡ (54)ಎಂಬವರು ತಮ್ಮ ಮನೆಯ ಸಮೀಪದ ತೋಟದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ‌ ಸಂಭವಿಸಿದೆ.ಡಿ 18ರಂದು ರಾತ್ರಿಯ ವೇಳೆ ಇವರ ಮೃತದೇಹ ಮನೆಯ...
Google search engine

ಕೋಳಿ ಅಂಕದ ಮೇಲೆ ಧರ್ಮಸ್ಥಳ ಪೊಲೀಸ್ ದಾಳಿ: ಮೂವರು ವಶಕ್ಕೆ

0
ಬೆಳ್ತಂಗಡಿ: ಬೆಳಾಲು ಗ್ರಾಮದ ದಡಂತಮಲೆ ದೊಂಪದಪಲ್ಕೆ ಎಂಬಲ್ಲಿ ಹಣವನ್ನು ಪಣವಾಗಿಟ್ಟು ಕೋಳಿ ಅಂಕ ಜೂಜಾಟ ನಡೆಸುತ್ತಿದ್ದ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ದಾಳಿ ನಡೆಸಿ ಮೂವರನ್ನು ವಶಕ್ಕೆ ಪಡೆದ ಘಟನೆ ಸೆ.13ರಂದು 12:30 ರ...

ತಾಜುಲ್ ಉಲಮಾ ಎಟ್ಟಿಕ್ಕುಳಂ ದರ್ಸ್” ಗೆ ಹತ್ತು ಲಕ್ಷ ರೂಪಾಯಿ ಚೆಕ್ ಹಸ್ತಾಂತರ

ಬೆಳ್ತಂಗಡಿ: ತಾಜುಲ್ ಉಲಮಾ ಸಯ್ಯಿದ್ ಉಳ್ಳಾಳಂ ತಂಙಳ್ ಅವರ 13 ನೇ ಉರೂಸ್ ಪ್ರಯುಕ್ತ ಎಟ್ಟಿಕ್ಕುಳಂ ದರ್ಸ್ ಫಂಡ್ ಗಾಗಿ ಬೆಳ್ತಂಗಡಿ ತಾಲೂಕಿನ ವಿವಿಧ ಮೊಹಲ್ಲಾಗಳಿಂದ ಅಕ್ಕಿ ವಾಗ್ದಾನ ಮೂಲಕ ಸಂಗ್ರಹಿಸಲಾದ 10...

ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

ಪದ್ಮುಂಜ: ಸೆ 12 ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ, ವಿಜೇತರಿಗೆ ಬಹುಮಾನ ವಿತರಣೆ ಕಾರ್ಯಕ್ರಮ ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ವಠಾರದಲ್ಲಿ...
Google search engine

ಪಶ್ಚಿಮ ಘಟ್ಟದ ಜನರ ಬದುಕಿನ ಜೊತೆ ಚೆಲ್ಲಾಟ ಬೇಡ: ಕೇಂದ್ರ ಸರ್ಕಾರ ESA ಕರಡು ಅಧಿಸೂಚನೆಯನ್ನು ಹಿಂಪಡೆಯಲಿ;ಕಸ್ತೂರಿರಂಗನ್ ವರದಿ...

ಬೆಳ್ತಂಗಡಿ: ಪಶ್ಚಿಮ ಘಟ್ಟವನ್ನು ಪರಿಸರ ಸೂಕ್ಷ್ಮ ಪ್ರದೇಶ (ESA) ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ ನೀಡಿರುವುದು ಬೆಳ್ತಂಗಡಿ ತಾಲೂಕಿನ ಜನರಲ್ಲಿ ತೀವ್ರ ಆತಂಕವನ್ನು ಸೃಷ್ಟಿಸಿದೆ. ಕರ್ನಾಟಕ ಸರ್ಕಾರದ ವಿರೋಧ...

ಧರ್ಮಸ್ಥಳದಲ್ಲಿ ಸರಣಿ ಅಪಘಾತ ಹಲವು ವಾಹನಗಳು ಜಖಂ

ಬೆಳ್ತಂಗಡಿ; ಧರ್ಮಸ್ಥಳ ದಲ್ಲಿ ಸರಣಿ ಅಪಘಾತ ಸಂಭವಿಸಿದ್ದು ಹಕವು ವಾಹನಗಳು ಜಖಂಗೊಂಡಿದೆ. ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.ರಿಕ್ಷವೊಂದು ಮಗುಚಿ ಬಿದ್ದಾಗ ಅದರ ಹಿಂದೆ ಬರುತ್ತಿದ್ದ ರಿಕ್ಷಾ ಹಾಗೂ ಕಾರುಗಳು ಒಂದಕ್ಕೊಂದು ಡಿಕ್ಕಿ ಹೊಡೆದಿದೆ. ಎರಡು...

ಬೆಳ್ತಂಗಡಿ ಉಚಿತ ನೇತ್ರ ತಪಾಸಣೆ, ಪೊರೆ ಶಸ್ತ್ರ ಚಿಕಿತ್ಸಾ ಶಿಬಿರ

ಬೆಳ್ತಂಗಡಿ: ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ರಿ ದ.ಕ ಬೆಳ್ತಂಗಡಿ ತಾಲೂಕು, ಮತ್ತು ಪಟ್ಟಣ ಪಂಚಾಯತ್ ಬೆಳ್ತಂಗಡಿ ಇವುಗಳ ಸಹಬಾಗಿತ್ವದಲ್ಲಿ, ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ, ಪ್ರಸಾದ್ ನೇತ್ರಾಲಯ...

STAY CONNECTED

0FansLike
0FollowersFollow
0SubscribersSubscribe
Google search engine

FEATURED

MOST POPULAR

ಬೆಳ್ತಂಗಡಿ; ತಲೆಮರೆಸಿ ಕೊಂಡಿರುವ ವಿಠಲಗೌಡನಿಗಾಗಿ ಪೊಲೀಸರಿಂದ‌ ವಿವಿದೆಡೆ ಶೋಧ

0
ಬೆಳ್ತಂಗಡಿ: ನ್ಯಾಯಾಂಗ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಿಂದ ಒಂದು ತಿಂಗಳ ಕಾರಾಗೃಹ ಶಿಕ್ಷೆಗೆ ಒಳಗಾದ ಬಳಿಕ ತಲೆ ಮರೆಸಿಕೊಂಡಿರುವ ಧರ್ಮಸ್ಥಳ ಗ್ರಾಮದ ಪಾಂಗಳ ನಿವಾಸಿ ವಿಠಲ ಗೌಡ ಅವರ ಬಂಧನಕ್ಕೆ ಪೊಲೀಸರು ಜೂ.27ರಂದು...

LATEST REVIEWS

ಉಜಿರೆ ರಬ್ಬರ್ ಸೊಸೈಟಿ ಮಹಾಸಭೆ; ಸಂಘಕ್ಕೆ 29ಲಕ್ಷ ಲಾಭ,‌10ಶೇ ಡಿವಿಡೆಂಡ್; ಅಧ್ಯಕ್ಷ ಶ್ರೀಧರ ಜಿ...

0
ಬೆಳ್ತಂಗಡಿ; "ಸದಸ್ಯರ ಸೇವೆಯೇ ಜೀವಾಳ ಎಂಬ ಧ್ಯೇಯದೊಂದಿಗೆ ಮುನ್ನಡೆಯುತ್ತಿರುವ ಸಂಘವುವರದಿ ವರ್ಷದಲ್ಲಿ ಸಂಘವು 29 ಲಕ್ಷ ರೂ. ಗಿಂತ ಅಧಿಕ ಲಾಭಗಳಿಸಿದ್ದು, ಸದಸ್ಯರಿಗೆ ಶೇ.10 ಡಿವಿಡೆಂಡ್ ನೀಡಲು ನಿರ್ಣಯಿಸಿದೆ" ಎಂದು ಉಜಿರೆ ರಬ್ಬರ್...

ಬೆಳ್ತಂಗಡಿ 9/11 ಸಮಸ್ಯೆಗಳ ಬಗ್ಗೆ ರಕ್ಷಿತ್ ಶಿವರಾಂ ದೂರು;  ಅಧಿಕಾರಿಗಳೊಂದಿಗೆ ಸಚಿವರ ಸಭೆ ಸಾರ್ವಜನಿಕರಿಗೆ...

0
ಬೆಳ್ತಂಗಡಿ. ತಾಲೂಕಿನಲ್ಲಿ ಏಕನಿವೇಶನ ಹಾಗೂ 9/11 ಅರ್ಜಿಗಳ ವಿಲೇವಾರಿಯಲ್ಲಿ ಸಾರ್ವಜನಿಕರಿಗೆ ಆಗುತ್ತಿರುವ ಸಮಸ್ಯೆ ಹಾಗೂ ವಿಳಂಬದ ಬಗ್ಗೆ, ಟೋಕನ್ ವ್ಯವಸ್ತೆಯನ್ನು ಸರಿಪಡಿಸುವಂತೆ ಮತ್ತು ಹೆಚ್ಚುವರಿ ಸಿಬ್ಬಂದಿ ನಿಯೋಜಿಸುವ ಬಗ್ಗೆ ಉಸ್ತುವಾರಿ ಸಚಿವರಾದ ದಿನೇಶ್...
Google search engine

LATEST ARTICLES