ಧರ್ಮಸ್ಥಳ; ಅಪರಿಚಿತ ಮಹಿಳೆ ಬಸ್ಸಿನಡಿಗೆ ಸಿಲುಕಿ ಸಾವು
ಧರ್ಮಸ್ಥಳ: ಧರ್ಮಸ್ಥಳ ಬಸ್ ನಿಲ್ದಾಣದಲ್ಲಿ ಸುಬ್ರಹ್ಮಣ್ಯಕ್ಕೆ ಹೋಗುವ ಕೆ.ಎಸ್.ಆರ್.ಟಿ.ಸಿ ಬಸ್ಸು ರಿವರ್ಸ್ ತೆಗೆಯುವ ವೇಳೆ ಮಹಿಳೆಯೊಬ್ಬರು ಬಸ್ ನಡಿಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ಎ24ಬುಧವಾರ ಮಧ್ಯಾಹ್ನ ನಡೆದಿದೆ.
ಧರ್ಮಸ್ಥಳಕ್ಕೆ ಯಾತ್ರಾರ್ಥಿಯಾಗಿ ಬಂದಿರುವ ಮಹಿಳೆ ಆಕಸ್ಮಿಕವಾಗಿ...
ಶಾಸಕ ಹರೀಶ್ ಪೂಂಜರಿಂದ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪ್ರಕರಣ; ಮಧ್ಯಂತರ ತಡೆ ಆದೇಶ ವಿಸ್ತರಿಸಿದ ಹೈಕೋರ್ಟ್
ಬೆಂಗಳೂರು: 'ಪರವಾನಿಗೆ ಪಡೆಯದೆ ಅಕ್ರಮ ಗಣಿಗಾರಿಕೆನಡೆಸಿದ ಹಾಗೂ ಸ್ಫೋಟಕ ವಸ್ತುಗಳನ್ನು ದಾಸ್ತಾನು ಮಾಡಿದ್ದ ವ್ಯಕ್ತಿಯ ಬಂಧನವನ್ನು ಖಂಡಿಸಿ ಪೊಲೀಸ್ ಠಾಣೆ ಮುಂದೆ ಪ್ರತಿಭಟಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ ಹಾಗೂ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ'...
ತೆಕ್ಕಾರು ಮುಸ್ಲಿಂ ಸಮುದಾಯ ನಿಂದನೆ ಪ್ರಕರಣ; ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ
ಬೆಳ್ತಂಗಡಿ: ತೆಕ್ಕಾರಿನ ಕಂಟ್ರಿ ಬ್ಯಾರಿಗಳು ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಹಾಕಿದ ಟ್ಯೂಬ್ ಲೈಟನ್ನು ಒಡೆದು ಹಾಕುತ್ತಾರೆ, ಡೀಸೆಲ್ ಕದಿಯುತ್ತಿದ್ದಾರೆ ಎಂದು ಊರಿನ ಮುಸ್ಲಿಮರ ವಿರುದ್ದ ಅವಹೇಳನಕಾರಿ ಮತ್ತು ಕೋಮು ಪ್ರಚೋದನ ಕಾರಿಯಾಗಿ ಬೆಳ್ತಂಗಡಿ ಶಾಸಕ...
ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣದ ಎಸ್ಐಟಿ ಯಲ್ಲಿದ್ದ ಸಬ್ ಇನ್ಸ್ಪೆಕ್ಟರ್ ವಿನೋದ್ ರೆಡ್ಡಿ ಅಮಾನತು
ಬೆಳ್ತಂಗಡಿ : ಬುರುಡೆ ಪ್ರಕರಣ ಸಂಬಂಧ ಬೆಳ್ತಂಗಡಿ ವಿಶೇಷ ತನಿಖಾ ದಳ (ಎಸ್ಐಟಿ)ಯಲ್ಲಿ ಕಳೆದ ಒಂದು ವರ್ಷಗಳಿಂದ ಕರ್ತವ್ಯ ಮಾಡುತ್ತಿರುವ, ಈ ಹಿಂದೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಪೊಲೀಸ್ ಠಾಣೆಯಲ್ಲಿ ಸಬ್...
ಸಂವಿಧಾನ ಸಂರಕ್ಷಣಾ ಸಮಿತಿಯಿಂದ ಮೀಸಲಾತಿ ಕುರಿತು ಸಮಾಲೋಚನಾ ಸಭೆ
ಬೆಳ್ತಂಗಡಿ; ಸಂವಿಧಾನ ಸಂರಕ್ಷಣಾ ಸಮಿತಿ ಬೆಳ್ತಂಗಡಿ ಇದರ ಆಶ್ರಯದಲ್ಲಿ ಮೀಸಲಾತಿ ಕುರಿತಾದ ವಿಶೇಷ ಸಭೆ ಬೆಳ್ತಂಗಡಿ ಮಹಿಳಾ ಮಂಡಲಗಳ ಒಕ್ಕೂಟದ ಸಭಾಂಗಣದಲ್ಲಿ ಇಂದು ಸಮಿತಿಯ ಅಧ್ಯಕ್ಷರಾದ ಸುಂದರ್ ಕಾಶಿಪಟ್ನ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.
ಸಭೆಯ...
ದ.ಕ ಜಿಲ್ಲಾ ಸಮಾಜ ಕಲ್ಯಾಣ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಹೊರಸಂಪನ್ಮೂಲ ನೌಕರಿಂದ ರಕ್ಷಿತ್ ಶಿವರಾಂ ಅವರಿಗೆ...
ಬೆಳ್ತಂಗಡಿ; ಸಮಾಜ ಕಲ್ಯಾಣ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಹೊರಸಂಪನ್ಮೂಲ ನೌಕರರ ಕನಿಷ್ಠ ವೇತನ ತಡೆ ಹಿಡಿದಿರುವ ರಾಜ್ಯ ಸರ್ಕಾರದ ಆರ್ಥಿಕ ಇಲಾಖೆಯ ಆದೇಶವನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿ ದ.ಕ ಜಿಲ್ಲಾ...
ಬೆಳ್ತಂಗಡಿ : ಅಪಘಾತ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿ ತಲೆಮರೆಸಿ ಕೊಂಡಿದ್ದ ಲಾರಿ ಚಾಲಕ ಸಿದ್ದಿಕ್ ಬಂಧನ
ಬೆಳ್ತಂಗಡಿ : 2006 ರಲ್ಲಿ ನಡೆದ ಲಾರಿಯ ಅಜಾಗರೂಕತೆಯ ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ ಪ್ರಕರಣ ಸಂಬಂಧ ಲಾರಿ ಚಾಲಕನಿಗೆ ಬೆಳ್ತಂಗಡಿ ನ್ಯಾಯಾಲಯಲ್ಲಿ ಒಂದು ವರ್ಷ ಶಿಕ್ಷೆ ಹಾಗೂ ದಂಡ ವಿಧಿಸುತ್ತು.ಬಳಿಕ ಈ ಪ್ರಕರಣದ...
ಮಾಲಾಡಿ ಮನೆ ಕಳ್ಳತನಕ್ಕೆ ಯತ್ನಿಸಿದ ಕುಖ್ಯಾತ ಕಳ್ಳನ ಬಂಧನ
ಬೆಳ್ತಂಗಡಿ; ಮಾಲಾಡಿ ಯಲ್ಲಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿ ಕಳ್ಳತನ ಮಾಡುವ ಪ್ರಯತ್ನ ನಡೆಸಿದ ಕುಖ್ಯಾತ ಆರೋಪಿಯನ್ನು ಸ್ಥಳೀಯರು ಹಿಡಿದು ಪೂಂಜಾಲಕಟ್ಟೆ ಪೊಲೀಸರಿಗೆ ಒಪ್ಪಿಸಿದ್ದು ಪೂಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಸಲಾಗಿದೆ.ಬಂಧಿತ...
ಯುವ ವಾಹಿನಿ ಬೆಳ್ತಂಗಡಿ ತಾಲೂಕು ಘಟಕದ ವತಿಯಿಂದ ಮನಸ್ಸು ಅಂತರಾಳದ ಅವಲೋಕನ ಕಾರ್ಯಕ್ರಮ
ಯುವವಾಹಿನಿ (ರಿ)ಬೆಳ್ತಂಗಡಿ ಘಟಕ ಯುವವಾಹಿನಿ ಮಹಿಳಾ ಸಂಚಾಲನಾ ಸಮಿತಿ ಬೆಳ್ತಂಗಡಿ ತಾಲೂಕು ಇದರ ಆಶ್ರಯದಲ್ಲಿ "ಮನಸು "ಅಂತರಾಳದ ಅವಲೋಕನ ಎಂಬ ಕಾರ್ಯಕ್ರಮವು ದಿನಾಂಕ 15/ 9 /2024 ರಂದು ಶ್ರೀ ಗುರುನಾರಾಯಣ ಸ್ವಾಮಿ...
FEATURED
MOST POPULAR
ಧರ್ಮಸ್ಥಳ ಪ್ರಕರಣ ತಾಂತ್ರಿಕ ಕಾರಣದಿಂದ ಎಸ್.ಐ.ಟಿ ವರದಿ ತಡವಾಗಿದೆ; ಗೃಹಸಚಿವ ಪರಮೇಶ್ವರ್
ಬೆಂಗಳೂರು : ತಾಂತ್ರಿಕ ಕಾರಣಗಳಿಂದ ಧರ್ಮಸ್ಥಳ ಪ್ರಕರಣದ ಎಸ್ಐಟಿ ತನಿಖಾ ವರದಿ ವಿಳಂಬವಾಗಿದೆ. ಇದೇ ಕಾರಣದಿಂದಾಗಿ ವರದಿ ಪಡೆಯುವುದನ್ನು ಕೆಲ ದಿನಗಳ ಕಾಲ ಮುಂದೂಡಿದ್ದೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ಗುರುವಾರ ನಗರದಲ್ಲಿ...
LATEST REVIEWS
ಬೆಳ್ತಂಗಡಿಯಲ್ಲಿ ಇಂದಿರಾ ಕ್ಯಾಂಟೀನ್ ಉದ್ಘಾಟನೆ; ಜನಸಾಮಾನ್ಯರ ಕಾಳಜಿಯೇ ಸರಕಾರದ ಧ್ಯೇಯ ದಿನೇಶ್ ಗುಂಡೂರಾವ್
ಬೆಳ್ತಂಗಡಿ; ಬಡವರ ಮತ್ತು ಮಧ್ಯಮ ವರ್ಗದ ಜನರಿಗೆ ಅಗತ್ಯವಾದ ಯೋಜನೆಗಳನ್ನು ರೂಪಿಸಿ ಅದನ್ನು ಪ್ರತಿಯೊಬ್ಬರಿಗೆ ತಲುಪಿಸುವ ಧ್ಯೇಯವನ್ನು ರಾಜ್ಯ ಸರಕಾರ ಹೊಂದಿದ್ದು ಯಾವುದೇ ಭೇದ ಭಾವವಿಲ್ಲದೆ ರಾಜ್ಯದ ಜನತೆಗೆ ಇದು ತಲುಪುತ್ತಿದೆ ಎಂದು...
ಮೂಡುಕೋಡಿ ನಕಲಿ ದಾಖಲೆ ಸೃಷ್ಟಿಸಿ ಆಸ್ತಿ ವಂಚನೆ ಆರೋಪ; ವೇಣೂರು ಠಾಣೆಯಲ್ಲಿ 7 ಮಂದಿ...
ಬೆಳ್ತಂಗಡಿ: ಮೂಡುಕೋಡಿಯಲ್ಲಿ ನಕಲಿ ದಾಖಲೆ ಸೃಷ್ಟಿಸಿ ಆಸ್ತಿ ವಂಚನೆ ಮಾಡಿದ್ದಾರೆ ಎಂದು ಆರೋಪಿಸಿ ನೀಡಿದ ದೂರಿನಂತೆ 7 ಮಂದಿಯ ವಿರುದ್ಧ ವೇಣೂರು ಠಾಣೆಯಲ್ಲಿ ಜು.13ರಂದು ಪ್ರಕರಣ ದಾಖಲಾಗಿದೆ.ಮುಡುಕೋಡಿ ಗ್ರಾಮದ ಕೊಳಂಗಜೆ ಮನೆ ಶೇಖರ...




























