ಬೆಳ್ತಂಗಡಿ : ನೆರಿಯ ಮನೆಗೆ ಬೆಂಕಿ ಬಿದ್ದು ಹಾನಿಯಾದ ಕುಟುಂಬಕ್ಕೆ ಕಿರಣ್ ಚಂದ್ರ ಡಿ ಪುಷ್ಪಗಿರಿ ಸಹಾಯ ಹಸ್ತ
ಬೆಳ್ತಂಗಡಿ : ನೆರಿಯ ನಿವಾಸಿ ಹರೀಶ್ ವಿ. ಮನೆಗೆ ಅ.6 ರಂದು ರಾತ್ರಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಮನೆಗೆ ಸಂಪೂರ್ಣವಾಗಿ ಹಾನಿಯಾಗಿದ್ದು ಮನೆಗೆ ಕಿರಣ್ ಚಂದ್ರ ಡಿ ಪುಷ್ಪಗಿರಿಯವರಟೀಂ ಪುಷ್ಪಗಿರಿ ತಂಡದ ಸದಸ್ಯರು...
ರಕ್ಷಿತ್ ಶಿವರಾಂ ಅವರಿಂದ ಮತ ಚಲಾವಣೆ
ಬೆಳ್ತಂಗಡಿ; ಪದವೀಧರ ಕ್ಷೇತ್ರದ ಚುನಾವಣೆಯ ಮತದಾನ ಪ್ರಕ್ರಿಯೆ ತಾಲೂಕಿನಲ್ಲಿ ಬಿರುಸಿನಿಂದ ನಡೆಯುತ್ತಿದೆ. ಬೆಳ್ತಂಗಡಿ ಯಲ್ಲಿ ಕೆ.ಪಿ.ಸಿ.ಸಿ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರು ಮತ ಚಲಾಯಿಸಿದರು.
ಮಂಗಳೂರು 21 ಕೆ.ಜಿ ಗಾಂಜಾ ವಶಕ್ಕೆ ಇಬ್ಬರ ಬಂಧನ
ಮಂಗಳೂರು: ಗಾಂಜಾ ದಾಸ್ತಾನಿರಿಸಿದ್ದ ಆರೋಪದಲ್ಲಿ ಸುರತ್ಕಲ್ ಪೊಲೀಸರು ಇಬ್ಬರನ್ನು ಬಂಧಿಸಿ, 21 ಕೆಜಿ 450 ಗ್ರಾಂ ಗಾಂಜಾವನ್ನು ಶನಿವಾರ ಚೊಕ್ಕಬೆಟ್ಟು, ಬಳಿ ವಶಕ್ಕೆ ಪಡೆದುಕೊಂಡಿದ್ದಾರೆ.
ಬಂಧಿತರನ್ನು ಉಳಾಯಿಬೆಟ್ಟು ಗ್ರಾಮದ ಪ್ರದೀಪ್ ಪೂಜಾರಿ (32), ಬೈಕಂಪಾಡಿ...
ಬೆಳ್ತಂಗಡಿ ಬಸ್ ನಿಲ್ದಾಣದ ಬಳಿ ಕುಸಿದು ಬಿದ್ದು ಅರಸಿನಮಕ್ಕಿಯ ಬಾಲಕೃಷ್ಣ ಆಚಾರ್ಯ ಸಾವು
ಬೆಳ್ತಂಗಡಿ; ನಗರದ ಬಸ್ ನಿಲ್ದಾಣದ ಸಮೀಪದ ವೈನ್ ಶಾಪ್ ಬಳಿ ಸೋಮವಾರ ಸಂಜೆ ಬೆಳ್ತಂಗಡಿ ತಾಲೂಕಿನ ಹತ್ಯಡ್ಕ ಗ್ರಾಮದ ಅರಸಿನಮಕ್ಕಿ ಉಪ್ಪರಡ್ಕ ನಿವಾಸಿ ಬಾಲಕೃಷ್ಣ ಆಚಾರ್ಯ (69) ಎಂಬವರು ಕುಸಿದು ಕುಳಿತಲ್ಲಿಯೇ ಮೃತಪಟ್ಟ...
ಜು.8ರಿಂದ ಗಡಾಯಿಕಲ್ಲು ಚಾರಣ ನಿಷೇಧ
ಬೆಳ್ತಂಗಡಿ : ನಿರಂತರವಾಗಿ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ನಡ ಗ್ರಾಮದ ಗಡಾಯಿಕಲ್ಲು ಚಾರಣ ನಡೆಸುವುದು ಅಪಾಯಕಾರಿಯಾಗಿರುವ ಕಾರಣ ಜು. 8 ರಿಂದ ಮುಂದಿನ ಆದೇಶದ ವರೆಗೆ ಗಡಾಯಿಕಲ್ಲು ಚಾರಣಕ್ಕೆ ನಿರ್ಬಂಧ ಹೇರಲಾಗಿದೆ...
ಶಿಶಿಲ ಭಾರೀ ಮಳೆಗೆ ರಸ್ತೆಗೆ ಬಿದ್ದ ಮರ “ಶೌರ್ಯ” ತಂಡದಿಂದ ತೆರವು
ಕೊಕ್ಕಡ: ಭಾರೀ ಗಾಳಿ-ಮಳೆಯಿಂದ ಶಿಶಿಲ ಅರಸಿನಮಕ್ಕಿ ಭಾಗದಲ್ಲಿ ರಸ್ತೆ ಹಾಗೂ ವಿದ್ಯುತ್ ತಂತಿ ಮೇಲೆ ಮರ ಉರುಳಿ ಬಿದ್ದು ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಮರ ಬಿದ್ದ ಪರಿಣಾಮ ಕೆಲಕಾಲ ಸಂಚಾರಕ್ಕೆ ತೊಂದರೆ...
ಮಾರ್ಚ್ 1 ರಿಂದ 9ರವರೆಗೆ ನಾರಾವಿ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವ ಮುಜರಾಯಿ ಸಚಿವರ ಭೇಟಿಯಾದ ಆಳಿತ ಸಮಿತಿ
ಬೆಳ್ತಂಗಡಿ. ತಾಲೂಕಿನ ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವವು ಮಾರ್ಚ್ 1ರಿಂದ 9ರವರೆಗೆ ಅದ್ದೂರಿಯಾಗಿ ನಡೆಯಲಿದ್ದು. ದೇವಸ್ಥಾನದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಾರಿಗೆ ಮತ್ತು ಮುಜರಾಯಿ ಸಚಿವರಾದ ಮಾನ್ಯ ಶ್ರೀ ರಾಮಲಿಂಗಾ ರೆಡ್ಡಿ...
ಮುಂಡಾಜೆ ಮತ್ತು ಕಕ್ಕಿಂಜೆ ರೋಟರಿ ಸಮುದಾಯ ದಳಗಳ ಪದಾಧಿಕಾರಿಗಳ ಆಯ್ಕೆ
ಬೆಳ್ತಂಗಡಿ; ರೋಟರೀ ಕ್ಲಬ್ ಬೆಳ್ತಂಗಡಿಯ ಅಂಗ ಸಂಸ್ಥೆಯಾದ ರೋಟರಿ ಸಮುದಾಯ ದಳ (RCC) ಇದರ ಮುಂಡಾಜೆ ಘಟಕ ಮತ್ತು ಕಕ್ಕಿಂಜೆ ಘಟಕದ ಪದಾಧಿಕಾರಿಗಳ ಆಯ್ಕೆ ಉಜಿರೆಯ ಓಶನ್ ಪರ್ಲ ನಲ್ಲಿ ನಡೆಯಿತು.ಬೆಳ್ತಂಗಡಿ ರೋಟರಿ...
ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ವತಿಯಿಂದ ಕೋಟಿ-ಚೆನ್ನಯ ಕ್ರೀಡಾಕೂಟ ಉದ್ಘಾಟನೆ
ಬೆಳ್ತಂಗಡಿ : 'ಶಿವಗಿರಿಯ ಶಾಖಾ ಮಠಕ್ಕೆ ರಾಜ್ಯದಲ್ಲಿ 5 ಎಕರೆ ಸ್ಥಳ ಗುರುತಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯರು ತಿಳಿಸಿದ್ದು ಆ ಮಠ ಬೆಳ್ತಂಗಡಿ ತಾಲ್ಲೂಕಿನಲ್ಲಿ ಆಗುವಂತಾಗಬೇಕು. ತಾಲ್ಲೂಕಿನ ಪ್ರಮುಖ ವೃತ್ತದಲ್ಲಿ ಬಿಲ್ಲವ ಸಮಾಜದ ಶಕ್ತಿಯಾಗಿದ್ದ...
FEATURED
MOST POPULAR
ಬೆಳ್ತಂಗಡಿ ನಗರ ಬ್ಲಾಕ್ ಕಾಂಗ್ರೆಸ್ ಸೇವಾದಳ ಅಧ್ಯಕ್ಷರಾಗಿ ಇಸುಬು ಯು.ಕೆ ನೇಮಕ
ಬೆಳ್ತಂಗಡಿ.ಕರ್ನಾಟಕ ಪ್ರದೇಶ ಕಾಂಗ್ರೆಸ್ ಸೇವಾದಳ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಸೇವಾದಳದ ಅಧ್ಯಕ್ಷರ ಅನುಮೋದನೆ ಮೇರೆಗೆ ಬೆಳ್ತಂಗಡಿ ನಗರ ಬ್ಲಾಕ್ ಕಾಂಗ್ರೆಸ್ ಸೇವಾದಳ ಅಧ್ಯಕ್ಷರಾಗಿ ಇಳಂತಿಲ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಹಾಲಿ...
LATEST REVIEWS
ಉಜಿರೆ; ಮಹಿಳೆಯ ಕುತ್ತಿಗೆಯಿಂದ ಚಿನ್ನದ ಸರ ಅಪಹರಣ
ಬೆಳ್ತಂಗಡಿ; ಉಜಿರೆ ಓಡಲದಲ್ಲಿ ರಸ್ತೆಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಬೈಕಿನಲ್ಲಿ ಬಂದ ಇಬ್ಬರು ಯುವಕರು ಮಹಿಳೆಯ ಕುತ್ತಿಗೆಯಿಂದ ಚಿನ್ನದ ಸರ ಕಳ್ಳತನ ಮಾಡಿದ ಘಟನೆ ನಡೆದಿದೆ.ಸ್ಥಳೀಯ ನಿವಾಸಿ ರತ್ನ (55) ಎಂಬವರು ಎ.10...
ಅಂಬೇಡ್ಕರ್ ಬಗ್ಗೆ ವಿವಾದಾತ್ಮಕ ಹೇಳಿಕೆ ಮಡಂತ್ಯಾರು ನಲ್ಲಿ ಅಮಿತ್ ಶಾ ವಿರುದ್ಧ ಎಸ್ಡಿಪಿಐ ಪ್ರತಿಭಟನೆ
ಬೆಳ್ತಂಗಡಿ; ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ಕ್ಷೇತ್ರ ಕಣಿಯೂರು ಬ್ಲಾಕ್ ಸಮಿತಿ ವತಿಯಿಂದ ಅಂಬೇಡ್ಕರ್ ಕುರಿತಾದ ಹೇಳಿಕೆ ಖಂಡಿಸಿ, ಗೃಹ ಸಚಿವ ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ಮಡಂತ್ಯಾರು ಜಂಕ್ಷನ್...



























