ರೈತ, ಕಾರ್ಮಿಕರ ಮತ್ತು ಕನ್ನಡಿಗರ ಹಿತಕ್ಕೆ ಗಮನ ನೀಡದ ಕೇಂದ್ರದ ಬಿಜೆಪಿ ಬಜೆಟ್-ಬಿ.ಎಂ.ಭಟ್
ಬೆಳ್ತಂಗಡಿ; ಕೇಂದ್ರದ ಈ ಬಾರಿಯ ಬಜೆಟ್ ರೈತರಿಗೆ, ಕಾರ್ಮಿಕರಿಗೆ ಏನೇನೂ ಸಹಾಯ ನೀಡದ ಹಾಗೂ ಸ್ಕೀಂ ನೌಕರರಾದ ಅಂಗನವಾಡಿ, ಅಕ್ಷರದಾಸೋಹ, ಆಶಾ ಕಾರ್ಯಕರ್ತೆಯರ ವೇತನ ಹೆಚ್ಚಳ ಮಾಡದ ಯುವಜನತೆಗೆ ಉದ್ಯೋಗ ಒದಗಿಸದ ಮತ್ತು...
ಕುದುರೇ ಮುಖ ರಾಷ್ಟ್ರೀಯ ಉದ್ಯಾನವನದೊಳಗೆ ರಾಣಿಜರಿ ಪರಿಸರದಲ್ಲಿ ಬೆಂಕಿ
ಬೆಳ್ತಂಗಡಿ:ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಬೆಳ್ತಂಗಡಿ ತಾಲೂಕಿನ ರಾಣಿಜರಿ, ಬಲ್ಲಾಳರಾಯನ ದುರ್ಗ ಸಮೀಪ ಬೆಂಕಿ ಹತ್ತಿಕೊಂಡಿದೆ.ಇಲ್ಲಿನ ಅತ್ಯಂತ ದುರ್ಗಮ ಪ್ರದೇಶ, ಕಡಿದಾದ ಕಲ್ಲುಗಳು, ಇಳಿಜಾರು ಇರುವ ಪರಿಸರದಲ್ಲಿ ಬೆಂಕಿ ಆವರಿಸಿದ್ದು ಇದನ್ನು ನಂದಿಸುವುದು...
ಯು.ಜಿ. ಸಿಇಟಿ ಪರೀಕ್ಷೆ: ರಾಜ್ಯಕ್ಕೆ 7ನೇ ಸ್ಥಾನ ಪಡೆದವಿದ್ವತ್ ಪಿಯು ಕಾಲೇಜಿನ ಚಿನ್ಮಯ್ ಜಿ.ಕೆ. ಇತರ ವಿದ್ಯಾರ್ಥಿ ಗಳಿಂದಲೂ...
ಬೆಳ್ತಂಗಡಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಯುಜಿ ಸಿಇಟಿ ಪರೀಕ್ಷೆಯಲ್ಲಿ ಗುರುವಾಯನಕೆರೆಯ ವಿದ್ವತ್ ಪಿಯು ಕಾಲೇಜಿನ ಚಿನ್ಮಯ್ ಜಿ.ಕೆ. ಅಭೂತಪೂರ್ವ ಸಾಧನೆ ತೋರಿದ್ದಾರೆ. ಚಿನ್ಮಯ್ ಜಿ.ಕೆ. ಒಟ್ಟು (98.61111111) ನೊಂದಿಗೆ ರಾಜ್ಯಕ್ಕೆ 7ನೇ...
ಖಿಳರ್ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಈದ್ ಮಿಲಾದ್
ಬೆಳ್ತಂಗಡಿ, ಆ.25: ಖಿಳರ್ ಜುಮ್ಮಾ ಮಸೀದಿ ಬೆಳ್ತಂಗಡಿಯಲ್ಲಿ ಈದ್ ಮಿಲಾದ್ ಕಾರ್ಯಕ್ರಮವು ಸಂಭ್ರಮದಿಂದ ನಡೆಯಿತು. ಖತೀಬ್ ಹನೀಫ್ ಫೈಝೀ ಅವರ ನೇತೃತ್ವದಲ್ಲಿ ಮೌಲಿದ್ ಪಾರಾಯಣದೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಆ.24ರಂದು ನಡೆದ ಕಾರ್ಯಕ್ರಮದಲ್ಲಿ ಹಯಾತುಲ್...
ರಾಕಿಂಗ್ ಸ್ಟಾರ್ ಯಶ್ ಧರ್ಮಸ್ಥಳಕ್ಕೆ ಭೇಟಿ
ಬೆಳ್ತಂಗಡಿ: ಟಾಕ್ಸಿಕ್ ಸಿನಿಮಾದ ಪ್ರಚಾರದಲ್ಲಿ ತೊಡಗಿರುವ ಸ್ಯಾಂಡಲ್ವುಡ್ ನಟ ರಾಕಿಂಗ್ ಸ್ಟಾರ್ ಯಶ್ ಅವರು ಆ.25ರ ಮಂಗಳವಾರ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದಾರೆ.ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಜೊತೆ ಮಾತುಕತೆ ನಡೆಸಿ ಆಶೀರ್ವಾದ...
ಆ.28: ಬೆಳ್ತಂಗಡಿ ನಾರಾಯಣ ಗುರುಗಳ 172ನೇ ಗುರುಜಯಂತಿ, ಸಾಧಕರಿಗೆ ಸನ್ಮಾನ 13 ಲಕ್ಷ ವಿಧ್ಯಾರ್ಥಿ ವೇತನ ವಿತರಣೆ: ಅಧ್ಯಕ್ಷ...
ಬೆಳ್ತಂಗಡಿ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ, ಬೆಳ್ತಂಗಡಿ, ಯುವ ಬಿಲ್ಲವ ವೇದಿಕೆ ಹಾಗೂ ಬಿಲ್ಲವ ಮಹಿಳಾ ವೇದಿಕೆ, ಬೆಳ್ತಂಗಡಿ ಇವುಗಳ ಸಂಯುಕ್ತ ಆಶ್ರಯದಲ್ಲಿ ನಾರಾಯಣ ಗುರುಗಳ...
The 10 Runway Trends You’ll Be Wearing This Year
And when we woke up, we had these bodies. They're like, except I'm having them! Oh, I think we should just stay friends. You'll...
ಮಹೇಶ್ ಶೆಟ್ಟಿ ಗಡಿಪಾರು ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ
ಬೆಳ್ತಂಗಡಿ: ರಾಷ್ಟ್ರೀಯ ಹಿಂದೂ ಜಾಗರಣವೇದಿಕೆಯ ಸ್ಥಾಪಕಾಧ್ಯಕ್ಷ ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿಯವರ ಗಡಿಪಾರು ಆದೇಶದಲ್ಲಿ ಹೈಕೋರ್ಟ್ ಅ8ರ ವರೆಗೆ ಬಲವಂತದ ಕ್ರಮ ಬೇಡ ಆದೇಶ ನೀಡಿರುವುದಾಗಿ ತಿಳಿದು ಬಂದಿದೆ ಗಡಿಪಾರು ಆದೇಶ ಪ್ರಶ್ನಿಸಿ...
ನೆಲ್ಯಾಡಿ ಕೆ.ಸಿ ವರ್ಗೀಸ್ ಕೊಲೆ ಪ್ರಕರಣ ಮಗ ಸೇರಿದಂತೆ ಮೂವರ ಬಂಧನ
ಬೆಳ್ತಂಗಡಿ; ನೆಲ್ಯಾಡಿಯಲ್ಲಿ ವೃದ್ದ ಕೆ.ಸಿ ವರ್ಗೀಸ್ (73) ಅವರ ಅಸಹಜ ಸಾವು ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು ಇದೊಂದು ಕೊಲೆ ಪ್ರಕರಣ ಎಂದು ಖಚಿತ ಪಡಿಸಿದ ಪೊಲೀಸರು. ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.ಮೃತರ...
FEATURED
MOST POPULAR
ದೇಶದಲ್ಲಿ ‘ಮಕ್ಕಳ ರಕ್ಷಣಾ ನೀತಿ’ ಜಾರಿಗೆ ಬಂದಿದ್ದರೂ 42% ಮಕ್ಕಳ ಧ್ವನಿ ಕೇಳಿಸುವುದೇ ಇಲ್ಲ...
ಬೆಳ್ತಂಗಡಿ : 2016ರಲ್ಲಿ ಮಕ್ಕಳ ರಕ್ಷಣಾ ನೀತಿ ಜಾರಿಗೆ ಬಂದರೂ ದೇಶದ 42% ಮಕ್ಕಳ ಧ್ವನಿ ಕೇಳುವುದೇ ಇಲ್ಲ ಎಂದು ತಿಪ್ಪೇಸ್ವಾಮಿ ಕಳವಳ ವ್ಯಕ್ತಪಡಿಸಿದರು.ಅವರು ಬೆಳ್ತಂಗಡಿ ತಾಲೂಕು ಕಚೇರಿಯಲ್ಲಿ ವಿವಿಧ ಇಲಾಖಾಧಿಕಾರಿಗಳ ಉಪಸ್ಥಿತಿಯಲ್ಲಿ...
LATEST REVIEWS
ಅಪಾಯಕಾರಿ ಮರದ ಕಾಲುಸಂಕ ಪ್ರದೇಶಕ್ಕೆ ಬೆಳ್ತಂಗಡಿ ನ್ಯಾಯಾಧೀಶರ ಭೇಟಿ
ಬೆಳ್ತಂಗಡಿ; ಲಾಯಿಲ ಗ್ರಾಮದ ಬರೆಮೇಲು ನಡುಗುಡ್ಡೆ ಎಂಬಲ್ಲಿರುವ ಅಪಾಯಕಾರಿ ಕಾಲುಸಂಕವನ್ನು ಬೆಳ್ತಂಗಡಿ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶರು , ತಾಲೂಕು ಕಾನೂನು ಸೇವೆಗಳ ಸಮಿತಿ ಅಧ್ಯಕ್ಷ ಮನು ಬಿ.ಕೆ , ಪ್ರಧಾನ ಸಿವಿಲ್...
ಧರ್ಮಸ್ಥಳದಲ್ಲಿ ಜಿ.ಪಿ.ಆರ್ ಕಾರ್ಯಾಚರಣೆಗೆ ಕ್ಷಣಗಣನೆ
ಬೆಳ್ತಂಗಡಿ; ಧರ್ಮಸ್ಥಳ ಗ್ರಾಮದಲ್ಲಿ ಅನಾಮಿಕ ಸಾಕ್ಷಿದಾರ ಗುರುತಿಸಿರುವ 13ನೇ ಸ್ಥಳದಲ್ಲಿ ಸೋಮವಾರ ಜಿಪಿಆರ್ ಕಾರ್ಯಾಚರಣೆಗೆ ಎಲ್ಲ ಸಿದ್ದತೆಗಳು ನಡೆದಿದ್ದು ಇದೀಗ ಕೆಲವೇ ಹೊತ್ತಿನಲ್ಲಿ ಕಾರ್ಯಾಚರಣೆ ಆರಂಭವಾಗಲಿದೆ.ಕ್ಲಿಷ್ಟಕರವಾದ 13ನೇ ಸ್ಥಳದಲ್ಲಿ ಶೋಧ ಕಾರ್ಯಾಚರಣೆ ಕಳೆದ...



























