ಧರ್ಮಸ್ಥಳ ಬಸ್ ನಿಲ್ದಾಣವನ್ನು ಮೇಲ್ದರ್ಜೆಗೇರಿಸಲು ಸಾರಿಗೆ ಸಚಿವರಿಗೆ ರಕ್ಷಿತ್ ಶಿವರಾಂ ಮನವಿ
ಬೆಳ್ತಂಗಡಿ. ಶ್ರೀ ಕ್ಷೇತ್ರ ಧರ್ಮಸ್ಥಳವು ರಾಜ್ಯದ ಮುಖ್ಯ ಧಾರ್ಮಿಕ ಕೇಂದ್ರವಾಗಿದ್ದು, ಪ್ರತಿದಿನ ಸಾವಿರಾರು ಮಂದಿ ಭಕ್ತಾದಿಗಳು ಬರುತ್ತಾರೆ. ಹೆಚ್ಚಿನವರು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆ.ಎಸ್.ಆರ್.ಟಿ.ಸಿ) ಬಸ್ಗಳಲ್ಲಿ ಬರುತ್ತಾರೆ. ಧರ್ಮಸ್ಥಳದಲ್ಲಿ ಪ್ರಸ್ತುತ...
ಬಿಷಪ್ ಲಾರೆನ್ಸ್ ಮುಕ್ಕುಯಿ ಅವರಿಗೆ ಕ್ರಿಸ್ಮಸ್ ಶುಭಾಶಯ ಕೋರಿದ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್
ಬೆಳ್ತಂಗಡಿ; ಕ್ರಿಸ್ಮಸ್ ಸಂದರ್ಭದಲ್ಲಿ ಗುರುವಾಯನಕೆರೆಯ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಚೆಯರ್ಮಾನ್ ಸುಮಂತ್ ಕುಮಾರ್ ಜೈನ್ ಅವರು ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅ ವಂ ಲಾರೆನ್ಸ್ ಮುಕ್ಕುಯು ಅವರನ್ನು ಬೇಟಿಯಾಗಿ ಕ್ರಿಸ್ ಮಸ್ ಹಬ್ಬದ...
Show HN: Appsites – Beautiful websites for mobile
And when we woke up, we had these bodies. They're like, except I'm having them! Oh, I think we should just stay friends. You'll...
ದಿ.ಎನ್ ಪದ್ಮನಾಭ ಮಾಣಿಂಜರಿಗೆ ಗುರುದೇವ ಸಹಕಾರಿ ಸಂಘದಿಂದ ನುಡಿನಮನ
ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ ಅಧ್ಯಕ್ಷ ನಿವೃತ್ತ ಡಿಎಫ್ಓ, ಆಗಿದ್ದ ದಿ.ಎನ್.ಪದ್ಮನಾಭ ಮಾಣಿಂಜರವರಿಗೆ ಶ್ರೀ ಗುರುದೇವ ಸಹಕಾರಿ ಸಂಘದಿಂದ ನುಡಿನಮನ ಶ್ರದ್ಧಾಂಜಲಿ ಕಾರ್ಯಕ್ರಮ ಮಾ.15 ರಂದು ಬೆಳ್ತಂಗಡಿ ಶ್ರೀಗುರು ಸಾನಿಧ್ಯ...
ವೇಣೂರು ಸೂರ್ಯ ಚಂದ್ರ ಜೋಡುಕರೆ ಕಂಬಳ ಪೂರ್ವಭಾವಿ ಸಭೆ
ವೇಣೂರು: 32ನೇ ವರ್ಷದ ವೇಣೂರು ಪೆರ್ಮುಡ ಸೂರ್ಯ ಚಂದ್ರ ಜೋಡುಕರೆ ಕಂಬಳ ಕೂಟ ದಿನಾಂಕ 30/3/2025ನೇ ಆದಿತ್ಯವಾರ ನಡೆಯಲಿದ್ದು. ಈ ಕಾರ್ಯಕ್ರಮದ ಪೂರ್ವಭಾವಿ ಸಭೆಯು ಕಂಬಳ ಸಮಿತಿಯ ಅಧ್ಯಕ್ಷರಾದ ನಿತೀಶ್ ಎಚ್ ಕೋಟ್ಯಾನ್...
ಬಂದಾರು; ಮನೆಯಿಂದ ಪೇಟೆಗೆಂದು ಹೋಗಿದ್ದ ವ್ಯಕ್ತಿಯ ಮೃತದೇಹ ಬಸ್ ನಿಲ್ದಾಣದಲ್ಲಿ ಪತ್ತೆ
ಬೆಳ್ತಂಗಡಿ; ಬಂದಾರಿನಲ್ಲಿ ಮನೆಯಿಂದ ಪೇಟೆಗೆಂದು ಹೋದ ವ್ಯಕ್ತಿಯ ಮೃತದೇಹ ಪದ್ಮುಂಜ ಬಸ್ ನಿಲ್ದಾಣದಲ್ಲಿ ಪತ್ತೆಯಾಗಿದ್ದು ಘಟನೆಯ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಮೃತ ವ್ಯಕ್ತಿ ಬಂದಾರು ಗ್ರಾಮದ ನೂಜಿ ಮನೆ ನಿವಾಸಿ...
ತಾಲೂಕಿನ ರಸ್ತೆಗಳಿಗೆ ಅನುದಾನ ಒದಗಿಸುವಂತೆ ಕೆಪಿಸಿಸಿ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರಿಂದ ಲೋಕೋಪಯೋಗಿ ಸಚಿವರಿಗೆ ಮನವಿ
ಬೆಳ್ತಂಗಡಿ; ಜಿಲ್ಲೆಗೆ ಆಗಮಿಸಿದ ರಾಜ್ಯಸರಕಾರದ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಅವರನ್ನು ಪುತ್ತೂರಿನಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ ಮಾಡಿ ಬೆಳ್ತಂಗಡಿ ತಾಲೂಕಿನ ಅತೀ ಅಗತ್ಯವಾದ ರಸ್ತೆಗಳ ಅಭಿವೃದ್ಧಿ ಕಾಮಗಾರಿಗಳಿಗೆ...
ಬೆಳ್ತಂಗಡಿ ಐ.ಬಿ ಕಾಮಗಾರಿ ಅವ್ಯವಹಾರ; ಎಸ್.ಐ.ಟಿ ತನಿಖೆಗೆ ರಕ್ಷಿತ್ ಶಿವರಾಂ ಒತ್ತಾಯ
ಬೆಳ್ತಂಗಡಿ; ನಗರದಲ್ಲಿ ನಡೆದಿರು ಐ ಬಿ ಕಾಮಗಾರಿಯಲ್ಲಿ ಕೋಟ್ಯಾಂತರ ರುಪಾಯಿ ಅವ್ಯವಹಾರವಾಗಿದ್ದು ಈ ಬಗ್ಗೆ ಸರಕಾರ ಎಸ್.ಐ.ಟಿ ತನಿಖೆ ನಡೆಸಬೇಕು ಎಂದು ಕೆ.ಪಿ.ಸಿ.ಸಿ ಕಾರ್ಯದರ್ಶಿ ರಕ್ಷಿತ್ ಶಿವರಾಂ ಒತ್ತಾಯಿಸಿದ್ದಾರೆ.ಬೆಳ್ತಂಗಡಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು...
Why you should choose Microsoft over Linux
And when we woke up, we had these bodies. They're like, except I'm having them! Oh, I think we should just stay friends. You'll...
FEATURED
MOST POPULAR
ಓಡಿಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು ಸದಸ್ಯರ ನೇಮಕ.
ಬೆಳ್ತಂಗಡಿ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕು ಪಡಂಗಡಿ ಗ್ರಾಮದ ಓಡಿಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂದಿನ ಮೂರು ವರ್ಷದ ಅವಧಿಗೆ ಸರ್ಕಾರ ರಚಿಸಿದೆ.
ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ದಿನೇಶ್ ಮೂಲ್ಯ ಕೊಂಡೆ ಮಾರ್,...
LATEST REVIEWS
ಬಿಜೆಪಿಯದು ಶಾಸಕರ ಖರೀದಿಯ ರಾಜಕೀಯ ಸಿದ್ದರಾಮಯ್ಯ ವಾಗ್ದಾಳಿ
ವಿಜಯಪುರ: ಬಿಜೆಪಿಗೆ ಆಪರೇಷನ್ ಬಿಟ್ಟರೆ ಬೇರೇನೂ ಗೊತ್ತಿಲ್ಲ. ಹಣಕೊಟ್ಟು ಶಾಸಕರನ್ನು ಕೊಂಡುಕೊಂಡು ಬಹುಮತ ಮಾಡಿಕೊಳ್ಳುತ್ತಾರೆ ಜನರ ವಿಶ್ವಾಸ ಗಳಿಸಲು ಶಕಗತರಾಗದ ಅವರು ಖರೀದಿಯವರಾಜಕಾರಣ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗಂಭೀರ ಆರೋಪ...
ಮುಂಡಾಜೆ; ಸಾವಿರ ಸಾಧಕರಿಗೆ ಮನೆ- ಮನದ ಸನ್ಮಾನಕ್ಕೆ ಚಾಲನೆ
ಬೆಳ್ತಂಗಡಿ: ಮಂಗಳೂರಿನ ಸಂಸ್ಕಾರ ಭಾರತಿ ವತಿಯಿಂದ ಬೆಳ್ತಂಗಡಿ ತಾಲೂಕಿನಲ್ಲಿ ಸಾವಿರ ಸಾಧಕರಿಗೆ ಮನೆ- ಮನದ ಸನ್ಮಾನ ಕಾರ್ಯಕ್ರಮಕ್ಕೆ ಮುಂಡಾಜೆಯ ಶ್ರೀ ಸನ್ಯಾಸಿಕಟ್ಟೆ ಪರಶುರಾಮ ದೇವಸ್ಥಾನದಲ್ಲಿ ಚಾಲನೆ ನೀಡಲಾಯಿತು.ಸಂಸ್ಕಾರ ಭಾರತಿಯ ತಾಲೂಕು ಅಧ್ಯಕ್ಷ ಸಂಪತಾ...