ಮುಂಡಾಜೆ:ವಿದ್ಯುತ್ ಶಾಕ್ ಗಬ್ಬದ ಹಸು ಸಾವು

ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಗಬ್ಬದ ಹಸು ಸಾವನ್ನಪ್ಪಿದ ಘಟನೆ ನಡೆದಿದೆ.ಮುಂಡಾಜೆ ಗ್ರಾಮದ ಗುಂಡಿ ಸೇತುವೆ ಸಮೀಪ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಹಸುವಿನ ಕೊಂಬಿಗೆ ತಾಗಿದ್ದು ಈ ವೇಳೆ ತಂತಿಯನ್ನು...

ವಾಣಿ ಕಾಲೇಜಿನ ಉಪನ್ಯಾಸಕ ನಂದಕುಮಾರ್ ನಿಧನ

ಬೆಳ್ತಂಗಡಿ: ಹಲವು ಸಮಯದಿಂದ ದೊಡ್ಡ ಕರಳು ಹಾಗೂ ಮೇದೋಜಿರಕ ಗ್ರಂಥಿಗೆ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿದ್ದ ವಾಣಿ ಕಾಲೇಜಿನ ಉಪನ್ಯಾಸಕ ನಂದಕುಮಾರ್(40) ಮಂಗಳೂರಿನ ಕೆ.ಎಂ.ಸಿ. ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಪುದುವೆಟ್ಟು ಗ್ರಾಮದ ಎಷ್ಟೋಡು ಶೇಖರ ಗೌಡರ ಪುತ್ರ...

ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಪ್ರೊ. ಎಸ್. ಪ್ರಭಾಕರ್ ನಿಧನ

ಉಜಿರೆ: ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷರಾದ ಪ್ರೊ.ಎಸ್ ಪ್ರಭಾಕರ್ ಅವರು ಇಂದು(ಡಿ.24) ನಿಧನರಾದರು. ಎಸ್.ಡಿ.ಎಂ ಕಾಲೇಜು  ಇದರ ನಿವೃತ್ತ ಪ್ರಾಂಶುಪಾಲರೂ, ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಮಾಜಿ ಕಾರ್ಯದರ್ಶಿಯಾಗಿ ಪ್ರೊ. ಎಸ್ ಪ್ರಭಾಕರ್ ಅವರು...
Google search engine

ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ (ನಿ.) ಗುರುವಾಯನಕೆರೆ, ಬೆಳ್ತಂಗಡಿ ತಾಲೂಕು.5.00 ಕೋಟಿ ರೂ ನಿವ್ವಳ ಲಾಭ: ಅಜಿತ್ ಜಿ...

ಬೆಳ್ತಂಗಡಿ;  ತಾಲೂಕಿನ ಗುರುವಾಯನಕೆರೆಯಲ್ಲಿ ಕೇಂದ್ರ ಕಚೇರಿಯನ್ನು ಹೊಂದಿರುವ ವಿಜಯ ಕ್ರೆಡಿಟ್ ಕೋಆಪರೇಟಿವ್ ಸೊಸೈಟಿಯು ಕಳೆದ 21 ವರ್ಷಗಳಿಂದ ಸಹಕಾರಿ ಕ್ಷೇತ್ರದಲ್ಲಿ ತನ್ನ ಸೇವೆಯನ್ನು ದ.ಕ ಮತ್ತು ಉಡುಪಿಜಿಲ್ಲೆಯಲ್ಲಿರುವ 21 ಶಾಖೆಗಳ ಮೂಲಕ...

ಧರ್ಮಸ್ಥಳ: ದ್ವಿಚಕ್ರ ವಾಹನ – ಇನೋವಾ ಕಾರು ನಡುವೆ ಅಪಘಾತ; ದ್ವಿಚಕ್ರ ವಾಹನ ಸವಾರನಿಗೆ ಗಂಭೀರ ಗಾಯ

0
ಬೆಳ್ತಂಗಡಿ :  ಇನೋವಾ ಕಾರು  ಮತ್ತು ದ್ವಿಚಕ್ರ ವಾ‌ಹನದ ನಡುವೆ ಅಪಘಾತ ಸಂಭವಿಸಿದ ಪರಿಣಾಮ ದ್ವಿಚಕ್ರ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಧರ್ಮಸ್ಥಳ ಗ್ರಾಮದ ಬೊಳಿಯಾರ್ ನಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ...

ಲಾಯಿಲ ರಸ್ತೆ ಬದಿಯಲ್ಲಿ ಕಸ ಎಸೆದವರನ್ನು ಗುರುತಿಸಿ ದಂಡ ಹಾಕಿದ ಗ್ರಾ.ಪಂ ಆಡಳಿತ

ಬೆಳ್ತಂಗಡಿ:  ಹೆದ್ದಾರಿ ಬದಿ ರಾಶಿ ರಾಶಿ ಕಸವನ್ನು ತಂದು ಬಿಸಾಕಿ ಹೋದವರ ವಿಳಾಸ ಪತ್ತೆ ಹಚ್ಚಿ ಅವರಿಗೆ ದಂಡನೆ ವಿಧಿಸಿದ ಘಟನೆ ಲಾಯಿಲ ಗ್ರಾಮ ಪಂಚಾಯತ್ ನಲ್ಲಿ ನಡೆದಿದೆ.   ಮಂಗಳೂರು ವಿಲ್ಲುಪುರಂ ರಾಷ್ಟ್ರೀಯ...
Google search engine

ವೇಣೂರು; ರಿಕ್ಷಾಕ್ಕೆ ಕಾರು ಡಿಕ್ಕಿ ರಿಕ್ಷಾ ಚಾಲಕನಿಗೆ ಗಂಭೀರ ಗಾಯ

0
ಬೆಳ್ತಂಗಡಿ; ವೇಣೂರು ಗ್ರಾಮದ ಕುಂಭಶ್ರೀ ಶಾಲೆಯ ಸಮೀಪ ರಾಜ್ಯ ಹೆದ್ದಾರಿಯಲ್ಲಿ ಅಟೋ ರಿಕ್ಷಾಕ್ಕೆ ಬೈಕ್ ಡಿಕ್ಕಿ ಹೊಡೆದು ಎರಡೂ ವಾಹನಗಳು ಜಖಂಗೊಂಡು ರಿಕ್ಷಾ ಚಾಲಕ ಗಂಭೀರಗಾಗಿ ಗಾಯಗೊಂಡ ಘಟನೆ ಸಂಭಿಸಿದೆ.ಕಾರು ಚಾಲಕ ಅತಿಯಾದ...

ಕರಾಯದಲ್ಲಿ ಎಂಟನೇ ತರಗತಿ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

ಕರಾಯ; ಉಪ್ಪಿನಂಗಡಿಯ ಖಾಸಗಿ ಶಾಲೆಯ ಮುಂದಿನ ಅವಧಿಯಲ್ಲಿ 8 ನೇ ತರಗತಿಯ ವಿದ್ಯಾರ್ಥಿಯಾಗಿದ್ದ ಕರಾಯ ಗ್ರಾಮದ ಶಿವಗಿರಿ ದುಗಲಾಡಿ ಮನೆ ನಿವಾಸಿ ನಂದನ್ (13) ಎಂಬಾತ ಮನೆಯ ಕಿಟಕಿಗೆ ನೇಣು ಬಿಗಿದು ಆತ್ಮಹತ್ಯೆ...

ಎಸ್.ಡಿ. ಎಂ ವಿದ್ಯಾರ್ಥಿ ಚಿನ್ಮಯ್ ರಾಜ್ಯಕ್ಕೆ ದ್ವಿತೀಯ ಸ್ಥಾನ

ಬೆಳ್ತಂಗಡಿ; ಈ ಬಾರಿಯ ಎಸ್. ಎಸ್ ಎಲ್.ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು ಬೆಳ್ತಂಗಡಿ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಚಿನ್ಮಯ್ 624 ಪಡೆಯುವ ಮೂಲಕ ರಾಜ್ಯಕ್ಕೆ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.

STAY CONNECTED

0FansLike
0FollowersFollow
0SubscribersSubscribe
Google search engine

FEATURED

MOST POPULAR

ಬೆಳ್ತಂಗಡಿ : ಮೃತದೇಹಗಳನ್ನು ಹೂತು ಹಾಕಿರುವುದಾಗಿ ಹೇಳಿದ ವ್ಯಕ್ತಿಯ ದೂರು ಪ್ರಕರಣ; ಧರ್ಮಸ್ಥಳ ಪೊಲೀಸ್...

0
ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹಗಳನ್ನು ಹೂತು ಹಾಕಿರುವುದಾಗಿ ಇಬ್ಬರು ವಕೀಲರು ಮೂಲಕ ಹೇಳಿಕೆ ನೀಡುತ್ತಿದ್ದ  ವ್ಯಕ್ತಿಯೊಬ್ಬ ಜುಲೈ 3 ರಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ಕಚೇರಿಗೆ ಮತ್ತು...

LATEST REVIEWS

ಪಡಂಗಡಿ; ಕಾರು ಡಿಕ್ಕಿಹೊಡೆದು ಪಾದಚಾರಿ ಮೃತ್ಯು

0
ಬೆಳ್ತಂಗಡಿ: ಪಡಂಗಡಿ ಹೊನ್ನಕಟ್ಟೆ ಎಂಬಲ್ಲಿ ರಸ್ತೆ ಬದಿಯಲ್ಲಿ ನಡೆದುಕೊಂಡು ಬರುತ್ತಿದ್ದ ಪಾದಚಾರಿಗೆ ಆಲ್ಲೋ ಕಾರು ಡಿಕ್ಕಿ ಹೊಡೆದು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿ ಮೃಯಪಟ್ಟ ಘಟನೆ ಸಂಭವಿಸಿದೆ.ಮೃತ ವ್ಯಕ್ತಿ ಪಡಂಗಡಿ ನಿವಾಸಿ ಆನಂದ...

ಚಾರ್ಮಾಡಿ; ಅಕ್ರಮ ಮರಳು ಸಾಗಾಟ ಪತ್ತೆ, ವಾಹನ ಹಾಗೂ ಮರಳು ಪೊಲೀಸ್ ವಶಕ್ಕೆ

0
ಬೆಳ್ತಂಗಡಿ; ಅಕ್ರಮವಾಗಿ ಮರಳು ಸಂಗ್ರಹಿಸಿ ಪಿಕಪ್ ವಾಹನದಲ್ಲಿ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಧರ್ಮಸ್ಥಳ ಪೊಲೀಸರು ಪತ್ತೆ ಹಚ್ಚಿದ್ದು ವಾಹನವನ್ನು ಹಾಗೂ ಮರಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ.ಕಕ್ಕಿಂಜೆಯಿಂದ ಚಾರ್ಮಾಡಿ ಕಡೆಗೆ ಆರೋಪಿ ಚಾರ್ಮಾಡಿ ನಿವಾಸಿಯಾಗಿರುವ...
Google search engine

LATEST ARTICLES