ಕೊಕ್ಕಡದಲ್ಲಿ ಪಶು ವೈದ್ಯರಿಂದ ಹಲ್ಲೆ ವ್ಯಕ್ತಿ ಸಾವು
ಬೆಳ್ತಂಗಡಿ: ಕುಡಿದ ಮತ್ತಿನಲ್ಲಿ ಪಶು ವೈದ್ಯರೋರ್ವರ ಹಲ್ಲೆಯಿಂದ ಸ್ಥಳೀಯ ನಿವಾಸಿ ಸಾವನ್ನಪ್ಪಿದ್ದಾರೆ ಎಂಬ ದೂರಿನ ಹಿನ್ನೆಲೆಯಲ್ಲಿ ಧರ್ಮಸ್ಥಳ ಪೊಲೀಸರು ಪ್ರಕರಣದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
ಪಟ್ರಮೆ ಗ್ರಾಮದ ಮೈಕೆ ನಿವಾಸಿ ಕೃಷ್ಣ ಯಾನೆ ಕಿಟ್ಟ(55ವ.)ಮೃತಪಟ್ಟ...
ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ನೂತನ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರು ಸದಸ್ಯರಿಂದ ರಕ್ಷಿತ್ ಶಿವರಾಂ ಗೌರವ ಅರ್ಪಣೆ
ಬೆಳ್ತಂಗಡಿ. ರಾಜ್ಯ ಸರ್ಕಾರದ ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಅಡಿಯಲ್ಲಿ ಬರುವ ರಾಜ್ಯದ ಎ ಗ್ರೇಡ್ ದೇವಾಲಯಗಳಲ್ಲಿ ಒಂದಾದ ಬೆಳ್ತಂಗಡಿ ತಾಲೂಕಿನ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ನೂತನ ವ್ಯವಸ್ಥಾಪನ ಸಮಿತಿಯು ಇತ್ತೀಚೆಗೆ...
ಬೆಳಾಲು;”ಪರೀಕ್ಷಾ ಸಿದ್ಧತೆ ಕಾರ್ಯಾಗಾರ”
ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆ ಯಲ್ಲಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ "ಪೋಷಕ- ವಿದ್ಯಾರ್ಥಿ ಸಂವಾದ" ಕಾರ್ಯಕ್ರಮವು ಡಿ. 30ರಂದು ನಡೆಯಿತು. ವಿದ್ಯಾರ್ಥಿಗಳಿಗೆ ಎಸ್ ಎಸ್ ಎಲ್ ಸಿ...
ಬೆಳ್ತಂಗಡಿ : 13 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ದರೋಡೆ ಪ್ರಕರಣದ ಆರೋಪಿ ಬಂಧನ
ಬೆಳ್ತಂಗಡಿ: ಸುಮಾರು 13 ವರ್ಷಗಳಿಂದ ಮಂಗಳೂರು ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ದರೋಡೆ ಪ್ರಕರಣದ ವಾರೆಂಟ್ ಆರೋಪಿಯನ್ನು ವೇಣೂರು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿ ಜೈಲಿಗಟ್ಟಿದ್ದಾರೆ.
ಪ್ರಕರಣ: ಬೆಳ್ತಂಗಡಿ ತಾಲೂಕಿನ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ...
ಬೆಳ್ತಂಗಡಿ; ತಾಲೂಕಿನಲ್ಲಿ ಮುಂದುವರಿದ ಕಾಡಾನೆ ದಾಳಿ ಆತಂಕದಲ್ಲಿ ಕೃಷಿಕರು
ಬೆಳ್ತಂಗಡಿ; ತಾಲೂಕಿನ ನಿಡ್ಲೆ ಗ್ರಾಮದಲ್ಲಿ ಕಾಡಾನೆಗಳ ಹಾವಳಿ ಮುಂದುವರಿದಿದ್ದು ಕೃಷಿಕರು ಆತಂಕದಲ್ಲಿದ್ದಾರೆ.ಇಲ್ಲಿನ ನೆಡಿಲು ಎಂಬಲ್ಲಿಯ ನಾರಾಯಣಗೌಡ ರವರ ತೋಟಕ್ಕೆ ನಿಡ್ಲೆ ಮೀಸಲು ಅರಣ್ಯದಿಂದ ಕಾಡಾನೆಗಳು ಬಂದಿದೆ. ತೋಟಕ್ಕೆ ನುಗ್ಗಿ ಬಾಳೆ ತೆಂಗಿನ ಮರಗಳನ್ನು...
ಬೆಳ್ತಂಗಡಿ; ಗುರುನಾರಾಯಣ ಸ್ವಾಮಿ ಸೇವಾ ಸಂಘ ದಿಂದ ಗುರುಜಯಂತಿ
ಬೆಳ್ತಂಗಡಿ : ನಾರಾಯಣ ಗುರುಗಳ ಸಂದೇಶಗಳು ಎಂದಿಗೂ ಪ್ರಸ್ತುತವಾಗಿದ್ದು ಅದರ ಆಧಾರದ ಮೇಲೆ ನಾವು ಬೆಳೆಯಬೇಕಾಗಿದೆ. ಬೆಳ್ತಂಗಡಿ - ಬಂಟ್ವಾಳ ಮಧ್ಯೆ ಸುಮಾರು 7 ಎಕ್ರೆ ಪ್ರದೇಶದಲ್ಲಿ ಶಿವಗಿರಿ ಶಾಖಾ ಮಠ ಸ್ಥಾಪನೆಯಾಗಲಿದೆ'...
ಬೆಳ್ತಂಗಡಿ : ಉಜಿರೆಯ ಮೂರು ಅಂಗಡಿಗಳಿಗೆ ಕನ್ನ; ಶಟರ್ ಬೀಗ ಮುರಿದು ನಗದು ಕಳ್ಳತನ
ಬೆಳ್ತಂಗಡಿ : ಉಜಿರೆ ಜನಾರ್ದನ ದೇವಸ್ಥಾನದ ದ್ವಾರದ ಬಳಿಯಿರುವ ಮೂರು ಅಂಗಡಿಗಳಿಗೆ ಕಳ್ಳರು ನುಗ್ಗಿ ನಗದು ಹಣ ಕಳ್ಳತನ ಮಾಡಿದ ಘಟನೆ ಜೂ.7 ರಂದು ರಾತ್ರಿಯ ವೆಳೆ ನಡೆದಿದೆ. ಈ ಬಗ್ಗೆ ಬೆಳ್ತಂಗಡಿ...
ಕಾಂಗ್ರೆಸ್ ಅಭ್ಯರ್ಥಿ ಕನ್ನಯ್ಯ ಕುಮಾರ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ
ಹೊಸದಿಲ್ಲಿ: ಈಶಾನ್ಯ ದಿಲ್ಲಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಕನ್ನಯ್ಯ ಕುಮಾರ್, ಶುಕ್ರವಾರ ತಮ್ಮ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ನಡೆಸುವಾಗ ಅವರ ಮೇಲೆ ಹಲ್ಲೆ ನಡೆದಿದೆ. ಮಾಲಾರ್ಪಣೆ ಮಾಡುವ ನೆಪದಲ್ಲಿ ಅವರನ್ನು ಸಮೀಪಿಸಿರುವ...
ಗೇರುಕಟ್ಟೆ ಜಾರಿಗೆ ಬೈಲಿನಲ್ಲಿ ಬೈಕ್ ಮೇಲೆ ಮರ ಬಿದ್ದು ಬೈಕ್ ಸವಾರ ಸ್ಥಳದಲ್ಲಿಯೇ ಸಾವು
ಬೆಳ್ತಂಗಡಿ; ಗೇರುಕಟ್ಟೆ ಜಾರಿಗೆ ಬೈಲು ಎಂಬಲ್ಲಿ ರಾಜ್ಯ ಹೆದ್ದಾರಿಯಲ್ಲಿ ಹೋಗುತ್ತಿದ್ದ ಬೈಕ್ ಮೇಲೆ ಮರದ ಗೆಲ್ಲು ಮುರಿದು ಬಿದ್ದು ಬೈಕ್ ಸವಾರ ಮೃತಪಟ್ಟ ಘಟನೆ ಗುರುವಾರ ರಾತ್ರಿಯ ವೇಳೆ ಸಂಭವಿಸಿದೆ.ಮೃತ ಯುವಕ ಬೆಳಾಲು...
FEATURED
MOST POPULAR
ಬೆಳ್ತಂಗಡಿ : ಲಾಯಿಲ ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ
ಬೆಳ್ತಂಗಡಿ : ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಶವ ಕೊಳೆತ ಸ್ಥಿತಿಯಲ್ಲಿ ಲಾಯಿಲ ಗ್ರಾಮದ ಸವಣಾಲು - ಕರ್ನೊಡಿ ರಸ್ತೆಯ ನಿಡ್ಯಾರ ಗುಡ್ಡದಲ್ಲಿ ಅರೆ ಬೆತ್ತಲೆ ಸ್ಥಿತಿಯಲ್ಲಿ ಮೇ 5 ರಂದು...
LATEST REVIEWS
ಡಿ.ಕೆ.ಆರ್. ಡಿ.ಎಸ್ ಬೆಳ್ತಂಗಡಿ ನೇತೃತ್ವದಲ್ಲಿ ಕ್ಯಾನ್ಸರ್ ಜನಜಾಗೃತಿ ಹಾಗೂ ಕ್ಯಾನ್ಸರ್ ರೋಗಿಗಳಿಗಾಗಿ ಧನ...
ಬೆಳ್ತಂಗಡಿ; ಮೊದಲ ಹಂತದಲ್ಲಿಯೇ ಸೂಕ್ತ ತಜ್ಞ ವೈದ್ಯರಿಂದ ತಪಾಸಣೆ ನಡೆಸಿ ಉತ್ತಮ ಚಿಕಿತ್ಸೆ ಪಡೆದಾಗ ಕ್ಯಾನ್ಸರ್ ರೋಗವನ್ನು ಸಂಪೂರ್ಣವಾಗಿ ಗುಣಪಡಿಸಲು ಸಾಧ್ಯವಿದೆ. ಕ್ಯಾನ್ಸರ್ ರೋಗಕ್ಕೆ ಹೆದರುವ ಅಗತ್ಯವಿಲ್ಲ ಸೂಕ್ತ ಔಷಧಿ ಸೇವನೆಯಿಂದ ಕ್ಯಾನ್ಸರ್...
ನಾರಾವಿಯಲ್ಲಿ ಕೊರಗ ಕುಟುಂಬಗಳಿಗೆ ದಾಖಲೆಗಳ ನೊಂದಣಿ ಶಿಬಿರ
ಬೆಳ್ತಂಗಡಿ; ನಾರಾವಿ ಗ್ರಾಮ ಪಂಚಾಯತ್ ನಲ್ಲಿ ಪಿಎಂ ಜನ್ ಮನ್ ಕಾರ್ಯಕ್ರಮದ ಅಂಗವಾಗಿ ಕೊರಗ ಕುಟುಂಬಗಳಿಗೆ ದಾಖಲೆಗಳ ನೊಂದಣೆ ಕಾರ್ಯಕ್ರಮ ನಡೆಯಿತು.ನೈಜ ಬುಡಕಟ್ಟು ಸಮುದಾಯಗಳಿಗೆ ಸರ್ಕಾರದ ಮೂಲಭೂತ ದಾಖಲೆಗಳ ನೋಂದಣಿ ಕಾರ್ಯಕ್ರಮದ ಮಹಾ...



























