ತೆಕ್ಕಾರಿನಲ್ಲಿ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಆರೋಗ್ಯ ತಪಾಸಣಾ ಶಿಬಿರ

ಬೆಳ್ತಂಗಡಿ; ತೆಕ್ಕಾರು ಗ್ರಾಮ ಪಂಚಾಯತ್ ವತಿಯಿಂದ ನೋಂದಾಯಿತ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವಲಂಬಿತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವು ಜು.20 ರಂದು ಗೋಪಾಲಕೃಷ್ಣ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.ಕಾರ್ಯಕ್ರಮದಲ್ಲಿ ತೆಕ್ಕಾರು...

ಮುಂಡಾಜೆ ನಿವಾಸಿ ಜೇಮ್ಸ್ ಕಾರಿಮಲ ನಿಧನ

ಬೆಳ್ತಂಗಡಿ; ಮುಂಡಾಜೆ ಗ್ರಾಮದ ನಿವಾಸಿ ಜೇಮ್ಸ್‌ ಕಾರಿಮಲ (52) ಹೃದಯಾಘಾತದಿಂದ ನಿಧನರಾಗಿದ್ದಾರೆ.ಕೆಲದಿನಗಳ ಹಿಂದೆ ಬೆಂಗಳೂರಿಗೆ ತೆರಳಿದ್ದ ಇವರಿಗೆ ಅಲ್ಲಿ ಜ್ವರ ಕಾಣಿಸಿಕೊಂಡಿದೆ. ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದರೂ ಪ್ರಯೋಜನಕ್ಕೆ ಬರಲಿಲ್ಲ. ಕಿಡ್ನಿ ವೈಫಲ್ಯವಾಗಿರುವುದು...

ಧರ್ಮಸ್ಥಳ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

ಬೆಳ್ತಂಗಡಿ; ಧರ್ಮಸ್ಥಳ ಗೇಟ್ ಸಮೀಪ ಅಪರಿಚಿತ ವ್ಯಕ್ತಿಯ ಮೃತದೇಹ ಆ 29 ರಂದು ಪತ್ತೆಯಾಗಿದ್ದು ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಧರ್ಮಸ್ಥಳ ಗೇಟಿನ ಸಮೀಪ ಅಪರಿಚಿತ ವ್ಯಕ್ತಿ ಬಿದ್ದಿರುವುದನ್ನು ಗಮನಿಸಿ ಪರಿಶೀಲಿಸಿದಾಗ ಆತ ಮೃತಪಟ್ಟಿರುವುದು...
Google search engine

ಜನವರಿ 16-25ಕಾಜೂರು ಉರೂಸ್ ಮಹಾ ಸಂಭ್ರಮ

ಬೆಳ್ತಂಗಡಿ: ಸುಮಾರು 8 ಶತಮಾನಗಳಿಗೂ ಅಧಿಕ ವರ್ಷಗಳ ಇತಿಹಾಸವಿರುವ ದಕ್ಷಿಣ ಭಾರತದ ಅಜ್ಮೀರ್ ಎಂದೇ ಖ್ಯಾತಿವೆತ್ತಿರುವ ಸರ್ವಧರ್ಮೀಯರ ಸಮನ್ವಯ ಕೇಂದ್ರ ಕಾಜೂರು ದರ್ಗಾ ಶರೀಫ್‌ನಲ್ಲಿ ಈ ವರ್ಷದ ಉರೂಸ್ ಮಹಾ ಸಂಭ್ರಮವು ಜ.16...

ಕಳಿಯ ನಾಪತ್ತೆಯಾಗಿದ್ದ ಬಾಲಕನ ಮೃತದೇಹ ಕೆರೆಯಲ್ಲಿ ಪತ್ತೆ, ಸಾವಿನ ಬಗ್ಗೆ ಹಲವು ಅನುಮಾನ ಪೊಲೀಸರಿಂದ ತನಿಖೆ

ಬೆಳ್ತಂಗಡಿ : ಕಳಿಯ ದೇವಸ್ಥಾನಕ್ಕೆ ಇಂದು ಮುಂಜಾನೆ 4 ಗಂಟೆಗೆ ಧನುಪೂಜೆಗೆ ಮನೆಯಿಂದ ಹೋಗಿದ್ದ ಬಾಲಕನೋರ್ವ ನಿಗೂಢವಾಗಿ ನಾಪತ್ತೆಯಾಗಿದ್ದು ಬಾಲಕನ ಮೃತದೇಹ ಮನೆಯ ಸಮೀಪದ ಕೆರೆಯಲ್ಲಿ ಪತ್ತೆಯಾಗಿದ್ದು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ....

ಬೆಳ್ತಂಗಡಿ : ಗೇರುಕಟ್ಟೆ ಮನೆಯಿಂದ ಧನು ಪೂಜೆ ಹೊರಟ ಬಾಲಕ ನಾಪತ್ತೆ; ದಾರಿಯಲ್ಲಿ ಕಾಣಿಸಿದ ರಕ್ತದ ಕಲೆಗಳು ಗ್ರಾಮಸ್ಥರಿಂದ...

ಬೆಳ್ತಂಗಡಿ: ಕುವೆಟ್ಟು ಗ್ರಾಮದ ಸಂಬೋಳ್ಯ ಸಮೀಪದ ಬರಮೇಲು ಎಂಬಲ್ಲಿ ಬೆಳಿಗ್ಗೆ ಧನು ಪೂಜೆಗೆ ಹೋದ 9 ನೇ ತರಗತಿ ವಿದ್ಯಾರ್ಥಿ ನಾಪತ್ತೆಯಾದ ಘಟನೆ ಜ.14 ರಂದು ಬೆಳಗ್ಗೆ ನಡೆದಿದೆ. ನಾಪತ್ತೆಯಾದ ಬಾಲಕ ಗೇರುಕಟ್ಟೆ ಸರ್ಕಾರಿ...
Google search engine

ನಿಡ್ಲೆ ನಿವಾಸಿ ಎಸ್.ಕೆ‌. ಡಿ.ಆರ್ ಡಿ. ಪಿ ಉದ್ಯೋಗಿ ಹೃದಯಾಘಾತದಿಂದ ನಿಧನ

ಬೆಳ್ತಂಗಡಿ; ನಿಡ್ಲೆ ಗ್ರಾಮದ ದಾಯಿಲಾಟ ನಿವಾಸಿ ಎಸ್.ಕೆ. ಡಿ. ಆರ್. ಡಿ. ಪಿ ಉದ್ಯೋಗಿ ಸತೀಶ್ (38ವ) ಹೃದಯಾಘಾತದಿಂದ ನಿಧನರಾಗಿದ್ದಾರೆ. ಇವರು ಶ್ರೀ ಈ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿಯಾಗಿ ಬೆಳಗಾವಿ...

ಧಾರ್ಮಿಕ ಶ್ರದ್ಧಾ ಕೇಂದ್ರದ ಮೇಲೆ ನಡೆಯುತ್ತಿರುವ ದಾಳಿ ನಿಲ್ಲಬೇಕು. ಕೂಡಲೇ ಎಸ್ ಐ ಟಿ ಸರ್ಕಾರಕ್ಕೆ ಮದ್ಯಂತರ ವರದಿ...

ಬೆಳ್ತಂಗಡಿ; ತಾಲೂಕಿನ ಧರ್ಮಸ್ಥಳ ಗ್ರಾಮದಲ್ಲಿ ಅನಾಮಿಕ ವ್ಯಕ್ತಿಯ ದೂರಿನಂತೆ ನಡೆದಿದೆ ಎನ್ನಲಾದ ಪ್ರಕರಣಗಳ ಕುರಿತು ತನಿಖೆಗಾಗಿ ಸರ್ಕಾರ ಎಸ್ಐಟಿಯನ್ನು ರಚಿಸಿದ್ದು.ನಿಷ್ಪಕ್ಷಪಾತವಾಗಿ ತನಿಖೆಯೂ ಕೂಡ ನಡೆಯುತ್ತಿದೆ. ಎಸ್ಐಟಿ ತನಿಖೆಯನ್ನು ನಡೆಸುತ್ತಿರುವ ಸಂದರ್ಭದಲ್ಲಿ ಧಾರ್ಮಿಕ ಶ್ರದ್ಧಾ ಕೇಂದ್ರ...

ಬೆಳ್ತಂಗಡಿ: ತಾಲೂಕಿನಲ್ಲಿ ಬಂದ್ ಗೆ ಜನಜೀವನ ಅಸ್ತವ್ಯಸ್ತ, ಬಸ್ಸಿಗೆ ಕಲ್ಲು, ಟಯರ್ ಗೆ ಬೆಂಕಿ

ಬೆಳ್ತಂಗಡಿ; ತಾಲೂಕಿನಲ್ಲಿ ಬಂದ್ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು ತಾಲೂಕಿನಲ್ಲಿ ಅಂಗಡಿ ಮುಂಗಟ್ಟುಗಳು ಬಹುತೇಕ ಬಂದ್ ಆಗಿದ್ದು ಖಾಸಗಿ ವಾಹನಗಳು ಎಂದಿನಂತೆ ಓಡಾಟ ನಡೆಸಿದವು.ತಾಲೂಕಿನಲ್ಲಿ ಹಲವೆಡೆ ರಸ್ತೆಯಲ್ಲಿ ಟಯರ್ ಗಳಿಗೆ ಬೆಂಕಿ ಹಚ್ಚಿ ಬಂದ್...

STAY CONNECTED

0FansLike
0FollowersFollow
0SubscribersSubscribe
Google search engine

FEATURED

MOST POPULAR

ಮುಂಡ್ರುಪ್ಪಾಡಿ ಶಾಲೆಯಲ್ಲಿ ವಾಲಿಬಾಲ್ ಪಂದ್ಯಾಟ

0
ಬೆಳ್ತಂಗಡಿ; ಮುಂಡ್ರುಪ್ಪಾಡಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಲಯಮಟ್ಟದ ವಾಲಿಬಾಲ್ ಪಂದ್ಯಾಟ ನಡೆಯಿತು.ಪಂದ್ಯಾಟದಲ್ಲಿ ನಿಡ್ಲೆ, ಕೊಕ್ಕಡ, ಮತ್ತು ಪೆರ್ಲ ಕ್ಲಸ್ಟರ್ ಗಳ ತಂಡಗಳ ತಂಡಗಳು ಭಾಗವಹಿಸಿದ್ದವು. ವಾಲಿಬಾಲ್ ಪಂದ್ಯಾಟವನ್ನು ಯಶಸ್ವಿಯಾಗಿ ನಡೆಸಲು ಹಳೆ ವಿದ್ಯಾರ್ಥಿ...

LATEST REVIEWS

ಮಾಲಾಡಿಯಲ್ಲಿ ಸಂಭ್ರಮದ ಅಂಬೇಡ್ಕರ್ ಜಯಂತಿ

0
ಬೆಳ್ತಂಗಡಿ;  ಭಾರತರತ್ನ ಡಾ! ಬಾಬಾ ಸಾಹೇಬ್ ಅಂಬೇಡ್ಕರ್ ಜನ್ಮ ದಿನಾಚರಣಾ ಸಮಿತಿಯ ವತಿಯಿಂದ ದಿನಾಂಕ 27-4-2025 ನೇ ಭಾನುವಾರ ಮಾಲಾಡಿ ಅಂಬೇಡ್ಕರ್ ಭವನದ ವಠಾರದಲ್ಲಿ ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ್ ರವರ 134...

ಮೊಗ್ರು ಮುಗೆರಡ್ಕ‌ ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ

0
ಬೆಳ್ತಂಗಡಿ :(ಅ.31) ಮೊಗ್ರು ಗ್ರಾಮದ ಮುಗೇರಡ್ಕ ನೇತ್ರಾವದಿಗೆ ಸೇತುವೆ ಕಾಮಗಾರಿ ಭರದಿಂದ ಸಾಗುತಿದ್ದು ಇದರ ಪಕ್ಕದ ಮರಳಿನ ದಿಬ್ಬದಲ್ಲಿ ವಿಶ್ರಾಂತಿ ಪಡೆದ ರೀತಿಯಲ್ಲಿ ಅಕ್ಟೋಬರ್ 30 ರಂದು ಸಂಜೆ ಮೊಸಳೆ ಕಂಡು ಬಂದಿರುವ...
Google search engine

LATEST ARTICLES