ಕಾಶ್ಮೀರದ ಪಹಲ್ಗಾಮ್‌ನಲ್ಲಿ  ನಡೆದ ಭಯೋತ್ಪಾದಕ ದಾಳಿಯು ತೀವ್ರ ದುಃಖಕರ ಮತ್ತು ಖಂಡನೀಯ; ರಕ್ಷಿತ್ ಶಿವರಾಂ

ಬೆಳ್ತಂಗಡಿ;  ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯು ತೀವ್ರ ದುಃಖಕರ ಮತ್ತು ಖಂಡನೀಯ. ಅಮಾನವೀಯವಾಗಿದೆ. ಈ ದಾಳಿಯಲ್ಲಿ ಮೃತರಾದವರಿಗೆ ಭಗವಂತನು ಅವರ ಆತ್ಮಕ್ಕೆ ಚಿರಶಾಂತಿ ಕರುಣಿಸಲಿ ಹಾಗೂ...

ಮಳೆಹಾನಿ ಪ್ರದೇಶಗಳಿಗೆ ರಕ್ಷಿತ್ ಶಿವರಾಂ ಭೇಟಿ

ಬೆಳ್ತಂಗಡಿ; ತಾಲೂಕಿನಲ್ಲಿ ತೀವ್ರ ಮಳೆಯಿಂದಾಗಿ ಹಲವೆಡೆ ಪ್ರತಿ ನಿತ್ಯ ಹಾನಿ ಸಂಭವಿಸುತ್ತಿದ್ದು ಮಳೆಹಾನಿಯಿಂದ ಸಮಸ್ಯೆ ಎದುರಿಸುತ್ತಿರುವ ಪ್ರದೇಶಗಳಿಗೆ ಕೆ.ಪಿ.ಸಿ.ಸಿ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿ ಸಂಕಷ್ಟದಲ್ಲಿರುವವರಿಗೆ ಧೈರ್ಯ...

ಬೆಳ್ತಂಗಡಿ ಬಿಜೆಪಿ ಮುಖಂಡನ ಮೇಲೆ ಹಲ್ಲೆ ಖಂಡಿಸಿ ಮಂಗಳವಾರ ಪ್ರತಿಭಟನೆ

ಬೆಳ್ತಂಗಡಿ; ಕಣಿಯೂರಿನಲ್ಲಿ ಬಿಜೆಪಿ ಮುಖಂಡ ಗ್ರಾಮಪಂಚಾಯತು ಸದಸ್ಯ ಪ್ರವೀಣ್ ಗೌಡ ಅವರ ಮೇಲೆ ನಡೆದ ಹಲ್ಲೆ ಹಾಗೂ ದರೋಡೆಯನ್ನು ಖಂಡಿಸಿ ಬಿಜೆಪಿ ಬೆಳ್ತಂಗಡಿ ಮಂಡಲದ ನೇತೃತ್ವದಲ್ಲಿ ಜು30 ಮಂಗಳವಾರ ಬೆಳ್ತಂಗಡಿ ಮಿನಿ ವಿಧಾನ...
Google search engine

ಬೆಳ್ತಂಗಡಿ: ಅಂಗನವಾಡಿಯಲ್ಲಿ ಆಟಿಕೆಯ ನಡುವೆ ಅಡಗಿದ್ದ ಹಾವು ಕಚ್ಚಿ ನಾಲ್ಕು ವರ್ಷದ ಬಾಲಕಿ ಆಸ್ಪತ್ರೆಗೆ

ಬೆಳ್ತಂಗಡಿ: ಕೊಕ್ಕಡದ ಸೌತಡ್ಕ ಅಂಗನವಾಡಿ ಕೇಂದ್ರದಲ್ಲಿ  ಆಟವಾಡುತ್ತಿದ್ದ ನಾಲ್ಕು ವರ್ಷದ ಬಾಲಕಿಗೆ ಹಾವು ಕಚ್ಚಿದ ಆತಂಕಕಾರಿ ಘಟನೆ ಮಂಗಳವಾರ ನಡೆದಿದೆ. ಹಾವು ಕಚ್ಚಿದ ಪರಿಣಾಮ ಅಸ್ವಸ್ಥಗೊಂಡ ಬಾಲಕಿಯನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ, ಬಳಿಕ...

ಬೆಳ್ತಂಗಡಿ; ಅರಸಿನಮಕ್ಕಿಯಲ್ಲಿ ಕಾಡಾನೆದಾಳಿ ವ್ಯಾಪಕ ಕೃಷಿ‌ ಹಾನಿ

ಬೆಳ್ತಂಗಡಿ: ಅರಸಿನಮಕ್ಕಿ ಸಮೀಪದ ಮದ್ದಡ್ಕ ಎಂಬಲ್ಲಿ ಕಾಡಾನೆಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಕಳೆದ ಎರಡು ದಿನಗಳಿಂದ ನಿರಂತರವಾಗಿ ಕೃಷಿ ತೋಟಗಳಿಗೆ ದಾಳಿ ನಡೆಸುತ್ತಿದ್ದು ರೈತರಲ್ಲಿ ಆತಂಕ ಮೂಡಿಸಿದೆ.ಮದ್ದಡ್ಕದ ಶ್ರೀಧ‌ರ್ ಎಸ್. ಹಾಗೂ...

ಸೌಜನ್ಯ ಪ್ರಕರಣ ವಿಚಾರಣೆ ಜು 21 ಕ್ಕೆ ಮುಂದೂಡಿದ ಸುಪ್ರೀಂ ಕೋರ್ಟ್

ಬೆಳ್ತಂಗಡಿ: ಧರ್ಮಸ್ಥಳದಲ್ಲಿ 2012 ರಲ್ಲಿ ನಡೆದಿದ್ದ ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣದ ಬಗ್ಗೆ ಮರು ತನಿಖೆ ನಡೆಸುವಂತೆ ಸುಪ್ರೀಂ ಕೋರ್ಟ್ ನಲ್ಲಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ಜು 21 ಕ್ಕೆ ಮುಂದೂಡಿದೆ.ಸೌಜನ್ಯ...
Google search engine

ಕಳಿಯ; ಮೀನು ಹಿಡಿಯಲು ಹೋದ ವ್ಯಕ್ತಿ ಕೆರೆಗೆ ಬಿದ್ದು ಸಾವು

0
ಬೆಳ್ತಂಗಡಿ; ನ್ಯಾಯತರ್ಪು ಪಲ್ಲಾದೆ ಎಂಬಲ್ಲಿ ಕೆರೆಯಲ್ಲಿ ಗಾಳ ಹಾಕಿ ಮೀನು ಹಿಡಿಯಲು ಹೋದ ವ್ಯಕ್ತಿಯೊಬ್ಬ ಕೆರೆಗೆ ಬಿದ್ದು ಸಾವನ್ನಪ್ಪಿದ ಘಟನೆ ಸಂಭವಿಸಿದೆ. ಮೃತ ವ್ಯಕ್ತಿಯನ್ನು ಶ್ರೀಧರ ಎಂದು ಗುರುತಿಸಲಾಗಿದೆ.ಈತ ಪಲ್ಲಾದೆ ಯಲ್ಲಿರುವ ಖಾಸಗಿ ತೋಟದಲ್ಲಿರುವ...

ಬೆಳ್ತಂಗಡಿ; ಸಾಮಾಜಿಕ ಜಾಲತಾಣದಲ್ಲಿ ಕೋಮು ಭಾವನೆಗೆ ಧಕ್ಕೆಯುಂಟು ಮಾಡುವ ಸಂದೇಶ; ಪ್ರಕರಣ‌ ದಾಖಲು

ಬೆಳ್ತಂಗಡಿ ಸಾಮಾಜಿಕ ಜಾಲತಾಣದಲ್ಲಿ ಕೋಮು ಸೌಹಾರ್ದ ತೆಗೆ ಧಕ್ಕೆಯಾಗುವ ವಿಭಿನ್ನ ಕೊಮುಗಳ ನಡುವೆ ವೈಷಮ್ಯ ಸೃಷ್ಟಿಸುವ ಸಂದೇಶ ಹಾಕಿದ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಉಜಿರೆ ನಿವಾಸಿ ಪುತ್ತುಮೋನು ಎಂಬವರು ಈ ಬಗ್ಗೆ...

ಬೆಳ್ತಂಗಡಿ ಸೇರಿದಂತೆ ಐದು ತಾಲೂಕುಗಳಲ್ಲಿ ಮೂರು ದಿನ ನಿಷೇಧಾಜ್ಞೆ ಜಾರಿ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಐದು ತಾಲೂಕು ವ್ಯಾಪ್ತಿಯಲ್ಲಿ...

STAY CONNECTED

0FansLike
0FollowersFollow
0SubscribersSubscribe
Google search engine

FEATURED

MOST POPULAR

ಬೆಳ್ತಂಗಡಿ : ವಸಂತ್ ಗಿಳಿಯರ್ ಮತ್ತು ಹರೀಶ್ ಪೂಂಜ ಪ್ಯಾನ್ಸ್ ಕ್ಲಬ್ ವಿರುದ್ಧ  ಪ್ರಕರಣ...

0
ಬೆಳ್ತಂಗಡಿ : ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ 'ಬೆಳ್ತಂಗಡಿಯಲ್ಲಿ ಸೋತವನ ಫಾರಂ ಹೌಸ್ ನಲ್ಲಿ ತಿಮರೋಡಿ ಆಶ್ರಯ' ಮತ್ತು ತಿಮರೋಡಿಗೆ ರಕ್ಷಣೆ ನಿಂತಿತಾ ಕಾಂಗ್ರೆಸ್ ಹೈಕಮಾಂಡ್' ಎಂದು ಪೋಸ್ಟ್ ಮಾಡಿರುವ ವಸಂತ್...

LATEST REVIEWS

ಗಡಿಪಾರು ಆದೇಶದ ವಿರುದ್ದ ಹೈಕೋರ್ಟ್ ನಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಅರ್ಜಿ

0
ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರಿನ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಪುತ್ತೂರು ಉಪ ವಿಭಾಗಾಧಿಕಾರಿ ಹೊರಡಿಸಿರುವ ಆದೇಶ ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ಹೈಕೋರ್ಟ್ ಮೊರೆ ಹೋಗಿದ್ದಾರೆ.ಪುತ್ತೂರು ಉಪ...

This watermelon I bought on a whim is pretty good, but...

0
And when we woke up, we had these bodies. They're like, except I'm having them! Oh, I think we should just stay friends. You'll...
Google search engine

LATEST ARTICLES