ವಿಷಸೇವಿಸಿ ಆತ್ಯಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಸಾವು
ಬೆಳ್ತಂಗಡಿ:ಮಿತ್ತಬಾಗಿಲು ಗ್ರಾಮದ ಕೋಡಿ ನಿವಾಸಿ ವಿದ್ಯಾರ್ಥಿನಿ ಹೃಶ್ವಿ (17) ವಿಷಸೇವಿಸಿ ಆತ್ಯಹತ್ಯೆಗೆ ಯತ್ನಿಸಿದ್ದು ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದ ಘಟನೆ ನ.26 ರಂದು ನಡೆದಿದೆ.
ಮೃತಪಟ್ಟ ವಿದ್ಯಾರ್ಥಿನಿ ಸ್ಥಳೀಯ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಾಣಿಜ್ಯ...
ವಿಮೆನ್ ಇಂಡಿಯಾ ಮೂವ್ಮೆಂಟ್ ಬೆಳ್ತಂಗಡಿ ವತಿಯಿಂದ ಎಸ್.ಎಸ್.ಎಲ್.ಸಿ ಉತ್ತಮ ಅಂಕ ಪಡೆದ ಬೆಳ್ತಂಗಡಿ ವಿದ್ಯಾರ್ಥಿ ಸಿಮ್ರಾ ಪರ್ವೀನ್ ಳಿಗೆ...
ಬೆಳ್ತಂಗಡಿ; 2024-25ನೇ ಸಾಲಿನ ಕರ್ನಾಟಕ ರಾಜ್ಯ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 613 ಅಂಕ ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ಬೆಳ್ತಂಗಡಿ ಸಂಜಯ ನಗರ ನಿವಾಸಿ ಅಡ್ವೋಕೇಟ್ ಶೌಕತ್ ಆಲಿ ಹಾಗೂ ಸಫೀಯಾ ದಂಪತಿಗಳ ಮಗಳಾದ...
ಕಾರ್ಮಲ್ ಹೋಮಿಯೋ ಕ್ಲಿನಿಕ್ ಉದ್ಘಾಟನೆ
ಬೆಳ್ತಂಗಡಿ; ಕಳೆದ ಸುಮಾರು ಹನ್ನೆರಡುವರ್ಷಗಳಿಂದ ಪುಷ್ಪ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿ.ಎಂ.ಸಿ ಕಾರ್ಮೆಲ್ ಹೋಮಿಯೋ ಕ್ಲಿನಿಕ್ ಸಂಸ್ಥೆಯು ಕಡಬ-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಪದವು ಎಂಬಲ್ಲಿಗೆ ಸ್ಥಳಾಂತರಗೊಂಡು ಶುಭಾರಂಭಗೊಂಡಿದೆ.ನೂತನ ಕ್ಲಿನಿಕ್ ನಲ್ಲಿ ಕುಟ್ರುಪ್ಪಾಡಿ...
ಕೊಯ್ಯೂರು; ವಿವಾಹಿತೆ ಮಹಿಳೆ ನೇಣಿಬಿಗಿದು ಆತ್ಮಹತ್ಯೆ
ಬೆಳ್ತಂಗಡಿ : ವಿವಾಹಿತೆ ಮಹಿಳೆ ತಾಯಿ ಮನೆಯಲ್ಲಿ ನೇಣಿಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಯ್ಯೂರಿನಲ್ಲಿ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಗ್ರಾಮದ ದರ್ಖಾಸ್ ನಿವಾಸಿ ದೇವಪ್ಪ ಬಂಗೇರ ಎಂಬವರ ಮಗಳು ರಮ್ಯ(32) ಮನೆಯ ಕೊಣೆಯಲ್ಲಿ...
ಕಡಿರುದ್ಯಾವರ ಬೊಳ್ಳೂರು ನೇತ್ರಾವತಿ ನದಿಯಿಂದಅಕ್ರಮ ಮರಳು ಸಾಗಾಟ: ಪಿಕಪ್ ಸಹಿತಿ ಮರಳು ವಶ
ಬೆಳ್ತಂಗಡಿ: ಕಡಿರುದ್ಯಾವರ ಗ್ತಾಮದ ಬೊಳ್ಳೂರು ಬೈಲು ಎಂಬಲ್ಲಿಯ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಪಿಕಪ್ನಲ್ಲಿ ಸಾಗಾಟ ಮಾಡುತ್ರಿರುವ ಪ್ರಕರಣವನ್ನು ಬೆಳ್ತಂಗಡಿ ಪೊಲೀಸರು ಪತ್ತೆ ಹಚ್ಚಿ ಪಿಕಪ್ ಹಾಗೂ ಮರಳು ಸಹಿತ ಸಾಮಾಗ್ರಿಗಳನ್ನು...
ಧರ್ಮಸ್ಥಳದಲ್ಲಿ ನಿಲ್ಲಿಸಿದ್ದ ದ್ವಿಚಕ್ರವಾಹನ ಕಳವು
ಬೆಳ್ತಂಗಡಿ; ಧರ್ಮಸ್ಥಳ ದಲ್ಲಿ ನಿಲ್ಲಿಸಿಹೋಗಿದ್ದ ದ್ವಿಚಕ್ರವಾಹನವನ್ನು ಕಳವುಮಾಡಿದ ಘಟನೆ ನಡೆದಿದ್ದು ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ನಿಡ್ಲೆ ಗ್ರಾಮದ ನಿವಾಸಿ ಆಶಾ ಎಂಬವರು ಜು.10ರಂದು ಧರ್ಮಸ್ಥಳ ಗೇಟ್ ಸಮೀಪ ತನ್ನ...
ಕಳಿಯ; ಕಳಿಯ ಗೋವಿಂದೂರು ಶಾಲಾ ಬಳಿಯ ಅರಣ್ಯ ಇಲಾಖೆಯ ಗುಡ್ಡಕ್ಕೆ ಬೆಂಕಿ
ಬೆಳ್ತಂಗಡಿ; ಕಳಿಯ ಗ್ರಾಮದ ಗೋವಿಂದೂರು ಶಾಲೆಯ ಸಮೀಪದ ಗುಡ್ಡಕ್ಕೆ ಬೆಂಕಿ ಬಿದ್ದ ಘಟನೆ ಮಂಗಳವಾರ ಸಂಭವಿಸಿದೆ.ಗುಡ್ಡಕ್ಕೆ ಬೆಂಕಿ ಬಿದ್ದ ಕುರಿತು ಸ್ಥಳೀಯ ಕೃಷಿಕ ಆದರ್ಶ್ ಕೊರೆಯ ಎಂಬವರು ಗಮನಿಸಿದ್ದು ಕೂಡಲೇ ಕಳಿಯ ಗ್ರಾಮ...
ಇಂಡಿಯಾ ಚಾರಿಟೇಬಲ್ ಟ್ರಸ್ಟ್ ನಿಂದ ವಿದ್ಯಾರ್ಥಿ ವೇತನ, ಅಶಕ್ತರಿಗೆ ನೆರವು, ಆಹಾರ- ಔಷಧ ಕಿಟ್ ವಿತರಣೆ
ಬೆಳ್ತಂಗಡಿ; ಕರಾವಳಿ ಜಿಲ್ಲೆ ಶಿಕ್ಷಣದಲ್ಲಿ ಮುಂಚೂಣಿಯಲ್ಲಿದ್ದುದು ಈಗ ಬದಲಾಗಿ ಕೋಮು ಸಂಘರ್ಷದ ಜಿಲ್ಲೆಯಾಗಿ ಕುಖ್ಯಾತಿ ಪಡೆದಿದೆ. ಆದ್ದರಿಂದ ಯಾರದ್ದೋ ಸ್ವಾರ್ಥಿಗಳ ದ್ವೇಷ ಭಾಷಣದ ಹಿಂದೆ ಬೀಳದೆ ಜಾತಿಭೇದವಿಲ್ಲದೆ ಎಲ್ಲರಿಗೂ ಸಹಾಯ ಮಾಡುವ ಇಂತಹಾ...
ರಾಜ್ಯ ಮಟ್ಟದ ವೇಟ್ಲಿಫ್ಟಿಂಗ್ ಬಂದಾರಿನ ಕು.ತೇಜಸ್ವಿನಿ ಪೂಜಾರಿಗೆ ಚಿನ್ನದ ಪದಕ
ಬೆಳ್ತಂಗಡಿ : ಬಂದಾರು ಗ್ರಾಮದ ಬೊಳ್ಜೆ ನಿವಾಸಿ ಚಿದಾನಂದ ಪೂಜಾರಿ ಮತ್ತು ಪಾರ್ವತಿ ದಂಪತಿಯ ಪುತ್ರಿ, ಉಜಿರೆ ಎಸ್.ಡಿ.ಎಂ.ಕಾಲೇಜಿನ ವಿದ್ಯಾರ್ಥಿನಿ ಕು.ತೇಜಸ್ವಿನಿ ಅವರುಕರ್ನಾಟಕ ರಾಜ್ಯ ಮಟ್ಟದ ವೇಟ್ಲಿಫ್ಟಿಂಗ್ ಚಾಂಪಿಯನ್ಶಿಪ್(2024/25)ನಲ್ಲಿ 80 ಕೆ.ಜಿ. ವಿಭಾಗದ...
FEATURED
MOST POPULAR
ಪೋಪ್ ಫ್ರಾನ್ಸಿಸ್ ರ ನಿಧನಕ್ಕೆ ಬೆಳ್ತಂಗಡಿ ಧರ್ಮಪ್ರಾಂತ್ಯದಿಂದ ತೀವ್ರ ಸಂತಾಪ; 9 ದಿನಗಳ ಶೋಕಾಚರಣೆ
ಬೆಳ್ತಂಗಡಿ; ಪೋಪ್ ಫ್ರಾನ್ಸಿಸ್ ರ ನಿಧನಕ್ಕೆ ಬೆಳ್ತಂಗಡಿ ಧರ್ಮಪ್ರಾಂತ್ಯವು ತೀವ್ರ ಸಂತಾಪ ವ್ಯಕ್ತಪಡಿಸಿದೆ. ಪೋಪರ ನಿಧನದ ಹಿನ್ನಲೆಯಲ್ಲಿ 9 ದಿನಗಳ ಶೋಕಾಚರಣೆಯನ್ನು ಘೋಷಿಸಿದೆ. ಧರ್ಮಪ್ರಾಂತ್ಯಕ್ಕೆ ಸಂಬಂದಪೆಟ್ಟ ಎಲ್ಲಾ ಹಬ್ಬ ಆಚರಣೆಗಳನ್ನು ಸರಳವಾಗಿ ನಡೆಸಲೆಂದು...
LATEST REVIEWS
ಎರಡನೇ ಹಂತದಲ್ಲಿ ಶುಕ್ರವಾರ 88 ಕ್ಷೇತ್ರಗಳಿಗೆ ಚುನಾವಣೆ
ನವದೆಹಲಿ: 18 ನೇ ಲೋಕಸಭೆ ಚುನಾವಣೆ 2024 ರ ಎರಡನೇ ಹಂತವು ನಾಳೆ ಏಪ್ರಿಲ್ 26 ರಂದು(ಶುಕ್ರವಾರ) ನಡೆಯಲಿದೆ. 13 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿನ 88 ಲೋಕಸಭಾ ಕ್ಷೇತ್ರಗಳ ಮತದಾರರು ವಿಶ್ವದ...
ಚಾರ್ಮಾಡಿ; ಕ್ಷುಲ್ಲಕ ವಿಚಾರಕ್ಕೆ ಮಸೀದಿಗೆ ನುಗ್ಗಿದ ತಂಡದಿಂದ ಧರ್ಮಗುರುವಿನ ಮೇಲೆ ಹಲ್ಲೆ; ಪೊಲೀಸರಿಗೆ ದೂರು
ಬೆಳ್ತಂಗಡಿ : ಕ್ಷುಲ್ಲಕ ವಿಚಾರದಲ್ಲಿ ಚಾರ್ಮಾಡಿಯ ಮುಹಿದ್ದಿನ್ ಜುಮ್ಮಾ ಮಸೀದಿ ಧರ್ಮಗುರುವಿನ ಮೇಲೆ ಸುಮಾರು 12 ಜನರ ತಂಡದಿಂದ ಮಸೀದಿಗೆ ಮಂಗಳವಾರ ರಾತ್ರಿ ನುಗ್ಗಿ ಹಲ್ಲೆ ಮಾಡಿದ್ದು,ಗಾಯಗೊಂಡ ಧರ್ಮಗುರು ಬೆಳ್ತಂಗಡಿ ತಾಲೂಕು ಸರಕಾರಿ...