DON'T MISS

ವಗ್ಗದಲ್ಲಿ ಬೈಕ್ ಹಾಗೂ ಕಾರಿನ ನಡುವೆ ಅಪಘಾತ; ಪಡಂಗಡಿ ನಿವಾಸಿ ಸಾವು

0
ಬೆಳ್ತಂಗಡಿ; ಬಂಟ್ವಾಳ ತಾಲೂಕಿನ ವಗ್ಗ ಸಮೀಪ ಬೈಕ್ ಹಾಗು ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಪಡಂಗಡಿ ನಿವಾಸಿ ಬೈಕ್ ಸವಾರ ಮೃತಪಟ್ಟ ಘಟನೆ ಗುರುವಾರ ರಾತ್ರಿ ಸಂಭವಸಿದೆ.ಮೃತ ವ್ಯಕ್ತಿ ಪಡಂಗಡಿ ಗ್ರಾಮದ ಕನ್ನಡಿ...

ಮಚ್ಚಿನ ಸಿ.ಎ ಬ್ಯಾಂಕ್ ಚುನಾವಣೆ; ಸತತ ನಾಲ್ಕನೇ ಬಾರಿಗೆ ಅಧಿಕಾರ ಹಿಡಿದ ಬಿಜೆಪಿ ಬೆಂಬಲಿತರು

0
ಮಚ್ಚಿನ ಸಿ.ಎ. ಬ್ಯಾಂಕ್ ನ ಆಡಳಿತ ಮಂಡಳಿಯ ಮುಂದಿನ 5ವರ್ಷದ ಅವಧಿಗೆ ಡಿ.15ರಂದು ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯ ಎಲ್ಲ 12 ಅಭ್ಯರ್ಥಿಗಳು ಜಯಗಳಿಸಿದ್ದಾರೆ. ಸತತ ನಾಲ್ಕನೇ ಬಾರಿ ಅಧಿಕಾರ ಹಿಡಿದ...

GADGETS WORLD

ಕ್ಯಾನ್ಸರ್ ಪೀಡಿತರಿಗಾಗಿ ಕೇಶದಾನ ಮಾಡಿದ ಬಾಬಾ ಜಲೀಲ್

0
ಬೆಳ್ತಂಗಡಿ: ಕ್ಯಾನ್ಸರ್ ಪೀಡಿತರಿಗೆ ವಿಗ್ ಮಾಡಲಿಸಲು ಬೆಳ್ತಂಗಡಿಯ ಆಂಬುಲೆನ್ಸ್ ಚಾಲಕ ಅಪದ್ಭಾಂಧವ ಬಾಬಾ ಜಲೀಲ್ ಇವರು 11 ಇಂಚು ಕೇಶ ದಾನ ಮಾಡಿದ್ದಾರೆ. ಬೆಳ್ತಂಗಡಿ ನಗರದ ಕುತ್ಯಾರ್ ದೇವಸ್ಥಾನದ ಬಳಿಯ ಬಿ.ಇಬ್ರಾಹಿಂ ಮತ್ತು ಅತೀಕಾ...
Google search engine

LIFESTYLE

STAY CONNECTED

0FansLike
0FollowersFollow
0SubscribersSubscribe

LIFESTYLE

Google search engine

LATEST REVIEWS

ಕೊಕ್ಕಡದಲ್ಲಿ ನೀರಿನ ಟ್ಯಾಂಕರ್ ಪಲ್ಟಿಯಾಗಿ ಕಾರ್ಮಿಕ ಸಾವು

0
ಬೆಳ್ತಂಗಡಿ; ಕೊಕ್ಕಡದಲ್ಲಿ ನೀರಿನ ಟ್ಯಾಂಕರ್ ಪಲ್ಟಿಯಾಗಿ ಓರ್ವ ಕಾರ್ಮಿಕ ಟ್ಯಾಂಕರ್ ನ ಅಡಿಗೆ ಸಿಲುಕಿ ಮೃತಪಟ್ಟ ಘಟನೆ ಶುಕ್ರವಾರ ಸಂಭವಿಸಿದೆ.ಮೃತ ಕಾರ್ಮಿಕ ಹಾವೇರಿ ನಿವಾಸಿಯಾಗಿರುವ ಸುರೇಶ್ ಮಲ್ಲಪ್ಪ ಹೊಸಮನಿ ಎಂಬಾತನಾಗಿದ್ದಾನೆ.ಕೊಕ್ಕಡ ಗ್ರಾಮದ ಮೈಪಾಳದಲ್ಲಿ...

Block title