Trending Now
DON'T MISS
ಸಂಚಾರಿ ಪೊಲೀಸರಿಂದ ವಾಹನಗಳ ಎಲ್ಇಡಿ ಬಲ್ಬ್ ತೆರವು ಕಾರ್ಯಾಚರಣೆ
ಬೆಳ್ತಂಗಡಿ; ವಾಹನಗಳಲ್ಲಿ ನೋಡುಗರ ಕಣ್ಣಿಗೆ ಬೆಳಕು ಕುಕ್ಕುವ ರೀತಿಯಲ್ಲಿ ಉಪಯೋಗಿಸುವ ಎಲ್.ಇ.ಡಿ ಬಲ್ಬುಗಳನ್ನು ಬಳಸಬಾರದು ಎಂಬ ನಿಯಮವಿದ್ದು ಶುಕ್ರವಾರ ಬೆಳ್ತಂಗಡಿ, ಉಜಿರೆ, ಹಳೆಪೇಟೆ ಮೊದಲಾದೆಡೆ ಸಂಚಾರಿ ಪೊಲೀಸ್ ಠಾಣೆಯ ವತಿಯಿಂದ ಕಾರ್ಯಾಚರಣೆ ನಡೆಸಸಿ...
ಶಿಬಾಜೆ ಶ್ರೀಧರ ಕೊಲೆ ಪ್ರಕರಣ ಎಸ್.ಐ.ಟಿ ತಂಡ ಧರ್ಮಸ್ಥಳದಲ್ಲಿ ತನಿಖೆ ಆರಂಭ
ಬೆಳ್ತಂಗಡಿ : ಶಿಬಾಜೆಯಲ್ಲಿ ಶ್ರೀಧರ ಕೊಲೆ ಪ್ರಕರಣ ಸಂಬಂಧ ಎಸ್ಐಟಿ ಅಧಿಕಾರಿಗಳು ಧರ್ಮಸ್ಥಳ ಪೊಲೀಸ್ ಠಾಣೆಗೆ ಆಗಮಿಸಿ ಸಭೆ ನಡೆಸಿ ತನಿಖೆ ಆರಂಭಿಸಿದ್ದಾರೆ.
ಬೆಳ್ತಂಗಡಿ ತಾಲೂಕಿನ ಶಿಬಾಜೆ ಸಾರ ಫಾರ್ಮ್ ಗುತ್ತು ಮನೆ ಎಂಬಲ್ಲಿ...
GADGETS WORLD
ಬೆಳ್ತಂಗಡಿ; ಬೋರ್ ವೆಲ್ ಲಾರಿಯ ಡ್ರಿಲ್ ಯಂತ್ರ ವಿದ್ಯುತ್ ಲೈನಿಗೆ ತಾಗಿ ಕಾರ್ಮಕ ಮೃತ್ಯು
ಬೆಳ್ತಂಗಡಿ: ಪುತ್ತಿಲ ಗ್ರಾಮದ ಕೊಪ್ಪರಿಗೆ ಮಜಲು ಎಂಬಲ್ಲಿ ಅಡಿಕೆ ತೋಟದಲ್ಲಿ ಹಾಳಾಗಿದ್ದ ಬೋರ್ ವೆಲ್ ಅನ್ನು ಸ್ವಚ್ಚಗೊಳಿಸುವ ವೇಳೆ ಬೋರ್ ವೆಲ್ ರಿಂಗ ವಾಹನದ ಲಾರಿಯ ಡ್ರಿಲ್ ಮಾಡುವ ಯಂತ್ರ ವಿದ್ಯುತ್ ಲೈನಿಗೆ...
LIFESTYLE
LIFESTYLE
LATEST REVIEWS
ಬೆಳ್ತಂಗಡಿ : ಯೂಟ್ಯೂಬರ್ ಸಮೀರ್.ಎಮ್.ಡಿ ವಿಚಾರಣೆ ಅಂತ್ಯ; ನಾಳೆ ಮತ್ತೆ ವಿಚಾರಣೆಗೆ ಬರಲು ಸೂಚನೆ
ಬೆಳ್ತಂಗಡಿ : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಯೂಟ್ಯೂಬರ್ ಸಮೀರ್.ಎಮ್.ಡಿ ಆ.24 ರಂದು ಭಾನುವಾರ ಬೆಳಗ್ಗೆ 1 ಗಂಟೆಗೆ ಬಂದು ಸಂಜೆ 6 ಗಂಟೆಗೆ ವಿಚಾರಣೆ ಮುಗಿಸಿ ವಾಪಸ್ ಕಾರಿನಲ್ಲಿ ವಕೀಲರ ಜೊತೆ ವಾಪಸ್...


























