DON'T MISS
ದಿನವಿಡೀ ನಡೆದರೂ ಮುಗಿಯದ ಚಿನ್ನಯ್ಯನ ಹೇಳಿಕೆ; ಸೆ.27ರಂದು ಮತ್ತೆ ಹೇಳಿಕೆ
ಬೆಳ್ತಂಗಡಿ; ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿ ದೂರುದಾರನಾಗಿ ಬಂದು ಆರೋಪಿಯಾದ ಚಿನ್ನಯ್ಯನ ಹೇಳಿಕೆ ದಾಖಲಿಸುವ ಕಾರ್ಯ ಬೆಳ್ತಂಗಡಿ ನ್ಯಾಯಾಲಯದಲ್ಲಿ ಸೆ25ರಂದು ನಡೆಯಿತು. ದಿನವಿಡೀ ಆತನ ಹೇಳಿಕೆಯನ್ನು ದಾಖಲಿಸುವ ಕಾರ್ಯವನ್ನು ನ್ಯಾಯಾಧೀಶರು ನಡೆಸಿದ್ದು ಇಂದೂ...
ಕಿಲ್ಲೂರು; ಮೇಯಲು ಬಿಟ್ಟಿದ್ದ ದನಕ್ಕೆ ವಿಷವಿಕ್ಕಿ ಸಾಯಿಸಿದ ದುಷ್ಕರ್ಮಿಗಳು; ಪ್ರಕರಣ ದಾಖಲು
ಬೆಳ್ತಂಗಡಿ; ಕಿಲ್ಲೂರಿನಲ್ಲಿ ಮೇಯಲು ಬಿಟ್ಟಿದ್ದ ದನಕ್ಕೆ ದುಷ್ಕರ್ಮಿಗಳು ವಿಷವಿಕ್ಕಿ ಸಾಯಿಸಿದ ಘಟನೆ ನಡೆದಿದ್ದು ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಕಿಲ್ಲೂರು ಕೋಯನಗರ ಎಂಬಲ್ಲಿ ಘಟನೆ ನಡೆಸಿದೆ ಇಲ್ಲಿನ ನಿವಾಸಿ ಇಸುಬು ಎಂಬವರಿಗೆ...
GADGET WORLD
TRAVEL GUIDES
All
ವೇಣೂರಿನಲ್ಲಿ ಫೆ.22ರಿಂದ ಮಾ.1ರ ವರೆಗೆ ಭಗವಾನ್ ಬಾಹುಬಲಿ ಸ್ವಾಮಿಯ ಮಹಾ ಮಸ್ತಕಾಭಿಷೇಕ
ಬೆಳ್ತಂಗಡಿ: ವೇಣೂರು ಶ್ರೀ ದಿಗಂಬರ ಜೈನ ತೀರ್ಥಕ್ಷೇತ್ರದಲ್ಲಿ ಭಗವಾನ್ ಶ್ರೀ ಬಾಹುಬಲಿ ಮಹಾಮಸ್ತಕಾಭಿಷೇಕದ ಸಂಭ್ರಮಕ್ಕೆ ವೇಣೂರು ಸಜ್ಜಾಗಿದ್ದು ಫೆ 22ರಿಂದ ಮಾ1ರವರೆಗೆ ಮಹಾಮಸ್ತಕಾಭಿಷೇಕ ಸಂಭ್ರಮದಿಂದನಡೆಯಲಿದೆ ಎಂದು ಅಳದಂಗಡಿ ಅರಮನೆಯ ತಿಮ್ಮಣ್ಣರಸರು,ಮಹಾ ಮಸ್ತಾಕಾಭಿಷೇಕದ ಕಾರ್ಯಾಧ್ಯಕ್ಷರು...
ಧರ್ಮಸ್ಥಳದಲ್ಲಿ ಲಕ್ಷ ದೀಪೋತ್ಸವದ ಸಂಭ್ರಮ; ರಾಜ್ಯಮಟ್ಟದ ವಸ್ತುಪ್ರದರ್ಶನ ಉದ್ಘಾಟನೆ
ಬೆಳ್ತಂಗಡಿ; ಸಮಾಜದ ಎಲ್ಲಾ ವರ್ಗಗಳ ಜನರ ಸರ್ವತೋಮುಖ ಪ್ರಗತಿಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ನೇತೃತ್ವ ಮತ್ತು ಮಾರ್ಗದರ್ಶನದಲ್ಲಿ ಮಾಡುತ್ತಿರುವ ಸೇವೆ ಮತ್ತು ಸಾಧನೆ ಆದರ್ಶ ಹಾಗೂ ಅನುಕರಣೀಯವಾಗಿದೆ ಎಂದು ಹೈದರಾಬಾದ್...
LATEST REVIEWS
ಬೆಳ್ತಂಗಡಿ; ವಿಷಪೂರಿತ ಆಹಾರ ಸೇವಿಸಿದ್ದ ಮಹಿಳೆ ಸಾವು
ಬೆಳ್ತಂಗಡಿ; ನೆರಿಯ ಗ್ರಾಮದ ಕಾಟಾಜೆ ಮನೆ ನಿವಾಸಿ ಗಿರಿಜಾ (೬೩) ಎಂಬವರು ಯಾವುದೋ ವಿಷಪೂರಿತ ಆಹಾರ ಸೇವಿಸಿ ಅಸ್ವಸ್ಥರಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಸ್ಪಂದಿಸದೆ ಮೃತಪಟ್ಟ ಘಟನೆ ಅ.೨೮ರಂದು ನಡೆದಿದೆ.ಅ.22 ರಂದು...
FASHION AND TRENDS
ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷರಾಗಿ ಶ್ರೀಮತಿ ಶೋಭ ನಾರಾಯಣ ಗೌಡ ನೇಮಕ.
ಬೆಳ್ತಂಗಡಿ. ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷರಾಗಿ ಶ್ರೀಮತಿ ಶೋಭಾ ನಾರಾಯಣಗೌಡ ಇವರನ್ನು ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಶಾಲೆಟ್ ಟೀಂಟೋ ನೇಮಕ ಮಾಡಿ ಆದೇಶಿಸಿದ್ದಾರೆ. ಇಂದು ಬ್ಲಾಕ್ ಕಾಂಗ್ರೆಸ್...
ಬೆಳಾಲಿನಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ ಹಾಗೂ 3ನೇ ವರ್ಷದ ವಿಕಲಚೇತನರ ವಿಶೇಷ ಸಮನ್ವಯ ಗ್ರಾಮ...
ಬೆಳಾಲು : ಜ 21 ಗ್ರಾಮ ಪಂಚಾಯತ್ ಬೆಳಾಲು ವಿಶ್ವ ವಿಕಲಚೇತನರ ದಿನಾಚರಣೆ ಹಾಗೂ 3ನೇ ವರ್ಷದ ವಿಕಲಚೇತನರ ವಿಶೇಷ ಸಮನ್ವಯ ಗ್ರಾಮ ಸಭೆ ಪಂಚಾಯಿತಿ ಸಭಾಭವನದಲ್ಲಿ ನೆರವೇರಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು...

































