DON'T MISS
Lollapalooza 2014: Chromeo – Interview with Dave 1 and P-Thugg
And when we woke up, we had these bodies. They're like, except I'm having them! Oh, I think we should just stay friends. You'll...
ಲಕ್ಷದೀಪೋತ್ಸವದ ಅಂಗವಾಗಿ ಉಜಿರೆಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ, ಸಹಸ್ರಾರು ಭಕ್ತರು ಭಾಗಿ
ಬೆಳ್ತಂಗಡಿ; ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವದ ಅಂಗವಾಗಿ ಉಜಿರೆ ಶ್ರೀ ಜನಾರ್ದನ ದೇವಸ್ಥಾನ ದಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ವರೆಗೆ ಭಕ್ತರ ಪಾದಯಾತ್ರೆ ನಡೆಯಿತು.ತಾಕೂಕಿನ ವಿವಿಧ ಭಾಗಗಳಿಂದ ಹಾಗೂ ಇತರ ಪ್ರದೇಶಗಳಿಂದ ಸಾವಿರಾರು...
GADGET WORLD
TRAVEL GUIDES
All
ವಾರಣಾಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಹಿನ್ನಡೆ
ಬೆಳ್ತಂಗಡಿ; ವಾರಣಾಸಿಯಲ್ಲಿ ಮತಗಳಎಣಿಕೆ ಮುಂದುವರಿಯುತ್ತಿದ್ದಂತೆಯೇ ವಾರಣಾಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ಅಭ್ಯರ್ಥಿ ಅಜಯ್ ರಾಯ್ ಅವರ ಎದುರು ತೀವ್ರ ಹಿನ್ನಡೆ ಕಂಡಿದ್ದಾರೆ.ಚುನಾವಣಾ ಆಯೋಗದ ಮಾಹಿತಿಯಂತೆ ಸುಮಾರು 4000 ಸಾವಿರಕ್ಕೂ ಅಧಿಕ...
ರಾಜ್ಯಮಟ್ಟದ ಕ್ರೀಡಾಕೂಟ ಲಾಯಿಲದ ಚಂದ್ರಿಕಾ ಗೆ 400ಮೀ ಹಡಲ್ಸ್ ನಲ್ಲಿ ಬೆಳ್ಳಿ ಪದಕ
ಬೆಳ್ತಂಗಡಿ; ಮೈಸೂರಿನಲ್ಲಿ ನಡೆದ ಕರ್ನಾಟಕ ರಾಜ್ಯ ಅಂತರ್ ಜಿಲ್ಲಾ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ 400 ಮೀಟರ್ ಹರ್ಡಲ್ಸ್ ನಲ್ಲಿ ಉಜಿರೆ ಎಸ್.ಡಿಎಂ ಕಾಲೇಜ್ ನ ವಿಧ್ಯಾರ್ಥಿನಿ ಚಂದ್ರಿಕಾ ಇವರು ದ್ವಿತೀಯ ಸ್ಥಾನ ಪಡೆದು ಬೆಳ್ಳಿ...
LATEST REVIEWS
ಕುದ್ಯಾಡಿಯಲ್ಲಿ ಮನೆಯ ಬೀಗ ಒಡೆದು ಚಿನ್ನಾಭರಣ ನಗದು ಕಳ್ಳತನ
ಬೆಳ್ತಂಗಡಿ; ಕುದ್ಯಾಡಿ ಗ್ರಾಮದಲ್ಲಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯ ಬೀಗ ಒಡೆದು ಚಿನ್ನಾಭರಣ ಹಾಗೂ ನಗದನ್ನು ಅಪಹರಿಸಿದ ಘಟನೆ ಸಂಭವಿಸಿದೆ.ಇಲ್ಲಿನ ನಿವಾಸಿ ನೀತಾ ಎಂಬವರ ಮನೆಯಲ್ಲಿಯೇ ಕಳ್ಳತನ ನಡೆದಿದೆ. ಇವರು ಮೇ...
FASHION AND TRENDS
ಡಾ ಹೆಗ್ಗಡೆಯವರನ್ನು ಭೇಟಿಯಾದ ಸಚಿವ ಜಾರ್ಜ್
ಸಿರೋ ಮಲಬಾರ್ ಧರ್ಮಪ್ರಾಂತ್ಯ ಇದರ ಬೆಳ್ಳಿಹಬ್ಬ ಹಾಗೂ ಬಿಷಪ್ ಲಾರೆನ್ಸ್ ಇವರ ಧರ್ಮಧ್ಯಕ್ಷ ದೀಕ್ಷೆಯ ಬೆಳ್ಳಿಹಬ್ಬ ಕಾರ್ಯಕ್ರಮಕ್ಕೆ ಆಗಮಿಸಿದ ಕರ್ನಾಟಕ ಸರ್ಕಾರದ ಇಂಧನ ಸಚಿವರಾದ ಕೆ.ಜೆ ಜಾರ್ಜ್ ರವರು ಶ್ರೀ ಕ್ಷೇತ್ರ ಧರ್ಮಸ್ಥಳದ...
ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು ಸದಸ್ಯರ ನೇಮಕ
ಬೆಳ್ತಂಗಡಿ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕು ಕಲ್ಮಂಜ, ಗ್ರಾಮದ ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ಮುಂದಿನ ಮೂರು ವರ್ಷದ ಅವಧಿಗೆ ದೇವಸ್ಥಾನದ ವ್ಯವಸ್ಥಾಪನ ಸಮಿತಿಯನ್ನು ಸರ್ಕಾರ ರಚಿಸಿದೆ.
ದೇವಸ್ಥಾನದ ವ್ಯವಸ್ಥಾಪನ...