DON'T MISS
ಶಿಬಾಜೆ ಶ್ರೀಧರ ಕೊಲೆ ಪ್ರಕರಣ ಮರುತನಿಖೆಗೆ ಎಸ್.ಐ.ಟಿ ರಚಿಸಿ ಸರಕಾರ ಆದೇಶ
ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಶಿಬಾಜೆಯಲ್ಲಿ ನಡೆದ ಶ್ರೀಧರ ಕೊಲೆ ಪ್ರಕರಣದ ಮರು ತನಿಖೆಗೆ ಎಸ್.ಐ.ಟಿ ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.ಬೆಂಗಳೂರು ಕೇಂದ್ರ ವಲಯದ ಐಜಿಪಿ ಲಾಂಬೂ ರಾವ್...
ಧರ್ಮಸ್ಥಳ; ಗಿರೀಶ್ ಮಟ್ಟಣ್ಣನವರ್ ವಿರುದ್ದ ಮತ್ತೊಂದು ಪ್ರಕರಣ ದಾಖಲು:ಪೊಲೀಸರಿಂದ ನೋಟೀಸ್ ಜಾರಿ
ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಮಾನಿಹಾನಿಕರ ಪೋಸ್ಟ್ ಗಳನ್ನು ಹಾಕಿರುವ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಸಾಮಾಜಿಕ ಮಾಧ್ಯಮ...
GADGET WORLD
TRAVEL GUIDES
All
ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ (ನಿ.) ಗುರುವಾಯನಕೆರೆ, ಬೆಳ್ತಂಗಡಿ ತಾಲೂಕು.5.00 ಕೋಟಿ ರೂ ನಿವ್ವಳ...
ಬೆಳ್ತಂಗಡಿ; ತಾಲೂಕಿನ ಗುರುವಾಯನಕೆರೆಯಲ್ಲಿ ಕೇಂದ್ರ ಕಚೇರಿಯನ್ನು ಹೊಂದಿರುವ ವಿಜಯ ಕ್ರೆಡಿಟ್ ಕೋಆಪರೇಟಿವ್ ಸೊಸೈಟಿಯು ಕಳೆದ 21 ವರ್ಷಗಳಿಂದ ಸಹಕಾರಿ ಕ್ಷೇತ್ರದಲ್ಲಿ ತನ್ನ ಸೇವೆಯನ್ನು ದ.ಕ ಮತ್ತು ಉಡುಪಿಜಿಲ್ಲೆಯಲ್ಲಿರುವ 21 ಶಾಖೆಗಳ ಮೂಲಕ...
ನೆರಿಯ ದೇವಗಿರಿಯಲ್ಲಿ ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ
ಬೆಳ್ತಂಗಡಿ; ನೆರಿಯ ಗ್ರಾಮದ ದೇವಗಿರಿ ನಿವಾಸಿಯಾಗಿರುವ ವ್ಯಕ್ತಿಯೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ.ಮೃತ ವ್ಯಕ್ತಿ ಸ್ಥಳಿಯ ಪನಚ್ಚಿಕಲ್ ಜೋಸಫ್ (40) ಎಂಬಾತ ನಾಗಿದ್ದಾನೆ.ಈತ ಆ 31ರಂದು ಮನೆಯಲ್ಲಿ ಹುಲ್ಲಿಗೆ ಸಿಂಪಡಿಸಲು...
LATEST REVIEWS
ಸುರತ್ಕಲ್ ಚಿನ್ನದ ವ್ಯಾಪಾರಿಯ ದರೋಡೆ ಪ್ರಕರಣ ಅಪಹರಿಸಿದ ಕಾರು ಬಂಟ್ವಾಳದಲ್ಲಿ ಪತ್ತೆ ಹಚ್ಚಿದ ಪೊಲೀಸರು
ಮಂಗಳೂರು: ಸುರತ್ಕಲ್ ಸಮೀಪದ ಬೈಕಂಪಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಜೂ.29 ರಂದು ನಸುಕಿನ ಜಾವ ಮೂರು ಗಂಟೆ ಸುಮಾರಿಗೆ ಸಿನಿಮಾ ಶೈಲಿಯಲ್ಲಿ ಕೇರಳ ಮೂಲದ ಚಿನ್ನದ ವ್ಯಾಪಾರಿಯೊಬ್ಬರ ಕಾರನ್ನು ಅಡ್ಡಗಟ್ಟಿದ ದರೋಡೆಕೋರರ ಗುಂಪೊಂದು, ಕುಟುಂಬಸ್ಥರನ್ನು...
FASHION AND TRENDS
ಡಿ. ಕೆ.ಆರ್.ಡಿ.ಎಸ್ (ರಿ)ಬೆಳ್ತಂಗಡಿ – ಮಾಸಿಕ ಬೆಂಬಲ ಸಭೆ ಹಾಗೂ ಮಾಹಿತಿ ಕಾರ್ಯಕ್ರಮ
ಬೆಳ್ತಂಗಡಿ; ಡಿ.ಕೆ.ಆರ್.ಡಿ.ಎಸ್ (ರಿ) ಬೆಳ್ತಂಗಡಿ, ನವಜೀವನ ಆರೈಕೆ ಮತ್ತು ಬೆಂಬಲ ಕೇಂದ್ರದ ನೇತೃತ್ವದಲ್ಲಿ ಸೆಪ್ಟೆಂಬರ್ 28 ರಂದು ಹೆಚ್.ಐ.ವಿ/ಏಡ್ಸ್ ಸೋಂಕಿತ ಹಾಗೂ ಬಾಧಿತ ವ್ಯಕ್ತಿಗಳ ಮಾಸಿಕ ಬೆಂಬಲ ಸಭೆ ಮತ್ತು ಮಾಹಿತಿ ಕಾರ್ಯಕ್ರಮವು...
ಮಂಗಳೂರು ನಾಲ್ವರು ಅಪ್ರಾಪ್ತರು ಸೇರಿದಂತೆ 11 ಮಂದಿ ಬಂಗ್ಲಾ ಪ್ರಜೆಗಳು ಪೊಲೀಸ್ ವಶಕ್ಕೆ
ಮಂಗಳೂರು; ನಗರದ ಉರ್ವಾ ಪೊಲೀಸ್ ಠಾಣೆ ವ್ಯಾಪ್ತಿಯ ಕಟ್ಟಡ ನಿರ್ಮಾಣ ಕಾಮಗಾರಿ ಸ್ಥಳದಲ್ಲಿ, ಅಕ್ರಮವಾಗಿ ಭಾರತ ಪ್ರವೇಶಿಸಿ ಕೆಲಸ ಮಾಡುತ್ತಿದ್ದ 11 ಮಂದಿ ಬಾಂಗ್ಲಾದೇಶದ ಪ್ರಜೆಗಳನ್ನು ಪೊಲೀಸರು ಬಂಧಿಸಿದ್ದಾರೆ.ಇವರಲ್ಲಿ ನಾಲ್ವರು ಅಪ್ರಾಪ್ತರೂ ಸೇರಿದ್ದಾರೆ....















































