DON'T MISS
ಬೆಳಾಲಿನಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ ಹಾಗೂ 3ನೇ ವರ್ಷದ ವಿಕಲಚೇತನರ ವಿಶೇಷ ಸಮನ್ವಯ ಗ್ರಾಮ...
ಬೆಳಾಲು : ಜ 21 ಗ್ರಾಮ ಪಂಚಾಯತ್ ಬೆಳಾಲು ವಿಶ್ವ ವಿಕಲಚೇತನರ ದಿನಾಚರಣೆ ಹಾಗೂ 3ನೇ ವರ್ಷದ ವಿಕಲಚೇತನರ ವಿಶೇಷ ಸಮನ್ವಯ ಗ್ರಾಮ ಸಭೆ ಪಂಚಾಯಿತಿ ಸಭಾಭವನದಲ್ಲಿ ನೆರವೇರಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು...
ಮೂಡಿಗೆರೆಯ ಹಳ್ಳಿ ರಸ್ತೆಯಲ್ಲಿ ವೀಲಿಂಗ್ ಉಜಿರೆಯ ಐವರ ಬಂಧನ
ಚಿಕ್ಕಮಗಳೂರು: ಪ್ರವಾಸಕ್ಕೆ ಬಂದು ಹಳ್ಳಿ ರಸ್ತೆಯಲ್ಲಿ ವೀಲಿಂಗ್ ಮಾಡಿ ಸುಮಾರು ಐದು ಕಿಲೋ ಮೀಟರ್ ರಸ್ತೆಯನ್ನು ಹಾಳು ಮಾಡಿರುವ ಬೆಳ್ತಂಗಡಿ ಮೂಲದ ಐವರು ಯುವಕರ ವಿರುದ್ದ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಾಳೂರು...
GADGET WORLD
TRAVEL GUIDES
All
ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್ ಅವರಿಂದ ಮತದಾನ
ಉಜಿರೆ; ವಿಧಾನಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್ ಅವರು ಉಜಿರೆ ಶ್ರೀ ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿರುವ ಬೂತ್ ಸಂಖ್ಯೆ 95 ರಲ್ಲಿ ಕುಟುಂಬಸ್ಥರೊಂದಿಗೆ ಆಗಮಿಸಿ ಲೋಕಸಭಾ ಚುನಾವಣೆಯ ಮತದಾನ ಮಾಡಿದರು
ಬೆಳ್ತಂಗಡಿ ಧರ್ಮಪ್ರಾಂತ್ಯ ಕೇಶದಾನ ಕಾರ್ಯಕ್ರಮ:
ಬೆಳ್ತಂಗಡಿ; ಬೆಳ್ತಂಗಡಿ ಧರ್ಮಪ್ರಾಂತ್ಯದ ಫ್ಯಾಮಿಲಿ ಅಪೋಸ್ತಲೇಟ್ ಹಾಗೂ ಡಿ.ಕೆ.ಆರ್.ಡಿ.ಎಸ್ (ರಿ) ಬೆಳ್ತಂಗಡಿ ಇವುಗಳ ವತಿಯಿಂದ ಕ್ಯಾನ್ಸರ್ ರೋಗಿಗಳಿಗೆ ನೆರವಾಗುವ ನಿಟ್ಟಿನಲ್ಲಿ ಕೇಶದಾನ ಕಾರ್ಯಕ್ರಮವು ಎಪ್ರಿಲ್ 28 ರಂದು ಬೆಳ್ತಂಗಡಿ ಜ್ಞಾನನಿಲಯದಲ್ಲಿ ನಡೆಯಿತು. ಬೆಳ್ತಂಗಡಿ...
LATEST REVIEWS
ಬೆಳ್ತಂಗಡಿ ಬುರುಡೆ ಚಿನ್ನಯ್ಯನ ಆರೋಗ್ಯ ತಪಾಸಣೆಗೆ
ಬೆಳ್ತಂಗಡಿ; ಬುರುಡೆ ಚಿನ್ನಯ್ಯನ್ನು ಆರೋಗ್ಯ ತಪಾಸಣೆಗಾಗಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಎಸ್.ಐ.ಟಿ ತಂಡದವರು ಕರೆತಂದಿದ್ದಾರೆ.ಸೆ 5 ರಂದು 12 ಸುಮಾರಿಗೆ ಎಸ್.ಐ.ಟಿ ಠಾಣೆಯಿಂದ ಆತನನ್ನು ಬೆಳ್ತಂಗಡಿ ಆಸ್ಪತ್ರೆಗೆ ಗಂಟೆಯ ತಪಾಸಣೆಗಾಗಿ ಕರೆತಂದಿದ್ದು ಆರೋಗ್ಯ...
FASHION AND TRENDS
ಶಿಶಿರ್ ಜಯವಿಕ್ರಮ್ ಗೆ ವಾಲಿಬಾಲ್ ನಲ್ಲಿ ಮೈಸೂರು ವಿಭಾಗದ “ಸರ್ವಾಂಗೀಣ ಆಟಗಾರ “ಪ್ರಶಸ್ತಿ.
ಬೆಳ್ತಂಗಡಿ; ಮುಂಡಾಜೆ ವಿವೇಕಾನಂದ ವಿದ್ಯಾಸಂಸ್ಥೆ ಆತಿಥ್ಯದಲ್ಲಿ ಅಕ್ಟೋಬರ್ ಹತ್ತು ಹಾಗೂ ಹನ್ನೊಂದರಂದು ನಡೆದ ಎಂಟು ಜಿಲ್ಲೆಯನ್ನು ಒಳಗೊಂಡ ಮೈಸೂರು ವಲಯ ಹದಿನಾಲ್ಕು ವರ್ಷ ಕೆಳಗಿನ ವಯೋಮಾನದ ವಾಲಿಬಾಲ್ ಪಂದ್ಯಾ ಕೂಟದಲ್ಲಿ ಇಂದ್ರ ಪ್ರಸ್ಥ...
ಬೆನಕ ಆಸ್ಪತ್ರೆಯಲ್ಲಿ ಅಂತಾರಾಷ್ಟ್ರೀಯ ದಾದಿಯರ ದಿನಾಚರಣೆ; ದಾದಿಯರು ದೇಹ ಕಾಯುವ ಸೈನಿಕರು – ಡಾ....
ಅಂತರಾಷ್ಟ್ರೀಯ ದಾದಿಯರ ದಿವಸವನ್ನು ಪ್ರತಿ ವರ್ಷ ಮೇ 12 ನೇ ದಿನಾಂಕದಂದು ಜಗತ್ತು ಕಂಡ ಅತ್ಯುತ್ತಮ ದಾದಿ ಫ್ಲೋರೆನ್ಸ್ ನೈಟಿಂಗೇಲ್ ಸ್ಮರಣಾರ್ಥ ಆಚರಿಸಿ ಅವರನ್ನು ನೆನಪಿಸಿಕೊಳ್ಳುವುದು ವೈದ್ಯಕೀಯ ಕ್ಷೇತ್ರದ ಪರಂಪರೆ . ಅದೇ...






































