DON'T MISS
ರಾಹುಲ್ ಗಾಂಧಿಗೆ ಜಾಮೀನು ಮಂಜೂರು
ಬೆಂಗಳೂರು: ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ವಿರುದ್ಧ 40% ಕಮಿಷನ್ ಆರೋಪಕ್ಕೆ ಮಾಧ್ಯಮಗಳಲ್ಲಿ ಪ್ರಕರಣೆ ಹೊರಡಿಸಿದ್ದ ಪ್ರಕರಣದಲ್ಲಿ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿಗೆ ಬಿಗ್ ರಿಲೀಫ್ ಸಿಕ್ಕಿದೆ.
ಬಿಜೆಪಿಯ ಕೇಶವ ಪ್ರಸಾದ್ ಸಲ್ಲಿಸಿದ್ದ...
ಯುವ ಕಾಂಗ್ರೆಸ್ ನಗರ ಹಾಗೂಗ್ರಾಮೀಣ ಘಟಕಗಳ ಪದಾಧಿಕಾರಿಗಳ ಸಭೆ
ಬೆಳ್ತಂಗಡಿ; ಬೆಳ್ತಂಗಡಿ ನಗರ ಹಾಗೂ ಗ್ರಾಮೀಣ ಯುವ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳು ಹಾಗೂ ಸದಸ್ಯರ ಸಭೆ ಶನಿವಾರ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಸಭಾಂಗಣದಲ್ಲಿ ನಡೆಯಿತು. ಈ ಸಭೆಗಯಲ್ಲಿ ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್...
GADGET WORLD
TRAVEL GUIDES
All
ಎಸ್. ಡಿ.ಎಂ ಕಾಲೇಜಿನಲ್ಲಿ “ಮಾಧ್ಯಮೋತ್ಸವ” ರಾಷ್ಟ್ರೀಯ ವಿಚಾರ ಸಂಕಿರಣ
ಬೆಳ್ತಂಗಡಿ:ಸತ್ಯದ ಬಿಂಬಿಸುವಿಕೆಯ ಬದ್ಧತೆ, ಕೇಳಿದ್ದನ್ನು ದೃಢೀಕರಿಸಿಕೊಳ್ಳುವ ಪ್ರಜ್ಞೆಯು ಪತ್ರಕರ್ತರು ನಿಷ್ಠುರ, ನಿಷ್ಪಕ್ಷಪಾತ ದೃಷ್ಟಿಕೋನ ಹೊಂದಲು ಸಹಾಯಕವಾಗುತ್ತದೆ ಎಂದು ಸುವರ್ಣ ನ್ಯೂಸ್ ವಾಹಿನಿಯ ಸಂಪಾದಕ ಅಜಿತ್ ಹನಮಕ್ಕನವರ್ ಅಭಿಪ್ರಾಯಪಟ್ಟರು.ಅವರು ಉಜಿರೆಯ ಎಸ್.ಡಿ.ಎಂ ಪತ್ರಿಕೋದ್ಯಮ ಮತ್ತು...
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸರ್ವಧರ್ಮ ಸಮ್ಮೇಳನ ಉದ್ಘಾಟನೆ, ಎಲ್ಲ ಧರ್ಮಗಳೂ ಮನುಕುಲದ ಒಳಿತನ್ನು ಬಯಸುತ್ತೆ,...
ಬೆಳ್ತಂಗಡಿ: ಎಲ್ಲ ಧರ್ಮಗಳೂ ಮನುಕುಲದ ಒಳಿತನ್ನು ಬಯಸುತ್ತದೆ ಅದನ್ನು ತಿಳಿದುಕೊಂಡು ನಾವು ಬದುಕನ್ನು ನಡೆಸಿದಾಗ ಎಲ್ಲರಿಗೂ ಒಳಿತಾಗಲು ಸಾಧ್ಯ ಎಂದು ರಾಜ್ಯ ಸರಕಾರದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ಡಾ.ಎಂ.ಬಿ ಪಾಟೀಲ್...
LATEST REVIEWS
ಬೆಳ್ತಂಗಡಿ; ತಲೆಮರೆಸಿ ಕೊಂಡಿರುವ ವಿಠಲಗೌಡನಿಗಾಗಿ ಪೊಲೀಸರಿಂದ ವಿವಿದೆಡೆ ಶೋಧ
ಬೆಳ್ತಂಗಡಿ: ನ್ಯಾಯಾಂಗ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಿಂದ ಒಂದು ತಿಂಗಳ ಕಾರಾಗೃಹ ಶಿಕ್ಷೆಗೆ ಒಳಗಾದ ಬಳಿಕ ತಲೆ ಮರೆಸಿಕೊಂಡಿರುವ ಧರ್ಮಸ್ಥಳ ಗ್ರಾಮದ ಪಾಂಗಳ ನಿವಾಸಿ ವಿಠಲ ಗೌಡ ಅವರ ಬಂಧನಕ್ಕೆ ಪೊಲೀಸರು ಜೂ.27ರಂದು...
FASHION AND TRENDS
ಬೆಳ್ತಂಗಡಿ : ನೇತ್ರಾವತಿ ನದಿಯಲ್ಲಿ ಮುಳುಗಿ ಇಂಜಿನಿಯರಿಂಗ್ ವಿದ್ಯಾರ್ಥಿ ಮೃತ್ಯು
ಬೆಳ್ತಂಗಡಿ : ಏಳು ಜನರ ವಿದ್ಯಾರ್ಥಿಗಳ ತಂಡ ನದಿಯಲ್ಲಿ ಈಜಲು ಹೋಗಿ ಓರ್ವ ಇಂಜಿನಿಯರಿಂಗ್ ವಿದ್ಯಾರ್ಥಿ ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಪಜಿರಡ್ಕ ದೇವಸ್ಥಾನದ ಸಮೀಪ ನೇತ್ರಾವತಿ ನದಿಯಲ್ಲಿ ನಡೆದಿದೆ.
ಬೆಳ್ತಂಗಡಿ...
ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ
ಬೆಳ್ತಂಗಡಿ; ಓಡಿಲ್ನಾಳ ಗ್ರಾಮದ ಕಟ್ಟದ ಬೈಲ್ ನಿವಾಸಿಮಂಜುನಾಥ ನಾಯಕ್ (42ವ) ಅವರು ತಮ್ಮ ಮನೆಯ ಕೊಠಡಿಯ ಒಳಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜ.1ರಂದು ನಡೆದಿದೆ.ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ ಯಾಗಿದ್ದು...











































