LATEST ARTICLES

ಕೇಂದ್ರದ ‘ಪ್ರಸಾದಂ’ ಯೋಜನೆಯ ಅಡಿಯಲ್ಲಿ ಜಿಲ್ಲೆಯ ದೇವಾಲಯ ಗಳಿಗೆ‌ ಅನುದಾನ ಒದಗಿಸುವಂತೆ ಶಾಸಕ ಹರೀಶ್ ಪೂಂಜ ಅವರಿಂದ ಸಚಿವರಿಗೆ...

0
ಬೆಳ್ತಂಗಡಿ; ದಕ್ಷಿಣ ಕನ್ನಡ ಜಿಲ್ಲೆಯ ಸಂಸದರಾದ ಬ್ರಿಜೇಶ್ ಚೌಟ ಅವರೊಂದಿಗೆ ಶಾಸಕ ಹರೀಶ್ ಪೂಂಜ ಅವರು ಕೇಂದ್ರ ಸರ್ಕಾರದ ಪ್ರಮುಖ ಯೋಜನೆಯಾದ “ಪ್ರಸಾದಂ”ಯೋಜನೆಯಡಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ದೇವಾಲಯಗಳಾದ ಬೆಳ್ತಂಗಡಿ ತಾಲ್ಲೂಕಿನ...

ಬೆಳಾಲು; ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ, ಆರೋಪಿ ಪೊಲೀಸ್ ವಶಕ್ಕೆ

0
ಬೆಳ್ತಂಗಡಿ; ಬೆಳ್ತಂಗಡಿ: ಬೆಳಾಲು ಎಂಬಲ್ಲಿ ಪಿಯುಸಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದು, ಶಂಕರ ಗೌಡ ಎಂಬವನ ವಿರುದ್ಧ ಧರ್ಮಸ್ಥಳ ಠಾಣೆಯಲ್ಲಿ ಪೋಕೋ ಪ್ರಕರಣ ದಾಖಲಾಗಿದೆ. ತಂದೆ ತಾಯಿ ತರಗೆಲೆ ತರಲು ಹೋಗಿದ್ದ ಸಂದರ್ಭಮನೆಯಲ್ಲಿ...

ಪದ್ಮುಂಜ ಸರಕಾರಿ ಶಾಲೆಯಲ್ಲಿ ಇಬ್ಬರು ಹೆಣ್ಣು ಮಕ್ಕಳನ್ನು ಎಸ್.ಎಸ್.ಎಲ್.ಸಿ ಪರೀಕ್ಷೆಯಿಂದ ಹೊರಗಿಟ್ಟ ಶಿಕ್ಷಕರು! ಎಸ್.ಡಿ.ಎಂ.ಸಿ ಸಮನ್ವಯ ಕೇಂದ್ರ ವೇದಿಕೆ...

0
ಬೆಳ್ತಂಗಡಿ: ತಾಲೂಕಿ ಪದ್ಮುಂಜ ಸರಕಾರಿ ಪ್ರೌಢಶಾಲೆಯಲ್ಲಿ ಈ ಶೈಕ್ಷಣಿಕ ವರ್ಷದ ಎಸ್ ಎಸ್ ಎಲ್ ಸಿ ಪರೀಕ್ಷೆಯಿಂದ 2 ಹೆಣ್ಣುಮಕ್ಕಳನ್ನು ಅವಕಾಶ ವಂಚಿಸಿರುವ ಘಟನೆ ವರದಿಯಾಗಿದ್ದು ಈ ಬಗ್ಗೆ ಮಕ್ಕಳು ಸ್ವತಹ ಮಕ್ಕಳ...

ಬೆಳ್ತಂಗಡಿ; ಪತ್ನಿಗೆ ಕಿರುಕುಳ ಆರೋಪ ರಜೆಯಲ್ಲಿ ತೆರಳಿರುವ ಧರ್ಮಸ್ಥಳ ಪಿ.ಎಸ್.ಐ

0
ಬೆಳ್ತಂಗಡಿ; ಬೆಂಗಳೂರಿನ ನಾಗರಬಾವಿ ಟೀಚರ್ಸ್ ಕಾಲೊನಿಯ ಮಾನಸ ನಗರದ ನಿವಾಸಿ ಆರ್.ವರ್ಷಾ ಅವರು ಪತಿ ( ಧರ್ಮಸ್ಥಳ ಪಿಎಸ್‌ಐ ಪಿ.ಕಿಶೋರ್) ಸೇರಿದಂತೆ ನಾಲ್ವರ ವಿರುದ್ಧ ವರದಕ್ಷಿಣೆಗಾಗಿ ಕಿರುಕುಳ ನೀಡಿದ ಕುರಿತು ಬೆಂಗಳೂರಿನ ಚಂದ್ರಾಲೇಔಟ್...

ಅಂಡಿಂಜೆ; ಪವರ್ ಮ್ಯಾನ್ ನಾರಾವಿ ನಿವಾಸಿ ಸುಧಾಕರ  ಅಸಹಜ ಸಾವು

0
ಬೆಳ್ತಂಗಡಿ: ಬೆಳ್ತಂಗಡಿ ಮೆಸ್ಕಾಂ ಉಪ ವಿಭಾಗದ ವೇಣೂರು ಶಾಖೆಯ ಪವರ್ ಮ್ಯಾನ್ ನಾರಾವಿ ನಿವಾಸಿ ಕಿಟ್ಟ ಯಾನೆ ಸುಧಾಕರ(50) ಅಸಹಜವಾಗಿ ಸಾವನ್ನಪ್ಪಿದ ಘಟನೆ ಮಾ.26ರಂದು ನಡೆದಿದೆ.ಕರ್ತವ್ಯದಲ್ಲಿದಲ್ಲಿ ಇದ್ದ ಇವರು ಅಂಡಿಜೆಯಲ್ಲಿ ರಸ್ತೆ ಬದಿಯಲ್ಲಿ...

ಮುಂಡಾಜೆ; ಗಾಳಿ ಮಳೆಗೆ ವಿದ್ಯುತ್ ಟವರ್ ಮೇಲೆ ಬಿದ್ದ ಮರ

0
ಬೆಳ್ತಂಗಡಿ ತಾಲೂಕಿನ ವಿವಿಧ ಕಡೆಗಳಲ್ಲಿ ಬುಧವಾರ ಸಂಜೆ ಗುಡುಗು,ಗಾಳಿ ಸಹಿತ ಉತ್ತಮ ಮಳೆಯಾಗಿದೆ. ಮುಂಡಾಜೆ ಗ್ರಾಮದ ಪರಮುಖ ಎಂಬಲ್ಲಿ ಗುರುವಾಯನಕೆರೆಯಿಂದ ಕಕ್ಕಿಂಜೆ ವಿದ್ಯುತ್ ಪೂರೈಸುವ 33 ಕೆವಿ ಟವರ್ ನ ಮೇಲೆ ಮರ...

ಬಿಜೆಪಿ ಶಾಸಕ ಬಸವನ ಗೌಡ ಯತ್ನಾಳ್ ಪಕ್ಷದಿಂದ ಉಚ್ಚಾಟನೆ

0
ಬೆಂಗಳೂರು: ಪಕ್ಷದ ಶಿಸ್ತು ಉಲ್ಲಂಘಿಸಿದ ಆರೋಪದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ಅವರನ್ನು ಬಿಜೆಪಿ ಪ್ರಾಥಮಿಕ ಸದಸ್ಯತ್ವದಿಂದ 6 ವರ್ಷಗಳ ಕಾಲ ಉಚ್ಚಾಟನೆ ಮಾಡಲಾಗಿದೆ.ಪದೇ ಪದೇ ಶಿಸ್ತು ಉಲ್ಲಂಘಿಸಿದ ಆರೋಪದಲ್ಲಿ ವಿಜಯಪುರದ ಶಾಸಕ...

ಪಟ್ರಮೆ: ಮಿತ್ತಡ್ಕದಲ್ಲಿ ಆಕಸ್ಮಿಕ ಬೆಂಕಿ ಅವಘಡ  ಸಂಜೀವ ಗೌಡರ ಮನೆ ಭಸ್ಮ, ಅಪಾರ ಆರ್ಥಿಕ ನಷ್ಟ

0
ಬೆಳ್ತಂಗಡಿ; ಪಟ್ರಮೆ ಗ್ರಾಮದ ಮಿತ್ತಡ್ಕದಲ್ಲಿ ಆಕಸ್ಮಿಕ ಬೆಂಕಿ ಅವಘಡದಲ್ಲಿ ಸಂಜೀವ ಗೌಡ ಎಂಬವರ ಮನೆ ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾದ ಘಟನೆ ಮಂಗಳವಾರ ಸಂಜೆ ನಡೆದಿದೆ.ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಈ ದುರಂತ ಸಂಭವಿಸಿದ್ದು,...

ಮದ್ದಡ್ಕ; ಹೆದ್ದಾರಿ ಚರಂಡಿಗೆ ಉರುಳಿದ ಕಾರು

0
ಬೆಳ್ತಂಗಡಿ: ಪುಂಜಾಲಕಟ್ಟೆ ರಾಷ್ಟ್ರೀಯ ಹೆದ್ದಾರಿಯ ಮದ್ದಡ್ಕ ಸಮೀಪ ಮಾರುತಿ ಕಾರು ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಘಟನೆ ಮಾ 26 ರಂದು ಮಧ್ಯಾಹ್ನ ನಡೆದಿದೆ. ಉಜಿರೆ ಕಡೆಯಿಂದ ಮಂಗಳೂರು ಕಡೆ ಸಾಗುತ್ತಿದ್ದು ಕಾರು...

ಪದ್ಮಜ; ಸರಕಾರಿ ಪ್ರೌಢಶಾಲೆಯಲ್ಲಿ ರಂಗಸಿರಿ ಯಕ್ಷಗಾನ ತರಬೇತಿ ಉದ್ಘಾಟನೆ

0
ಪದ್ಮುಂಜ : ಸರಕಾರಿ ಪ್ರೌಢಶಾಲೆ ಪದ್ಮುಂಜ ಇದರ ಸಭಾಭವನದಲ್ಲಿ ರಂಗಸಿರಿ ಯಕ್ಷಗಾನ ತರಬೇತಿ ಕೇಂದ್ರ ಉದ್ಘಾಟನೆ ಮಾಡಲಾಯಿತು. ಈ ಕಾರ್ಯಕ್ರಮವನ್ನು  ನಾರಾಯಣಗೌಡ ಮುಚ್ಚುರು ಉದ್ಘಾಟಿಸಿ,ಮಕ್ಕಳಿಗೆ ಶುಭವನ್ನು ಹಾರೈಸಿದರು. ಅಧ್ಯಕ್ಷತೆಯನ್ನು ಕಣಿಯೂರು ಗ್ರಾಮ ಪಂಚಾಯತ್...