Trending Now
POPULAR NEWS
ಬೆಳ್ತಂಗಡಿಯಲ್ಲಿ ಇಂದಿರಾ ಕ್ಯಾಂಟೀನ್ ಉದ್ಘಾಟನೆ; ಜನಸಾಮಾನ್ಯರ ಕಾಳಜಿಯೇ ಸರಕಾರದ ಧ್ಯೇಯ ದಿನೇಶ್ ಗುಂಡೂರಾವ್
ಬೆಳ್ತಂಗಡಿ; ಬಡವರ ಮತ್ತು ಮಧ್ಯಮ ವರ್ಗದ ಜನರಿಗೆ ಅಗತ್ಯವಾದ ಯೋಜನೆಗಳನ್ನು ರೂಪಿಸಿ ಅದನ್ನು ಪ್ರತಿಯೊಬ್ಬರಿಗೆ ತಲುಪಿಸುವ ಧ್ಯೇಯವನ್ನು ರಾಜ್ಯ ಸರಕಾರ ಹೊಂದಿದ್ದು ಯಾವುದೇ ಭೇದ ಭಾವವಿಲ್ಲದೆ ರಾಜ್ಯದ ಜನತೆಗೆ ಇದು ತಲುಪುತ್ತಿದೆ ಎಂದು...
ದ.ಕ ಜಿಲ್ಲಾ ಕನ್ನಡ ಜಾಗೃತಿ ಸಮಿತಿಗೆ ಸದಸ್ಯರಾಗಿ ಜೈ ಕನ್ನಡಮ್ಮ ಸಂಪಾದಕ ದೇವಿಪ್ರಸಾದ್ ನೇಮಕ
ಬೆಳ್ತಂಗಡಿ: ದ.ಕ ಜಿಲ್ಲಾ ಕನ್ನಡ ಜಾಗೃತಿ ಸಮಿತಿಗೆ ಅಧಿಕಾರೇತರ ಸದಸ್ಯರಾಗಿ ಜೈ ಕನ್ನಡಮ್ಮ ಪತ್ರಿಕೆಯ ಸಂಪಾದಕರಾದ ದೇವಿಪ್ರಸಾದ್ ನೇಮಕಗೊಂಡಿದ್ದಾರೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯಕ್ರಮಗಳನ್ನು ಸ್ಥಳೀಯ ಹಂತದಲ್ಲಿ ಇನ್ನಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಸರ್ಕಾರದ...
TRAVEL
ಮುಂಡಾಜೆ:ವಿದ್ಯುತ್ ಶಾಕ್ ಗಬ್ಬದ ಹಸು ಸಾವು
ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಗಬ್ಬದ ಹಸು ಸಾವನ್ನಪ್ಪಿದ ಘಟನೆ ನಡೆದಿದೆ.ಮುಂಡಾಜೆ ಗ್ರಾಮದ ಗುಂಡಿ ಸೇತುವೆ ಸಮೀಪ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಹಸುವಿನ ಕೊಂಬಿಗೆ ತಾಗಿದ್ದು ಈ ವೇಳೆ ತಂತಿಯನ್ನು...
FOOD
LATEST ARTICLES
ಬೆಳ್ತಂಗಡಿ; ಖಿಳರ್ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತ್ರ್ ನಮಾಝ್
ಬೆಳ್ತಂಗಡಿ:-ಮಾ20 ಖಿಳರ್ ಜುಮ್ಮಾ ಮಸೀದಿಯಲ್ಲಿ ಬೆಳ್ತಂಗಡಿ ಖತೀಬರಾದ ಹನೀಪ್ ಫೈಝೀ ನೇತೃತ್ವದಲ್ಲಿ ಈದುಲ್ ಫಿತ್ರ್ ನಮಾಝ್ ನೆರವೇರಿಸಿದರು. ಅಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿ, ಕಾರ್ಯದರ್ಶಿಗಳಾದ ರಝಾಕ್ ಬಿ.ಎಚ್. ಕೋಶಾಧಿಕಾರಿ ಫೈಝಲ್ ಐ. ಜೆ. ಉಪಾಧ್ಯಕ್ಷರಾದ...
ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ ಪ್ರಕರಣ ಯುವತಿಗೆ ಜಾಮೀನು ಮಂಜೂರು; ಕಾಂಗ್ರೆಸ್ ಸರಕಾರದ ತುಷ್ಟೀಕರಣ ನೀತಿಯ ಭಾಗ ಶಾಸಕ...
ಬೆಳ್ತಂಗಡಿ: ಸಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆಯ ಪೋಸ್ಟ್ ಹಾಕಿದ ಪ್ರಕರಣದಲ್ಲಿ ಪೊಲೀಸರಿಂದ ಬಂಧಿತಳಾಗಿದ್ದ ಬೆಳ್ತಂಗಡಿ ತಾಲೂಕಿನ ಕರಂಬಾರು ಗ್ರಾಮದ ಯುವತಿಗೆ ಮದ್ಯಂತರ ಜಾಮೀನು ಲಭಿಸಿದ್ದು ಆಕೆ ಬಿಡುಗಡೆಯಾಗಿದ್ದಾಳೆ ಜಾಮೀನು ಪಡೆದ ಬಳಿಕ ಆಕೆಯೊಂದಿಗಿನ...
ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ಬೆಳ್ತಂಗಡಿಯ ಯುವತಿಯ ಬಂಧನ
ಬೆಳ್ತಂಗಡಿ: ಮಂಗಳೂರು ನಗರದ ಬಜೆ ಠಾಣಾ ವ್ಯಾಪ್ತಿಯಲ್ಲಿ ದಿ 2025 ನೇ ಸಾಲಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ಮಾಡುವಂತಹ ಪೋಸ್ಟ್ ಗಳನ್ನು ಹಂಚಿಕೊಂಡು ಪ್ರಚಾರ ಮಾಡಿದ ಬಗ್ಗೆ ಕಂಕನಾಡಿ ನಗರ 353...
ಉಜಿರೆಯ ಬ್ರಹ್ಮ ಕಲಶೋತ್ಸವಕ್ಕೆ ಹೋದ ಅಪ್ರಾಪ್ತ ಬಾಲಕನ ಮೇಲೆ ನೈತಿಕ ಪೊಲೀಸ್ ಗಿರಿ ಪ್ರಕರಣ ದಾಖಲು
ಬೆಳ್ತಂಗಡಿ : ಉಜಿರೆಯ ಜನಾರ್ಧನ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಕಾರ್ಯಕ್ರಮಕ್ಕೆ ಗೆಳೆಯರೊಂದಿಗೆ ಬಂದಿದ್ದ ಅಪ್ರಾಪ್ತ 17 ವಯಸ್ಸಿನ ಮುಸ್ಲಿಂ ಧರ್ಮದ ಬಾಲಕನ ಮೇಲೆ ಬಜರಂಗದಳದ ಕಾರ್ಯಕರ್ತರ ತಂಡವೊಂದು ಅಮಾನುಷವಾಗಿ ಹಲ್ಲೆ ನಡೆಸಿ ಅಪಹರಿಸಿ...
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ವರದಿ ಸಲ್ಲಿಸುವಂತೆ ಸರಕಾರಕ್ಕೆ ಹೈಕೋರ್ಟ್ ನಿರ್ದೇಶನ
ಬೆಂಗಳೂರು : ಧರ್ಮಸ್ಥಳದಲ್ಲಿ ಮೂರು ದಶಕಗಳ ಅವಧಿಯಲ್ಲಿ ಸಂಭವಿಸಿವೆ ಎನ್ನಲಾದ 74 ಅಸಹಜ ಸಾವು ಪ್ರಕರಣಗಳಿಗೆ ಸಂಬಂಧಿಸಿದಂತೆ ಏನು ಕ್ರಮ ಕೈಗೊಳ್ಳಲಾಗಿದೆ ಎಂಬ ಕುರಿತು ವರದಿ ಸಲ್ಲಿಸುವಂತೆ ರಾಜ್ಯ ಸರಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.ಅಸಹಜ...
ಚಿತ್ಪಾವನ ಬ್ರಾಹ್ಮಣರ ಸಂಘದ ಮಹಿಳಾ ಘಟಕದ ಉದ್ಘಾಟನೆ
ಬೆಳ್ತಂಗಡಿ: ತಾಲೂಕು ಚಿತ್ಪಾವನ ಬ್ರಾಹ್ಮಣರ ಸಂಘದ ಮಹಿಳಾ ಘಟಕದ ಉದ್ಘಾಟನಾ ಸಮಾರಂಭ ಮಂಗಳವಾರ ಮುಂಡಾಜೆಯ ಶ್ರೀ ಪರಶುರಾಮ ದೇವಸ್ಥಾನದ ಸಭಾ ಭವನದಲ್ಲಿ ಜರಗಿತು.ನಿಡ್ಲೆಯ ಉದ್ಯಮಿ ಲಲಿತಾ ಲಕ್ಷ್ಮೀಶ ರಾವ್ ಕಾರ್ಯಕ್ರಮ ಉದ್ಘಾಟಿಸಿ ಸಾಧನೆಗೆ...
ಬೆಳ್ತಂಗಡಿ; ನೇತ್ರಾವತಿ ನದಿಯ ನೀರಿನಲ್ಲಿ ಮುಳುಗಿ ವಿದ್ಯಾರ್ಥಿ ಸಾವು
ಬೆಳ್ತಂಗಡಿ: ಮುಂಡಾಜೆ ಗ್ರಾಮದ ಸಮೀಪದ ಅರಸಮಜಲು ಎಂಬಲ್ಲಿ ನೇತ್ರಾವಾತಿ ನದಿಯಲ್ಲಿ ಈಜಲು ಹೋಗಿದ್ದ ಪಿಯುಸಿ ವಿದ್ಯಾರ್ಥಿ ಮುಳುಗಿ ಸಾವನ್ನಪ್ಪಿದ ಘಟನೆ ಮಾ.18ರಂದು ನಡೆದಿದೆ.
ಮೃತಪಟ್ಟ ಬಾಲಕ ನಿಶಾಂತ್ (18 ) ಎಂದು ಗುರುತಿಸಲಾಗಿ, ಈತ...
ಮಾ21 ವೇಣೂರು ಸೂರ್ಯ- ಚಂದ್ರ ಜೋಡುಕರೆ ಕಂಬಳ; ರಕ್ಷಿತ್ ಶಿವರಾಂ
ಬೆಳ್ತಂಗಡಿ: ಮಾರ್ಚ್ 21ರ ಶನಿವಾರ ನಡೆಯಲಿರುವ 33ನೇ ವರ್ಷದ ಐತಿಹಾಸಿಕ ವೇಣೂರು ಪೆರ್ಮುಡ ಸೂರ್ಯ-ಚಂದ್ರ ಜೋಡುಕರೆ ಕಂಬಳದಲ್ಲಿ 130 ಜೊತೆ ಕೋಣಗಳು ನೋಂದಾವಣೆಯಾಗಿದ್ದು ಇನ್ನೂ ಹೆಚ್ಚು ಕೋಣಗಳು ಭಾಗವಹಿಸುವ ನಿರೀಕ್ಷೆಯಿದೆ. ಎಂದು ಕಂಬಳ...
ಗಡಿಪಾರು ವಿವಾದ ಮಹೇಶ್ ಶೆಟ್ಟಿ ತಿಮರೋಡಿ ಮೇಲ್ಮನವಿ ವಜಾ ಗೊಳಿಸಿದ ಹೈಕೋರ್ಟ್
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರಿನ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿದ್ದ ಕ್ರಮ ಮರುಪರಿಶೀಲಿಸಿ ಹೊಸದಾಗಿ ಆದೇಶ ನೀಡಲು ಪುತ್ತೂರು ಉಪ ವಿಭಾಗಾಧಿಕಾರಿಯವರಿಗೆ ನಿರ್ದೆಶಿಸಿದ್ದ ಹೈಕೋರ್ಟ್ ಏಕ ಸದಸ್ಯ ನ್ಯಾಯಪೀಠದ ಕ್ರಮವನ್ನು ಪ್ರಶ್ನಿಸಿ...
ಬೆಳ್ತಂಗಡಿ: ಗುರುವಾಯನ ‘ಕೆರೆ’ಯಲ್ಲಿ ಮೀನುಗಳ ಅಸಹಜ ಸಾವು ಅಧಿಕಾರಿಗಳಿಂದ ಪರಿಶೀಲನೆ
ಬೆಳ್ತಂಗಡಿ : ಕುವೆಟ್ಟು ಗ್ರಾಮದ ಗುರುವಾಯನ ಕೆರೆಯಲ್ಲಿರುವ 14.72 ಎಕ್ರೆ ವ್ಯಾಪ್ತಿಯಲ್ಲಿ ವ್ಯಾಪಿಸಿರುವ ವಿಶಾಲವಾದ ಕೆರೆಯಲ್ಲಿ ಎರಡು ದಿನಗಳಿಂದ ಮೀನುಗಳು ಸತ್ತು ತೇಲುತ್ತಿದ್ದು ಸ್ಥಳಕ್ಕೆ ವಿವಿಧ ಇಲಾಖಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ...
























