ಸಂಭ್ರಮದಿಂದ ಈಶ್ಟರ್ ಆಚರಿಸಿದ ಕ್ರೈಸ್ಥ ಬಾಂಧವರು

0

ಬೆಳ್ತಂಗಡಿ; ಈಸ್ಟರ್ ಹಬ್ಬವನ್ನು ಬೆಳ್ತಂಗಡಿ ಧರ್ಮಪ್ರಾಂತ್ಯದಲ್ಲಿ ಸಾಂಬ್ರಮದಿಂದ ಧಾರ್ಮಿಕ ವಿಧಿವಿಧಾಮಗಳೊಂದಿಗೆ ಆಚರಿಸಲಾಯಿತ್ತು. ಬೆಳ್ತಂಗಡಿ ಧರ್ಮಪ್ರಾಂತ್ಯದ 55 ಚರ್ಚ್ ಗಳಲ್ಲಿ ಸಂಜೆ  ಬಲಿಪೂಜೆಯೊಂದಿಗೆ, ಈಸ್ಟರ್ ದಿನದ ವಿಧಿವಿದಾನಗೆಳು ಆರಂಭಗೊಂಡಿತ್ತು. ಯೇಸು ಸ್ವಾಮಿಯು ಯಾತನೆಯನ್ನು ಅನುಭವಿಸಿ ಮರಣಹೊಂದಿ, ಪುನರುತ್ಧಾನಗೊಂಡ ದಿನದ ಅನುಸ್ಮರಣೆಯೆ ಈಸ್ಟರ್ ಹಬ್ಬದ ಕಾರ್ಯಕ್ರಮಗಳಲ್ಲಿ ಚರ್ಚ್ ಗಳಲ್ಲಿ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಭಾಗಿಗಳಾದರು. ಬೆಳ್ತಂಗಡಿ ಸಂತ ಲಾರೆನ್ಸ್ ಅವರ ಪ್ರಧಾನ ದೇವಾಲಯದಲ್ಲಿ ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾದ್ಯಕ್ಷರಾದ ವ. ಬಿಷಪ್ಪ್ ಲಾರೆನ್ಸ್ ಮುಕ್ಕುಯಿಯವರು ಈಸ್ಟರ್ ಹಬದ್ಬ ವಿಧಿವಿದಾನಗೆಳನ್ನು ನೆರವೆರಿಸಿ ದಿವ್ಯಬಲಿಪೂಜೆಯನ್ನು ಅರ್ಪಿಸಿದರು. ನಂತರ ಯೆಸುಸ್ವಾಮಿಯು ಪುನರುತ್ಧಾನವನ್ನು ಸ್ಮರಿಸುವ...

ಉಜಿರೆಯಲ್ಲಿ ಹೈ ಡ್ರಾಮಾ: ಪುನೀತ್ ಕೆರೆಹಳ್ಳಿಯನ್ನು ತಡೆದು ಹಿಂದಕ್ಕೆ ಕಳುಹಿಸಿದ ಪೊಲೀಸರು

0

ಬೆಳ್ತಂಗಡಿ : ಉಜಿರೆ ಕೃಷ್ಣಾನುಗ್ರಹದ ಸಭಾಭವನದಲ್ಲಿ ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿ ಪ್ರಖಂಡ ಏ.19 ರಂದು ಸಂಜೆ ಆಯೋಜಿಸಲಾಗಿದ್ದ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಚಕ್ರವರ್ತಿ ಸೂಲಿಬೆಲೆ ಆಗಮಿತಿ ಭಾಷಣ ಮಾಡಲಿದ್ದಾರೆ. ಈ ಕಾರ್ಯಕ್ರಮ ವೀಕ್ಷಿಸಲು ಪುನೀತ್ ಕೆರೆಹಳ್ಳಿ ಬರುತ್ತಿದ್ದ ವೇಳೆ ಬೆಳ್ತಂಗಡಿ ಪೊಲೀಸರು ಉಜಿರೆಯ ಕಾಲೇಜ್ ರಸ್ತೆಯಲ್ಲಿ ಅಡ್ಡಹಾಕಿ ದಕ್ಷಿಣ ಕನ್ನಡ ಪ್ರವೇಶ ನಿಷೇಧ ಮಾಡಿದ ಡಿಸಿ ಆದೇಶ ತೋರಿಸಿ ಹಿಂದಕ್ಕೆ ಕಳುಹಿಸಿದ್ದರೆ.ಸೌಜನ್ಯ ಪರ ಹೊರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬೆಂಬಲಿಗರು ಹಾಗೂ ಪುನೀತ್ ಕೆರಹಳ್ಳಿ ಬೆಂಬಲಿಗರ ನಡುವೆ ಸಮಾಜಿಕ ಜಾಲತಾಣಗಳಲ್ಲಿ ಮತಿನ...

ಪುರುಷ ಕಟ್ಟುವ ಆಚರಣೆಯಲ್ಲಿ ಮುಸ್ಲಿಂ ಧರ್ಮದ ಅವಹೇಳನ; ಆರೋಪಿಗಳ ವಿರುದ್ದ ಕ್ರಮ ಕೈಗೊಳ್ಳದಿದ್ದಲ್ಲಿ ಉಗ್ರ ಹೋರಾಟ; ಎಸ್.ಡಿ.ಪಿ.ಐ ಎಚ್ಚರಿಕೆ

0

ಬೆಳ್ತಂಗಡಿ: ‘ತುಳುನಾಡಿನ ಐತಿಹಾಸಿಕ, ಪಾರಂಪರಿಕ ಪುರುಷ ಕಟ್ಟುವ ಆಚರಣೆಯಲ್ಲಿ ಮುಸ್ಲಿಂ ಧರ್ಮದ ಅವಹೇಳನ ಹಾಗೂ ಎಸ್.ಡಿ.ಪಿ.ಐ ಪಕ್ಷದ ಧ್ವಜ ಬಳಕೆ ಮಾಡಲಾಗಿದೆ. ಈ ಬಗೆಗೆ ವೇಣೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದ್ದು, ಆರೋಪಿಗಳ ವಿರುದ್ಧ ಶೀಘ್ರ ಕ್ರಮ ಕೈಗೊಳ್ಳದೇ ಇದ್ದಲ್ಲಿ ವೇಣೂರು ಠಾಣೆ ಎದುರು ಪ್ರತಿಭಟನೆ ನಡೆಸಲಾಗುವುದು’ ಎಂದು ಎಸ್ ಡಿ ಪಿ ಐ ಜಿಲ್ಲಾ ಕಾರ್ಯದರ್ಶಿ ನವಾಝ್ ಶರೀಫ್ ಕಟ್ಟೆ ಹೇಳಿದರು. ಅವರು ಶನಿವಾರ ಬೆಳ್ತಂಗಡಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಗೋವಿಂದೂರು ಬಳಿ ಪುರುಷ ಕಟ್ಟುವ ಸಾಂಪ್ರದಾಯಿಕ ಆಚರಣೆಯಲ್ಲಿ...

ಪುದುವೆಟ್ಟು ಅಕ್ರಮ ಮರಳು ಸಾಗಾಟ ಪತ್ತೆ ಲಾರಿ ವಶಕ್ಕೆ

0

ಬೆಳ್ತಂಗಡಿ; ಪುದುವೆಟ್ಟುವಿನಲ್ಲಿ ಅಕ್ರಮವಾಗಿ ನದಿಯಿಂದ ಮರಳು ತೆಗೆದು ಸಾಗಾಟ ಮಾಡುತ್ತಿದ್ದ ಪ್ರಕರಣದವೊಂದನ್ನು ಧರ್ಮಸ್ಥಳ ಪೊಲೀಸರು ಪತ್ತೆಹಚ್ಚಿದ್ದು ಮರಳು ಸಮೇತ ಲಾರಿಯನ್ನು ವಶಪಡಿಸಿಕೊಂಡಿದ್ದಾರೆ.ಧರ್ಮಸ್ಥಳ ಪಿ.ಎಸ್.ಐ ಸಮರ್ಥ್ ಅವರು ಹಾಗೂ ತಂಡ ಖಚಿತ ಮಾಹಿತಿಯ ಮೇರೆಗೆ ಪುದುವೆಟ್ಟು ಗ್ರಾಮದ ಬೊಳ್ಮನಾರು ಎಂಬಲ್ಲಿ ಅಕ್ರಮವಾಗಿ ಮರಳನ್ನು ತುಂಬಿ ಸಾಗಾಟ ಮಾಡುತ್ತಿದ್ದ ಕೆ.ಎ 17ಸಿ 2338 ನಂಬರಿನ ಈಚರ್ ಲಾರಿಯನ್ನು ಪತ್ತೆ ಹಚ್ಚಿದ್ದಾರೆ. ಯಾವುದೇ ದಾಖಲೆಗಳಿಲ್ಲದೆ ಮರಳು ಸಾಗಾಟ ಮಾಡುತ್ತಿದ್ದ ಬಗ್ಗೆ ಪ್ರಕರಣ ದಾಖಲಿಸಿ ವಾಹನವನ್ನು ವಶಕ್ಕೆ ಪಡೆದಿದ್ದಾರೆ.ವಶಪಡಿಸಿಕೊಂಡ ಸೊತ್ತುಗಖ ಒಟ್ಟು ಮೌಲ್ಯ ರೂ 5,05,000 ಎಂದು ಅಂದಾಜಿಸಲಾಗಿದೆ.ಬೆಳ್ತಂಗಡಿ...

ಬೆಳ್ತಂಗಡಿ ಧರ್ಮಪ್ರಾಂತ್ಯದಲ್ಲಿ ಭಕ್ತಿಪೂರ್ವಕ ಶುಭ ಶುಕ್ರವಾರ ಆಚರಣೆ

0

ಬೆಳ್ತಂಗಡಿ; ಶುಭ ಶುಕ್ರವಾರವನ್ನು ಬೆಳ್ತಂಗಡಿ ಧರ್ಮಪ್ರಾಂತ್ಯದ ಎಲ್ಲ ಚರ್ಚ್ ಗಳಲ್ಲಿ ಧಾರ್ಮಿಕ ವಿಧಿವಿಧಾನಗಳೊಂದಿಗೆ ಆಚರಿಸಲಾಯಿತು.ಬೆಳ್ತಂಗಡಿ ಧರ್ಮಪ್ರಾಂತ್ಯದ 55 ಚರ್ಚ್ ಗಳಲ್ಲಿ ಶುಭ ಶುಕ್ರವಾರದ ವಿಧಿವಿದಾನಗೆಳಲ್ಲಿ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಭಾಗಿಗಳಾದರು. ಬೆಳ್ತಂಗಡಿ ಸಂತ ಲಾರೆನ್ಸ್‌ ಅವರ ಪ್ರಧಾನ ದೇವಾಲಯದಲ್ಲಿ ಬೆಳ್ತಂಗಡಿ ಧರ್ಮಪ್ರಾಂತ್ಯದ ದಮಾದ್ಯಕ್ಷರಾದ ಅ. ವ. ಬಿಷಪ್ಪ್ ಲಾರೆನ್ಸ್ ಮುಕ್ಕುಯಿಯವರು ಶುಭ ಶುಕ್ರವಾರ ವಿಧಿವಿದಾನಗೆಳನ್ನು ನೆರವೆರಿಸಿ ಪ್ರವಚನ ನೀಡಿದರು. ನಂತರ ಯೆಸುಸ್ವಾಮಿಯು ಅನುಭವಿಸಿದ ಯಾತನೆಯನ್ನು ಸ್ಮರಿಸುವ ಶಿಲುಬೆಯ ಹಾದಿ ನಡೆಯಿತು. ಧರ್ಮಭಗಿನಿಯರು, ಭಕ್ತಾದಿಗಳು ಭಕ್ತಿಪೂರ್ವಕವಾಗಿ ಪಾಲ್ಗೊಂಡರು. ಈ ಸಂದರ್ಭದಲ್ಲಿ ಫಾ. ತೋಮಸ್ ಕಣ್ಣಾಂಙಳ್,...

ನಾವೂರಿನ ಯುವಕ ಮೈಸೂರಿನಲ್ಲಿ ನದಿ ನೀರಿಗೆ ಬಿದ್ದು ಸಾವು

0

ಬೆಳ್ತಂಗಡಿ;  ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಬನ್ನೂರು ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ದುರಂತದಲ್ಲಿ ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಯುವಕನೊಬ್ಬ ಸಾವನ್ನಪ್ಪಿದ ಘಟನೆ ನಡೆದಿದೆ. ಕೋಳಿ ಸಾಕಾಣಿಕೆ ವಾಹನದಲ್ಲಿ ದುಡಿಯುತ್ತಿದ್ದ ನಾವೂರು ಗ್ರಾಮದ ಕುದುರು ನಿವಾಸಿ ಮನ್ಸೂರ್ (19) ಎಂಬಾತ ತನ್ನ ಇಬ್ಬರು ಸಹೋದ್ಯೋಗಿಗಳ ಜೊತೆಗೆ ನಿನ್ನೆ ರಾತ್ರಿ ಟಿ.ನರಸೀಪುರ ತಾಲೂಕಿನ ಬನ್ನೂರು ನಲ್ಲಿ ತಂಗಿದ್ದರು. ಇಂದು ಬೆಳಗ್ಗೆ ಸ್ಥಳೀಯ ಕಾವೇರಿ ನದಿಯಲ್ಲಿ ವಾಹನ ತೊಳೆದು , ಸ್ನಾನ ಮಾಡಲು ತೆರಳಿದ ಸಂದರ್ಭದಲ್ಲಿ ಮನ್ಸೂರ್ ಎಂಬಾತ ಕಾಲು ಜಾರಿ ಬಾರಿ ಗುಂಡಿಗೆ ಬಿದ್ದು...

ಪುರುಷ ಕಟ್ಟುನ ಆಚರಣೆಯಲ್ಲಿ ಮುಸ್ಲಿಮರ ಅವಹೇಳೆನ 30ಮಂದಿ ಆರೋಪಿಗಳ ವಿರುದ್ದ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲು

0

ಬೆಳ್ತಂಗಡಿ; ವೇಣೂರು ಪೊಲೀಸ್ ಠಾಣಾವ್ಯಾಪ್ತಿಯ ಪೆರಾಡಿ ಗ್ರಾಮದ ಪೆರಾಡಿ ಪರಿಸರದಲ್ಲಿ ಪುರುಷ ಕಟ್ಟುವ ಎಂಬ ಆಚರಣೆಯ ನೆಪದಲ್ಲಿ ಮುಸ್ಲಿಂ ವೇಷ ಧರಿಸಿ ಇಸ್ಲಾಂ ಧರ್ಮದ ಪ್ರವಾದಿ ಮಹಮ್ಮದ್ (ಸ.ಅ) ಮತ್ತು ಪವಿತ್ರವಾದ ಅಝಾನ್ ಅನ್ನು ಅವಹೇಳನ ಮಾಡಿದ ಪ್ರಕರಣಕ್ಕೆ‌ ಸಂಬಂಧಿಸಿದಂತೆ 17ಮಂದಿ ಆರೋಪಿಗಳ ವಿರುದ್ದ ಹಾಗೂ ಇದಕ್ಕೆ ಸಹಕರಿಸಿದ ಇತರ 20ರಿಂದ 30 ಮಂದಿಯ ವಿರುದ್ದ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಪಡಂಗಡಿ ಗ್ರಾಮದ ಪೊಯ್ಯೆಗುಡ್ಡೆ ಮನೆ ನಿವಾಸಿ ಮಹಮ್ಮದ್ ರಫೀಕ್ ನೀಡಿರುವ ದೂರಿನಂತೆ ವೇಣೂರು ಪೊಲೀಸ್ ಠಾಣೆಯಲ್ಲಿ ಆರೋಪಿಗಳಾದ ಸಾವ್ಯ ನಿವಾಸಿಗಳಾದ...

ಬೆಳ್ತಂಗಡಿ: ಸಂತ ಲಾರೆನ್ಸ್  ಪ್ರಧಾನ ದೇವಾಲಯದಲ್ಲಿ ಪವಿತ್ರ ಗುರುವಾರ(ಪಾಸ್ಖ ಗುರುವಾರ) ಆಚರಣೆ

0

ಬೆಳ್ತಂಗಡಿ; ಇಲ್ಲಿನ ಸೈಂಟ್ ಲಾರೆನ್ಸ್ ಪ್ರಧಾನ ದೆವಾಲಯದಲ್ಲಿಪವಿತ್ರ ಗುರುವಾರ(ಪಾಸ್ಖ ಗುರುವಾರ)ವನ್ನು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಆಚರಿಸಲಾಯಿತು.ಬೆಳ್ತಂಗಡಿ ಧರ್ಮಪ್ರಾಂತ್ಯದ 55 ಚರ್ಚ್ ಗಳಲ್ಲಿ ಬೆಳಿಗ್ಗೆ ಬಲಿಪೂಜೆಯೊ0ದಿಗೆ ಪವಿತ್ರ ಗುರುವಾರ (ಪಾಸ್ಖ ಗುರುವಾರ) ವಿಧಿವಿದಾನಗೆಳು ನಡೆಯಿತು.ಬೆಳ್ತಂಗಡಿ ಸಂತ ಲಾರೆನ್ಸ್ ಅವರ ಪ್ರಧಾನ ದೇವಾಲಯದಲ್ಲಿ ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅ. ವಂ ಬಿಷಪ್ಪ್ ಲಾರೆನ್ಸ್ ಮುಕ್ಕುಯಿಯವರು (ಪಾಸ್ಖ ಗುರುವಾರ) ವಿಧಿವಿದಾನಗೆಳನ್ನು ನೆರವೆರಿಸಿ ದಿವ್ಯಬಲಿಪೂಜೆಯನ್ನು ಅರ್ಪಿಸಿದರು. ಯೇಸು ಸ್ವಾಮಿಯು 12 ಮಂದಿ ಶಿಷ್ಯರ ಪಾದಗಳನ್ನು ತೊಳೆದ ಕಾರ್ಯದ ಸಂಕೇತವಾಗಿ ಧರ್ಮಾಧ್ಯಕ್ಷರು 12 ಜನರ ಪಾದಗಳನ್ನು ತೊಳೆಯುವ ಕಾರ್ಯ ಮಾಡಿದರು....

ಸಮಾಜ ಸೇವಕರ ಸೋಗಿನಲ್ಲಿ ವ್ಯಕ್ತಿಯನ್ನು  ಹನಿ ಟ್ರಾಪ್ ಗೆ ಸಿಲುಕಿಸುವ ಯತ್ನ; ಪೂಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲು

0

ಬೆಳ್ತಂಗಡಿ : ಬಡ ಹೆಣ್ಮಗಳಿಗೆ ಮದುವೆ ಮಾಡುವ ಉದ್ದೇಶದಲ್ಲಿ ಕ್ರೌಡ್ ಫಂಡಿಂಗ್ ಮಾಡುತ್ತಿದ್ದ ವ್ಯಕ್ತಿಯೊಬ್ಬರನ್ನು ಸಮಾಜ ಸೇವೆ ಸೋಗಿನ ಆಸಿಫ್ ಆಪತ್ಥಾಂಧವ ಮತ್ತು ಇನ್ನಿಬ್ಬರು ಸೇರಿಕೊಂಡು ಹನಿಟ್ರ್ಯಾಪ್ ಮಾಡಿದ್ದು, ಇದರಿಂದ ನೊಂದ ವ್ಯಕ್ತಿ ಪೂಂಜಾಲಕಟ್ಟೆ ಠಾಣೆಗೆ ದೂರು ನೀಡಿದ್ದು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.ಬಂಟ್ವಾಳ ತಾಲೂಕಿನ ಪಾಂಡವರಕಲ್ಲು ನಿವಾಸಿ ಅಕ್ಟ‌ರ್ ಸಿದ್ಧಿಕ್ ಸಂತ್ರಸ್ತ ವ್ಯಕ್ತಿಯಾಗಿದ್ದು, ಆಸಿಫ್ ಆಪ‌ತ್ಬಾಂಧವ ಹಾಗು ರವೂಫ್ ಬೆಂಗರೆ ಮತ್ತು ಮಿನಾಜ್ ಎಂಬ ಮಹಿಳೆಯ ವಿರುದ್ಧ ದೂರು ದಾಖಲಾಗಿದೆ. ಮಂಗಳೂರಿನ ಬಡ ಯುವತಿಯೊಬ್ಬಳ ಮದುವೆ ಉದ್ದೇಶಕ್ಕಾಗಿ ಅಲ್ ಮದೀನಾ ಟ್ರಸ್ಟ್ ಹೆಸರಿನಲ್ಲಿ ಅಕ್ಟ‌ರ್...

ವೇಣೂರು ಪೋಲಿಸರ ನಿರ್ಲಕ್ಷ್ಯತನದಿಂದ ಪೆರಾಡಿಯಲ್ಲಿ ಇಸ್ಲಾಂ ಧಾರ್ಮಿಕ ಭಾವನೆಗೆ ಪುನಃ ಧಕ್ಕೆ: ಎಸ್‌ಡಿಪಿಐ ಆರೋಪ; ಆರೋಪಿಗಳ ವಿರುದ್ದ ಕಠಿಣ ಕಾನೂನು ಕ್ರಮ ಕೈಗೊಳ್ಳದಿದ್ದಲ್ಲಿ ಉಗ್ರ ಹೋರಾಟದ ಎಚ್ಚರಿಕೆ

0

ಬೆಳ್ತಂಗಡಿ,ಎಪ್ರಿಲ್ 17: ತಾಲ್ಲೂಕಿನ ವೇಣೂರು ಸಮೀಪದ ಪೆರಾಡಿ ಎಂಬಲ್ಲಿ ಕುಡುಕರ ಗುಂಪೊಂದು ಪುರುಷಕಟ್ಟುನ ಎಂಬ ಕಾರ್ಯಕ್ರಮದ ಹೆಸರಿನಲ್ಲಿ ಇಸ್ಲಾಂ ಧರ್ಮದ ಆಚಾರ ವಿಚಾರಗಳನ್ನು ಹಾಗೂ ಪ್ರವಾದಿ(ಸ.ಅ) ರವರನ್ನು ವ್ಯಂಗ್ಯವಾಗಿ ಹಾಗೂ ಆಶ್ಲೀಲವಾಗಿ ಚಿತ್ರೀಕರಿಸಿ ಕೋಮುದ್ವೇಷ ಹಬ್ಬಲು ಪ್ರಯತ್ನ ಪಡುತ್ತಿರುವ ಕೃತ್ಯವನ್ನು ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ಅಕ್ಬರ್ ಬೆಳ್ತಂಗಡಿಯರವರು ತೀವ್ರವಾಗಿ ಖಂಡಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು ಕೆಲವು ದಿನಗಳ ಹಿಂದೆ ಕೂಡ ಇಂತಹದೇ ಕೃತ್ಯ ನಡೆದ ಸಂದರ್ಭದಲ್ಲಿ ಪಕ್ಷದ ವತಿಯಿಂದ ವೇಣೂರು ಠಾಣೆಗೆ ದೂರು ನೀಡಿದ್ದರು ಆರೋಪಿಗಳ...