ರೈತ, ಕಾರ್ಮಿಕರ ಮತ್ತು ಕನ್ನಡಿಗರ ಹಿತಕ್ಕೆ ಗಮನ ನೀಡದ ಕೇಂದ್ರದ ಬಿಜೆಪಿ ಬಜೆಟ್-ಬಿ.ಎಂ.ಭಟ್

0

ಬೆಳ್ತಂಗಡಿ; ಕೇಂದ್ರದ ಈ ಬಾರಿಯ ಬಜೆಟ್ ರೈತರಿಗೆ, ಕಾರ್ಮಿಕರಿಗೆ ಏನೇನೂ ಸಹಾಯ ನೀಡದ ಹಾಗೂ ಸ್ಕೀಂ ನೌಕರರಾದ ಅಂಗನವಾಡಿ, ಅಕ್ಷರದಾಸೋಹ, ಆಶಾ ಕಾರ್ಯಕರ್ತೆಯರ ವೇತನ ಹೆಚ್ಚಳ ಮಾಡದ ಯುವಜನತೆಗೆ ಉದ್ಯೋಗ ಒದಗಿಸದ ಮತ್ತು ಕರ್ನಾಟಕಕ್ಕೆ ಅನ್ಯಾಯ ಎಸಗಿದ ನಿರಾಸಾದಾಯಕ ಬಜೆಟ್ ಆಗಿದೆ ಎಂದು ಸಿಪಿಐಎಂ ಬೆಳ್ತಂಗಡಿ ತಾಲೂಕು ಸಮಿತಿ ಕಾರ್ಯದರ್ಶಿ ನ್ಯಾಯವಾದಿ ಬಿ.ಎಂ.ಭಟ್ ಹೇಳಿದ್ದಾರೆ.ಅವರು ಸೋಮವಾರ ಸಿಪಿಐಎಂ,ಸಿಐಟಿಯು, ಎಐಕೆಎಸ್,ಜೆ.ಎಂ.ಎಸ್ ಡಿ.ವೈ.ಎಫ್.ಐ. ಜಂಟಿಯಾಗಿ ಜನವಿರೋದಿ ಬಜೆಟ್ ವಿರುದ್ದ ನಡೆಸಿದ ಪ್ರತಿಭಟನೆಯನ್ನು ದ್ದೇಶಿಸಿ ಮಾತಾಡುತ್ತಿದ್ದರು. ರೈತರ ಈ ಸಂಕಷ್ಟದ ಸಮಯ ರೈತರ ಬೆಳೆಗಳಿಗೆ ಬೆಂಬಲ ಬೆಲೆ...

ಬೆನಕ ಆಸ್ಪತ್ರೆಯ ಸೇವೆ ಅನುಕರಣೀಯ ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್

0

ಬೆಳ್ತಂಗಡಿ; ಎರಡು ವೈದ್ಯರಿಂದ ಆರಂಭವಾದ ಆಸ್ಪತ್ರೆ ಇಂದು ವಿವಿಧ ಆರೋಗ್ಯ ಕ್ಷೇತ್ರಗಳಲ್ಲಿ ಪರಿಣತಿ ಪಡೆದ 40 ಕ್ಕಿಂತಲೂ ಅಧಿಕ ತಜ್ಞ ವೈದ್ಯರ ಸೇವೆಯನ್ನು ಬೆನಕ ಉಜಿರೆಯಂತಹ ಪರಿಸರದಲ್ಲಿ ಒದಗಿಸುತ್ತಿದೆ. ಗ್ರಾಮೀಣ ಪ್ರದೇಶದಲ್ಲಿ ಗುಣಮಟ್ಟದ ಆರೋಗ್ಯ ಸೇವೆಯನ್ನು ಒದಗಿಸುವ ಬದ್ಧತೆಯೊಂದಿಗೆ ಆರಂಭವಾದ ಉಜಿರೆಯ ಬೆನಕ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯು ಸಮಾಜದ ಅಗತ್ಯತೆಗಳಿಗೆ ಸದಾ ಸ್ಪಂದಿಸುತ್ತಾ ಬಂದಿರುವುದು ಸಾಮಾಜಿಕ ಬದ್ಧತೆಯನ್ನು ತೋರಿಸುತ್ತದೆ. ಬೆನಕ ಆಸ್ಪತ್ರೆ ಈ ಪ್ರದೇಶದ ಆರೋಗ್ಯ ಕ್ಷೇತ್ರಕ್ಕೆ ದೊಡ್ಡ ಕೊಡುಗೆ ಎಂದುಕರ್ನಾಟಕ ವಿಧಾನ ಸಭೆಯ ಸಭಾಪತಿಗಳಾದ ಯು.ಟಿ.ಖಾದರ್ ತಿಳಿಸಿದರು.ಅವರು ರಜತ ಸಂಭ್ರಮದಲ್ಲಿರುವ ಉಜಿರೆಯ ಬೆನಕ...

ಮಿತ್ತಬಾಗಿಲು ಗ್ರಾಮದ ಪೆರ್ದಾಡಿಯಲ್ಲಿ ಬಡ ಮಹಿಳೆಗೆ ಮನೆ ಹಸ್ತಾಂತರ ಕಾರ್ಯಕ್ರಮ

0

ಬೆಳ್ತಂಗಡಿ : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಿತ್ತಬಾಗಿಲು ಬ್ರಾಂಚ್ ಸಮಿತಿ ನೇತೃತ್ವದಲ್ಲಿ ದಾನಿಗಳ ಸಹಕಾರದೊಂದಿಗೆ ಮಿತ್ತಬಾಗಿಲು ಗ್ರಾಮದ ಪೆರ್ದಾಡಿಯಲ್ಲಿ ನಿರ್ಮಿಸಿದ ಮನೆಯನ್ನು ಬಡ ಮಹಿಳೆ ರಹಮತ್ ಪೆರ್ದಾಡಿ ಅವರಿಗೆ ಹಸ್ತಾಂತರ ಮಾಡಲಾಯಿತು. ಅಸ್ಸಯ್ಯದ್ ಝೈನುಲ್ ಆಬಿದೀನ್ ಜಮಾಲುಲ್ಲೈಲಿ ತಂಙಳ್ ಕಾಜೂರು ಅವರು ದುವಾ ಆಶಿರ್ವಾದಗೈದರು. ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ಅಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿ ಮನೆ ಕೀ ಕುಟುಂಬ ಸದಸ್ಯರಿಗೆ ಹಸ್ತಾಂತರ ಮಾಡಿದರು. ಮನೆ ನಿರ್ಮಾಣಕ್ಕೆ ಮುಂದಾಳತ್ವ ವಹಿಸಿದ ನಿಜಾಮ್ ಗೇರುಕಟ್ಟೆ, ಪಂಚಾಯತ್ ಸದಸ್ಯರಾದ ಅಹ್ಮದ್ ಕಬೀರ್ ಹಾಗೂ...

ಪಿಲ್ಯ ಕಾರುಗಳ ನಡುವೆ ಅಪಘಾತ ಮಗು ಸೇರಿದಂತೆ ಹಲವರಿಗೆ ಗಾಯ

0

ಬೆಳ್ತಂಗಡಿ: ಎರಡು ಕಾರುಗಳ ನಡುವೆ ನಡೆದ ಅಪಘಾತದಲ್ಲಿ ಮಗು ಸೇರಿದಂತೆ ನಾಲ್ವರು ಗಾಯಗೊಂಡ ಘಟನೆ ಭಾನುವಾರ ಸಂಜೆ ಅಳದಂಗಡಿ ಪಿಲ್ಯ ಸಮೀಪ ನಡೆದಿದೆ. ಉಡುಪಿ ಕಡೆಯಿಂದ ಬರುತಿದ್ದ ಕಾರು ಬೆಳ್ತಂಗಡಿ ಕಡೆಯಿಂದ ಕಾರ್ಕಳ ಕಡೆಗೆ ಹೋಗುತ್ತಿದ್ದ ಕಾರಿನ ನಡುವೆ ಪಿಲ್ಯ ಸಮೀಪದ ಗೋಳಿ ಕಟ್ಟೆ ನಾವರ ಮಹಾಲಿಂಗೇಶ್ವರ ದೇವಸ್ಥಾನದ ದ್ವಾರದ ಬಳಿ ಅಪಘಾತ ನಡೆದಿದೆ.ಅಪಘಾತದ ರಭಸಕ್ಕೆ ಇಕೋ ಕಾರಿನಲ್ಲಿದ್ದ ಮಗು ಸೇರಿದಂತೆ ನಾಲ್ವರಿಗೆ ಗಾಯಗಳಾಗಿದ್ದು ಇಬ್ಬರು ಗಂಭೀರ ಗಾಯಗೊಂಡಿರುವುದಾಗಿ ತಿಳಿದು ಬಂದಿದೆ. ಗಾಯಗೊಂಡವರನ್ನುಸ್ಥಳೀಯರ ಸಹಕಾರದೊಂದಿಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ವೇಣೂರು ಪೊಲೀಸರು ಆಗಮಿಸಿ ಪರಿಶೀಲಿಸಿದ್ದಾರೆ.ಕಾರಿನಲ್ಲಿದ್ದವರ...

ದಯಾ ವಿಶೇಷ ಶಾಲೆಯಲ್ಲಿ ಪೋಷಕರ ಸಭೆ ಮತ್ತು ಆಪ್ತ ಸಮಾಲೋಚನಾ ಕಾರ್ಯಕ್ರಮ

0

ಬೆಳ್ತಂಗಡಿ; ದಯಾ ವಿಶೇಷ ಶಾಲೆಯಲ್ಲಿ ಶನಿವಾರದಂದು ಪೋಷಕರ ಸಭೆ ಮತ್ತು ಆಪ್ತಸಮಾಲೋಚನಾ ಕಾರ್ಯಕ್ರಮವನ್ನು ಏರ್ಪಡಿಸಲಾಯಿತು. ವೇದಿಕೆಯಲ್ಲಿದ್ದ ಸಂಸ್ಥೆಯ ಸಂಚಾಲಕರು ಹಾಗೂ ನಿರ್ದೇಶಕರು ಆದ ವಂ. ಫಾದರ್‌. ವಿನೋದ್‌ ಮಸ್ಕರೇನ್ಹಸ್‌ರವರು ಕಾರ್ಯಕ್ರಮವನ್ನು ಉಧ್ಘಾಟಿಸಿ ಮಾತನಾಡಿ ಶಾಲೆಯಲ್ಲಿ ಇಂದು ಪೋಷಕರ ಸಭೆ ಮತ್ತು ಆಪ್ತ ಸಮಾಲೋಚನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಪೋಷಕರು ಮಕ್ಕಳ ಸಮಸ್ಯೆಗಳ ಬಗ್ಗೆ ಅರಿತುಕೊಂಡಿರಬೇಕು, ಮಕ್ಕಳ ಶೈಕ್ಷಣಿಕ ಚಟುವಟಿಕೆಗಳಿಗೆ ಪೋಷಕರು ಪ್ರೋತ್ಸಾಹವನ್ನು ನೀಡುವುದು, ಅವರ ಮುಂದಿನ ಭವಿಷ್ಯದ ಕಡೆಗೆ ಗಮನ ಹರಿಸುವುದು ಮುಂತಾದ ವಿಚಾರಗಳ ಬಗ್ಗೆ ತಿಳಿಸಿದರು. ಸಂಸ್ಥೆಯಲ್ಲಿ ಮಕ್ಕಳಿಗೆ ನೀಡಲಾಗುತ್ತಿರುವ ಕರಕುಶಲ ತರಬೇತಿಗಳನ್ನು...

ಕೇಂದ್ರದ ಬಜೆಟ್ ಗಾತ್ರ 50.65 ಲಕ್ಷ ಕೋಟಿಯಲ್ಲಿ ಕರ್ನಾಟಕಕ್ಕೆ ಮತ್ತೆ ಮೋಸ ಕರ್ನಾಟಕದ ಬಗ್ಗೆ ಮಲತಾಯಿ ಧೋರಣೆ. ರಕ್ಷಿತ್ ಶಿವರಾಂ.

0

ಬೆಳ್ತಂಗಡಿ;  ಸಾಲಮಾಡಿಯಾದ್ರು ತುಪ್ಪ ತಿನ್ನು ಎನ್ನುವಹಾಗೆ ಒಟ್ಟು ಬಜೆಟ್ ನಲ್ಲಿ 24% ರಷ್ಟು ಸಾಲ 15.68 ಲಕ್ಷ ಕೋಟಿ ಸಾಲ ಮಾಡುತ್ತಿರುವ ಕೇಂದ್ರದ ಬಿಜೆಪಿ ಸರ್ಕಾರ ಮತ್ತೊಮ್ಮೆ ರಾಜ್ಯಕ್ಕೆ ಅನ್ಯಾಯ ಮಾಡಿದೆ ಎಂದು ಕೆ.ಪಿ.ಸಿ.ಸಿ ಕಾರ್ಯದರ್ಶಿ ರಕ್ಷಿತ್ ಶಿವರಾಂ ಪತ್ರಿಕಾಹೇಳಿಕೆಯಲ್ಲಿ ತಿಳಿಸಿದ್ದಾರೆ. ಕೇಂದ್ರ ಬಜೆಟ್ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದ ಅವರುಕೇಂದ್ರ ಸರ್ಕಾರದ ಒಟ್ಟು ಸ್ವೀಕೃತಿ 31.47 ಲಕ್ಷ ಮತ್ತು ಒಟ್ಟು ತೆರಿಗೆ ಸ್ವೀಕೃತಿ 25.57 ಲಕ್ಷ ಕೋಟಿ.ಸಾಲ ಮರುಪಾವತಿ 12.67 ಲಕ್ಷ ಕೋಟಿ ಅಂದರೆ ಬಜೆಟ್ ನ 20% ಸಾಲಕ್ಕೆ ಹೋಗುತ್ತದೆ. ಒಟ್ಟಾರೆಯಾಗಿ 11.54...

ಜನತೆಯ ನಾಡಿ ಮಿಡಿತ ಅರಿತು ವಿಕಸಿತ ಭಾರತದ ಬಜೆಟ್ ಮಂಡನೆ- ಹರೀಶ್ ಪೂಂಜ

0

ಬೆಳ್ತಂಗಡಿ:ಫೆ.01- ಮಧ್ಯಮ ವರ್ಗದವರನ್ನು ಗಮನದಲ್ಲಿರಿಸಿಕೊಂಡು ಇಂದು ಕೇಂದ್ರ ವಿತ್ತ ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಮಂಡಿಸಿದ 2025-26ನೇ ಸಾಲಿನ ಮುಂಗಡ ಪತ್ರ ನರೇಂದ್ರ ಮೋದಿ ನೇತೃತ್ವದ ಮೂರನೇ ಅವಧಿ ಸರ್ಕಾರ ಉತ್ತಮ ಆಡಳಿತ ಆರ್ಥಿಕ ಸುಧಾರಣೆ ನೀಡುವತ್ತ ದಿಟ್ಟ ಹೆಜ್ಜೆ ಇರಿಸುತ್ತಿರುವುದರ ದ್ಯೋತಕವಾಗಿದೆಯೆಂದು ಶಾಸಕ ಹರೀಶ್ ಪೂಂಜ ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.ಪ್ರಧಾನಮಂತ್ರಿ ದನ್ಯವಾದ ಕೃಷಿ ಯೋಜನೆ, ಕೃಷಿ ಹಾಗೂ ಉತ್ಪಾದನಾ ವಲಯದ ಪ್ರಗತಿಗೆ ಪೂರಕವಾಗಲಿದ್ದು ಮೀನುಗಾರಿಕಾ ವಲಯಕ್ಕೆ ಉತ್ತೇಜನ, ಸಣ್ಣ ಉದ್ಯಮಿಗಳಿಗೆ ಸರಳ ಸಾಲ ಪ್ರತ್ಯೇಕ ಕ್ರೆಡಿಟ್ ಕಾರ್ಡ್ ಯೋಜನೆ ಪ್ರೋತ್ಸಾಹದಾಯಕವಾಗಲಿದೆ. ಸರಕಾರಿ...

ಗುರುವಾಯನಕೆರೆಯಲ್ಲಿ ಬಡ ಮಹಿಳೆಗೆ ಮನೆ ಹಸ್ತಾಂತರ ಕಾರ್ಯಕ್ರಮ

0

ಬೆಳ್ತಂಗಡಿ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುರುವಾಯನಕೆರೆ ಬ್ರಾಂಚ್ ಸಮಿತಿ ಹಾಗೂ ಜುಮ್ಮಾ ಮಸೀದಿ ಗುರುವಾಯನಕೆರೆ ನೇತೃತ್ವದಲ್ಲಿ ದಾನಿಗಳ ಸಹಕಾರದೊಂದಿಗೆ ಕುವೆಟ್ಟು ಗ್ರಾಮದ ಪಣೆಜಾಲು ನಲ್ಲಿ ನಿರ್ಮಿಸಿದ ಮನೆಯನ್ನು ಬಡ ಮಹಿಳೆ ಜೋಹಾರ ಪಣೆಜಾಲು ಅವರಿಗೆ ಹಸ್ತಾಂತರ ಮಾಡಲಾಯಿತು. ಅಸ್ಸಯ್ಯದ್ ಝೈನುಲ್ ಆಬಿದೀನ್ ಜಮಾಲುಲ್ಲೈಲಿ ತಂಙಳ್ ಕಾಜೂರು ಅವರು ದುವಾ ಆಶಿರ್ವಾದಗೈದರು. ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಅನ್ವರ್ ಸದಾತ್ ಬಜತ್ತೂರು ಮನೆ ಕೀ ಕುಟುಂಬ ಸದಸ್ಯರಿಗೆ ಹಸ್ತಾಂತರ ಮಾಡಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. ಮನೆ ನಿರ್ಮಾಣ ಕ್ಕೆ...

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರಕ್ಕೆ ತಡೆಗೋಡೆ ರಚನೆ ಕಾಮಗಾರಿಗೆ 2 ಕೋಟಿ 10 ಲಕ್ಷ ಅನುದಾನ ಮಂಜೂರು ರಕ್ಷಿತ್ ಶಿವರಾಂ

0

ಬೆಳ್ತಂಗಡಿ. ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಹೊಳೆಬದಿಯಲ್ಲಿ ಕೃಷಿ ಜಮೀನುಗಳ ಸಂರಕ್ಷಣೆಗೆ ಮತ್ತು ದೇವಸ್ಥಾನದ ಬಳಿ ತಡೆಗೋಡೆ ರಚನೆ ಕಾಮಗಾರಿಗೆ ಸಣ್ಣ ನೀರಾವರಿ ಇಲಾಖೆಗೆ ರಕ್ಷಿತ್ ಶಿವರಾಂ ಅವರ ಮೂಲಕ ಸಲ್ಲಿಸಲಾದ ಮನವಿ ಮೇರೆಗೆ, ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ರವರ ಶಿಫಾರಸ್ಸಿನ ಮೇರೆಗೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ ಎಸ್ ಭೋಸರಾಜು ರವರುತಾಲೂಕಿನ ವಿವಿಧ ಕಾಮಗಾರಿಗಳಿಗೆ ಎರಡು ಕೋಟಿ ಹತ್ತು ಲಕ್ಷ ಅನುದಾನ ಮಂಜೂರು ಮಾಡಿದ್ದಾರೆ.ಎಂದು ಕೆ.ಪಿ.ಸಿ.ಸಿ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರು ಪತ್ರಿಕಾ...

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ.

0

ಬಂದಾರು :ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ,ಉಜಿರೆ ವಲಯದ, ಬೈಪಾಡಿ ಕಾರ್ಯಕ್ಷೇತ್ರದ ಕರ್ಲೋಡಿ ನಿವಾಸಿ ಲಕ್ಷ್ಮೀಯವರು ನಡೆದಾಡಲು ಕಷ್ಟಸಾಧ್ಯವಾಗಿದ್ದು ಇವರಿಗೆ ಸಮುದಾಯ ಅಭಿವೃದ್ಧಿ ವಿಭಾಗದ ಜನಮಂಗಳ ಕಾರ್ಯಕ್ರಮದಡಿಯಲ್ಲಿ ವೀಲ್ ಚೇರ್ ಗೆ ಬೇಡಿಕೆ ನೀಡಿದ್ದು.ಸದ್ರಿ ಬೇಡಿಕೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಡಾ. ಡಿ ವೀರೇಂದ್ರ ಹೆಗ್ಗಡೆಯವರು ಮಂಜೂರು ಮಾಡಿರುತ್ತಾರೆ. ಬೆಳ್ತಂಗಡಿ ತಾಲೂಕಿನ ಯೋಜನಾಧಿಕಾರಿ ಸುರೇಂದ್ರ ರವರು ವೀಲ್ ಚೇರ್ ವಿತರಣೆ ಮಾಡಿದರು , ಈ ಸಂದರ್ಭದಲ್ಲಿ ಉಜಿರೆ ವಲಯದ ಮೇಲ್ವಿಚಾರಕಿ ವನಿತಾ, ಸೇವಾಪ್ರತಿನಿದಿ ಪ್ರಮೀಳಾ, ಬೈಪಾಡಿ ಒಕ್ಕೂಟದ...