ಧರ್ಮಸ್ಥಳ ; ಸೌಜನ್ಯ ಅತ್ಯಾಚಾರ ಕೊಲೆಪ್ರಕರಣದ ಬಗ್ಗೆ ಸಮೀರ್ ವೀಡಿಯೋ ಡಿಲೀಟ್ ಮಾಡಲು ನ್ಯಾಯಾಲಯ ಆದೇಶ
ಬೆಂಗಳೂರು: ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಕುರಿತಂತೆ ಪ್ರಕಟವಾಗಿದ್ದ ಯೂಟ್ಯೂಬ್ ವಿಡಿಯೋವನ್ನು ಯೂಟ್ಯೂಬ್ ನಿಂದ ಡಿಲಿಟ್ ಮಾಡುವಂತೆ ಬೆಂಗಳೂರಿನ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದೆ. ಎ.ಎಸ್.ಸುಕೇಶ್ ಮತ್ತು ಶೀನಪ್ಪ ಎಂಬವರು ಸಲ್ಲಿಸಿದ್ದ ಮಧ್ಯಂತರ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಈ ಆದೇಶ ನೀಡಿದೆ. ಅಲ್ಲದೆ, ಅರ್ಜಿಯಲ್ಲಿ ಪ್ರತಿವಾದಿಯಾಗಿರುವ ಎಂ.ಡಿ.ಸಮೀರ್ ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಕ್ಷೇತ್ರದ ಧರ್ಮಾಧಿಕಾರಿಯಾಗಿರುವ ವೀರೇಂದ್ರ ಹೆಗ್ಗಡೆ ಮತ್ತವರ ಕುಟುಂಬಸ್ಥರ ವಿರುದ್ಧವಾಗಿ ಯಾವುದೇ ತರಹದ ಆಧಾರರಹಿತ ಸುದ್ದಿ ಪ್ರಸಾರ ಮಾಡದಂತೆ ಕೋರ್ಟ್ ನಿರ್ಬಂಧಕಾಜ್ಞೆ...
ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ವತಿಯಿಂದ ಬೆಳ್ತಂಗಡಿಯಲ್ಲಿ ಇಫ್ತಾರ್ ಮೀಟ್.
ಬೆಳ್ತಂಗಡಿ : ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ವತಿಯಿಂದ ಗುರುವಾರ, ಖಿಲರ್ ಜುಮ್ಮಾ ಮಸೀದಿ ಬೆಳ್ತಂಗಡಿಯಲ್ಲಿ ಇಫ್ತಾರ್ ಮೀಟ್ ಕಾರ್ಯಕ್ರಮ ನಡೆಯಿತು. ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ಅಧ್ಯಕ್ಷರಾದ ರಶೀದ್ ಬೆಳ್ತಂಗಡಿ ನೇತೃತ್ವದಲ್ಲಿ ಇಫ್ತಾರ್ ಕಾರ್ಯಕ್ರಮ ನಡೆಯಿತು. ಖಿಲರ್ ಜುಮ್ಮಾ ಮಸೀದಿ ಅಧ್ಯಕ್ಷರಾದ ನಝೀರ್ ಬಿ. ಎ, ದಾರುಸ್ಸಲಾಂ ದಾವಾ ಸೆಂಟರ್ ಬೆಳ್ತಂಗಡಿ ಇದರ ಮುಖ್ಯಸ್ಥರಾದ ತ್ವಾಹ ತಂಙಳ್, ಮಸೀದಿ ಖತೀಬರಾದ ಹನೀಫ್ ಫೈಝಿ ಅತಿಥಿಗಳಾಗಿ ಆಗಮಿಸಿದ್ದರು. ಈ ಸಂದರ್ಭದಲ್ಲಿ ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ಪದಾಧಿಕಾರಿಗಳಾದ ರಿಯಾಝ್, ಹನೀಫ್, ಇಸ್ಮಾಲಿ, ಮಹಮ್ಮದ್ ಕುದ್ರಡ್ಕ,...
ಮಡಂತ್ಯಾರು; ಕ್ಯಾಥೋಲಿಕ್ ಸಭಾ ಬೆಳ್ತಂಗಡಿ ವಲಯದ ಕುಟುಂಬ ಸಹಮಿಲನ
ಬೆಳ್ತಂಗಡಿ; ಕ್ಯಾಥೋಲಿಕ್ ಸಭಾ ಮಂಗಳೂರು ಪ್ರಧೇಶ್ (ರೀ ) ಬೆಳ್ತಂಗಡಿ ವಲಯ ಕಾರ್ಯಕಾರಿ ಕುಟುಂಬ ಸಹಮಿಲನ ಮಡಂತ್ಯಾರ್ ಘಟಕ ದಲ್ಲಿ ಅದ್ದೂರಿ ಯಾಗಿ ನೆರವೇರಿತು. ಕಾರ್ಯಕ್ರಮಧ ಉದ್ಘಾಟನೆ ಯನ್ನು ವಲಯ ಆಧ್ಯಾತ್ಮಿಕ ನಿರ್ದೇಶಕರು ಅತೀ ವಂಧನಿಯಾ ಸ್ವಾಮಿ ವಾಲ್ಟರ್ ಡಿ ಮೆಲ್ಲೋ ಮೇಲ್ಲೋ ಉದ್ಘಾಟಿಸಿ ಸಂದೇಶ ನೀಡಿದರು. ಕಾರ್ಯಕ್ರಮದ ಅಧ್ತಕ್ಷತೆಯನ್ನು ಅದ್ಯಾಕ್ಷರಾದ ಲಿಯೋ ರೋಡ್ರಿಗಸ್ ಅವರು ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಸೆಂಟ್ರಲ್ ಕಮಿಟಿ ಯ ಮಾಜಿ ಅಧ್ಯಕ್ಷರಾದ ಫ್ಲೇವಿ ಡಿಸೋಜ ನಾಯಕತ್ವ ಬೆಳೆಸಿಕೊಳ್ಳುವ ಬಗ್ಗೆ ಮಾಹಿತಿನೀಡಿದರು. ಮಡಂತ್ಯಾರ್ ಚರ್ಚ್ ನಾ ಪ್ರಧಾನ...
ಗೇರುಕಟ್ಟೆ ಜಾರಿಗೆ ಬೈಲಿನಲ್ಲಿ ಬೈಕ್ ಮೇಲೆ ಮರ ಬಿದ್ದು ಬೈಕ್ ಸವಾರ ಸ್ಥಳದಲ್ಲಿಯೇ ಸಾವು
ಬೆಳ್ತಂಗಡಿ; ಗೇರುಕಟ್ಟೆ ಜಾರಿಗೆ ಬೈಲು ಎಂಬಲ್ಲಿ ರಾಜ್ಯ ಹೆದ್ದಾರಿಯಲ್ಲಿ ಹೋಗುತ್ತಿದ್ದ ಬೈಕ್ ಮೇಲೆ ಮರದ ಗೆಲ್ಲು ಮುರಿದು ಬಿದ್ದು ಬೈಕ್ ಸವಾರ ಮೃತಪಟ್ಟ ಘಟನೆ ಗುರುವಾರ ರಾತ್ರಿಯ ವೇಳೆ ಸಂಭವಿಸಿದೆ.ಮೃತ ಯುವಕ ಬೆಳಾಲು ಗ್ರಾಮದ ನಿವಾಸಿ ಪ್ರವೀಣ್ (25)ಎಂಬವರಾಗಿದ್ದಾರೆಮಂಗಳೂರಿನ ಖಾಸಗಿ ಬ್ಯಾಂಕ್ ಒಂದರಲ್ಲಿ ಲೋನ್ ಸೆಕ್ಷನ್ ನಲ್ಲಿ ಕೆಲಸ ಮಾಡುತ್ತಿದ್ದ ಪ್ರವೀಣ್ ಅವರು ಕೆಲಸ ಮುಗಿಸಿಕೊಂಡು ಉಪ್ಪಿನಂಗಡಿ ಗುರುವಾಯನಕೆರೆ ರಾಜ್ಯ ಹೆದ್ದಾರಿಯಲ್ಲಿ ಬರುತ್ತಿದ್ದ ವೇಳೆ ಜಾರಿಗೆ ಬೈಲು ಎಂಬಲ್ಲಿ ರಸ್ತೆಬದಿಯ ಮರದ ಗೆಲ್ಲು ಮುರಿದು ಅವರ ಬೈಕ್ ಮೇಲೆ ಬಿದ್ದಿದೆ. ಗಂಭೀರವಾಗಿ ಗಾಯಗೊಂಡ...
ಬೆಳ್ತಂಗಡಿ; ಅಕ್ರಮ ಸಕ್ರಮ ಜಮೀನು ಮಂಜೂರು ಮಾಡಿಸುವುದಾಗಿ ರೂ 4.95ಲಕ್ಷ ಪಡೆದು ವಂಚನೆ; ಮೂಡು ಕೋಡಿ ವಿ.ಎ ಸುದೇಶ್ ಕುಮಾರ್ ವಿರುದ್ದ ಪ್ರಕರಣ ದಾಖಲು
ಬೆಳ್ತಂಗಡಿ; ಅಕ್ರಮ ಸಕ್ರಮದಲ್ಲಿ ಜಮೀನು ಮಂಜೂರು ಮಾಡಿಕೊಡುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಂದ 4.95 ಲಕ್ಷ ಹಣ ಪಡೆದು ವಂಚನೆ ಮಾಡಿರುವ ಬಗ್ಗೆ ಮೂಡುಕೋಡಿ ಗ್ರಾಮದ ಗ್ರಾಮಕರಣಿಕ ಸುದೇಶ್ ಕುಮಾರ್ ಹಾಗೂ ಅವರ ಪತ್ನಿ ಮೀನಾಕ್ಷಿ ಅವರ ವಿರುದ್ದ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಸ್ಥಳೀಯ ನಿವಾಸಿ ರೋಯಿ ವರ್ಗೀಸ್ ಎಂಬವರೇ ದೂರು ನೀಡಿದವರಾಗಿದ್ದಾರೆ.ರೋಯಿ ವರ್ಗೀಸ್ ಅವರು ಮೂಡುಕೋಡಿ ಗ್ರಾಮದಲ್ಲಿ ಪಟ್ಟಾ ಜಮೀನು ಹೊಂದಿದ್ದು ಅದಕ್ಕೆ ತಾಗಿಕೊಂಡಿರುವ ಕುಮ್ಕಿ ಜಮೀನಿಗೆ ಅಕ್ರಮ ಸಕ್ರಮದಲ್ಲಿ ಅರ್ಜಿ ಸಲ್ಲಿಸಿದ್ದರು. ಜಾಗ ಅಳತೆ ಮಾಡಿದ ಸುದೇಶ್ ಕುಮಾರ್ ಅವರು ಕಡತ...
ನಿಟ್ಟಡೆ; ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ
ಬೆಳ್ತಂಗಡಿ; ನಿಟ್ಟಡೆ ಗ್ರಾಮದ ಪಾರೊಟ್ಟು ಎಂಬಲ್ಲಿ ವ್ಯಕ್ತಿಯೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ.ಮೃತ ವ್ಯಕ್ತಿ ಸ್ಥಳೀಯ ನಿವಾಸಿ ರವಿ ಪೂಜಾರಿ ಎಂಬವರಾಗಿದ್ದಾರೆ. ಇವರು ಮನೆಯ ಸಮೀಪ ಇರುವ ರಬ್ಬರ್ ತೋಟದಲ್ಲಿ ರಬ್ಬರ್ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರ ತಿಳಿದು ಬಂದಿಲ್ಲ ಘಟನಯ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ವಿದ್ಯಾರ್ಥಿನಿಯ ಬ್ಯಾಗ್ ಎಳೆದು ಅವಾಚ್ಯ ಶಬ್ದಗಳಿಂದ ನಿಂದನೆ: ದೂರು ದಾಖಲು
ಬೆಳ್ತಂಗಡಿ: ವಿದ್ಯಾರ್ಥಿನಿ ಯೊಬ್ಬಳನ್ನು ಹಿಂಬಾಲಿಸಿ ಯುವಕನೋರ್ವ ಅವಾಚ್ಯ ಶಬ್ದಗಳಿಂದ ನಿಂದಿಸಿ ಬ್ಯಾಗ್ ಎಳೆದು ತೊಂದರೆ ನೀಡಿರುವ ಕುರಿತು ವೇಣೂರು ಠಾಣೆಗೆ ದೂರು ದಾಖಲಾಗಿದ್ದು ಪ್ರಕರಣ ದಾಖಲಿಸಲಾಗಿದೆ.ಮೂಡುಬಿದಿರೆಯ ಕಾಲೇಜೊಂದರ ವಿದ್ಯಾರ್ಥಿನಿಗೆ ಪರಿಚಯಸ್ಥ ವೇಣೂರು ಗ್ರಾಮದ ಶಿವಾಜಿನಗರ ಕಾಲೋನಿ ನಿವಾಸಿ ಆಸ್ಪಕ್ (27) ಎಂಬಾತನೇ ಕಿರುಕುಳ ನೀಡಿದ ಆರೋಪಿಯಾಗಿದ್ದಾನೆ. ಬುಧವಾರ ಮೂಡುಬಿದ್ರೆಯಿಂದ ವೇಣೂರಿಗೆ ಬಸ್ಸಿನಲ್ಲಿ ಬರುವಾಗ ಆಕೆ ಕುಳಿತಿದ್ದ ಸೀಟಿನ ಬಳಿ ನಿಂತುಕೊಂಡು ಆರೋಪಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಬ್ಯಾಗ್ ಎಳೆದು ತೊಂದರೆ ನೀಡಿರುವ ಕುರಿತು ದೂರಿನಲ್ಲಿ ತಿಳಿಸಲಾಗಿದೆ. ಈತ ವಿದ್ಯಾರ್ಥಿ ನಿಗೆ ಪರಿಚಯಸ್ಥನಾಗಿದ್ದು ಕಾಣಸಿಕ್ಕಿದಾಗ...
ಧರ್ಮಸ್ಥಳ: ನೇರ್ತನೆಯಲ್ಲಿ 5ಲಕ್ಷ ವೆಚ್ಚದಲ್ಲಿ ಆನೆ ಕಂದಕ ನಿರ್ಮಾಣ
ಬೆಳ್ತಂಗಡಿ; ಕಳೆದ ಎರಡು-ಮೂರು ವರ್ಷಗಳಿಂದ ಕಾಡಾನೆಯ ನಿರಂತರ ಉಪಟಳದಿಂದ ಬೇಸತ್ತು ಹೋಗಿದ್ದ ಧರ್ಮಸ್ಥಳ ಗ್ರಾಮದ ನೇರ್ತನೆ ಪ್ರದೇಶಕ್ಕೆ ಇದೀಗ ರಾಜ್ಯ ಸರಕಾರ ಆನೆ ಕಂದಕ ನಿರ್ಮಾಣಕ್ಕೆ 5 ಲಕ್ಷ ರೂ. ಅನುದಾನ ಮಂಜೂರುಗೊಳಿಸಿದ್ದು ಆನೆ ಕಂದಕದ ನಿರ್ಮಾಣ ಕಾಮಗಾರಿ ನಡೆಯುತ್ತಿದೆ.ನೇರ್ತನೆ ಪರಿಸರದಲ್ಲಿ ಕಾಡಾನೆಗಳ ಹಿಂಡು ನಿರಂತರವಾಗಿ ಓಡಾಟ ನಡೆಸುತ್ತಾ ಕೃಷಿ ಭೂಮಿಗೆ ನುಗ್ಗಿ ಕೃಷಿಗೆ ಹಾನಿಯುಂಟು ಮಾಡುತ್ತಿತ್ತು. ಆನೆಯನ್ನು ಅರಣ್ಯಕ್ಕೆ ಓಡಿಸಿದರೆ ಎರಡೇ ದಿನದಲ್ಲಿ ಅದು ಮತ್ತೆ ಬಂದು ಕೃಷಿಗೆ ಹಾನಿ ಯುಂಟು ಮಾಡುತ್ತಿದೆ. ಇಲ್ಲಿ ಕಳೆದ ಎರಡು ವರ್ಷಗಳಲ್ಲಿ ಲಕ್ಷಾಂತರ ಮೌಲ್ಯದ...
ಇಳಂತಿಲ; ಬಿಜೆಪಿ ಬೆಂಬಲಿತ ಅಧ್ಯಕ್ಷರ ವಿರುದ್ದ ಅವಿಶ್ವಾಸ ನಿರ್ಣಯ ಪಾಸ್; ಅಧಿಕಾರ ಕಳೆದುಕೊಂಡ ಅಧ್ಯಕ್ಷರು
ಬೆಳ್ತಂಗಡಿ: ಇಳಂತಿಲ ಗ್ರಾ.ಪಂ.ನ ಬಿಜೆಪಿ ಬೆಂಬಲಿತ ಅಧ್ಯಕ್ಷರಾದ ತಿಮ್ಮಪ್ಪ ಗೌಡ ಅವರ ವಿರುದ್ಧ ಮಂಡಿಸಲಾಗಿದ್ದ ಅವಿಶ್ವಾಸ ಗೊತ್ತುವಳಿ ಅಂಗೀಕಾರಗೊಂಡಿದ್ದು ಅವರು ಅಧಿಕಾರ ಕಳೆದುಕೊಂಡಿದ್ದಾರೆ.ಮಾ.18 ರಂದು ಇಳಂತಿಲ ಗ್ರಾಮ ಪಂಚಾಯತಿನಲ್ಲಿಅವಿಶ್ವಾಸ ಗೊತ್ತುವಳಿ ಮಂಡನೆಯು ಪುತ್ತೂರು ಉಪವಿಭಾಗಾಧಿಕಾರಿ ಸ್ಟೆಲ್ಲಾ ವರ್ಗೀಸ್ ಅವರ ಅಧ್ಯಕ್ಷತೆಯಲ್ಲಿ ನಡೆದಿದ್ದು, ಗ್ರಾ.ಪಂ.ನ 14 ಮಂದಿ ಸದಸ್ಯರಲ್ಲಿ 12 ಮಂದಿ ಸದಸ್ಯರು ಅವಿಶ್ವಾಸದ ನಿರ್ಣಯ ಸೂಚನಾ ಸಭೆಯಲ್ಲಿ ಅಧ್ಯಕ್ಷರ ವಿರುದ್ಧ ಮತ ಚಲಾಯಿಸಿದ್ದು ಅಧ್ಯಕ್ಷರು ಅಧಿಕಾರ ಕಳೆದುಕೊಂಡಿದ್ದಾರೆ. ಕಳೆದ ಫೆ.20ರಂದು ಇಳಂತಿಲ ಗ್ರಾ.ಪಂ. ಸದಸ್ಯರಾದ ವಸಂತ ಕುಮಾರ್, ವಿಜಯಕುಮಾರ್, ಚಂದ್ರಿಕಾ ಭಟ್, ಉಷಾ...
ಬೆಳ್ತಂಗಡಿ; ಸುಲ್ಕೇರಿ ಮೊಗ್ರುವಿನ ಆದಿವಾಸಿ ಕುಟುಂಬಗಳು ಸೇರಿ 25ಕುಟುಂಬಗಳಿಗೆ ಅರಣ್ಯ ಇಲಾಖೆಯಿಂದ ವಿದ್ಯುತ್ ಭಾಗ್ಯಕ್ಕೆ ಅನುಮತಿ.
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆ, ಬೆಳ್ತಂಗಡಿ ತಾಲೂಕಿನ ದಟ್ಟ ಅಡವಿಯ ನಡುವೆ ಇರುವ ಸುಲ್ಕೇರಿ ಮೊಗ್ರು ಗ್ರಾಮದ ಪಂಜಾಲ, ಮಾಳಿಗೆ ಬೈಲಿನ 15 ಆದಿವಾಸಿ ಕುಟುಂಬ ಸೇರಿ ಒಟ್ಟು 28 ಕುಟುಂಬಗಳಿಗೆ ವಿದ್ಯುತ್ ಭಾಗ್ಯ ಲಭಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನವರಿ 27ರಂದು ನಡೆದ ಸಭೆಯಲ್ಲಿ ಆದಿವಾಸಿಗಳು ನೆಲೆಸಿರುವ ಅರಣ್ಯ ಪ್ರದೇಶದ ವಸತಿ ಪ್ರದೇಶಗಳಿಗೆ ವಿದ್ಯುತ್, ನೀರು, ರಸ್ತೆ ಸೇರಿದಂತೆ ಅಗತ್ಯ ಮೂಲಸೌಕರ್ಯ ಕಲ್ಪಿಸಲು ಸೂಚಿಸಿದ ಹಿನ್ನೆಲೆಯಲ್ಲಿ ಅರಣ್ಯ, ಜೀವಿಶಾಸ್ತ್ರ ಮತ್ತ ಪರಿಸರ ಸಚಿವ ಈಶ್ವರ ಖಂಡ್ರೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿ, ವಿದ್ಯುತ್...















