ಲೊಕಸಭಾ ಚುನಾವಣೆ ಜೆ.ಡಿ.ಎಸ್. ಉಸ್ತುವಾರಿಗಳ ನೇಮಕ
ಗಳೂರು : ಲೋಕಸಭೆ ಚುನಾವಣೆ ಹಿನ್ನೆಲೆ ರಾಜ್ಯದ 28 ಕ್ಷೇತ್ರಗಳಿಗೆ ಜೆಡಿಎಸ್ ಉಸ್ತುವಾರಿ, ಸಹ ಉಸ್ತುವಾರಿಗಳನ್ನು ನೇಮಕ ಮಾಡಿ ಮಾಜಿ ಸಿಎಂ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಆದೇಶ ಹೊರಡಿಸಿದ್ದಾರೆ.ಯಾವೆಲ್ಲ ಜಿಲ್ಲೆಗಳಿಗೆ ಯಾರೆಲ್ಲ ಉಸ್ತುವಾರಿಗಳು ಇಲ್ಲಿದೆ ಮಾಹಿತಿಬಾಗಲಕೋಟೆಉಸ್ತುವಾರಿ: ಹನುಮಂತ ಮವಿನಮರದಸಹ ಉಸ್ತುವಾರಿ: ಮುಕ್ತುಮ್ ಸಬ್ ಮುದೊಳ್, ಪ್ರದೀಪ ಮಾಳಗಿವಿಜಯಪುರಉಸ್ತುವಾರಿ: ಭೀಮನಗೌಡ ಬಸನಗೌಡ ಪಾಟೀಲ್ (ರಾಜುಗೌಡ)ಸಹ ಉಸ್ತುವಾರಿ ದೇವಾನಂದ್ ಚೌಹಾಣ್ , ಸೋಮನಗೌಡ ಪಾಟೀಲ್, ಬಸವರಾಜ್ ಪಾಟೀಲ್ಚಿಕ್ಕೋಡಿಉಸ್ತುವಾರಿ: ಕೆ.ಪಿ.ಮೇಗಣ್ಣನವರಸಹ ಉಸ್ತುವಾರಿ: ಶಹಜಾನ್ ಇಸ್ಮಾಯಿಲ್ ಡೊಂಗರ ಗಾಂವ್, ಪ್ರದೀಪ ಮಾಳಗಿಬೆಳಗಾವಿಉಸ್ತುವಾರಿ: ಶಂಕರ ಮಾಡಳಗಿಸಹ ಉಸ್ತುವಾರಿ: ನಾಜೀರ್...
ದೆಹಲಿ ಪ್ರತಿಭಟನೆಯ ಬಗ್ಗೆ ಸಿದ್ದರಾಮಯ್ಯ ಅವರು ಏನು ಹೇಳಿದರು?
ದೆಹಲಿಯಲ್ಲಿ ನಡೆಯಲಿರುವ ಕೇಂದ್ರ ಸರಕಾರದ ಧೋರಣೆಯ ವಿರುದ್ದದ ರಾಜ್ಯ ಸರಕಾರದ ಪ್ರತಿಭಟನೆಯ ಬಗ್ಗೆ ತಾಜ್ಯದ ಮುಖ್ಯಮಂತ್ರಿ ಸಿದ್ದರಯ್ಯ ಅವರು ತಮ್ಮ ಅನಿಸಿಕೆಗಳನ್ನು ಈರೀತಿ ಹಂಚಿಕೊಂಡಿದ್ದಾರೆ"ನಮ್ಮ ರಾಜ್ಯಕ್ಕೆ ನಿರಂತರವಾಗಿ ಆಗುತ್ತಿರುವ ಅನ್ಯಾಯ, ತಾರತಮ್ಯ, ಮಲತಾಯಿ ಧೋರಣೆ ವಿರೋಧಿಸಿ ರಾಜ್ಯದ ಹಿತವನ್ನು ಕಾಪಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಫೆಬ್ರವರಿ 07ರಂದು ನವದೆಹಲಿಯ ಜಂತರ್ ಮಂತರ್ ನಲ್ಲಿ ಬೆಳಿಗ್ಗೆ 11.00 ಗಂಟೆಗೆ ಪ್ರತಿಭಟನೆ ಹಮ್ಮಿಕೊಳ್ಳಾಗಿದೆ. ಬಿಜೆಪಿ ಶಾಸಕರು, ಸಂಸದರು, ನಾಯಕರಿಗೂ ಈ ಮೂಲಕ ನಾವು ಪ್ರತಿಭಟನೆಗೆ ಕರೆ ಕೊಡುತ್ತಿದ್ದೇವೆ. ನಾವು ಬಿಜೆಪಿ ವಿರುದ್ಧ ಪ್ರತಿಭಟನೆ...
ಕುಕ್ಕೇಡಿ ಪಟಾಕಿ ದುರಂತ ನಾಲ್ಕನೇ ಆರೋಪಿ ಬಂಧನ
ಬೆಳ್ತಂಗಡಿ : ವೇಣೂರು ಸಮೀಪ ಕುಕ್ಕೇಡಿಯಲ್ಲಿ ನಡೆದಿದ್ದ ಪಟಾಕಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕನೇ ಆರೋಪಿಯನ್ನು ವೇಣೂರು ಪೊಲೀಸರು ಬಂಧಿಸಿದ್ದಾರೆ.ಜ.28 ರಂದು ಸಂಜೆ ವೇಣೂರಿನ ಕುಕ್ಕೇಡಿಯಲ್ಲಿ ಪಟಾಕಿ ಕಾರ್ಖಾನೆಯಲ್ಲಿ ಪಟಾಕಿ ತಯಾರಿಕೆ ವೇಳೆ ಸ್ಫೋಟಗೊಂಡು ಮೂವರು ಸಾವನ್ನಪ್ಪಿದ್ದರು. ಈ ಪ್ರಕರಣದಲ್ಲಿ ಇಬ್ಬರನ್ನು ಬಂಧಿಸಲಾಗಿದ್ದು, ಮೂವರನೇ ಆರೋಪಿ ದುರಂತದಲ್ಲಿ ಸಾವನ್ನಪ್ಪಿದ ವರ್ಗೀಸ್ ಆಗಿದ್ದಾರೆ. ನಾಲ್ಕನೇ ಆರೋಪಿ ಬೆಂಗಳೂರು ಉತ್ತರದ ದಿವಾನರ ಪಾಳ್ಯ ಗೋಕುಲ ನಿವಾಸಿ ಅನಿಲ್ ಎಂ ಡೇವಿಡ್(49)ಆಗಿದ್ದು, ಈತನನ್ನು ಫೆ 4 ರಂದು ಬೆಂಗಳೂರಿನಿಂದ ಬಂಧಿಸಿ ಫೆ 5 ರಂದು ಬೆಳ್ತಂಗಡಿ...
ಕುಕ್ಹಕೇಡಿ ಸ್ಪೋಟ ಹರೀಶ್ ಕುಮಾರ್ ಅವರಿಂದ ಪರಿಶೀಲನೆ
ಬೆಳ್ತಂಗಡಿ ತಾಲ್ಲೂಕಿನ ಕುಕ್ಕೇಡಿಯಲ್ಲಿ ಪಟಾಕಿ ಸ್ಪೋಟದಿಂದ ಮೂರು ಕಾರ್ಮಿಕರನ್ನು ಬಲಿ ತೆಗೊಂಡ ಸ್ಥಳಕ್ಕೆ ಭೇಟಿ ನೀಡಿ, ನಂತರ ಸ್ಪೋಟದಿಂದ ಭಾದಿತರಾದ ಮನೆಗೆ ಭೇಟಿ ನೀಡಿ ಮಾಹಿತಿ ಪಡೆದು ಬೆಳ್ತಂಗಡಿ ತಹಸೀಲ್ದಾರನ್ನು ಸಂಪರ್ಕಿಸಿ ಪರಿಹಾರದ ಬಗ್ಗೆ ಮಾತನಾಡಿದ ಸಂದರ್ಭ. ಸರಕಾರಕ್ಕೆ ವರದಿ ನೀಡಿ ಪರಿಹಾರದ ಭರವಸೆಯನ್ನು ನೀಡಲಾಯಿತು.
ಧರ್ಮಸ್ಥಳ ಏಕ ಬಳಕೆಯ ಪ್ಲಾಸ್ಟಿಕ್ ಮುಕ್ತ ನಗರ ಘೋಷಣೆ:
ಪ್ಲಾಸ್ಟಿಕ್ ಅತ್ಯಂAತ ಅಪಾಯಕಾರಿ ತ್ಯಾಜ್ಯವಾಗಿದ್ದು ಅದರಿಂದ ಪರಿಸರವನ್ನು ರಕ್ಷಿಸುವ ಅಗತ್ಯವಿದೆ ಅದಕ್ಕಾಗಿ ರಾಜ್ಯದಲ್ಲಿ ಧರ್ಮಸ್ಥಳ ಐದು ನಗರಗಳನ್ನು ಏಕ ಬಳಕೆಯ ಪ್ಲಾಸ್ಟಿಕ್ ಮುಕ್ತ ನಗರಗಳೆಂದು ರಾಜ್ಯ ಸರಕಾರ ಗುರುತಿಸಿದೆ ಈ ನಗರಗಳನ್ನು ಪ್ಲಾಸ್ಟಿಕ್ ಮುಕ್ತವಾಗಿಸಲು ಸರಕಾರ ಸ್ಥಳೀಯಾಡಳಿತಗಳು ಹಾಗೂ ಜನರು ಒಟ್ಟಾಗಿ ಪ್ರಯತ್ನಿಸಬೇಕಾದ ಅಗತ್ಯವಿದೆ ಎಂದು ರಾಜ್ಯ ಸರಕಾರದ ಅರಣ್ಯ ಹಾಗೂ ಪರಿಸರ ಸಚಿವರಾದ ಈ ಶ್ವರ ಖಂಡ್ರೆ ಅವರು ಹೇಳಿದರು.ಅವರು ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಸೋಮವಾರ ಧರ್ಮಸ್ಥಳವನ್ನು ಏಕಬಳಕೆಯ ಪ್ಲಾಸ್ಟಿಕ್ ಮುಕ್ತ ನಗರ ಎಂದು ಘೀಷಿಸಿ ಮಾತನಾಡಿದರು. ಪರಿಸರದಲ್ಲಿ ಆಗುತ್ತಿರುವ ಅನಾಹುತಗಳನ್ನು...
ಡೀಮ್ಡ್ ಫಾರೆಸ್ಟ್ ಸಮಸ್ಯೆಗೆ ಪರಿಹಾರ ಕಾಣಲು ಯತ್ನ; ಸಚಿವ ಈಶ್ವರ ಖಂಡ್ರೆ
ಬೆಳ್ತಗಡಿ: ರಾಜ್ಯದಲ್ಲಿರುವ ಡೀಮ್ಡ್ ಫಾರೆಸ್ಟ್ ಸಮಸ್ಯೆಗೆ ಪರಿಹಾರ ಕಾಣುವ ನಿಟ್ಟಿನಲ್ಲಿ ರಾಜ್ಯ ಸರಕಾರ ಪ್ರಯತ್ನ ನಡೆಸುತ್ತಿದೆ, ಇದಕ್ಕಾಗಿ ಕಂದಾಯ ಹಾಗೂ ಅರಣ್ಯ ಇಲಾಖೆಯಿಂದ ಜಂಟಿ ಸರ್ವೆ ಕರ್ಯ ನಡೆಯಲಿದ್ದು ಅರಣ್ಯವೆಚಿದು ಗುರುತಿಸಿರುವ ಜಾಗದಲ್ಲಿ ಜನವಸತಿ ಪ್ರದೇಶಗಳಿದ್ದರೆ ಸಮಸ್ಯೆ ಪರಿಹರಿಸಲು ಕ್ರಮ ಕೈಗೊಳ್ಳುವುದಾಗಿ ರಾಜ್ಯ ಸರಕಾರದ ಅರಣ್ಯ ಸಚಿವರಾದ ಈಶ್ವರ ಖಚಿಡ್ರೆ ಹೇಳಿದರು. ಧರ್ಮಸ್ಥಳದಲ್ಲಿ ಸೋಮವಾರ ಮಾದ್ಯಮದವರೊಂದಿಗೆ ಮಾತನಾಡಿದ ಅವರು ಸರಿಯಾದ ರೀತಿಯ ಸರ್ವೆ ಕರ್ಯ ನಡೆಯದ ಕಾರಣ ಹಲವು ಗೊಂದಲಗಳಿವೆ ಸರ್ವೆಯಲ್ಲಿ ಅರಣ್ಯದಲ್ಲಿ ಜನವಸತಿ ಪ್ರದೇಶಗಳು ಹಳ್ಳಿಗಳು ಇರುವುದು ಕಂಡುಬಂದರೆ ಸರ್ವೋಚ್ಚನ್ಯಾಯಾಲಯದ ಗಮನಕ್ಕೆ...
ತಾಲೂಕು ಆಸ್ಪತ್ರೆಯ ಡಯಾಲಿಸಿಸ್ ಘಟಕ ಸುಸ್ಥಿತಿಗೆ ಸಹಕರಿಸಿದವರಿಗೆ ಬಂಗೇರ ಅಭಿನಂದನೆ
ಬೆಳ್ತಂಗಡಿ: ಡಯಾಲಿಸಿಸ್ ಕೇಂದ್ರದ ಕೊರತೆಗಳಿಗೆ ಮುಕ್ತಿ : ಅರೋಗ್ಯ ಸಚಿವರು, ಜಿಲ್ಲಾ ಅರೋಗ್ಯಾಧಿಕಾರಿಗಳಿಗೆ ಮತ್ತು ರೋಟರಿ ಸಂಸ್ಥೆಯವರಿಗೆ ಬಂಗೇರ ಅಭಿನಂದನೆ.ಬೆಳ್ತಂಗಡಿ : ಕಳೆದ ಹಲವಾರು ವರ್ಷಗಳಿಂದ ಒಂದಿಲ್ಲೊoದು ಸಮಸ್ಯೆಗಳಿoದ ಹೆಸರು ಕೆಡಿಸಿಕೊಂಡಿದ್ದ ಬೆಳ್ತಂಗಡಿ ಸಮುದಾಯ ಆಸ್ಪತ್ರೆಯ ಡಯಾಲಿಸಿಸ್ ಘಟಕದ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್, ಸಚಿವರ ಆಪ್ತ ಕಾರ್ಯದರ್ಶಿ ಕೆ. ಎ ಹಿದಾಯತುಲ್ಲ, ಜಿಲ್ಲಾ ಅರೋಗ್ಯಧಿಕಾರಿ ಡಾl. ಎಚ್ ಆರ್ ತಿಮ್ಮಯ್ಯ ರವರುಗಳಿಗೆ ಸಂತ್ರಸ್ತರ ಪರವಾಗಿ ಮತ್ತು ತಾಲೂಕಿನ ಜನತೆಯ ಪರವಾಗಿ ಹೃತ್ಪೂರ್ವಕ...
ಎಲ್.ಕೆ ಅಡ್ವಾನಿ ಅವರಿಗೆ ಭಾರತರತ್ನ
ಬಿಜೆಪಿ ಹಿರಿಯ ನಾಯಕ ಎಲ್.ಕೆ.ಅಡ್ವಾಣಿಗೆ ಭಾರತ ರತ್ನ ನೀಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಘೋಷಿಸಿದ್ದಾರೆ.ಈ ಕುರಿತಂತೆ ಎಕ್ಸ್ ಮಾಡಿರುವಂತ ಪ್ರಧಾನಿ ಮೋದಿ ಅವರು, ಎಲ್.ಕೆ.ಅಡ್ವಾಣಿ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಲಾಗುವುದು ಎಂದು ಹಂಚಿಕೊಳ್ಳಲು ನನಗೆ ತುಂಬಾ ಸಂತೋಷವಾಗಿದೆ. ನಾನು ಅವರೊಂದಿಗೆ ಮಾತನಾಡಿದ್ದೇನೆ ಮತ್ತು ಈ ಗೌರವವನ್ನು ಪಡೆದಿರುವುದಕ್ಕೆ ಅವರನ್ನು ಅಭಿನಂದಿಸಿದೆ ಎಂದಿದ್ದಾರೆ.ನಮ್ಮ ಕಾಲದ ಅತ್ಯಂತ ಗೌರವಾನ್ವಿತ ರಾಜನೀತಿಜ್ಞರಲ್ಲಿ ಒಬ್ಬರಾದ ಅವರು ಭಾರತದ ಅಭಿವೃದ್ಧಿಗೆ ನೀಡಿದ ಕೊಡುಗೆ ಸ್ಮರಣೀಯವಾಗಿದೆ. ತಳಮಟ್ಟದಲ್ಲಿ ಕೆಲಸ ಮಾಡುವುದರಿಂದ ಹಿಡಿದು ನಮ್ಮ ಉಪ ಪ್ರಧಾನಿಯಾಗಿ ರಾಷ್ಟ್ರದ...
ಮುಂಡಾಜೆಯಲ್ಲಿ ಅಂಬೇಡ್ಕರ್ ಓದು ಕಾರ್ಯಕ್ರಮ
ಮುಂಡಾಜೆ( ಬೆಳ್ತಂಗಡಿ), ಫೆ 2: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಇಂದು ಇಲ್ಲಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ' ಅಂಬೇಡ್ಕರ್ ಓದು' ಕಾರ್ಯಕ್ರಮವನ್ನು ನಡೆಸಲಾಯಿತು.ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ನಿವೃತ್ತ ಮುಖ್ಯೋಪಾಧ್ಯಾಯರಾದ ತುಕ್ರಪ್ಪ ಕೆಂಬಾರೆಯವರು," ಅಂಬೇಡ್ಕರ್ ಸಂವಿದಾನ ಕೊಟ್ಟಿದ್ದಾರೆ ಎಂದು ಹೇಳುತ್ತಾ ಇದ್ದರೆ ಸಾಕಾಗುವುದಿಲ್ಲ. ಅವರ ಸಾಧನೆಯನ್ನು ಸಮಗ್ರವಾಗಿ ಅರಿತುಕೊಳ್ಳಬೇಕು. ಅಂಬೇಡ್ಕರ್ ಅವರ ಕಾಲದಲ್ಲಿ ಶೋಷಿತ ವರ್ಗದ ಜನರು ಗೌರವಯುತವಾಗಿ ಹೊರಗೆ ಹೋಗಲು ಸಾಧ್ಯವಿರಲಿಲ್ಲ. ಅಂತಹ ಸ್ಥಿತಿಯಲ್ಲೂ ಅವರು ಅಮೆರಿಕ, ಇಂಗ್ಕೆಂಡ್ಗಳಿಗೆ ಹೋಗಿ ಅಧ್ಯಯನ ನಡೆಸಿ ಸಂವಿಧಾನ ಸಭೆಗೆ ಆಯ್ಕೆಯಾದಾಗ ಆ...
ಗುರುವಾಯನಕೆರೆಯಲ್ಲಿ ನವೀಕೃತ ಮಸೀದಿ ಉದ್ಘಾಟನೆ
ಬೆಳ್ತಂಗಡಿ; ಹಝ್ರತ್ ಶೈಖ್ ಹಯಾತುಲ್ ಔಲಿಯಾ ದರ್ಗಾ ಶರೀಫ್ ಮತ್ತು ಜುಮ್ಮಾ ಮಸ್ಜಿದ್ ಇಲ್ಲಿ ಅತ್ಯಾಧುನಿಕ ಶೈಲಿಯಲ್ಲಿ ನವೀಕೃತಗೊಳಿಸಲಾಗಿರುವ ಮಸ್ಜಿದ್ ಫೆ.2 ರಂದು ಪ್ರಾರ್ಥನೆಗೆ ಮುಕ್ತಗೊಳಿಸಲಾಯಿತು.ಅಖಿಲ ಭಾರತ ಸುನ್ನೀ ವಿದ್ಯಾಭ್ಯಾಸ ಮಂಡಳಿಯ ಕೋಶಾಧಿಕಾರಿ ಅಸ್ಸಯ್ಯಿದ್ ಕೆ.ಎಸ್ ಆಟಕೋಯ ತಂಙಳ್ ಕುಂಬೋಳ್ ಉದ್ಘಾಟನೆ ನೆರವೇರಿಸಿ ಆಶೀರ್ವಚನ ನೀಡಿದರು.ಅಧ್ಯಕ್ಷತೆಯನ್ನು ಮಸ್ಜಿದ್ ಆಡಳಿತ ಸಮಿತಿ ಅಧ್ಯಕ್ಷ ಹಾಜಿ ಉಸ್ಮಾನ್ ಶಾಫಿ ವಹಿಸಿದ್ದರು. ಮಸ್ಜಿದ್ ಪ್ರಧಾನ ಧರ್ಮಗುರುಗಳಾದ ಅಸ್ಸಯ್ಯಿದ್ ಸಾದಾತ್ ತಂಙಳ್, ನವೀಕೃತ ಮಸ್ಜಿದ್ನ ಪ್ರಥಮ ಖುತುಬಾ ಪಾರಾಯಣ ನಡೆಸಿಕೊಟ್ಟರು. ಪ್ರಥಮ ಜುಮಾ...





