ವೇಣೂರು ಮಹಾ ಮಸ್ತಕಾಭಿಷೇಕ; ಸಮಾಜದ ಪ್ರಗತಿಗೆ ಜೈನರ ಕೊಡುಗೆ ಮಹತ್ವದ್ದು; ನಳಿನ್ ಕುಮಾರ್
ಬೆಳ್ತಂಗಡಿ : ಸಮಾಜದ ಸಂಘಟನೆ ಮತ್ತು ಪ್ರಗತಿಗೆ ಜೈನರ ಕೊಡುಗೆ ಅಮೂಲ್ಯವಾಗಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು.ಅವರು ಭಾನುವಾರ ವೇಣೂರಿನಲ್ಲಿ ಮಸ್ತಕಾಭಿಷೇಕ ಸಂದರ್ಭದಲ್ಲಿ ಅಯೋಜಿಸಿದ ಧಾರ್ಮಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಬಾಹುಬಲಿಯ ಆದರ್ಶತತ್ವಗಳನ್ನು ಪಾಲಿಸಿದರೆ ರಾಜಕೀಯದಲ್ಲಿ ಪಕ್ಷಾಂತರ ಸಾಧ್ಯವಾಗುವುದಿಲ್ಲ ಎಂದು ಹೇಳಿದರುದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಎಂ.ಎನ್. ರಾಜೇಂದ್ರ ಕುಮಾರ್ ಮಾತನಾಡಿ ಜೈನರು ಅಲ್ಪಸಂಖ್ಯಾತರಾದರೂ ಸಮಾಜಕ್ಕೆ ಮಹತ್ವದ ಕೊಡುಗೆಗಳನ್ನು ನೀಡುತ್ತಿದ್ದಾರೆ ಎಂದರು ಶಾಸಕರುಗಳಾದ ಹರೀಶ್ ಪೂಂಜ, ಪ್ರತಾಪಸಿಂಹ ನಾಯಕ್, ಕೆ.ಹರೀಶ್ ಕುಮಾರ್ ಮತ್ತು ಮಂಜುನಾಥ ಭಂಡಾರಿ ಶುಭ ಹಾರೈಸಿದರು.ಜೀವಂಧರ...
ರಾಜ್ಯ ಸಭಾ ಚುನಾವಣೆ ಇದೀಗ ಜೆಡಿಎಸ್ ಬಿಜೆಪಿಯಲ್ಲಿ ಆತಂಕ
Rajya Sabha election is now a worry in JDS BJP ಬೆಂಗಳೂರು: ಕಾಂಗ್ರೆಸ್ ಶಾಸಕರುಗಳನ್ನು ಸೆಳೆದುಕೊಂಡು ಅಡ್ಡಮತದಾನ ಮಾಡಿಸಿ ಗೆಲ್ಲಬಹುದು ಎಂದು ರಾಜ್ಯಸಭಾ ಚುನಾವಣೆಯಲ್ಲಿ ಐದನೇ ಅಭ್ಯರ್ಥಿ ಯನ್ನು ಕಣಕ್ಕೆಇಳಿಸಿದ ಬಿಜೆಪಿ ಜನತಾದಳ ಮೈತ್ರಿಗೆ ಇದೀಗ ಆತಂಕ ಎದುರಾಗಿದೆ. ರಾಜ್ಯಸಭಾ ಚುನಾವಣೆಯಲ್ಲಿ ತನ್ನ ಅಭ್ಯರ್ಥಿಗೆ ಅಗತ್ಯಕ್ಕಿಂತ ಎರಡು ಹೆಚ್ಚುವರಿ ಮತ ಹಾಕಿಕೊಳ್ಳಬೇಕು ಎಂಬ ನಿರ್ಧಾರಕ್ಕೆ ಬಿಜೆಪಿ ಬಂದಿದ್ದು ಜತಾದಳದದ ಅಭ್ಯರ್ಥಿ ಗೆಲ್ಲುವ ಅವಕಾಶಗಳೂ ಕ್ಷೀಣಿಸುವಂತೆ ಮಾಡಿದೆ. ಇದು ಮೈತ್ರಿ ಪಕ್ಷ ಜೆಡಿಎಸ್ನಲ್ಲಿ ಆತಂಕಕ್ಕೆ ಕಾರಣವಾಗಿದೆ.ಅಗತ್ಯ ಸಂಖ್ಯಾಬಲ ಇಲ್ಲದಿದ್ದರೂ ಬಿಜೆಪಿಯ ಹೆಚ್ಚುವರಿ...
ಯುವ ಕಾಂಗ್ರೆಸ್ ನಗರ ಹಾಗೂಗ್ರಾಮೀಣ ಘಟಕಗಳ ಪದಾಧಿಕಾರಿಗಳ ಸಭೆ
ಬೆಳ್ತಂಗಡಿ; ಬೆಳ್ತಂಗಡಿ ನಗರ ಹಾಗೂ ಗ್ರಾಮೀಣ ಯುವ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳು ಹಾಗೂ ಸದಸ್ಯರ ಸಭೆ ಶನಿವಾರ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಸಭಾಂಗಣದಲ್ಲಿ ನಡೆಯಿತು. ಈ ಸಭೆಗಯಲ್ಲಿ ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕೆ ಎಂ ನಾಗೇಶ್ ಕುಮಾರ್ ಗೌಡ ಮಾತನಾಡಿ ಯುವ ಕಾಂಗ್ರೆಸ್ ಅನ್ನು ಸಶಕ್ತವಾಗಿ ಸಂಘಟಿಸಬೇಕಾದ ಅಗತ್ಯತೆಯನ್ನು ತಿಳಿಸಿದರು ಯುವ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷಸುದರ್ಶನ್ ಶೆಟ್ಟಿ ಅರಂಬೋಡಿಯುವ ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷಎಸ್. ಕೆ ಹಕೀಮ್ ಕೊಕ್ಕಡಜಿಲ್ಲಾ ಯುವ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿಗಳಾದ ಅಭಿನಂದನ್ ಹರೀಶ್ ಕುಮಾರ್, ಪ್ರವೀಣ್...
ಡಿ.ವೈ.ಎಫ್.ಐ ರಾಜ್ಯ ಸಮ್ಮೇಳನ ಧ್ವಜ ಸ್ತಂಭ ಮೆರವಣಿಗೆಗೆ ಚಾಲನೆ
ಮಂಗಳೂರು; ದೇಶದ ಐಕ್ಯತೆ, ಸಮಗ್ರತೆ, ಸಾರ್ವಭೌಮತ್ವದ ರಕ್ಷಣೆಗಾಗಿ ಡಿವೈಎಫ್ಐ ಸಂಗಾತಿಗಳು ಅಪಾರ ಪ್ರಮಾಣದ ತ್ಯಾಗ ಬಲಿದಾನಗಳನ್ನು ಗೈದಿದ್ದಾರೆ. ನಮ್ಮ ದೇಹಗಳು ಛಿದ್ರವಾದರೂ ಸರಿಯೇ ದೇಶವನ್ನು ಛಿದ್ರಗೊಳ್ಳಲು ಡಿವೈಎಫ್ಐ ಸಂಗಾತಿಗಳಾದ ನಾವು ಬಿಡಲಾರೆವು ಎಂದು ಡಿವೈಎಫ್ಐ ರಾಜ್ಯ ಕಾರ್ಯದರ್ಶಿ ಬಸವರಾಜ ಪೂಜಾರ ಹೇಳಿದರು.ನಗರದ ಬಜಾಲ್ ಪ್ರದೇಶದಲ್ಲಿ ಡಿವೈಎಫ್ಐ ಹುತಾತ್ಮ ನಾಯಕ ಶ್ರೀನಿವಾಸ್ ಬಜಾಲ್ ಅವರು ಹುತಾತ್ಮರಾದ ಸ್ಥಳದಲ್ಲಿ ಪುಷ್ಪಾರ್ಪಣೆ ಮಾಡಿ, ಡಿವೈಎಫ್ಐ 12ನೇ ಕರ್ನಾಟಕ ರಾಜ್ಯ ಸಮ್ಮೇಳನದ ಧ್ವಜ ಸ್ಥಂಭ ಮೆರವಣಿಗೆಗೆ ಚಾಲನೆ ನೀಡಿ ಅವರು ಮಾತನಾಡಿದರು. ಯುವಜನರಿಗೆ ವರ್ಷಕ್ಕೆರಡು ಕೋಟಿ ಉದ್ಯೋಗದ ಆಮೀಷವೊಡ್ಡಿ ದಶಕದಿಂದ...
ವೇಣೂರಿನಲ್ಲಿ ಜೀರ್ಣೋದ್ದಾರ ಗೊಳಿಸಿದ ತ್ಯಾಗಿಭವನ ಉದ್ಘಾಟನೆ
ವೇಣೂರು : ಸುಮಾರು 4.00 ಲಕ್ಷ ರೂ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡ ವೇಣೂರು ಶ್ರೀ ದಿಗಂಬರ ಜೈನ ತೀರ್ಥಕ್ಷೇತ್ರ ಸಮಿತಿಯ ತ್ಯಾಗಿಭವನದ ಉದ್ಘಾಟನೆ ಇಂದು ಕ್ಷೇತ್ರದಲ್ಲಿ ಪರಮಪೂಜ್ಯ ಯುಗಳಮುನಿಶ್ರೀಗಳಿಂದ ನೆರವೇರಿತು.ಈ ಸಂದರ್ಭ ಹೊಂಬುಜ ಮಠಾಧೀಶರಾದ ಶ್ರೀ ದೇವೇಂದ್ರಕೀರ್ತಿ ಭಟ್ಠಾರಕ ಸ್ವಾಮೀಜಿ, ಮೂಡಬಿದಿರೆ ಶ್ರೀ ಜೈನಮಠದ ಚಾರುಕೀರ್ತಿ ಭಟ್ಠಾರಕ ಸ್ವಾಮೀಜಿ, ಕ್ಷೇತ್ರದ ಸ್ಥಾಪಕ ವಂಶೀಯ ಅರಸರಾದ ಡಾ| ಪದ್ಮಪ್ರಸಾದ್ ಅಜಿಲ, ತೀರ್ಥಕ್ಷೇತ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ವಿ.ಪ್ರವೀಣ್ ಕುಮಾರ್ ಇಂದ್ರ, ಕಾಮಗಾರಿಗಳ ದಾನಿಗಳಾದ ಪೆರಿಂಜೆ ರಾಜ್ಯಗುತ್ತು ದೇವಕುಮಾರ್ ಕಂಬಳಿ ಮತ್ತು ಕುಟುಂಬಸ್ತರು ಹಾಗೂ ಮಹಾಮಸ್ತಕಾಭಿಷೇಕ ಸಮಿತಿಯ...
ಪೆರಾಡಿಯಲ್ಲಿ ಗ್ಯಾರಂಟಿ ಯೋಜನೆ ಫಲಾನುಭವಿಗಳ ಕುಟುಂಬ ಸಮ್ಮಿಲನ, ಭ್ರಷ್ಟಾಚಾರಕ್ಕೆ ಅವಕಾಶ ನೀಡುವುದಿಲ್ಲ; ರಕ್ಷಿತ್ ಶಿವರಾಂ
ಬೆಳ್ತಂಗಡಿ; ."ಪ್ರತಿ ಕುಟುಂಬಕ್ಕೆ 5ರಿಂದ 6 ಸಾವಿರದ ವರೆಗೆ ಗ್ಯಾರಂಟಿ ಯೋಜನೆಗಳಿಂದ ಸಿಗುತ್ತೆದೆ. ತಾಲೂಕಿನ 96% ಕುಟುಂಬಗಳಿಗೆ ಈಗಲೇ ಇದು ಸಿಗುತ್ತಿದ್ದು, ಒಂದೇ ಒಂದು ಕುಟುಂಬವೂ ಇದರಿಂದ ಹೊರಗೆ ಉಳಿಯದಂತೆ ನೋಡಿಕೊಳ್ಳುತ್ತೇವೆ ಎಂದು ಕೆ.ಪಿ.ಸಿ.ಸಿಕಾರ್ಯದರ್ಶಿ ರಕ್ಷಿತ್ ಶಿವರಾಂ ಹೇಳಿದರು.ಪೆರಾಡಿ ಮಾವಿನ ಕಟ್ಟೆಯಲ್ಲ ಕಾಶಿಪಟ್ನ, ಪೆರಾಡಿ, ಮರೋಡಿ, ಮತ್ತು ಸಾವ್ಯ ಗ್ರಾಮಗಳ ಗ್ಯಾರಂಟಿ ಯೋಜನೆಯ ಫಲಾನುಭಾವಿಗಳ ಕುಟುಂಬ ಸಮ್ಮಿಲನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸ್ಥಳೀಯ ಶಾಸಕರ ಭ್ರಷ್ಟಾಚಾರದ ವಿರುದ್ಧ ಗುಡುಗಿದ ರಕ್ಷಿತ್ ಶಿವರಾಂ ಅವರು ಅಭಿವೃದ್ಧಿಗೆ ಪಕ್ಷ ಎಂದೂ ವಿರೋಧಿಯಲ್ಲ. ಬೆಳ್ತಂಗಡಿಯ ಹೊಸ ಬಸ್ ನಿಲ್ದಾಣವಾಗಲಿ...
ತೋಟತ್ತಾಡಿಯಲ್ಲಿ ದ್ವಿಚಕ್ರ ವಾಹನ ಅಪಘಾತ ಮಹಿಳೆಗೆ ಗಂಭೀರ ಗಾಯ
ಬೆಳ್ತಂಗಡಿ; ತೋಟತ್ತಾಡಿ ಗ್ರಾಮದ ಮೂರ್ಜೆ ಎಂಬಲ್ಲಿ ದ್ವಿಚಕ್ರವಾಹನ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದು ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಫೆ 23ರಂದು ಸಂಭವಿಸಿದೆ.ಗಾಯಾಳು ಮಹಿಳೆ ನಾವೂರು ಗ್ರಾಮದ ನಿವಾಸಿ ಸಂಜೀವ ಎಂಬವರ ಪತ್ನಿ ಕಮಲ(45)ಎಂಬವರಾಗಿದ್ದಾರೆ.ಇವರು ಸಂತೋಷ್ ಎಂಬವರು ಚಲಾಯಿಸುತ್ತಿದ್ದ ದ್ವಿಚಕ್ರವಾಹನದಲ್ಲಿ ಸಹ ಸವಾರೆಯಾಗಿ ಪ್ರಯಾಣಿಸುತ್ತಿದ್ದ ವೇಳೆ ತೋಟತ್ತಾಡಿ ಗ್ರಾಮದ ಮೂರ್ಜೆ ಎಂಬಲ್ಲಿಗೆ ಬಂದಾಗ ಚಾಲಕನ ನಿಯಂತ್ರಣ ಕಳೆದುಕೊಂಡು ವಾಹನ ಮಗುಚಿ ಬಿದ್ದಿದೆ. ಕಮಲ ಅವರು ರಸ್ತೆಗೆ ಎಸೆಯಲ್ಪಟ್ಟು ಗಂಭಿರವಾಗಿ ಗಾಯಗೊಂಡಿದ್ದಾರೆ. ಗಾಯಾಳುವನ್ನು ಕೂಡಲೇ ಸ್ಥಳೀಯರ ಸಹಕಾರದೊಂದಿಗೆ ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಪ್ರಾಥಮಿಕ...
ಕಳಿಯದಲ್ಲಿ ತಂಡದಿಂದ ಮನೆಗೆ ಬಂದು ಹಲ್ಲೆ, ಮಹಿಳೆಯೊಂದಿಗೆ ಅನುಚಿತ ವರ್ತನೆ ಪ್ರಕರಣ ದಾಖಲು
ಬೆಳ್ತಂಗಡಿ; ಕಳಿಯದಲ್ಲಿ ತಂಡವೊಂದು ಮನೆಗೆ ನುಗ್ಗಿ ಹಲ್ಲೆ ನಡೆಸಿ ಮಹಿಳೆಯರೊಂದಿಗೆ ಅನುಚಿತವಾಗಿ ವರ್ತಿಸಿರುವುದಾಗಿ ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿಲಾಗಿದ್ದು ಪ್ರಕರಣ ದಾಖಲಿಸಲಾಗಿದೆ.ಕಳಿಯ ಗ್ರಾಮದ ನಿವಾಸಿಯಾಗಿರುವ ಮಹಮ್ಮದ್ ರಮೀಜ್ ಎಂಬವರು ದೂರು ನೀಡಿದ್ದು ಫೆ.23ರಂದು ಮದ್ಯಾಹ್ನ ಜಾರಿಗೆ ಬೈಲು ಮಸೀದಿಯ ಸಮೀಪ ಇದ್ದಾಗ ಆರೋಪಿಗಳಾದ ಶಾಕೀರ್, ಜಾಬೀರ್,ಸಫಾನ್, ಸಿದ್ದಿಕ್, ನಾಸಿರ್, ರವೂಪ್ ಎಂಬವರುಗಳು ಹಲ್ಲೆ ನಡೆಸಿದ್ದಾರೆ ಬಳಿಕೆ ಹಲ್ಲೆಗೆ ಒಳಗಾದ ರಮೀಜ್ ಮನೆಗೆ ತೆರಳಿದಾಗ ಮತ್ತೆ ಮನೆಗೆ ಬಂದ ಆರೋಪಿಗಳು ಮನೆಯಲ್ಲಿ ಮತ್ತೆ ರಮೀಜ್ ಗೆ ಹಾಗೂ ಆತನ ಪತ್ನಿಗೆ ಹಲ್ಲೆ ನಡೆಸಿ ಪತ್ನಿಯೊಂದಿಗೆ...
ಬಿಜೆಪಿ ವಿರುದ್ದ ಜಾಹೀರಾತು ಸಿ.ಎಂ, ಡಿ.ಸಿ.ಎಂ ಅವರಿಗೆ ನೋಟೀಸ್
ಬೆಂಗಳೂರು : ಬಿಜೆಪಿ ವಿರುದ್ಧ ಜಾಹೀರಾತು ವಿಚಾರ ಸಂಬಂಧ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ರಾಹುಲ್ ಗಾಂಧಿ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಾರ್ಚ್ 28 ಕ್ಕೆ ಕೋರ್ಟ್ ಗೆ ಹಾಜರಾಗುವಂತೆ ಸಮನ್ಸ್ ನೀಡಿದೆ ವಿಧಾನಸಭೆ ಚುನಾವಣಾ ಸಂದರ್ಭದಲ್ಲಿ ನೀಡಿದ್ದ ʼ40% ಕಮಿಶನ್ ಸರಕಾರʼ ಜಾಹೀರಾತು ಸಂಬಂಧ ಬಿಜೆಪಿ ಕಾನೂನು ಘಟಕದ ವಕೀಲ ವಿನೋದ್ ಕುಮಾರ್ ಸಲ್ಲಿಸಿದ್ದ ಖಾಸಗಿ ದೂರು ವಿಚಾರಣೆ ನಡೆಸಿದ ನ್ಯಾಯಾಲಯ ಕಾಂಗ್ರೆಸ್ ನಾಯಕರಿಗೆ ಸಮನ್ಸ್ ಜಾರಿ ಮಾಡಿದೆ.
ಹಿಂದೂ ದೇವಸ್ಥಾನಗಳ ಹಣವನ್ನು ಹಿಂದೂ ಆಚರಣೆಗಳಿಗೇ ಬಳಕೆ, ಸಿ.ಎಂ.ಸಿದ್ದರಾಮಯ್ಯ
Hindu temple money is used for Hindu rituals, CM Siddaramaiahಬೆಳ್ತಂಗಡಿ; ಹಿಂದೂಯೇತರ ಸಮುದಾಯಗಳಿಗೆ ಹಿಂದೂ ದೇವಸ್ಥಾನಗಳ ಹಣವನ್ನು ಬಳಸಲಾಗುತ್ತದೆ ಮತ್ತು ಹಿಂದೂ ದೇವಸ್ಥಾನಗಳ ಮೇಲೆ ಅನ್ಯಾಯಯುತ ತೆರಿಗೆ ಹಾಕಲಾಗುತ್ತಿದೆ ಎನ್ನುವ ಬಿಜೆಪಿ ನಾಯಕರ ಆರೋಪ ಸಂಪೂರ್ಣ ಕಪೋಲಕಲ್ಪಿತವಾಗಿದ್ದು ಅಮಾಯಕ ಹಿಂದೂಗಳನ್ನು ನಮ್ಮ ಸರ್ಕಾರದ ವಿರುದ್ದ ಎತ್ತಿಕಟ್ಟುವ ದುರುದ್ದೇಶದಿಂದ ಬಿಜೆಪಿ ನಾಯಕರು ಇಂತಹ ಕ್ಷುಲಕ ಪ್ರಯತ್ನ ಮಾಡುತ್ತಿದ್ದಾರೆ. ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.ಈಬಗ್ಗೆ ಸ್ಪಷ್ಟನೆ ನೀಡಿದ ಮುಖ್ಯ ಮಂತ್ರಿಗಳುದೇವಸ್ಥಾನಗಳ ಹುಂಡಿಗಳಲ್ಲಿ ಸಂಗ್ರಹವಾಗುವ ಹಣವನ್ನು ಹಿಂದೂ ಧರ್ಮದ ಧಾರ್ಮಿಕ ಆಚರಣೆಗಳಿಗೆ ಸಂಬಂಧಪಟ್ಟಂತೆ...





